Times of ಕರ್ನಾಟಕ

ಸಾಂಸ್ಕೃತಿಕ ಪರಂಪರೆಯನ್ನು ಪ್ರತಿನಿಧಿಸುವ ಶ್ರೀ ವಿವೇಕಾನಂದ ಕಲಾ ಕೇಂದ್ರ ಸುವರ್ಣ ಸಂವತ್ಸರದತ್ತ

ವಿಶ್ವವಿಜೇತ ಸ್ವಾಮಿ ವಿವೇಕಾನಂದರ ರಾಷ್ಟ್ರ ಜಾಗೃತಿ ಹಾಗೂ ಸಂಸ್ಕೃತಿ ಜಾಗೃತಿಗಳ ಸಂದೇಶಗಳನ್ನು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ರಾಷ್ಟ್ರವ್ಯಾಪಿ ಸಂಚರಿಸಿ, ಪಸರಿಸುತ್ತಿರುವುದು ಶ್ರೀ ವಿವೇಕಾನಂದ ಕಲಾ ಕೇಂದ್ರದ ಹೆಗ್ಗಳಿಕೆ. ಒಂದು ಕಲಾಸಂಸ್ಥೆಯನ್ನು ಕಟ್ಟುವುದು, ಮುನ್ನಡೆಸುವುದು, ಸುಲಭದ ಮಾತಲ್ಲ. ಕಳೆದ 50 ವರ್ಷಗಳಿಂದ ಅಹಿರ್ನಿಶಿ ಭಾರತದ ಸಾಂಸ್ಕೃತಿಕ ಪರಂಪರೆಯ ಮಹತ್ವವನ್ನು ಜನಮಾನಸದಲ್ಲಿ ಮೂಡಿಸುವ ನಿಟ್ಟಿನಲ್ಲಿ ಇಡೀ...

ಶಿಕ್ಷಕರು ಉತ್ಕೃಷ್ಟ ಬೋಧನೆ ರೂಢಿಸಿಕೊಳ್ಳಲಿ

ಧಾರವಾಡ: ಇತರೇ ಎಲ್ಲಾ ವೃತ್ತಿಗಳಿಗಿಂತ ಶಿಕ್ಷಕ ವೃತ್ತಿ ಭಿನ್ನವಾದದ್ದು. ಸಮಕಾಲೀನ ಸಮಾಜ ನಿರ್ಮಾಣ ಮಾಡುವ ಗುರುತರ ಜವಾಬ್ದಾರಿಯನ್ನು ಅರಿತುಕೊಂಡು ವೃತ್ತಿಯ ಘನತೆಗೆ ತಕ್ಕುದಾದ ಆದರ್ಶ ವ್ಯಕ್ತಿತ್ವದ ಜೊತೆಗೆ ಶಿಕ್ಷಕರು ಉತ್ಕೃಷ್ಟ ಬೋಧನೆಯನ್ನು ರೂಢಿಸಿಕೊಳ್ಳಬೇಕೆಂದು ಬೆಳಗಾವಿಯ ನಾಗನೂರು ರುದ್ರಾಕ್ಷಿಮಠದ ಡಾ. ಅಲ್ಲಮಪ್ರಭು ಸ್ವಾಮೀಜಿ ಸಲಹೆ ನೀಡಿದರು.ಅವರು ಇಲ್ಲಿಯ ಕಲ್ಯಾಣನಗರದಲ್ಲಿರುವ ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಮಹಾವಿದ್ಯಾಲಯದ ವಾರ್ಷಿಕ...

ಮಹಿಳೆಯ ಕೊಲೆಗಾರನಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ

ಸಿಂದಗಿ: ಫೇ. ೧೮ ರಂದು ದಾರವಾಡ ಜಿಲ್ಲೆಯ ಕುಂದುಗೋಳ ತಾಲೂಕಿನ ಯರಗುಪ್ಪ ಗ್ರಾಮದ ಕುರಿಗಾಹಿ ಮಹಿಳೆಯ ಮೇಲೆ ಅತ್ಯಾಚಾರ ವೆಸಗಿ ಕೊಲೆ ಮಾಡಿದ ದುಷ್ಕರ್ಮಿಗೆ ಉಗ್ರವಾದ ಶಿಕ್ಷೆಗೆ ಗುರಿಪಡಿಸಿ ಸರಕಾರ ಆ ಕುಟುಂಬದ ಸದಸ್ಯರಿಗೆ ರಕ್ಷಣೆ ನೀಡುವ ಮೂಲಕ ರೂ ೫೦ ಲಕ್ಷ ಪರಿಹಾರ ಒದಗಿಸಿಕೊಡಬೇಕು ಎಂದು ಓಬಿಸಿ ಮೋರ್ಚಾ ಅಧ್ಯಕ್ಷ ರವಿಕಾಂತ ನಾಯ್ಕೋಡಿ...

ಪುಸ್ತಕ ನೀಡಿ ಸತ್ಕಾರ

ಬೆಳಗಾವಿ ಜಿಲ್ಲೆಯ, ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಿರೇಬಾಗೇವಾಡಿ ಗ್ರಾಮದ ಪ್ರತಿಷ್ಠಿತ ಮನೆತನದ ಸಾಮಾಜಿಕ ಕಾರ್ಯಕರ್ತ, ಪ್ರಗತಿಪರ ಕೃಷಿಕರಾದ ಬಸವರಾಜ ಶಂಕರೆಪ್ಪ ಕಡೇಮನಿ ಅವರಿಗೆ ಹಿರೇಬಾಗೇವಾಡಿ ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ತಜ್ಞ ವೈದ್ಯಾಧಿಕಾರಿ ಡಾ. ರಾಜಶೇಖರ.ಬಿ‌. ಯರಜರ್ವಿ, ಬೆಂಗಳೂರು ಬಸವ ಸಮಿತಿ ಕಾರ್ಯಕಾರಿ ಸಮಿತಿ ಸದಸ್ಯ ಮೋಹನ ಬಸನಗೌಡ ಪಾಟೀಲ...

ಹರ್ಷ ಹತ್ಯೆ ಖಂಡಿಸಿ ಹುಮನಾಬಾದನಲ್ಲಿ ಬಾರಿ ಪ್ರತಿಭಟನೆ

ಬೀದರ: ಶಿವಮೊಗ್ಗದಲ್ಲಿ ಭಾವಸಾರ ಕ್ಷತ್ರೀಯ ಸಮಾಜ ನಿಷ್ಠಾವಂತ, ಬಜರಂದ ದಳ ಕಾರ್ಯಕರ್ತ ಹರ್ಷ ಕೊಲೆಯನ್ನು ಖಂಡಿಸಿ, ಹಿಂದೂಪರ ಸಂಘಟನೆಗಳಿಂದ ಹುಮನಾಬಾದನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಡಾ.ಸಿದ್ದು ಪಾಟೀಲ ನೇತೃತ್ವದಲ್ಲಿ ನಡೆಯಿತು.ಜಿಲ್ಲೆಯ ಹುಮನಾಬಾದ ಪಟ್ಟಣದಲ್ಲಿ ಹಿಂದೂಪರ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಬುಧವಾರ 11:30 ಬೃಹತ್ ಪ್ರತಿಭಟನಾ ಮೆರವಣಿಗೆ ಆಗಮಿಸಿ ಹರ್ಷ ಹತ್ಯೆ ಮಾಡಿದ ಆರೋಪಿಗಳಿಗ ಗಲ್ಲು...

ಹರ್ಷ ಹತ್ಯೆ ಖಂಡಿಸಿ ಬೀದರ್ ನಲ್ಲಿ ವಿಶ್ವ ಹಿಂದು ಪರಿಷತ್ ಹಾಗು ಭಜರಂಗದಳ ಪ್ರತಿಭಟನೆ

ಬೀದರ: ಶಿವಮೊಗ್ಗ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಖಂಡಿಸಿ ಬೀದರ್ ನಲ್ಲಿ ವಿಶ್ವ ಹಿಂದು ಪರಿಷತ್ ಹಾಗು ಭಜರಂಗದಳ ಜೊತೆ ಸೇರಿ ಬೀದರ್ ನಲ್ಲಿ ಬಾರಿ ಪ್ರಮಾಣದಲ್ಲಿ ಪ್ರತಿಭಟನೆ ನಡೆಯಿತು.ಗಣೇಶ ಮೈದಾನದ ದೇವಾಲಯದ ಆವರಣದಲ್ಲಿ ಸೇರಿದ ವಿಶ್ವ ಹಿಂದೂ ಪರಿಷತ್, ಭಜರಂಗದಳ, ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಗಣೇಶ ಮೈದಾನದಿಂದ...

ಕುರಿಗಾಹಿ ಮಹಿಳೆಯ ಮೇಲೆ ಅತ್ಯಾಚಾರಿಗೆ ಶಿಕ್ಷೆಯಾಗಲಿ: ಮಾರುತಿ ಮರ್ಡಿ ಮೌರ್ಯ

ಮೂಡಲಗಿ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ ಮಹಿಳೆ ಲಕ್ಷ್ಮೀ ವಿಠ್ಠಲ ಕಳ್ಳಿಮನಿ ಇವರದು ವಲಸೆ ಕುರಿಗಾರರ ಕುಂಟುಂಬವಾಗಿದೆ. ಫೆ. 18 ರಂದು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಕುರಿಹಟ್ಟಿಯಿಂದ ಕಟ್ಟಿಗೆ ತರಲು ಹೋದಾಗ ಮಹಮ್ಮದ ಕೋಲಕಾರ ಅಲಿಯಾಸ ಮುಕಬಲ್ ಎಂಬ ವ್ಯಕ್ತಿ ಅತ್ಯಾಚಾರವೆಸಗಿ ಕೊಲೆ ಮಾಡಿರುತ್ತಾನೆ. ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದ್ದು,...

ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

ಮೂಡಲಗಿ: ಡಾ. ಬಾಬಾಸಾಹೇಬ ಅಂಬೇಡ್ಕರ ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯಗಳ ವಿರುದ್ಧ ಹೋರಾಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ರಮೇಶ ಸಣ್ಣಕ್ಕಿ ಹೇಳಿದರು.ಅವರು ಮಂಗಳವಾರದಂದು ಗಂಗಾ ನಗರದ ಅಂಬೇಡ್ಕರ ಭವನದಲ್ಲಿ ನಡೆದ ದಲಿತ ಸಂಘರ್ಷ ಸಮಿತಿಯ ನೂತನ ನಗರ, ಗ್ರಾಮ ಘಟಕ...

ಹಿಜಾಬ್ ಮತ್ತು ಕೇಸರಿ: ಭವ್ಯ ಭಾರತದ ಪ್ರಜೆಗಳಿಗೆ ಒಂದು ಮಾತು

ಭಾರತ ಎಂದೆಂದಿಗೂ ಮುಗಿಯದ ಸಂಸ್ಕಾರ, ಸಂಸ್ಕ್ರತಿಯ ದೇಶ. ಇಲ್ಲಿ ಉಸಿರಾಡುವ ಪ್ರತಿ ಗಾಳಿಯಲ್ಲೂ ಕ್ಷಾತ್ರತೇಜವಿದೆ.ದೇಶಭಕ್ತಿ ತುಂಬಿತುಳುಕುವ ನಾಡು ನಮ್ಮದು.ಭಾರತವೆಂದರೆ ಧಾನ್ಯ ಭೂಮಿ,ಧನ್ಯ ಭೂಮಿ, ವೀರ ಭೂಮಿ. ಹೇಳುತ್ತ ಹೋದರೆ ಪುಟಗಳೇ ಸಾಲದ ಲೇಖನಿಗಳೇ ಮುಗಿದು ಹೋಗುವ ಜೀವ ಮುಗಿದು ಹೋಗುವ ಅನಂತ ಕಾದಂಬರಿ ಭಾರತ.ಯಾವ ಧರ್ಮವೂ ತನ್ನತನವನ್ನು ಬಿಟ್ಟು ಹೊರಗೆ ಹೋಗಿಲ್ಲ. ಯಾವ ಧರ್ಮವೂ...

Panje Mangesh Rao Information in Kannada- ನವಸಾಹಿತ್ಯದ ಹರಿಕಾರ ಪಂಜೆ ಮಂಗೇಶರಾವ್

ಪಂಜೆ ಮಂಗೇಶರಾಯರು ತಮ್ಮ ‘ಕಿರುಗತೆ-ಕಿರುಗವನಗಳು’ ಮೂಲಕ ಹೊಸಸಾಹಿತ್ಯದ ಹರಿಕಾರರಲ್ಲಿ ಒಬ್ಬರೆಂದು ಚಿರಸ್ಮರಣೀಯರು. ರಾಮಪ್ಪಯ್ಯ ಮತ್ತು ಶಾಂತಾದುರ್ಗಾ ದಂಪತಿಗಳ ಮಗನಾಗಿ ಮಂಗೇಶರಾಯರು 1874ನೆಯ ಫೆಬ್ರವರಿ 22ರಂದು ಬಂಟವಾಳದಲ್ಲಿ ಜನಿಸಿದರು. ಅವರ ಪೂರ್ವಿಕರು ಮೂಲತಃ ಪುತ್ತೂರಿಗೆ ಸಮೀಪದ ‘ಪಂಜ’ದವರಾಗಿದ್ದರು. ಅವರು ವಿವಾಹವಾಗಿದ್ದು ನಾಡಿನಲ್ಲಿ ಪ್ರಸಿದ್ಧರಾದ ಬೆನಗಲ್ ರಾಮರಾಯರ ತಂಗಿ ಗಿರಿಜಾಬಾಯಿ ಅವರನ್ನು.ಬಿ.ಎ ವಿದ್ಯಾಭ್ಯಾಸ ಮುಗಿಸಿ ಎಲ್.ಟಿ ತರಬೇತಿ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group