Times of ಕರ್ನಾಟಕ
ಜೋತಿಷ್ಯ
ದಿನ ಭವಿಷ್ಯ ಬುಧವಾರ (23/02/2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ನೀವು ವ್ಯಾಯಾಮದ ಮೂಲಕ ನಿಮ್ಮ ತೂಕವನ್ನು ನಿಯಂತ್ರಿಸಬಹುದು. ಇಂದು ಹಣದ ನಷ್ಟವು ಸಂಭವಿಸಬಹುದು. ಆದ್ದರಿಂದ ವಹಿವಾಟುಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಎಷ್ಟು ಜಾಗರೂಕರಾಗಿರುತ್ತಿರೋ ಅಷ್ಟೇ ನಿಮಗೆ ಉತ್ತಮವಾಗಿರುತ್ತದೆ ಅತಿಥಿಗಳು ನಿಮ್ಮ ಮನೆಯನ್ನು ಒಂದು ಆಹ್ಲಾದಕರ ಮತ್ತು ಅದ್ಭುತ ಸಂಜೆಗಾಗಿ ಬಳಸಿಕೊಳ್ಳುತ್ತಾರೆ.
ವೃಷಭ ರಾಶಿ:
ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ...
ಸುದ್ದಿಗಳು
ಪ್ರಶಸ್ತಿ ಪುರಸ್ಕಾರಗಳ ಜೊತೆಗೆ ಬಾಂಧವ್ಯದ ಬೆಸುಗೆಯನ್ನು ಚುಟುಕು ಸಾಹಿತ್ಯ ಪರಿಷತ್ ಬೆಸೆದಿದೆ – ಡಾ.ಬಸು.ಬೇವಿನಗಿಡದ
ಸವದತ್ತಿಃ “ಒಬ್ಬರಿಗೊಬ್ಬರು ಬದುಕಿನ ಸಂವೇದನೆಗಳನ್ನು ವ್ಯಕ್ತಪಡಿಸಲು ಇಂತಹ ಕಾರ್ಯಕ್ರಮಗಳು ಅವಶ್ಯಕ. ಪ್ರಶಸ್ತಿ ಪುರಸ್ಕಾರಗಳ ಜೊತೆಗೆ ಬಾಂಧವ್ಯದ ಬೆಸುಗೆಯನ್ನು ಚುಟುಕು ಸಾಹಿತ್ಯ ಪರಿಷತ್ ಹಮ್ಮಿಕೊಂಡ ಶೃದ್ಧಾಂಜಲಿ ಮತ್ತು ಸನ್ಮಾನ ಸಮಾರಂಭ ಉಂಟು ಮಾಡಿದೆ ಎಂದು ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಆಕಾಶವಾಣಿ ಧಾರವಾಡ ಕೇಂದ್ರದ ಡಾ.ಬಸು ಬೇವಿನಗಿಡದ ತಿಳಿಸಿದರು.ಅವರು ತಾಲೂಕು ಚುಟುಕು ಸಾಹಿತ್ಯ...
ಸುದ್ದಿಗಳು
ಮನರೇಗಾ ಯೋಜನೆಯ ವಿವಿಧ ಕಾಮಗಾರಿಗಳ ವೀಕ್ಷಣೆ
ಮುನವಳ್ಳಿ: ಸಮೀಪದ ಶಿಂಧೋಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಮನರೇಗಾ ಯೋಜನೆಯಡಿ ಕೈಗೊಂಡು ಪ್ರಗತಿ ಹಂತದಲ್ಲಿರುವ ಸಮಗ್ರ ಶಾಲಾಭಿವೃದ್ದಿ ಕಾಮಗಾರಿಗಳಾದ ಭೋಜನಾಲಯ, ಸಮುದಾಯ ಸೋಕ ಪಿಟ್, ಆವರಣಗೋಡೆ, ಗೇಟ್ ನಿರ್ಮಾಣ, ಆಟದ ಮೈದಾನ ಅಭಿವೃದ್ಧಿ , ಶೌಚಾಲಯ ನಿರ್ಮಾಣ, ಮತ್ತು ಪೇವರ್ಸ ಅಳವಡಿಸುವ ಕಾಮಗಾರಿಗಳನ್ನು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ...
ಸುದ್ದಿಗಳು
ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕ ಲಾರ್ಡ್ ಬೆಡನ್ ಪೋವೆಲ್ ಜನ್ಮದಿನ ಆಚರಣೆ
ಸವದತ್ತಿ: ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರಾದ ಲಾರ್ಡ್ ಬೆಡನ್ ಪೋವೆಲ್ ಅವರ ಜನ್ಮದಿನವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ. 4 ಸವದತ್ತಿ ಯಲ್ಲಿ ಆಚರಿಸಲಾಯಿತು. ಶಾಲೆಯ ಪ್ರಧಾನ ಗುರುಮಾತೆಯರಾದ ಶ್ರೀಮತಿ. ಎಲ್.ಎನ್.ಗಾಣಿಗೇರ ಇವರು ಮಕ್ಕಳಿಗೆ ಸ್ಕೌಟ್ಸ ಮತ್ತು ಗೈಡ್ಸನ ಮಹತ್ವದ ಕುರಿತು ಮತ್ತು ಅದು ಬೆಳೆದು ಬಂದ ಯಶೋಗಾಥೆಯ ಕುರಿತು ಹೇಳಿದರು.ಸ್ಕೌಟ್ಸ ಮತ್ತು...
ಸುದ್ದಿಗಳು
ಜಲ ಜೀವನ್ ಮಿಷನ್ ಕಾರ್ಯಾಕ್ರಮದ ಕಾರ್ಯಾಗಾರ
ಬೆಳಗಾವಿ - ಗ್ರಾಮೀಣ ಕುಡಿಯು ನೀರು ನೈರ್ಮಲ್ಯ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಬೆಳಗಾವಿ, ಗ್ರಾಮೀಣ ಕುಡಿಯು ನೀರು ನಿರ್ಮಲ ಇಲಾಖೆ ಬೆಳಗಾವಿ ವಿಭಾಗ, ಇವರ ಆಶ್ರಯದಲ್ಲಿ ಜಲ ಜೀವನ್ ಮಿಷನ್ ಯೋಜನೆಯ ವಿವಿಧ ಅನುಷ್ಠಾನ ಹಂತದಲ್ಲಿ ನ ತಾಂತ್ರಿಕ ಸಿಬ್ಬಂದಿಗಳು ಹಾಗೂ ಗುತ್ತಿಗೆದಾರರಿಗೆ ಎರಡು ದಿನದ ಕಾರ್ಯಾಗಾರ( 22-02-2022 ರಿಂದ...
ಸುದ್ದಿಗಳು
ಸಾಮಾಜಿಕ ಜಾಗೃತಿಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಪಾತ್ರ ಮಹತ್ವದ್ದು – ಬಿಇಓ ಮನ್ನಿಕೇರಿ
ಮೂಡಲಗಿ: ಶಿಸ್ತು, ಸಂಯಮ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಜಾಗೃತಿ, ಆರೋಗ್ಯದ ಕಾಳಜಿಯಲ್ಲಿ ಸ್ಕೌಟ ಮತ್ತು ಗೈಡ್ಸ್ ಘಟಕದ ಚಟುವಟಿಕೆಗಳು ಅತ್ಯುಪಕಾರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು.ಅವರು ಸಮೀಪದ ದುರದುಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ದಿನಾಚರಣೆ ಹಾಗೂ ತಾಲೂಕಾ ಮಟ್ಟದ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದರು.ಉನ್ನತ...
ಸುದ್ದಿಗಳು
ಕಣ್ಣುಗಳ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು
ಮೂಡಲಗಿ: ‘ಮನುಷ್ಯನಿಗೆ ಕಣ್ಣುಗಳ ಅತ್ಯಂತ ಪ್ರಮುಖವಾದ ಅಂಗಗಳಾಗಿದ್ದು, ಕಣ್ಣುಗಳ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು’ ಎಂದು ಶ್ರೀಧರಬೋಧ ಸ್ವಾಮೀಜಿ ಅವರು ಹೇಳಿದರು.ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದವರು ಬೆಳಗಾವಿ ಅಂಧತ್ವ ನಿಯಂತ್ರಣ ಕಚೇರಿ ಮತ್ತು ಡಾ. ಸಚಿನ ಮೂಡಲಗಿ ಕಣ್ಣಿನ ಆಸ್ಪತ್ರೆಯ ಸಹಕಾರದೊಂದಿಗೆ ಏರ್ಪಡಿಸಿದ್ದ ಉಚಿತ ನೇತ್ರ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಣ್ಣಿನ...
ಸುದ್ದಿಗಳು
ಕೋರ್ಟ್ ಆದೇಶಕ್ಕೆ ಕಿಮ್ಮತ್ತಿಲ್ಲ; ಬೀದರನಲ್ಲಿ ಮುಂದುವರೆದ ಹಿಜಾಬ್ – ಕೇಸರಿ ಶಾಲು ಸಂಘರ್ಷ
ಬೀದರ - ಯಾವುದೇ ಧಾರ್ಮಿಕ ದಿರಿಸನ್ನು ಧರಿಸಿ ಕಾಲೇಜಿಗೆ ಬರಬಾರದು ಎಂದು ಕೋರ್ಟ್ ಆದೇಶವಿದ್ದರೂ ಅದನ್ನು ಪಾಲನೆ ಮಾಡದೇ ಹಿಜಾಬ್ ಧರಿಸಿ ವಿದ್ಯಾರ್ಥಿಗಳು ಕಾಲೇಜ್ ಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹಿಂದೂ ವಿದ್ಯಾರ್ಥಿಗಳು ಕೂಡ ಮತ್ತೆ ಕೇಸರಿ ಶಾಲು ಧರಿಸಿ ಆಗಮಿಸಿದ್ದಾರೆ.ಬೀದರ್ ನ ಹುಮನಾಬಾದ್ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ಈ ಘಟನೆ...
ಸುದ್ದಿಗಳು
SDPI, PFI ಸಂಘಟನೆಗಳ ನಿಷೇಧಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ
ಸಿಂದಗಿ: ಹಿಂದೂ ಸಮಾಜದಲ್ಲಿ ಸಾಮರಸ್ಯ ಕೆಡಿಸುತ್ತಾ, ದೇಶದ್ರೋಹ,ಭಯೋತ್ಪಾದನೆ ಕೆಲಸ ಮಾಡುತ್ತಿರುವ SDPI ಮತ್ತು PFI ಸಂಘಟನೆಗಳನ್ನು ನಿಷೇಧಿಸಬೇಕು ಎಂದು ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಸಿಂದಗಿ ಹಾಗೂ ಹಿಂದೂಪರ ಸಂಘಟನೆಗಳ ಒಕ್ಕೂಟದಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.ಶಿವಮೊಗ್ಗದ ಕೋಟೆ ಪ್ರಖಂಡ ಬಜರಂಗದಳದ ಸಹಸಂಯೋಜಕ ಹರ್ಷ ಅವರನ್ನು ಮತಾಂಧ,ದೇಶದ್ರೋಹಿ SDPI ಮತ್ತು PFI ದುಷ್ಕರ್ಮಿಗಳು ನಿನ್ನೆ...
ಸುದ್ದಿಗಳು
ಆಧ್ಯಾತಿಕ ಸ್ಪರ್ಶದಿಂದ ಬದುಕಿಗೆ ಪ್ರಸನ್ನತೆ
ಮುನವಳ್ಳಿ: ಹುಟ್ಟಿನೊಂದಿಗೇ ‘ಸಾವು’ ಹಿಂಬಾಲಿಸಿದೆ ಎಂಬ ‘ಪರಮಸತ್ಯ’ದ ಅರಿವಿನಿಂದ ದೂರ ಸರಿದಿರುವ ಮಾನವನ ಬದುಕಿನ ವಿದ್ಯಮಾನಗಳು ಜನವಿರೋಧಿಯಾಗಿ ಬಲಿಯುತ್ತಿರುವುದು ಕಳವಳ ಮೂಡಿಸಿದೆ. ನೈತಿಕ ನೆಲೆ, ಸಾಂಸ್ಕೃತಿಕ ಭಾವನೆ, ಸಾಹಿತ್ಯಿಕ ಚಿಂತನೆ ಹಾಗೂ ಆಧ್ಯಾತಿಕ ಸ್ಪರ್ಶದಿಂದ ಬದುಕಿಗೆ ನಿರಂತರ ಪ್ರಸನ್ನತೆ ಪ್ರಾಪ್ತವಾಗುತ್ತದೆ ಎಂದು ಇನಾಂಹೊಂಗಲ ವಿರಕ್ತಮಠದ ಶ್ರೀಅಭಿನವ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.ಅವರು ಇನಾಂಹೊಂಗಲದಲ್ಲಿ ಹಮ್ಮಿಕೊಂಡಿದ್ದ ೩೫೧ನೇ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



