Times of ಕರ್ನಾಟಕ
ಲೇಖನ
ಮೈಸೂರಿನ ಅರಸ ಚಾಮರಾಜೇಂದ್ರ ಒಡೆಯರ್ ಅವರ ಜನ್ಮ ಜಯಂತಿ
ಆಧುನಿಕ ಮೈಸೂರು ಸಂಸ್ಥಾನದ ಏಳ್ಗೆಗೆ ಭಾಷ್ಯ ಬರೆದುದೇ ಅಲ್ಲದೆ ಅದರ ಮುಂದಿನ ಮಹೋನ್ನತ ಬೆಳವಣಿಗೆಗೆ ಉತ್ತಮ ಅಡಿಪಾಯ ಹಾಕಿಕೊಟ್ಟವರು ಚಾಮರಾಜೆಂದ್ರ ಒಡೆಯರ್ ಅವರು. ವಿಶ್ವ ಸರ್ವಧರ್ಮ ಸಮಾವೇಶದಲ್ಲಿ ಪಾಲ್ಗೊಳ್ಳಲು ಸ್ವಾಮಿ ವಿವೇಕಾನಂದರಿಗೆ ಎಲ್ಲ ರೀತಿಯ ಬೆಂಬಲ ನೀಡಿದ ಕೀರ್ತಿ ಕೂಡ ಈ ಮಹಾಶಯರಿಗೆ ಸಂದಿದೆ.ಚಾಮರಾಜೇಂದ್ರ ಒಡೆಯರ್ ಅವರು ಮೈಸೂರು ಸಂಸ್ಥಾನದ ಬೆಟ್ಟದ ಕೋಟೆ ಶಾಖೆಯ...
ಸುದ್ದಿಗಳು
ಹರ್ಷ ಕೊಲೆ ಖಂಡಿಸಿ ೨೩ರಂದು ಹುಮನಾಬಾದ ಬಂದ್
ಬೀದರ - ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಖಂಡಿಸಿ 23ರಂದು ಹುಮನಾಬಾದ ಬಂದ್ ಬೃಹತ್ ಪ್ರತಿಭಟನೆ ನಡೆಸಲಾಗುವುದು ಇದಕ್ಕೆ ಎಲ್ಲರೂ ಬೆಂಬಲ ಕೊಡಬೇಕು ಎಂದು ಹಿಂದುಪರ ಸಂಘಟನೆ ಕಾರ್ಯಕರ್ತ ಲಕ್ಷ್ಮಿಕಾಂತ ಹಿಂದೊಡ್ಡಿ ಮನವಿ ಮಾಡಿಕೊಂಡಿದ್ದಾರೆ.ಪಟ್ಟಣದ ಬಸವೇಶ್ವರ ವೃತ್ತದ ಬಳಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ವತಿಯಿಂದ ಸೋಮವಾರ ರಾತ್ರಿ ನಡೆಸಲಾದ ಶ್ರದ್ದಾಂಜಲಿ ಸಭೆಯ ನಂತರ...
ಸುದ್ದಿಗಳು
ಪಶುಸಂಗೋಪನೆ ಸಚಿವರ ತವರೂರಿನಲ್ಲಿ ಗೋ ಮಾತೆಯ ಘನಘೋರ ಗತಿ
ಬೀದರ - ಗೋ ಮಾತಾ ಮೇರಿ ಮಾ ಹೈ ಎಂದು ರಾಷ್ಟ್ರದಾದ್ಯಂತ ಹೇಳಿ ಕೊಂಡು ತಿರುಗುವ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ ಅವರ ಜಿಲ್ಲೆ ಯಾದ ಬೀದರ ಜಿಲ್ಲೆಯಲ್ಲಿ ಗೋ ಮಾತೆಯ ಸ್ಥಿತಿ ಚಿಂತಾಜನಕವಾಗಿದೆ.ಬೀದರ ಜಿಲ್ಲೆಯಲ್ಲಿ ಹೆಸರಿಗೆ ಮಾತ್ರ ಗೋ ಶಾಲೆ ಗಳಿವೆ ಎನ್ನುವುದಕ್ಕೆ ಇಲ್ಲಿ ಕಾಣುವ ದೃಶ್ಯಗಳೇ ಸಾಕ್ಷಿ. ಬೆಳಗಾದರೆ ಬೀದರ ನಗರ...
ಸುದ್ದಿಗಳು
ದಿನ ಭವಿಷ್ಯ ಮಂಗಳವಾರ (22/02/2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಮನೆಯ ಸಣ್ಣ ವಸ್ತುಗಳ ಮೇಲೆ ನಿಮ್ಮ ಸಾಕಷ್ಟು ಹಣ ಹಾಳಾಗಬಹುದು, ಇದರ ಕಾರಣದಿಂದ ನೀವು ಮಾನಸಿಕ ಒತ್ತಡಗೊಳಗಾಗಬಹುದು. ಅನಗತ್ಯ ತೊಡಕುಗಳಿಂದ ದೂರ ಹೋಗಿ ಇಂದು ನೀವು ಯಾವುದೇ ದೇವಸ್ಥಾನ, ಗುರುದ್ವಾರ ಅಥವಾ ಯಾವುದೇ ಧಾರ್ಮಿಕ...
ಸುದ್ದಿಗಳು
ಅಂಗಡಿಗೇ ನುಗ್ಗಿದ ಬಸ್!
ಬೀದರ - ಕೇಂದ್ರ ಬಸ್ ನಿಲ್ದಾಣ ಎದುರುಗಡೆಯ ಅಂಗಡಿಗೆ ಒಳಗೆ ನುಗ್ಗಿದ ಪೂಜಾ ಟ್ರಾವೆಲ್ಸ್ ಬಸ್ಸು. ತಪ್ಪಿದ ಭಾರಿ ಅನಾಹುತ ಬೆಳಿಗ್ಗೆ ಬೆಳಿಗ್ಗೆ ಏಕಾಏಕಿ ಅಂಗಡಿಯ ಒಳಗೆ ಬಸ್ ನುಗ್ಗಿತು. ಕೊನೆಯ ಕ್ಷಣದಲ್ಲಿ ಅಂಗಡಿಯಿಂದ ಹೊರಗಡೆ ಬಂದ ಪ್ರಾಣ ಉಳಿಸಿಕೊಂಡ ಮಾಲೀಕ. ಅಂಗಡಿಯಲ್ಲದೆ ಬಳಿ ಇದ್ದ ವಿದ್ಯುತ್ ಕಂಬಕ್ಕೂ ಬಸ್ ಹಾನಿ ಮಾಡಿತು. ವಿದ್ಯುತ್...
ಸುದ್ದಿಗಳು
ಮನಗೂಳಿ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಿಂದಗಿ- ಸತತ ಎಡರು ವರ್ಷಗಳಿಂದ ಮಹಾಮಾರಿ ಕರೋನಾ ರೋಗದಿಂದ ತತ್ತರಿಸಿ ಗ್ರಾಮೀಣ ಮತ್ತು ನಗರದ ಜನತೆಗೆ ದುಡಿಯಲು ಕೆಲಸವಿಲ್ಲದೆ ಊಟಕ್ಕೂ ಪರಿತಪಿಸುತ್ತಿರುವ ಸಂದರ್ಭದಲ್ಲಿ ಜನತೆಗೆ ಆರೋಗ್ಯ ಜಾಗೃತಿ, ಆರೋಗ್ಯ ತಪಾಸಣೆ ಶಿಬಿರಗಳು ಅತ್ಯಂತ ಪ್ರಯೋಜನಕಾರಿಯಾಗಿವೆ ಎಂದು ಮನಗೂಳಿ ಆಸ್ಪತ್ರೆಯ ವೈದ್ಯ ಡಾ.ಶಾಂತವೀರ ಮನಗೂಳಿ ಹೇಳಿದರು.ಪಟ್ಟಣದ ಟಿಎಸ್ಪಿ ಮಂಡಳಿಯ ಆಯುರ್ವೇದಿಕ ಮೆಡಿಕಲ್ ಕಾಲೇಜು ಮತ್ತು ಮನಗೂಳಿ...
ಸುದ್ದಿಗಳು
ಡಾ.ಪುಟ್ಟರಾಜ ಕವಿ ಗವಾಯಿ ಸಾಹಿತ್ಯ ರತ್ನ ರಾಜ್ಯ ಪ್ರಶಸ್ತಿಗೆ ಮೌಲಾಲಿ ಆಲಗೂರ ಆಯ್ಕೆ
ಸಿಂದಗಿ: ಡಾ.ವ್ಹಿ.ಬಿ ಹಿರೇಮಠ ಮೆಮೋರಿಯಲ್ ಪ್ರತಿಷ್ಠಾನ (ರಿ) ಗದಗ ಇವರು ಮಾರ್ಚ್ 03 ರಂದು ಡಾ.ಪುಟ್ಟರಾಜ ಕವಿ ಗವಾಯಿಗಳ 108 ನೇ ಜನ್ಮ ದಿನದ ಪ್ರಯುಕ್ತ ಗದಗಿನ ಕಳಸಾಪುರ ರಸ್ತೆಯ ಜ್ಞಾನ ಯೋಗಾಶ್ರಮದಲ್ಲಿ ಹಮ್ಮಿಕೊಂಡ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತಾಲೂಕಿನ ಬೋರಗಿ ಗ್ರಾಮದ ಆರಕ್ಷಕ ಪೇದೆ ಮೌಲಾಲಿ ಕೆ....
ಸುದ್ದಿಗಳು
ಸಿಂದಗಿ: ಕಾಂಗ್ರೆಸ್ ನಿಂದ ಈಶ್ವರಪ್ಪ ವಿರುದ್ಧ ಪ್ರತಿಭಟನೆ
ಸಿಂದಗಿ: ಸಚಿವ ಕೆ.ಎಸ್ ಈಶ್ವರಪ್ಪನವರ ಹೇಳಿಕೆಯನ್ನು ಖಂಡಿಸಿ ಆಲಮೇಲ ತಾಲೂಕಿನ ಕಾಂಗ್ರೆಸ್ ಪದಾಧಿಕಾರಿಗಳು ಪಟ್ಟಣದ ಬಸ್ ನಿಲ್ದಾಣದ ಎದುರಿಗೆ ಪ್ರತಿಭಟನೆ ನಡೆಸಿ ಉಪ ತಹಸೀಲ್ದಾರ ಜೋತಿ ಮುಚ್ಚಂಡಿ ಅವರ ಮೂಲಕ ರಾಜಪಾಲರಿಗೆ ಮನವಿ ಸಲ್ಲಿಸಿದರು.ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಮಾತನಾಡಿ, ರಾಜ್ಯ ಸರ್ಕಾರದ ಜವಾಬ್ದಾರಿಯುತ ಸ್ಥಾನದ ಸಚಿವರಾಗಿರುವ ಕೆ.ಎಸ.ಈಶ್ವರಪ್ಪನವರು ಸ್ವಾಭಿಮಾನ, ದೇಶಾಭಿಮಾನದೊಂದಿಗೆ ಬಡವರ, ದಿನ...
ಸುದ್ದಿಗಳು
ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಅರಭಾವಿ ಬ್ಲಾಕ್ ಕಾಂಗ್ರೆಸ್ ನಿಂದ ಪ್ರತಿಭಟನೆ
ಮೂಡಲಗಿ: ಕೆಂಪುಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇನೆ ಎಂದು ಹೇಳಿಕೆ ನೀಡಿದ್ದ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಅರಭಾವಿ ಮತ್ತು ಕೌಜಲಗಿ ಕಾಂಗ್ರೆಸ್ ಬ್ಲಾಕ್ ಕಮಿಟಿಯಿಂದ ಸೋಮವಾರ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ ಡಿ.ಜಿ.ಮಹಾತ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.ಈ ವೇಳೆಯಲ್ಲಿ ಜಿಲ್ಲಾ ಕಿಸಾನ್...
ಸುದ್ದಿಗಳು
ಡಿಕೆಶಿ ಪ್ರಚೋದನೆಯಿಂದ ಯುವಕನ ಕೊಲೆ – ಈಶ್ವರಪ್ಪ
ಶಿವಮೊಗ್ಗ - ಇಲ್ಲಿಯವರೆಗೆ ಶಿವಮೊಗ್ಗದಲ್ಲಿ ಮುಸ್ಲಿಂ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಅವರ ಪ್ರಚೋದನಕಾರಿ ಹೇಳಿಕೆಗಳಿಂದಾಗಿ ಈಗ ಗೂಂಡಾಗಳು ಬಾಲ ಬಿಚ್ಚಿದ್ದಾರೆ. ನಾವು ಅವರನ್ನು ಹತ್ತಿಕ್ಕುತ್ತೇವೆ, ಬಿಡುವುದಿಲ್ಲ ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಯುವಕನೊಬ್ಬನ ಬರ್ಬರ ಹತ್ಯೆಯ ಹಿನ್ನೆಲೆಯಲ್ಲಿ ಪತ್ರಕರ್ತರೊಡನೆ ಮಾತನಾಡುತ್ತಿದ್ದ ಅವರು,...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



