Times of ಕರ್ನಾಟಕ
ಸುದ್ದಿಗಳು
ಸಚಿವ ಈಶ್ವರಪ್ಪ ಹೇಳಿಕೆ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ
ಮೂಡಲಗಿ: ಸಚಿವ ಕೆ ಎಸ್ ಈಶ್ವರಪ್ಪನವರು ತ್ರಿವರ್ಣ ಧ್ವಜದ ಸ್ಥಾನದಲ್ಲಿ ಕೇಸರಿ ಧ್ಜಜ ಹಾರಿಸುವ ಕುರಿತು ನೀಡಿದ ಹೇಳಿಕೆಯನ್ನು ಖಂಡಿಸಿ, ಸಚಿವ ಸ್ಥಾನದಿಂದ ಈಶ್ವರಪ್ಪನವರನ್ನು ವಜಾ ಮಾಡಿ, ದೇಶದ್ರೋಹ ಕಾಯ್ದೆಯಡಿಯಲ್ಲಿ ದೂರು ದಾಖಲಿಸುವಂತೆ ಅಗ್ರಹಿಸಿ ಕಾಂಗ್ರೆಸ್ ಪಕ್ಷದ ಅರಭಾವಿ ಹಾಗೂ ಕೌಜಲಗಿ ಬ್ಲಾಕ್ ಕಮಿಟಿ ವತಿಯಿಂದ ಮೂಡಲಗಿ ಪಟ್ಟಣದಲ್ಲಿ ಸೋಮವಾರ ಮುಂಜಾನೆ 10 ಗಂಟೆಗೆ...
ಸುದ್ದಿಗಳು
ಎಲ್ಲವನ್ನೂ ತಿಳಿದವನೇ ಸರ್ವಜ್ಞ
ಸಿಂದಗಿ: ಸರ್ವಜ್ಞ ಎಂದರೆ ಸಂಸ್ಕೃತದಲ್ಲಿ ಎಲ್ಲವನ್ನೂ ತಿಳಿದವ ಎನ್ನಲಾಗಿದೆ ಇವರು ಕನ್ನಡದ ತ್ರಿಪದಿ ಸಾಹಿತ್ಯದ ಪ್ರಮುಖ ಕವಿ ಎಂದು ತಹಶೀಲ್ದಾರ ನಿಂಗಣ್ಣ ಬಿರಾದಾರ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಸರ್ವಜ್ಞ ಜಯಂತಿಯಲ್ಲಿ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ, ಪ್ರಮುಖವಾಗಿ ತ್ರಿಪದಿಗಳೆಂಬ ಮೂರು ಸಾಲಿನ ವಚನಗಳನ್ನು ರಚಿಸಿರುವ ಈತನ ಕಾಲದ ಕುರಿತು ಹೆಚ್ಚು...
ಸುದ್ದಿಗಳು
ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಕೊಡುವಂತೆ ಮನವಿ
ಸಿಂದಗಿ: ಫೇ. 19 ರಂದು ಮಲಘಾಣ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿಯಲ್ಲಿ ಉದ್ಯೋಗ ಖಾತ್ರಿ ಅಡಿಯಲ್ಲಿ ಮಾನವ ಕೂಲಿ ಕೆಲಸ ಕೊಡುವಂತೆ ಜಿಲ್ಲಾಧಿಕಾರಿಗಳಿಗೆ 4 ಮ.ಅ.ಅ ಗುಂಪುಗಳಿಂದ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಶಕುಂತಲಾ ಜಮಾದಾರ, ರೇಣುಕಾ ದೊಡಮನಿ, ನೀಲಮ್ಮ ಹರಿಜನ ಭಾಗಮ್ಮ ಮಾದರ್, ಸುಮಂಗಲ ತಳಕೇರಿ, ಸೀತಾಬಾಯಿ...
ಸುದ್ದಿಗಳು
ರಂಗಾಯಣಗಳು ರಂಗಕಲೆಯನ್ನು ಬೆಳೆಸುತ್ತಿವೆ
ಧಾರವಾಡ: ಅಂದು ಮತ್ತು ಇಂದಿನ ಕಾಲಕ್ಕೆ ನಾಟಕಗಳ ಸ್ಥಿತಿಗತಿಗಳು ಬದಲಾವಣೆಗೊಂಡಿವೆ. ಭಾರತೀಯ ರಂಗಕಲೆಯನ್ನು ಉಳಿಸಿ ಬೆಳೆಸುವಲ್ಲಿ ರಂಗಾಯಣಗಳು ಸಹಕಾರಿಯಾಗಿವೆ ಎಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಬೆಳಗಾವಿ ಜಿಲ್ಲಾಧ್ಯಕ್ಷರು ಹಾಗೂ ರಂಗಭೂಮಿ ಕಲಾವಿದರಾದ ಮಹಾರುದ್ರಪ್ಪ ನಂದೆಣ್ಣವರ ಅವರು ಹೇಳಿದರು.ರಂಗಾಯಣದ ಸುವರ್ಣ ಸಾಂಸ್ಕೃತಿಕ ಸಮುಚ್ಛಯ ಸಭಾಭವನದಲ್ಲಿ ಏರ್ಪಡಿಸಿದ್ದ ವಾರಾಂತ್ಯ ನಾಟಕ ಪ್ರದರ್ಶನಕ್ಕೆ ಚಾಲನೆ...
ಸುದ್ದಿಗಳು
ಸಾರ್ಥಕ ರಂಗ ಪಯಣ ವಾರ್ಷಿಕ ವರದಿ ಲೋಕಾರ್ಪಣೆ: ಧಾರವಾಡ ರಂಗಾಯಣದ ಮೆರಗು ಹೆಚ್ಚಿಸಿದ ನಿರ್ದೇಶಕ ರಮೇಶ ಪರವಿನಾಯ್ಕರ
ಬೈಲಹೊಂಗಲ: ಕಳೆದ ಎರಡು ವರ್ಷಗಳಲ್ಲಿ ಸಾಕಷ್ಟು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಧಾರವಾಡ ರಂಗಾಯಣದ ಮೆರುಗನ್ನು ಹೆಚ್ಚಿಸಿದ ಕೀರ್ತಿ ನಿರ್ದೇಶಕರಾದ ರಮೇಶ ಎಸ್. ಪರವಿನಾಯ್ಕರ ಅವರಿಗೆ ಸಲ್ಲುತ್ತದೆ ಎಂದು ಕೇಂದ್ರ ಬಸವ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯರು, ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ ಜಿಲ್ಲಾ ಮಾಜಿ ಅಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ ಹೇಳಿದರು.ಇತ್ತೀಚೆಗೆ ಪಟ್ಟಣದಲ್ಲಿ ಧಾರವಾಡ...
ಸುದ್ದಿಗಳು
ಶಿಕ್ಷಣ ತಜ್ಞ ಈಶ್ವರ ಹೋಟಿ ಸನ್ಮಾನ
ಬೆಳಗಾವಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾದ ಹಿರಿಯ ಪತ್ರಕರ್ತ, ಶಿಕ್ಷಣ ತಜ್ಞ ಈಶ್ವರ ಹೋಟಿ ಅವರಿಗೆ ಧಾರವಾಡ ರಂಗಾಯಣ ನಿರ್ದೇಶಕರಾದ ಶ್ರೀ ರಮೇಶ ಎಸ್. ಪರವಿನಾಯ್ಕರ ಸನ್ಮಾನಿಸಿ ಅಭಿನಂದಿಸಿದರು.ಇತ್ತೀಚೆಗೆ ಪ್ರತಿಷ್ಠಿತ ಜಿ. ನಾರಾಯಣಸ್ವಾಮಿ ಪ್ರಶಸ್ತಿ ಪಡೆದು ನಾಡಿನ ಕೀರ್ತಿ ಹೆಚ್ಚಿಸಿದ ಹೋಟಿಯವರ ಶ್ರದ್ಧೆ, ಪ್ರಾಮಾಣಿಕತೆ, ಕ್ರಿಯಾಶೀಲತೆಗೆ ಪ್ರಧಾನ ಕಾರ್ಯದರ್ಶಿ...
ಸುದ್ದಿಗಳು
ಬೊಜ್ಜಿನಿಂದ ದೂರವಿರಲು ಶಿಸ್ತಿನ ಆಹಾರ ಸೇವನೆ ಮತ್ತು ಜೀವನಶೈಲಿಯ ಬದಲಾವಣೆ
ಬೊಜ್ಜು ಎಂಬುದು ಒಂದು ಅನಾರೋಗ್ಯಕರ ಸ್ಥಿತಿ. ಬೊಜ್ಜಿನ ಸ್ಥಿತಿಯಿದ್ದಾಗ, ದೇಹದಲ್ಲಿ ಹೆಚ್ಚುವರಿ ತೂಕವು ಸಂಗ್ರಹಗೊಳ್ಳುತ್ತದೆ. ಇದು ಎಷ್ಟರ ಮಟ್ಟಿಗೆ ಸಂಗ್ರಹಗೊಳ್ಳುತ್ತದೆ ಎಂದರೆ, ಬೊಜ್ಜಿನ ಕಾರಣದಿಂದ ದೇಹಾರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮಗಳು ಉಂಟಾಗುತ್ತವೆಬಯಸುವ ಯಾವುದೇ ದೈಹಿಕ ಬದಲಾವಣೆಯೂ ಯಾವತ್ತೂ ರಾತ್ರಿ ಬೆಳಗಾಗುವುದರೊಳಗಾಗಿ ಆಗದು. ಅದಕ್ಕಾಗಿ ನಿರಂತರ ಪರಿಶ್ರಮ ಮತ್ತು ಸಹಿಷ್ಣುತೆಯ ಅಗತ್ಯವಿದೆ. ನಿಮ್ಮ ವಿಶೇಷತೆ ಮತ್ತು...
ಸುದ್ದಿಗಳು
೩೦ ತಿಂಗಳಾದರೂ ನೆರೆ ಸಂತ್ರಸ್ತರಿಗೆ ಸಿಗದ ಪರಿಹಾರ ಹಗಲು-ರಾತ್ರಿ ನಿರಂತರ ಧರಣಿಗೆ ನಿರ್ಧಾರ – ಭೀಮಪ್ಪ ಗಡಾದ
ಮೂಡಲಗಿ - ಘಟಪ್ರಭಾ ನದಿ ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ೩೦ ತಿಂಗಳಾದರೂ ಪರಿಹಾರ ವಿತರಿಸದೇ ವಿಳಂಬ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಹಾಗೂ ಪ್ರವಾಹ ಪರಿಹಾರದ ಮಂಜೂರಾತಿ ಆದೇಶ ನೀಡುವವರೆಗೂ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ದಿ. ೨೧ ರಂದು ನಿರಂತರ ಧರಣಿ ನಡೆಸಲು ನಿರ್ಧರಿಸಿರುವುದಾಗಿ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ತಿಳಿಸಿದ್ದಾರೆ.ಪ್ರಕಟಣೆಯಲ್ಲಿ ಈ ಬಗ್ಗೆ...
ಸುದ್ದಿಗಳು
ಕಿಸಾನ್ ಡ್ರೋನ್ ; ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿಯ ಮೊದಲ ಹೆಜ್ಜೆ-ಸಂಸದ ಈರಣ್ಣ ಕಡಾಡಿ
ಮೂಡಲಗಿ: ಕಿಸಾನ್ ಡ್ರೋನ್ಗಳು ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿಯ ಮೊದಲ ಹೆಜ್ಜೆಯಾಗಿದೆ. ಹೊಸ ಉದ್ಯೋಗ ಸೃಷ್ಟಿಸುವ ಜೊತೆಗೆ ವಿದ್ಯಾವಂತ ಯುವ ಕೃಷಿಕರಿಗೆ ಹೊಸ ಅವಕಾಶಗಳನ್ನು ನಿರ್ಮಿಸುತ್ತದೆ ಇದರಿಂದಾಗಿ ರೈತರಿಗೆ ಸಾಕಷ್ಟು ಸಮಯ ಉಳಿತಾಯವಾಗಲಿದೆ. ಕಾರ್ಮಿಕರ ಸಮಸ್ಯೆ ಎದುರಿಸುತ್ತಿರುವ ಕೃಷಿ ಕ್ಷೇತ್ರಕ್ಕೆ ಇದು ವರದಾನವಾಗಲಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ...
ಲೇಖನ
ರಂಗ ಕರ್ಮಿ ಕೆ.ವಿ.ಸುಬ್ಬಣ್ಣ
ಕೆ.ವಿ.ಸುಬ್ಬಣ್ಣ (ಫೆಬ್ರುವರಿ ೨೦, ೧೯೩೨ - ಜುಲೈ ೧೬, ೨೦೦೫) ಕರ್ನಾಟಕದ ಓರ್ವ ಪ್ರಸಿದ್ಧ ರಂಗಕರ್ಮಿ ಮತ್ತು ಸಾಹಿತಿ.ಜೀವನ:
ಕೆ.ವಿ.ಸುಬ್ಬಣ್ಣನವರ(ಕುಂಟಗೋಡು ವಿಭೂತಿ ಸುಬ್ಬಣ್ಣ) ಹುಟ್ಟೂರು ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹೆಗ್ಗೋಡು. ೧೯೩೨ ಫೆಬ್ರವರಿ ೨೦ ರಂದು ಜನಿಸಿದ ಇವರು ಮುಂದೆ ಹೆಗ್ಗೋಡಿನಂತಹ ಚಿಕ್ಕ ಊರಿನಲ್ಲಿದ್ದುಕೊಂಡೇ ೧೯೪೯ ರಲ್ಲಿ ನೀಲಕಂಠೇಶ್ವರ ನಾಟ್ಯಸೇವಾ ಸಂಘ (ನೀನಾಸಂ)ರಂಗ ಸಂಸ್ಥೆಯನ್ನು...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



