Times of ಕರ್ನಾಟಕ

ಹುಮನಾಬಾದ: ಜನಪ್ರತಿನಿಧಿಗಳು ಮೂವರು, ಆದರೆ ಸಮಸ್ಯೆ ಹಲವಾರು

ಬೀದರ - ಮೂವರು ಸಹೋದರರು. ಒಬ್ಬರು ಶಾಸಕರು ಇಬ್ಬರು ವಿಧಾನ ಪರಿಷತ್ ಸದಸ್ಯರು ಆದರೂ ಗಡಿ ಜಿಲ್ಲೆ ಬೀದರ ಎಂಬುದು ಹಿಂದುಳಿದ ಪ್ರದೇಶ ಯಾಕೆ ಕರೆಯುತ್ತಾರೆ ಅಂದರೆ ಈ ಒಂದು ಸ್ಟೋರಿ ಉದಾಹರಣೆ.ರಾಜ್ಯ ಸರ್ಕಾರ ಬಡವರಿಗಾಗಿ ಹಲವು ಯೋಜನೆಗಳ ಅಡಿಯಲ್ಲಿ ಪೌಷ್ಟಿಕಾಹಾರ ನೀಡಿ ಎಂದು ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಸಮಾಜಕಲ್ಯಾಣ ಇಲಾಖೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ...

ಪರಸಗಡ ನಾಟಕೋತ್ಸವದ ಮೊದಲ ದಿನ ಹಾಗೂ ಮೊದಲ ನಾಟಕ

“ರಂಗಭೂಮಿ ಕಲೆಗೆ ಪ್ರೋತ್ಸಾಹಿಸುವದರ ಜೊತೆಗೆ ಪಟ್ಟಣದಲ್ಲಿ ಉತ್ತಮ ರಂಗಮಂದಿರ ನಿರ್ಮಿಸುವ ಗುರಿ ಹೊಂದಲಾಗಿದ್ದು, ರಂಗ ಕಲೆಯನ್ನು ಉಳಿಸುವ ನಿಟ್ಟಿನಲ್ಲಿ ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆಯ ಕಾರ್ಯ ಶ್ಲಾಘನೀಯವಾಗಿದೆ ಎಂದು ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು.ಸ್ಥಳೀಯ ದೇಸಾಯಿ ಕೋಟೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು ಹಾಗೂ ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ ಸವದತ್ತಿ...

‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಸಭೆಯಲ್ಲಿ ಮೊಬೈಲ್ ನಲ್ಲಿ ಮುಳುಗಿದ ಅಧಿಕಾರಿಗಳು

ಬೀದರ - ಬೀದರ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಚಾಂಗಲೇರಾ ಗ್ರಾಮದ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಸಾರ್ವಜನಿಕರ ಕುಂದು ಕೊರತೆ ಬಗ್ಗೆ ಅಹವಾಲು ಸ್ವೀಕಾರ ಮಾಡಲು ಎಲ್ಲ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮತ್ತು ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ನಡೆಸಲಾಯಿತು.ಜಿಲ್ಲಾಧಿಕಾರಿ ಮತ್ತು ಶಾಸಕರು ಜನ ಸಾಮಾನ್ಯರ ಸಮಸ್ಯೆ ಕೇಳುತ್ತಾ ಇದ್ದರೆ ,ಇನ್ನೊಂದೆಡೆ...

ದಿನ ಭವಿಷ್ಯ ರವಿವಾರ (20/02/2022)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ನಿಮ್ಮ ಅಪಾರ ವಿಶ್ವಾಸ ಮತ್ತು ಸುಲಭದ ಕೆಲಸದ ವೇಳಾಪಟ್ಟಿ ಇಂದು ವಿಶ್ರಾಂತಿಗೆ ಸಾಕಷ್ಟು ಸಮಯ ನೀಡುತ್ತದೆ. ನೀವು ಸ್ವಲ್ಪ ಹೆಚ್ಚುವರಿ ಹಣ ಮಾಡಲು ಯೋಜಿಸುತ್ತದ್ದಲ್ಲಿ ಸುಭದ್ರ ಆರ್ಥಿಕ ಯೋಜನೆಗಳಲ್ಲಿ ಹೂಡಿಕೆ ಮಾಡಿ. ನಿಮ್ಮ ಬಗ್ಗೆ ಕೆಟ್ಟ ಭಾವನೆ ಹೊಂದಿದ್ದ ಯಾರಾದರೂ ವಿಷಯವನ್ನು ಸ್ಪಷ್ಟಗೊಳಿಸಲು ಹಾಗೂ ನಿಮ್ಮ...

ಹಿರಿಯ ನಟ ರಾಜೇಶ್ ನಿಧನ

ಕನ್ನಡದ ಹಿರಿಯ ಚಿತ್ರ ನಟ, ರಾಜ್ ಕುಮಾರ್, ಉದಯ ಕುಮಾರ್, ಕಲ್ಯಾಣ ಕುಮಾರ್ ಅವರ ಸಮಕಾಲೀನರಾಗಿ ಅಂತಹ ಮಹಾನ್ ಪ್ರತಿಭೆಗಳ ಕಾಲದಲ್ಲಿ ಕೂಡಾ ತಮ್ಮದೇ ಆದ ವಿಶಿಷ್ಟ ಛಾಪನ್ನು ಮೂಡಿಸಿದ್ದ ಡಾ. ರಾಜೇಶ್ (ಜನನ ಏಪ್ರಿಲ್ ೧೫, ೧೯೩೫)ನಿಧನರಾಗಿದ್ದಾರೆ.ಎಲ್ಲ ಸಾಮಾನ್ಯ ಮಕ್ಕಳಂತೆ ಬಾಲ್ಯವನ್ನು ಕಳೆದ ರಾಜೇಶ್ ಪಿ.ಡಬ್ಲ್ಯೂಡಿ ಇಲಾಖೆಯಲ್ಲಿ ಶೀಘ್ರಲಿಪಿ ಮತ್ತು ಬೆರಳಚ್ಚುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು.ಹೈಸ್ಕೂಲಿನ...

ಜಿಲ್ಲಾಧಿಕಾರಿ ನಡೆ ಗ್ರಾಮದ ಕಡೆ ಮತ್ತು ಗ್ರಾಮ ವಾಸ್ತವ್ಯ

ನೂತನ ಜಿಲ್ಲಾಧಿಕಾರಿಯ ಮೊದಲ ಗ್ರಾಮ ವಾಸ್ತವ್ಯ. ಬೀದರ - ಭಾರತ ಮೂಲತಃ ಹಳ್ಳಿಗಳ ದೇಶವಾಗಿದೆ. ಹಳ್ಳಿಗಳು ಉದ್ದಾರವಾದಾಗ ಮಾತ್ರ ದೇಶ ಉದ್ದಾರವಾಗಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾಲಕಾಲಕ್ಕೆ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮೀಣ ಜನರ ಅಹವಾಲುಗಳಿಗೆ ಸ್ಪಂದಿಸಬೇಕು ಎಂದು ಶಾಸಕ ಬಂಡೆಪ್ಪ ಖಾಶೆಂಪೂರ ಸಲಹೆ ಮಾಡಿದರು.ಚಿಟಗುಪ್ಪ ತಾಲೂಕಿನ ಚಾಂಗಲೇರಾ ಗ್ರಾಮಸ್ಥರ ಅಹವಾಲು ಆಲಿಸಿ ಅವರು...

ಜಿಲ್ಲಾಧಿಕಾರಿ ಗ್ರಾಮವಾಸ್ತವ್ಯ; ಸರ್ಕಾರದ ಸೌಲಭ್ಯ ಪಡೆದುಕೊಳ್ಳಲು ಸಲಹೆ

ಸಿಂದಗಿ: ರಾಜ್ಯದ 4 ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಎಂಬ ಕಾರ್ಯಕ್ರಮ ಸರ್ಕಾರ ಆಯೋಜಿಸಿದ್ದು ಈ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಪ್ರತಿ ಗ್ರಾಮಸ್ಥರ ಮನೆಗೆ ಸರಕಾರಿ ಸೌಲಭ್ಯಗಳು ಬರಬೇಕು ಎಂದು ಗ್ರಾಮ ಒನ್ ಕೇಂದ್ರ ತೆರೆಯಲಾಗುತ್ತಿದೆ ಬೆಳಿಗ್ಗೆ 8 ರಿಂದ ರಾತ್ರಿ 8ರವರೆಗೆ ಇದರ ಬಳಕೆ ಮಾಡಿ ಗ್ರಾಮಗಳಲ್ಲಿ ಸೌಲಭ್ಯ ಪಡೆದುಕೊಳ್ಳಬಹುದು ಕಾರಣ...

ಸಾವಲ್ಲೂ ಸಾರ್ಥಕತೆ ಮೆರೆದ ದೇಹದಾನಿ ಕಾಲವಾಡ ಶಿವಪ್ಪ ಹೂಗಾರ

೧೩-೨-೨೦೨೨ ರಂದು ಆತ್ಮೀಯ ಸ್ನೇಹಿತ ನಾಗರಾಜ ಹೂಗಾರ ಅವರ ತಂದೆ ಶಿವಪ್ಪ ಹೂಗಾರ ನಿಧನ ವಾರ್ತೆಯನ್ನು ವ್ಯಾಟ್ಸಪನಲ್ಲಿ ಹಾಕಿದ್ದರು. ವಿಕಲಚೇತನ ಮಕ್ಕಳ ಶಿಕ್ಷಣದಲ್ಲಿ ತಂದೆಗೆ ತಕ್ಕ ಮಗನಾಗಿ ನಾಗರಾಜ ಸೇವೆ ಸಲ್ಲಿಸುತ್ತಿರುವುದನ್ನು ಹತ್ತಿರದಿಂದ ಕಂಡಿದ್ದ ನನಗೆ ಅವರ ತಂದೆಯ ನಿಧನವಾರ್ತೆ ಕೇಳಿದಾಗ ಕೆಲಕ್ಷಣ ಮಾತೇ ಹೊರಡಲಿಲ್ಲ. ಅವರ ದುಃಖದಲ್ಲೂ ಸಾಂತ್ವನದ ಮಾತುಗಳನ್ನು ಹೇಳಿದೆ. ಕಡು...

ಪರಸಗಡ ನಾಟಕೋತ್ಸವ ೨೦೨೨

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಾ ಕೇಂದ್ರ. ಈಗ ಇದು ಸವದತ್ತಿ ಎಲ್ಲಮ್ಮಾ ವಿಧಾನ ಸಭಾ ಕ್ಷೇತ್ರವೆಂದೂ ಹೆಸರಾಗಿದೆ. ಇದು ಬೆಳಗಾವಿ ಜಿಲ್ಲಾ ಕೇಂದ್ರದಿಂದ ೮೮ ಕಿ,ಮೀ, ಧಾರವಾಡ ಜಿಲ್ಲಾ ಕೇಂದ್ರದಿಂದ ೩೮ ಕಿ.ಮೀ. ಅಂತರದಲ್ಲಿದ್ದು ತಾಲೂಕ ಕೇಂದ್ರವಾಗಿ ಮಲಪ್ರಭಾ ನದಿ ದಡದಲ್ಲಿನ ತಾಣವಾಗಿ ಯಲ್ಲಮ್ಮಾ ದೇವಾಲಯ ನವಿಲುತೀರ್ಥ ಆಣೆಕಟ್ಟು. ಮುನವಳ್ಳಿ ಸಕ್ಕರೆ ಕಾರ್ಖಾನೆ,ಸಿರಸಂಗಿ ಲಿಂಗರಾಜರಂತಹ...

ಎಲ್ ಎಸ್ ಶಾಸ್ತ್ರಿಯವರಿಗೆ “ಸಿರಿಗನ್ನಡ ಗೌರವ”

ಹಿರಿಯ ಸಾಹಿತಿ , ಪತ್ರಕರ್ತ ಎಲ್. ಎಸ್. ಶಾಸ್ತ್ರಿಯವರನ್ನು ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನ ದ ೨೦೧೯ ನೇ ಸಾಲಿನ " ಸಿರಿಗನ್ನಡ ಗೌರವ " ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಬೆಳಗಾವಿ ಗಡಿ ಜಿಲ್ಲೆಯ ಕನ್ನಡ ಸಾಹಿತ್ಯ ಮತ್ತು ಪತ್ರಿಕಾ ಕ್ಷೇತ್ರದಲ್ಲಿ ನಾಲ್ಕು ದಶಕಗಳ ಕಾಲ ಸಲ್ಲಿಸಿದ ಸಾರ್ಥಕ ಸೇವೆಗಾಗಿ ಶಾಸ್ತ್ರಿಯವರನ್ನು ಆಯ್ಕೆ ಮಾಡಿರುವದಾಗಿ ಪ್ರತಿಷ್ಠಾನ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group