Times of ಕರ್ನಾಟಕ

Hardekar Manjappa Life and Achievements in Kannada- ಕರ್ನಾಟಕದ ಗಾಂಧಿ ಹರ್ಡೇಕರ ಮಂಜಪ್ಪ

ಹರ್ಡೇಕರ ಮಂಜಪ್ಪನವರು ಸಾಮಾಜಿಕ, ಶೈಕ್ಷಣಿಕ, ಸಾಹಿತ್ಯ ಕ್ಷೇತ್ರಗಳನ್ನೊಳಗೊಂಡಂತೆ ಅನೇಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಸಮಾಜಸೇವಕರು. ಆ ಮೂಲಕ ಕರ್ನಾಟಕದ ಗಾಂಧಿ ಎಂದು ಹೆಸರಾಗಿದ್ದವರು.ಜೀವನ: ೧೮೮೬ರ ಫೆಬ್ರುವರಿ ೧೮ರಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ಬಡ ಕುಟುಂಬ ಒಂದರಲ್ಲಿ ಜನಿಸಿದರು. ಇವರ ಅಣ್ಣನೆ ಇವರ ಪಾಲನೆಯನ್ನು ಮಾಡಿದ್ದಲ್ಲದೆ, ಇವರ ಎಲ್ಲ ಧ್ಯೇಯ ಸಾಧನೆಗಳಿಗೆ ಒತ್ತಾಸೆಯಾಗಿ...

Ramakrishna Paramahansa Information in Kannada- ರಾಮಕೃಷ್ಣ ಪರಮಹಂಸರು

ಶ್ರೀ ರಾಮಕೃಷ್ಣ ಪರಮಹಂಸ (ಫೆಬ್ರವರಿ ೧೮, ೧೮೩೬ - ಆಗಸ್ಟ್ ೧೬, ೧೮೮೬) ಭಾರತದ ಪ್ರಸಿದ್ಧ ಧಾರ್ಮಿಕ ನೇತೃಗಳಲ್ಲಿ ಒಬ್ಬರು. ಕಾಳಿಯ ಆರಾಧಕರಾಗಿದ್ದ ಪರಮಹಂಸರು ಅದ್ವೈತ ವೇದಾಂತ ಸಿದ್ಧಾಂತವನ್ನು ಬೋಧಿಸಿದರಲ್ಲದೆ, ಎಲ್ಲ ಧರ್ಮಗಳೂ ಒಂದೇ ಗುರಿಯತ್ತ ನಮ್ಮನ್ನು ಒಯ್ಯುತ್ತವೆ ಎಂದು ನಂಬಿದ್ದರು. ೧೯ ನೆಯ ಶತಮಾನದ ಹಿಂದೂ ಧರ್ಮದ ಪುನರುಜ್ಜೀವನಕ್ಕೆ ದಾರಿ ಮಾಡಿಕೊಟ್ಟ ವ್ಯಕ್ತಿಗಳಲ್ಲಿ...

ಫೆ. 20ರಂದು ಲಯನ್ಸ್ ಕ್ಲಬ್‍ದಿಂದ ಉಚಿತ ನೇತ್ರ ತಪಾಸಣೆ ಶಿಬಿರ

ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ, ಡಾ. ಸಚಿನ ಮೂಡಲಗಿ ಕಣ್ಣಿನ ಆಸ್ಪತ್ರೆ ಹಾಗೂ ಬೆಳಗಾವಿಯ ಜಿಲ್ಲಾ ಅಂಧತ್ವ ನಿಯಂತ್ರಣ ಕಚೇರಿ ಇವರ ಸಂಯುಕ್ತ ಆಶ್ರಯದಲ್ಲಿ ಫೆ. 20ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಕಾಲೇಜು ರಸ್ತೆಯಲ್ಲಿರುವ ನೂತನ ಕಟ್ಟಡದಲ್ಲಿರುವ ಸುಸಜ್ಜಿತ ಮತ್ತು ಅತ್ಯಾಧುನಿಕ ತಂತ್ರಜ್ಞಾನವನ್ನೊಳಗೊಂಡಿರುವ ಡಾ. ಸಚಿನ ಕಣ್ಣಿನ ಆಸ್ಪತ್ರೆಯಲ್ಲಿ...

ಬೆಳಗಾವಿ ಕಸಾಪ ಕಾರ್ಯಕಾರಿ ಸಮಿತಿಗೆ ಮಲ್ಲಿಕಾರ್ಜುನ ಕೋಳಿ ನೇಮಕ

ಬೈಲಹೊಂಗಲ : ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿಯ ನೂತನ ಸದಸ್ಯರಾಗಿ ಸವದತ್ತಿ ತಾಲೂಕಿನ ಹೂಲಿಕೇರಿ ತಾಂಡೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಮಲ್ಲಿಕಾರ್ಜುನ ಸದೆಪ್ಪ ಕೋಳಿ ನೇಮಕಗೊಂಡಿದ್ದಾರೆ.ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ಅವರು ಕೋಳಿ ಅವರಿಗೆ ಕನ್ನಡ...

ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಖ್ಯ ಮಂತ್ರಿ ಗಳಿಗೆ ಮನವಿ

ಬೆಳಗಾವಿ: ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರಕಾರಿ ಶಾಲೆಗಳ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ನ್ಯಾಯಯುತ ಬೇಡಿಕೆಗಳು ಬಹುದಿನಗಳಿಂದ ಪರಿಹಾರ ಕಾಣದೆ ನೆನಗುದಿಗೆ ಬಿದ್ದಿದ್ದು ಅವುಗಳನ್ನು ಆದ್ಯತೆ ಮೇರೆಗೆ ಈಡೇರಿಸಲು ಆಗ್ರಹಿಸಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರಿಗೆ ಬೆಳಗಾವಿ ಜಿಲ್ಲಾಧಿಕಾರಿ ಗಳಾದ ಎಮ್ ಜಿ ಹಿರೇಮಠ ರವರ ಮುಖಾಂತರ ಮನವಿಯನ್ನು ಕರ್ನಾಟಕ ರಾಜ್ಯ ಸರಕಾರಿ...

ಒಂದೇ ಕುಟುಂಬದಲ್ಲಿ ಒಬ್ಬರು ಶಾಸಕರು ಇಬ್ಬರು ವಿಧಾನ ಪರಿಷತ್ ಸದಸ್ಯರು. ಹುಮನಾಬಾದ ಜನರ ಗೋಳು ಕೇಳುವವರಿಲ್ಲ

ಕೆಮಿಕಲ್ ಕಾರ್ಖಾನೆಗಳ ತ್ಯಾಜ್ಯ ಮಿಶ್ರಿತ ನೀರಿನಿಂದ ಗಬ್ಬುವಾಸನೆ ನರಕಯಾತನೆ ಅನುಭವಿಸುತ್ತಿರುವ ಗ್ರಾಮಸ್ಥರು.... ನಂಬಿ ಓಟು ಹಾಕಿದ ಜನರ ಗೊಳು ಪರಿಹರಿಸಲು ಅಸಮರ್ಥರಾದರು ಶಾಸಕರು.. ಬೀದರ - ಗಡಿ ಬೀದರ್ ಜಿಲ್ಲೆಯ ಹುಮನಾಬಾದ ತಾಲೂಕಿನ ಮಾಣಿಕನಗರ ಗ್ರಾಮದಲ್ಲಿ ಹರಿಯುವ ಹಳ್ಳದ ನೀರಿನಲ್ಲಿ ಹುಮನಾಬಾದ ಪಟ್ಟಣದ ವಿವಿಧ ಕಂಪನಿಗಳಿಂದ ಕ್ಯಾಮಿಕಲ್ ಮಿಶ್ರಣ ನೀರನ್ನು ಬಿಡುವುದರಿಂದ ಅನೇಕ ಜಲಚರ ಜೀವಿಗಳು ಮತ್ತು...

ಸಾರವಾಡದ ಜೋಳದ ರೊಟ್ಟಿ ಊಟ

ಜಮಖಂಡಿ ಯಿಂದ ವಿಜಯಪುರಕ್ಕೆ ಹೋಗುವ ಮಧ್ಯೆ ಸಿಗುವ ಬಬಲೇಶ್ವರ ತಾಲೂಕಿನ ಸಾರವಾಡ ಎಂಬ ಹಳ್ಳಿಗೆ ಬಂದರೆ ರಾಜ್ಯ ಹೆದ್ದಾರಿಯ ಪಕ್ಕದಲ್ಲಿಯೇ ಸಿಗುವ ಹೊಟೇಲುಗಳಲ್ಲಿ ನೀವು ರೊಟ್ಟಿ ಊಟ ಸವಿಯಬಹುದು.ಒಂದು, ಎರಡು ರೊಟ್ಟಿ ಅಂತೇನಿಲ್ಲ, ಹೊಟ್ಟಿ ತುಂಬ ಊಟಾ ಮಾಡ್ರಿ ಎಂಬ ಆತ್ಮೀಯ ಆಗ್ರಹದೊಂದಿಗೆ ಊಟ ಬಡಿಸುವ ಈ ಹೊಟೇಲುಗಳಲ್ಲಿ ಬಹುತೇಕ ಹೆಣ್ಣು ಮಕ್ಕಳೇ ಮುಂಚೂಣಿಯಲ್ಲಿ...

ಬೆಳಗಾವಿ ಜಿಲ್ಲಾ ಕಸಾಪ ವತಿಯಿಂದ ಸಮನ್ವಯ ಕವಿ ಚೆನ್ನವೀರ ಕಣವಿ ಶ್ರದ್ಧಾಂಜಲಿ ಸಭೆ

ಗುರುವಾರ ದಿ. 17 ರಂದು ಬೆಳಗಾವಿಯ ನೆಹರು ನಗರದ ಕನ್ನಡ ಭವನದಲ್ಲಿ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಮನ್ವಯ ಕವಿ ಚೆನ್ನವೀರ ಕಣವಿಯವರಿಗೆ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು.ಸಭೆಯಲ್ಲಿ ಪೂಜೆ ನಮನ ಸಲ್ಲಿಸಿ ಮಾತನಾಡಿದ ಹಿರಿಯ ಸಾಹಿತಿ ಪತ್ರಕರ್ತ ಡಾ.ಸರಜೂ ಕಾಟ್ಕರ್, ವಿನಯಶೀಲ, ನವೋದಯ, ಗ್ರಾಮ್ಯ ಪ್ರಗತಿಶೀಲ ಕವಿಯಾಗಿದ್ದ ಕಣವಿಯವರು ಎಲ್ಲ ಯುಗಗಳ...

ಸಾಹಿತಿ ಕಡಕೋಳ ದಂಪತಿಗೆ ಸನ್ಮಾನ

ಮುನವಳ್ಳಿ: ಪಟ್ಟಣದ ಸೋಮಶೇಖರ ಮಠದಲ್ಲಿ ಪರಮಪೂಜ್ಯ ಶ್ರೀ. ಮತ್ತು. ನಿ. ಪ್ರ. ಸ್ವ.ಮುರುಘೇಂದ್ರ ಮಹಾಸ್ವಾಮಿಗಳವರು ಶಿಕ್ಷಕ ಸಾಹಿತಿ ವೈ.ಬಿ.ಕಡಕೋಳ ದಂಪತಿಗಳ 25 ನೇ ವಿವಾಹ ವಾರ್ಷಿಕೋತ್ಸವದ ನಿಮಿತ್ತವಾಗಿ ಗುರುರಕ್ಷೆ ನೀಡಿ ಸನ್ಮಾನಿಸಿದರು."ಸಾಹಿತ್ಯ ಕ್ಷೇತ್ರದಲ್ಲಿ ಹಾಗೂ ಶೈಕ್ಷಣಿಕ ವಾಗಿ ಉತ್ತರೋತ್ತರ ಅಭಿವೃದ್ಧಿ ಹೊಂದಲಿ.ತಮ್ಮ ದಾಂಪತ್ಯ ಜೀವನ ಸುಖ ಶಾಂತಿ ನೆಮ್ಮದಿಯಿಂದ ಕೂಡಿರಲಿ " ಎಂದು ಪೂಜ್ಯರು...

ಲಯನ್ಸ್ ಕ್ಲಬ್‍ದಿಂದ ಶಾಲಾ ಮಕ್ಕಳ ಹಲ್ಲು ತಪಾಸಣೆ

ಮೂಡಲಗಿ: ದೇಹದ ಆರೋಗ್ಯ ಉತ್ತಮವಾಗಿರಬೇಕಾದರೆ ಹಲ್ಲುಗಳ ಆರೋಗ್ಯ ಉತ್ತಮವಾಗಿರಬೇಕು’ ಎಂದು ದಂತ ವೈದ್ಯ ಡಾ. ಸಂಜಯ ಶಿಂಧಿಹಟ್ಟಿ ಹೇಳಿದರು.ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸಮೀಪದ ತಳವಾರ ತೋಟದ ಸರ್ಕಾರಿ ಪೂರ್ವ ಪ್ರಾಥಮಿಕ ಶಾಲಾ ಮಕ್ಕಳ ಉಚಿತ ಹಲ್ಲು ತಪಾಸಣಾ ಶಿಬಿರದಲ್ಲಿ ಮಕ್ಕಳನ್ನು ಹಾಗೂ ಪಾಲಕರನ್ನು ಉದ್ಧೇಶಿಸಿ ಮಾತನಾಡಿದ ಅವರು, ಮಕ್ಕಳು ಸರಿಯಾಗಿ ಹಲ್ಲುಗಳನ್ನು ಸ್ವಚ್ಛ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group