Times of ಕರ್ನಾಟಕ
ಸುದ್ದಿಗಳು
ಶ್ರದ್ಧಾಕೇಂದ್ರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅನುದಾನ
ಮೂಡಲಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಮೂಡಲಗಿ ಯೋಜನಾ ಕಛೇರಿ ವ್ಯಾಪ್ತಿಯ ಢವಳೇಶ್ವರ ಗ್ರಾಮದ ಶ್ರೀ ಉಳಿಮುಟ್ಟದ ರಂಗೇಶ್ವರ ದೇವರ ದೇವಸ್ಥಾನದ ಕಟ್ಟಡ ನಿರ್ಮಾಣ ಹಾಗೂ ಜೀರ್ಣೋದ್ಧಾರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಪೂಜ್ಯ ಖಾವಂದರ ಆಶಯದಂತೆ ದೇವಸ್ಥಾನಗಳಿಗೆ ತಲಾ ರೂ.2 ಲಕ್ಷಗಳ ಅನುದಾನ...
ಸುದ್ದಿಗಳು
ಓಂ ಶಾಂತಿ ಎಂದರೆ ಭಗವಂತ ವಾಸಿಸುವ ಶಕ್ತಿ ಕೇಂದ್ರ
ಸಿಂದಗಿ: ಕ್ಯಾನ್ಸರ್ ರೋಗ ಭಯಾನಕ ರೋಗವಲ್ಲ. ಅದರ ಲಕ್ಷಣಗಳು ಕಂಡು ಬಂದರೆ ಕೂಡಲೇ ಚಿಕಿತ್ಸೆಗೆ ಒಳಪಡಬೇಕು ಮತ್ತು ಕಾಲ ಕಾಲಕ್ಕೆ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಡಾ. ಸೌಮ್ಯ ಮನಗೂಳಿ ಹೇಳಿದರು.ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರೀಯ ವಿಶ್ವವಿದ್ಯಾಲಯದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸಹಯೋಗದಲ್ಲಿ ಸ್ವಾತಂತ್ರ್ಯ ದ ಅಮೃತ ಮಹೋತ್ಸವದ ಅಡಿಯಲ್ಲಿ ನಡೆದ ಕ್ಯಾನ್ಸರ ಜಾಗ್ರತಿ ಅಭಿಯಾನದಡಿ ಉಚಿತ...
ಸುದ್ದಿಗಳು
ಸ್ಮಶಾನಗಳ ಅಭಿವೃದ್ಧಿ ಗೆ ಅನುದಾನ
ಸಿಂದಗಿ: ಪಟ್ಟಣದಲ್ಲಿರುವ ಸ್ಮಶಾನ ಭೂಮಿಗಳು ಹಿಂದಿನಿಂದಲೂ ಒತ್ತುವರಿಯಾಗುತ್ತ ನಡೆದಿದ್ದು ಅವುಗಳನ್ನು ಸರ್ವೇ ಮಾಡಿಸಿ ಹದ್ದುಬಸ್ತಿ ಮಾಡುವ ಮೂಲಕ ಅವುಗಳ ಜೀರ್ಣೋದ್ದಾರ ಮಾಡಿದರೆ ಶಾಶ್ವತವಾಗಿ ಉಳಿದುಕೊಳ್ಳುತ್ತವೆ ಆ ನಿಟ್ಟಿನಲ್ಲಿ ಪಟ್ಟಣದ ಅಭಿವೃದ್ಧಿಯಲ್ಲಿನ ಸ್ವಲ್ಪ ಹಣ ಸ್ಮಶಾನ ಅಭಿವೃದ್ಧಿಗೆ ಬಳಕೆ ಮಾಡಿ ಪರಿಹಾರ ಕಂಡುಕೊಳ್ಳಲಾಗುತ್ತಿದೆ ಎಂದು ಪುರಸಭೆ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ ಹೇಳಿದರು.ಪಟ್ಟಣದ ಪುರಸಭೆಯ 15ನೇ...
ಸುದ್ದಿಗಳು
ಮೂಡಲಗಿ ಕಸಾಪ ಕಾರ್ಯಕಾರಿಣಿ ಪದಾಧಿಕಾರಿಗಳ ಪದಗ್ರಹಣ ಇಂದು
ಗಣ್ಯರ ಮೆರವಣಿಗೆ; ‘ಶುದ್ಧಿ’ ಪುಸ್ತಕ ಬಿಡುಗಡೆ
ಮೂಡಲಗಿ: ಮೂಡಲಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ನೂತನ ಘಟಕದ ಕಾರ್ಯಕಾರಿ ಸಮಿತಿಯ ಪದಗ್ರಹಣ ಹಾಗೂ ಸಾಹಿತ್ಯಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಫೆ. 18ರಂದು ಮಧ್ಯಾಹ್ನ 3ಗಂಟೆಗೆ ಸ್ಥಳೀಯ ಕುರುಹಿನಶೆಟ್ಟಿ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿಯ ಸಭಾಭವನದಲ್ಲಿ ಜರುಗಲಿದೆ.ಸಾನ್ನಿಧ್ಯವನ್ನು ದತ್ತಾತ್ರೇಯಬೋಧ ಸ್ವಾಮೀಜಿ, ಶ್ರೀಧರಬೋಧ ಸ್ವಾಮೀಜಿವಹಿಸುವರು. ಸಮಾರಂಭದ ಗೌರವಾಧ್ಯಕ್ಷರಾಗಿ ಶಾಸಕ...
ಸುದ್ದಿಗಳು
ಬೆಳಕಿನ ಕವಿ ಚನ್ನವೀರ ಕಣವಿ ಅವರಿಗೆ ಶ್ರದ್ದಾಂಜಲಿ
ಮೈಸೂರು ಜಿಲ್ಲೆಯ ಕೆ.ಆರ್.ನಗರದ ಭಗತ್ ಸಿಂಗ್ ಯೂತ್ ಫೌಂಡೇಶನ್ ವತಿಯಿಂದ ಇತ್ತೀಚೆಗೆ ನಿಧನರಾದ ಬೆಳಕಿನ ಕವಿ ಚನ್ನವೀರ ಕಣವಿ ಅವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.ಹಿರಿಯ ಸಾಹಿತಿ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಅವರು ಈ ಸಂದರ್ಭದಲ್ಲಿ ಮಾತನಾಡಿ ಚನ್ನವೀರ ಕಣವಿ ಅವರು ಕನ್ನಡ ಕಾವ್ಯಲೋಕದ ವಿಶಿಷ್ಟ ಬಗೆಯ ಕವಿ.ಸುಮಾರು...
ಸುದ್ದಿಗಳು
ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ; ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ ರಾಜೀನಾಮೆಗೆ ಒತ್ತಾಯ
ಬೀದರ - ಜಿಲ್ಲೆಯ ಮೀಸಲು ಕ್ಷೇತ್ರವಾದ ಔರಾದ ಕ್ಷೇತ್ರದಿಂದ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಅವರು ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಮೀಸಲು ಕ್ಷೇತ್ರದಿಂದ ಗೆಲವು ಸಾಧಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಅವರನ್ನು ಸಚಿವ ಹುದ್ದೆಯಿಂದ ವಜಾ ಮಾಡಬೇಕು ಎಂದು ಡಾ. ಲಕ್ಷ್ಮಣ ಸರೋಳಿ ಹೇಳಿದ್ದಾರೆ.ಪ್ರಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ...
ಜೋತಿಷ್ಯ
ಇಂದಿನ ರಾಶಿ ಭವಿಷ್ಯ ಗುರುವಾರ (17-02-2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಇಂದಿನ ದಿನ ನೀವು ನಿಮ್ಮ ವ್ಯಾಪಾರಕ್ಕೆ ಹೊಸ ಎತ್ತರವನ್ನು ನೀಡಬಹುದು. ಸಂಜೆ ಸಾಮಾಜಿಕ ಚಟುವಟಿಕೆ ನೀವು ನಿರೀಕ್ಷಿಸಿದ್ದಕ್ಕಿಂತ ಉತ್ತಮವಾಗಿರುತ್ತದೆ. ಈ ರಾಶಿಚಕ್ರದ ಜನರು ಇಂದು ಜನರನ್ನು ಭೇಟಿಯಾಗುವುದಕ್ಕಿಂತ ಒಂಟಿಯಾಗಿ ಸಮಯವನ್ನು ಕಳೆಯಲು ಇಷ್ಟಪಡುತ್ತಾರೆ.
ವೃಷಭ ರಾಶಿ:
ಈ ರಾಶಿಚಕ್ರದ...
ಸುದ್ದಿಗಳು
ಫೆ. 19 ರಂದು ಹೈಕೋರ್ಟ್ ಚಲೋ
ಸಿಂದಗಿ: ಕಳೆದ ಜ.26 ರಂದು ರಾಯಚೂರು ಜಿಲ್ಲೆ ನ್ಯಾಯಾಲಯದಲ್ಲಿ ನಡೆದ ಅಸಾಂವಿಧಾನಿಕ ಕೃತ್ಯದ ಕುರಿತು ಹಾಗೂ ಆ ಕೃತ್ಯವನ್ನು ಎಸಗಿದ ಸಮಾನತೆ ವಿರೋಧಿ ವಿಕೃತ ಮನಸ್ಸಿನ ಮಲ್ಲಿಕಾರ್ಜುನ ಗೌಡರನ್ನು ಆ ಸ್ಥಾನದಿಂದ ವಜಾ ಮಾಡಬೇಕು ಹಾಗೂ ಅವರನ್ನು ಗಡಿಪಾರು ಮಾಡಬೇಕು ಹಾಗೂ ಇನ್ನು ಹತ್ತು ಹಲವಾರು ಬೇಡಿಕೆಗಳಿಗೆ ಒತ್ತಾಯಿಸಿ ಫೇ.19 ರಂದು ಸಂವಿಧಾನ ಸಂರಕ್ಷಣಾ...
ಸುದ್ದಿಗಳು
ಕುಲಗೋಡದಲ್ಲಿ ಶಿವಶರಣ ಶ್ರೀ ಹರಳಯ್ಯನವರ ಜಯಂತಿ ಆಚರಣೆ
ಮೂಡಲಗಿ: ತಾಲೂಕಿನ ಕುಲಗೋಡ ಗ್ರಾಮದಲ್ಲಿ ಗ್ರಾಮದ ಹರಳಯ್ಯ ಸಮಾಜ ಮತ್ತು ಶ್ರೀ ಮಹಾ ಶಿವಶರಣ ಹರಳಯ್ಯ ಸಮಾಜ ಯುವಕ ಸಂಘದ ಆಶ್ರಯದಲ್ಲಿ ಶಿವಶರಣ ಶ್ರೀ ಹರಳಯ್ಯನವರ ಜಯಂತಿಯನ್ನು ಆಚರಿಸಿದರು.ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ಗೋವಿಂದಪ್ಪ ಕೊಪ್ಪದ, ಗ್ರಾ.ಪಂ ಮಾಜಿ ಅಧ್ಯಕ್ಷ ಬಸನಗೌಡ ಪಾಟೀಲ, ತಾ.ಪಂ ಮಾಜಿ ಸದಸ್ಯ ಸುಭಾಸ ಒಂಟಗೋಡಿ, ಗ್ರಾ.ಪಂ ಸದಸ್ಯ ಸತೀಶ...
ಸುದ್ದಿಗಳು
ಮುಖ್ಯ ಶಿಕ್ಷಕರಿಗೆ ಎ ಬಿ ಸಿ ವಲಯ ವರ್ಗಾವಣೆ ಮಾಡಲು ಡಿ ಡಿ ಪಿ ಐ ರವರಿಗೆ ಮನವಿ
ಬೆಳಗಾವಿ: ಬೆಳಗಾವಿ ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕಳೆದ ಸುಮಾರು ಎರಡು ವರ್ಷಗಳಿಂದ ಆಗದೆ ಇರುವ ಎ ಬಿ ಸಿ ವಲಯಗಳ ವರ್ಗಾವಣೆ ಕೌನ್ಸಿಲಿoಗ ನಡೆಸಿ ಕೂಡಲೇ ಸ್ಥಳ ಹೊಂದಾಣಿಕೆ ಮಾಡಿಕೊಡುವಂತೆ ಡಿ ಡಿ ಪಿ ಐ ಬಸವರಾಜ ನಾಲತವಾಡ ರವರಿಗೆ ಕರ್ನಾಟಕ ರಾಜ್ಯ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



