Times of ಕರ್ನಾಟಕ

ಬೀದರ: ಶಾಲಾ ಕಾಲೇಜು ಶಾಂತಿಯುತ ಆರಂಭ

ಬೀದರ: ಗಡಿ ಜಿಲ್ಲೆ ಬೀದರನಲ್ಲಿ ಶಾಲೆ ಕಾಲೇಜುಗಳು ಪೊಲೀಸ್ ಬಂದೋಬಸ್ತಿನಲ್ಲಿ ಶಾತಿಯುತವಾಗಿ ಆರಂಭಗೊಂಡವು.ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಎಚ್ಚರಿಕೆ ವಹಿಸಿದ್ದ ಪೊಲೀಸ್ ಇಲಾಖೆ ಸಾಮಾಜಿಕ ಜಾಲತಾಣಗಳ ಮೇಲೂ ಹದ್ದಿನ ಕಣ್ಣಿರಿಸಿದ್ದು ಯಾವುದೆ ಪ್ರಚೋದನಾತ್ಮಕ ಬರಹಗಳಾಗಲಿ, ಪೋಸ್ಟ್ ಗಳಿಗಾಗಲಿ ಅವಕಾಶ ಇಲ್ಲವೆಂದು ಕಟ್ಟಾಜ್ಞೆ ಹೊರಡಿಸಲಾಗಿದೆ.ಇತ್ತ ಶಾಲಾ ಕಾಲೇಜುಗಳು ಆರಂಭಗೊಂಡಿದ್ದು ವಿದ್ಯಾರ್ಥಿಗಳು ತಂತಮ್ಮ ಇಚ್ಛೆಯನುಸಾರ ಬಟ್ಟೆ...

ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಕಣವಿ ಅವರಿಗೆ ಸದ್ಗತಿ ಕೋರಿದ ನಾಡೋಜ ಡಾ.ಮಹೇಶ ಜೋಶಿ

ಬೆಳಗಾವಿ: ಹೊಸಕನ್ನಡ ಕಾವ್ಯದ ಪ್ರಮುಖ ಕವಿ ಸಾಹಿತಿಗಳಾಗಿದ್ದ ನಾಡೋಜ ಡಾ.ಚನ್ನವೀರ ಕಣವಿಯವರ ಅಗಲಿಕೆಯಿಂದ ಈ ನಮ್ಮ ಕನ್ನಡ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಹೇಳಿದರು. ಕಣವಿಯವರ ಅಂತಿಮ ದರ್ಶನಕ್ಕಾಗಿ ಬೆಳಗಾವಿ ಮಾರ್ಗವಾಗಿ ಧಾರವಾಡಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಹಿರೇಬಾಗೇವಾಡಿ ಗ್ರಾಮದಲ್ಲಿನ ಕನ್ನಡ ಸಾಹಿತ್ಯ ಪರಿಷತ್...

ಶ್ರೀ ರೇವಣಸಿದ್ಧೇಶ್ವರ ಸಹಕಾರಿಸಂಘದ ಶಾಖೆ ಉದ್ಘಾಟನೆ

ಮೂಡಲಗಿ: ಮೂಡಲಗಿ ಪಟ್ಟಣದಲ್ಲಿ ರಾಯಬಾಗ ತಾಲೂಕಿನ ಜೋಡಹಟ್ಟಿಯ ಶ್ರೀ ಜಗದ್ಗುರು ರೇವಣಸಿದ್ಧೇಶ್ವರ ವಿವಿಧ ಉದ್ಧೇಶಗಳ ಸಹಕಾರಿ ಸಂಘ ಶಾಖೆಯ ಉದ್ಘಾಟನಾ ಸಮಾರಂಭ ಪಟ್ಟಣದ ಪುರಸಭೆ ಹತ್ತಿರ ಢವಳೇಶ್ವರ ಕಟ್ಟಡದಲ್ಲಿ ಜರುಗಿತು.ಸಮಾರಂಭದ ಅಧ್ಯಕ್ಷತೆ ವಹಿಸಿದ ಡೋಣವಾಡದ ದುರದುಂಡೇಶ್ವರ ಆಶ್ರಮದ ಶ್ರೀ ಶಿವಾನಂದ ಮಹಾಸ್ವಾಮೀಜಿ ಮಾತನಾಡಿ, ಸಿಬ್ಬಂದಿ ವರ್ಗದವರ ಹಾಗೂ ಆಡಳಿತ ಮಂಡಳಿಯ ನಿಸ್ವಾರ್ಥ ಸೇವೆಯಿಂದ ಮತ್ತು...

ನಾಡೋಜ ಚೆನ್ನವೀರ ಕಣವಿ ಅವರ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಗೋಕಾಕ : ಕನ್ನಡ ಸಾರಸ್ವತ ಲೋಕದ ದಿಗ್ಗಜ ಸಾಹಿತಿ, ನಾಡೋಜ ಡಾ. ಚೆನ್ನವೀರ ಕಣವಿ ಅವರ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.ಡಾ. ಚೆನ್ನವೀರ ಕಣವಿ ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕದ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ. ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇಯಾದ ಛಾಪು...

ಚಂಬೆಳಕಿನ ಕವಿ ಡಾ. ಚೆನ್ನವೀರ ಕಣವಿ ನಿಧನ-ಸಂಸದ ಈರಣ್ಣ ಕಡಾಡಿ ಸಂತಾಪ

ಮೂಡಲಗಿ: ಚಂಬೆಳಕಿನ ಕವಿ ಎಂದೇ ಹೆಸರಾಗಿದ್ದ, ಹಿರಿಯ ಸಾಹಿತಿ ನಾಡೋಜ ಡಾ. ಚೆನ್ನವೀರ ಕಣವಿ ಅವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಕುಟುಂಬಕ್ಕೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುವುದಾಗಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸಂತಾಪ ವ್ಯಕ್ತಪಡಿಸಿದರು.ಬುಧವಾರ ಫೆ-16 ರಂದು ಪತ್ರಿಕಾ ಹೇಳಿಕೆ ನೀಡಿರುವ ಸಂಸದ...

ನಿವೃತ್ತ ಯೋಧ ಶಿವಾನಂದ ಪಾಟೀಲ ಜನತಾ ದಳಕ್ಕೆ

ಸಿಂದಗಿ: ವಿಧಾನಸಭೆ ಕ್ಷೇತ್ರದ ಪ್ರಭಾವಿ ಮುಖಂಡ ಹಾಗೂ ನಿವೃತ್ತ ಯೋಧ ಶಿವಾನಂದ ಪಾಟೀಲ್ ಅವರು ತಮ್ಮ ನೂರಾರು ಬೆಂಬಲಿಗರ ಜೊತೆಯಲ್ಲಿ ಮಂಗಳವಾರ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಪಕ್ಷದ ಶಾಲು ಹಾಗೂ ಪಕ್ಷದ ಧ್ವಜ ಹಿಡಿದು ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.ಈ ಕುರಿತು ನಮ್ಮ ಪ್ರತಿನಿಧಿಯೊಂದಿಗೆ ನಿವೃತ್ತ ಯೋಧ ಶಿವಾನಂದ ಪಾಟೀಲ್ ಮಾತನಾಡಿ,...

ಚನ್ನವೀರ ಕಣವಿ ಅವರಿಗೆ ಶ್ರದ್ಧಾಂಜಲಿ

ಬೆಳಗಾವಿ 16: ಬಿ.ಎ. ಸನದಿ ಅವರ ಒಡನಾಡಿಗರಾಗಿದ್ದ ಕನ್ನಡದ ಹಿರಿಯ ಕವಿ, ಭಾವಜೀವಿ, ಡಾ. ನಾಡೋಜ ಚನ್ನವೀರ ಕಣವಿ ಅವರ ನಿಧನದಿಂದ ಕನ್ನಡ ಸಾರಸತ್ವ ಲೋಕಕ್ಕೆ ತುಂಬಲಾರದ ಹಾನಿಯಾಗಿದೆ ಎಂದು ಡಾ. ರಾಮಕೃಷ್ಣ ಮರಾಠೆ ಅವರು ನುಡಿದರು.ಅವರು ಇಲ್ಲಿಯ ಬಿ. ಎ. ಸನದಿ. ಸಾಂಸ್ಕೃತಿಕ ಪ್ರತಿಷ್ಠಾನ ಆಯೋಜಿಸಿದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡುತ್ತಿದ್ದರು. ಎಂ.ವೈ. ಮೆಣಸಿನಕಾಯಿ,...

ಛಲ ಬಿಡದೇ ಗುರಿ ಸಾಧಿಸಿದ ವಿಶಾಲ್

ಮುನವಳ್ಳಿಃ ಸಮೀಪದ ಹೂಲಿಕಟ್ಟಿ ಸಿ.ಆರ್.ಸಿ ಯ ಸಂಪನ್ಮೂಲ ವ್ಯಕ್ತಿಯಾದ ಎಸ್.ಸಿ.ಕುರಿ ಇವರ ಸುಪುತ್ರ ವಿಶಾಲ್ ಕುರಿ ಈತನು ೨೦೨೧-೨೨ ನೇ ಸಾಲಿನ ನೀಟ್ ಪರೀಕ್ಷೆಯಲ್ಲಿ ೫೮೦ ಅಂಕಗಳನ್ನು ಪಡೆದು ಎಂ.ಬಿ.ಬಿ.ಎಸ್. ವ್ಯಾಸಂಗಕ್ಕೆ ಸರಕಾರಿ ಕೋಟಾದಡಿ ರಾಜ್ಯದ ಪ್ರತಿಷ್ಠಿತ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಒಂದಾದ ಶಿವಮೊಗ್ಗ (ಸಿಮ್ಸ) ವೈದ್ಯಕೀಯ ಸಂಸ್ಥೆಯಲ್ಲಿ ಪ್ರವೇಶ ಪಡೆದಿರುವನು. ಕಳೆದ ವರ್ಷ...

ನಾಡೋಜ ಕವಿ ಚನ್ನವೀರ ಕಣವಿ ಅವರ ಶೃದ್ಧಾಂಜಲಿ ಕಾರ್ಯಕ್ರಮ

ಬೆಳಗಾವಿಃ ಹಿರಿಯ ಕವಿ, ನಾಡೋಜ ಡಾ.ಚನ್ನವೀರ ಕಣವಿ ಅವರಿಗೆ ಶೃದ್ಧಾಂಜಲಿ ಕಾರ್ಯಕ್ರಮವನ್ನು ದಿನಾಂಕಃ ೧೬-೦೨-೨೦೨೨ ರಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದಲ್ಲಿ ಡಾ.ಮಹೇಶ.ಗಾಜಪ್ಪನವರ ಅವರು ಅಗಲಿದ ಕವಿಗಳ ಕುರಿತು ಮಾತನಾಡುತ್ತಾ, ನಿಸರ್ಗ ಪ್ರೇಮ ಮತ್ತು ಮಾನವೀಯತೆಯ ಮೌಲ್ಯಗಳು ಅವರ ಕಾವ್ಯದಲ್ಲಿ ಹಾಸು ಹೊಕ್ಕಾಗಿವೆ, ಹಲವಾರು ಪ್ರಶಸ್ತಿಯನ್ನು...

ಉಡಿ ತುಂಬುವುದು ದೇಶಿ ಸಂಸ್ಕೃತಿ ಗುರಮ್ಮ ಗೋಪಶೆಟ್ಟಿ

ಮುನವಳ್ಳಿಃ “ಮಹಿಳೆಯರಿಗೆ ಉಡಿ ತುಂಬುವ ಪದ್ಧತಿ ಭಾರತೀಯ ಸಂಸ್ಕೃತಿಯ ಪ್ರತೀಕ.ಇಂತಹ ಸಂಪ್ರದಾಯವನ್ನು ಇಂದಿಗೂ ಪಾಲಿಸಿಕೊಂಡು ಬಂದಿರುವುದು ಹೆಮ್ಮೆಯ ಸಂಗತಿ”ಎಂದು ಗುರಮ್ಮ ಗೋಪಶೆಟ್ಟಿ ತಿಳಿಸಿದರು.ಅವರು ಪಟ್ಟಣದ ದಾನಮ್ಮಾದೇವಿ ದೇವಸ್ಥಾನದಲ್ಲಿ ಜರುಗಿದ ಜಾತ್ರಾ ಮಹೋತ್ಸವದಲ್ಲಿ ಮಹಿಳೆಯರ ಉಡಿ ತುಂಬುವ ಕಾರ್ಯಕ್ರಮ ಕುರಿತು ಮಾತನಾಡಿದರು.ಭಾರತ ಹುಣ್ಣಿಮೆ ಸಂದರ್ಭದಲ್ಲಿ ಪ್ರತಿವರ್ಷ ಜಾತ್ರಾಮಹೋತ್ಸವ ಸಂದರ್ಭದಲ್ಲಿ ಮಹಿಳೆಯರಿಗೆ ಉಡಿ ತುಂಬುವುದು,ಕಂಕಣ ಕಟ್ಟುವುದು ನಂತರ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group