Times of ಕರ್ನಾಟಕ
ಲೇಖನ
ದಿ.16 ಇಂದು ಹುಣ್ಣಿಮೆ; ಲಲಿತಾ ಜಯಂತಿಯ ಮಹಿಮೆ ತಿಳಿಯಿರಿ
ಹಿಂದೂ ಧರ್ಮದಲ್ಲಿ ಹುಣ್ಣಿಮೆಗೆ ವಿಶೇಷ ಮಹತ್ವವಿದೆ. ಈ ದಿನ ಪವಿತ್ರ ನದಿಗಳ ಸ್ನಾನ, ದಾನ ಮತ್ತು ಧ್ಯಾನ ಮಾಡುವುದರಿಂದ ಪುಣ್ಯ ಫಲಗಳು ಪ್ರಾಪ್ತಿಯಾಗುತ್ತವೆ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ. ಹಾಗೆ ನೋಡಿದರೆ ವರ್ಷದಲ್ಲಿ 12 ಹುಣ್ಣಿಮೆಗಳು ಬರುತ್ತವೆ ಮತ್ತು ಹುಣ್ಣಿಮೆಯ ದಿನ ಪೂರ್ಣ ಚಂದ್ರೋದಯ ಗೋಚರಿಸುತ್ತದೆ. ಹುಣ್ಣಿಮೆಯ ದಿನದಂದು ಚಂದ್ರದೇವನನ್ನು ಪೂಜಿಸುವುದರಿಂದ ಅಪೇಕ್ಷಿತ ಫಲವನ್ನು ಪಡೆದುಕೊಳ್ಳಬಹುದು.ಪೂರ್ಣಿಮಾ...
ಜೋತಿಷ್ಯ
ದಿನ ಭವಿಷ್ಯ ಬುಧವಾರ (16/02/2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯ ನ್ಯಾಯಾಲಯ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರೆ, ಇಂದು ನೀವು ಅದರಲ್ಲಿ ವಿಜಯವನ್ನು ಪಡೆಯಬಹುದು ಮತ್ತು ನೀವು ಹಣದ ಲಾಭವನ್ನು ಪಡೆಯಬಹುದು. ಕಲೆ ಮತ್ತು ರಂಗಭೂಮಿಯ ಜೊತೆ ಸಂಪರ್ಕ ಹೊಂದಿರುವವರು ಸೃಜನಶೀಲವಾಗಿ ಅತ್ಯುತ್ತಮವಾದದ್ದನ್ನು ನೀಡಲು ಹೊಸ ಅವಕಾಶಗಳನ್ನು ಪಡೆಯುತ್ತಾರೆ.
ವೃಷಭ ರಾಶಿ:
ಉಚಿತ ಸಮಯವನ್ನು ಸರಿಯಾಗಿ ಬಳಸಬೇಕು,...
ಸುದ್ದಿಗಳು
ರೈತರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಿ – ಧರೆಪ್ಪ ಬಿರಾದಾರ ಆಗ್ರಹ
ಸಿಂದಗಿ: ತಾಲೂಕಿನ ಚಿಕ್ಕಹಾವಳಗಿ ಗ್ರಾಮದ ಕಟಾವಿಗೆ ಬಂದ ಕಬ್ಬು ಕಡಿಯದೆ ಬೇರೆ ಜಿಲ್ಲೆಯ ಬೇರೆ ತಾಲೂಕಿನ ಕಬ್ಬು ಸಾಗಾಣಿಕೆ ಮಾಡುತ್ತಿರುವುದರಿಂದ ಸ್ಥಳೀಯ ರೈತರ ಕಬ್ಬು ಒಣಗುತ್ತಿದೆ. ಕಾರ್ಖಾನೆಗಳ ಅಧಿಕಾರಿಗಳು ಮಾತ್ರ ರೈತರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಕಬ್ಬು ಬೆಳೆಗಾರ ಸಂಘದ ತಾಲೂಕಾ ಅಧ್ಯಕ್ಷ ಧರೆಪ್ಪ ಬಿರಾದಾರ ಆರೋಪಿಸಿದ್ದಾರೆ.ಪತ್ರಕರ್ತರೊಡನೆ ಮಾತನಾಡಿದ ಅವರು, ಕಬ್ಬಿನ ಗ್ಯಾಂಗಿನವರು...
ಸುದ್ದಿಗಳು
ಪೂರ್ಣ ಪ್ರಮಾಣದ ಅಂಗನವಾಡಿ ಕೇಂದ್ರಗಳು ಪ್ರಾರಂಭ- ಚಂಪಾ ಸುಣಗಾರ
ಅಂಗನವಾಡಿ ಕಾರ್ಯಕರ್ತರ ಕಾರ್ಯ ಶ್ಲಾಘನೀಯ
ಮೂಡಲಗಿ: ಪೂರ್ಣ ಪ್ರಮಾಣದಲ್ಲಿ ಅಂಗನವಾಡಿ ಕೇಂದ್ರಗಳು ಪ್ರಾರಂಭವಾಗಿದ್ದು ಪಾಲಕರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಬರುವಂತೆ ಪ್ರೇರೇಪಿಸಬೇಕೆಂದು ಮೇಲ್ವಿಚಾರಕಿ ಚಂಪಾ ಸುಣಗಾರ ಕರೆ ನೀಡಿದರು.ತಾಲೂಕಿನ ಕಲ್ಲೋಳಿ ಪಟ್ಟಣದ 421 ರ ಕೇಂದ್ರದಲ್ಲಿ ಪೂರ್ಣ ಪ್ರಮಾಣದ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲು ಮಕ್ಕಳ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಖಾಸಗಿ ಶಾಲೆಗಳಿಗೆ ಸೆಡ್ಡು...
ಸುದ್ದಿಗಳು
ಬಂಜಾರಾ ಸಮುದಾಯದವರು ಶೈಕ್ಷಣಿಕವಾಗಿ ಬೆಳೆಯಬೇಕಾಗಿದೆ
ಸಿಂದಗಿ: ಪಟ್ಟಣದ ತಹಶೀಲದಾರ ಕಾರ್ಯಾಲಯದಲ್ಲಿ ಸಂತ ಶ್ರೀ ಸೇವಾಲಾಲ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ತಹಶೀಲದಾರ ನಿಂಗಣ್ಣ ಬಿರಾದಾರ ಅವರು ಸಂತ ಶ್ರೀ ಸೇವಾಲಾಲ ಮಹಾರಾಜರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.ಒಕ್ಕೂಟದ ಅಧ್ಯಕ್ಷ ಮಹಾದೇವ ರಾಠೋಡ ಮಾತನಾಡಿ, ಮಹಾರಾಷ್ಟ್ರ ರಾಜ್ಯದ ನಂದಗಡ ಜಿಲ್ಲೆಯಲ್ಲಿ ತನ್ನ ಬಾಲ್ಯಾವಸ್ಥೆಯಲ್ಲಿ ದನ ಕರುಗಳನ್ನು ಮೇಯಿಸುತ್ತ ಅನೇಕ ಪವಾಡಗಳನ್ನು ಮಾಡಿದ್ದಾರೆ. ವಿಜಯನಗರ...
ಸುದ್ದಿಗಳು
ಶಾಸಕ ಬಾಲಚಂದ್ರ ಜಾರಕಿಹೊಳಿ ಶಿಫಾರಸು ; ಅರಭಾವಿ, ಕಲ್ಲೋಳಿ, ನಾಗನೂರ ಪಟ್ಟಣ ಪಂಚಾಯತಿ ಹಾಗೂ ಮೂಡಲಗಿ ಪುರಸಭೆಗೆ ಸರ್ಕಾರದಿಂದ ನಾಮನಿರ್ದೇಶನ
ಗೋಕಾಕ: ಮೂಡಲಗಿ ತಾಲೂಕಿನ ಅರಭಾವಿ, ಕಲ್ಲೋಳಿ, ನಾಗನೂರ ಪಟ್ಟಣ ಪಂಚಾಯತಿ ಮತ್ತು ಮೂಡಲಗಿ ಪುರಸಭೆಗೆ ಸರ್ಕಾರದಿಂದ ನಾಮನಿರ್ದೇಶನಗೊಂಡ ಹೊಸ ಸದಸ್ಯರುಗಳನ್ನು ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಅಭಿನಂದಿಸಲಾಯಿತು.ಮಂಗಳವಾರದಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಶಿಫಾರಸ್ಸಿನ ಮೇರೆಗೆ ಪಟ್ಟಣ ಪಂಚಾಯತಿಗಳು ಹಾಗೂ ಮೂಡಲಗಿ ಪುರಸಭೆಗೆ ಸರ್ಕಾರದಿಂದ ನಾಮನಿರ್ದೇಶನಗೊಂಡಿದ್ದು ಅವರನ್ನು ಕ್ಷೇತ್ರದ ಮುಖಂಡರು...
ಸುದ್ದಿಗಳು
ರೈತ ಜಾತ್ರೆಯೊಳಗಿನ ಅನುಭವದ ಖುಷಿಯನ್ನು ಜಾನುವಾರಗಳೊಂದಿಗೂ ಹಂಚಿಕೊಳ್ಳುತ್ತಾನೆ-ಸಂಸದ ಈರಣ್ಣ ಕಡಾಡಿ
ಮೂಡಲಗಿ: ಗ್ರಾಮಾಂತರ ಪ್ರದೇಶದ ಜಾತ್ರೆಗಳು ಜಾನುವಾರುಗಳ ಕ್ರೀಡೆಗಳಿಗೆ ಉತ್ತೇಜನ ನೀಡುತ್ತವೆ. ತೆರೆಬಂಡಿ ಸ್ಫರ್ಧೆ, ಚಕ್ಕಡಿ ಓಟದ ಸ್ಫರ್ಧೆ, ಭಾರ ಎಳೆಯುವ ಸ್ಪರ್ಧೆ ಹಾಗೂ ನೇಗಿಲು ಸ್ಫರ್ಧೆಯಂತಹ, ಜಾನುವಾರುಗಳು ಭಾಗವಹಿಸಬಹುದಾದ ಸ್ಪರ್ಧೆಗಳಲ್ಲಿ ರೈತ ಜಾತ್ರೆಯ ಖುಷಿಯನ್ನು ತಾನೊಬ್ಬನೆ ಅನುಭವಿಸದೇ ಜಾನುವಾರುಗಳೊಂದಿಗೂ ಹಂಚಿಕೊಳ್ಳುವ ಕಾರ್ಯ ಅತ್ಯಂತ ಶ್ಲಾಘನೀಯವಾದ್ದು ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ...
ಲೇಖನ
ಮಧುರ ಪಿಸುಮಾತಿಗೆ ಸುರಿವ ಸವಿಜೇನಿಗೆ ನನ್ನುಸಿರೆ…
ದಿನ ಪ್ರತಿಕ್ಷಣ ಉಸಿರಾಡುವ ನನ್ನುಸಿರೆ, ನಿನ್ನ ನಿಂಬೆ ಚಂದನದ ಮಿಶ್ರಿತದಂಥ ಅಂದ ಕಣ್ಣು ತುಂಬಿಸಿಕೊಂಡು ಅದೆಷ್ಟು ತಿಂಗಳಗಳು ಉರುಳಿದವು. ಕಾಲೇಜು ದಿನಗಳಲೆಲ್ಲ ನಿನ್ನದೇ ಸಡಗರ. ನಿಂತಲ್ಲಿ ನಿಲ್ಲಲಾರದೆ ನಿನ್ನ ಹೆಜ್ಜೆಗಳ ಮೇಲೆ ಹೆಜ್ಜೆ ಇಟ್ಟಿದ್ದೇ ಹೆಚ್ಚು. ಗೆಳೆಯರೆಲ್ಲ ಛೇಡಿಸಿದರೂ ಕ್ಯಾರೆ ಅನ್ನದೆ ನೆರಳಿನಂತೆ ಸದಾ ಹಿಂಬಾಲಿಸುತ್ತಿದ್ದೆ. ಕಾಲೇಜಿನ ಶುರುವಾತಿನಲ್ಲಿ ನಿನ್ನ ದಾಳಿಂಬೆಯಂತ ಹಲ್ಲುಗಳನ್ನು ಕಡಿಯುತ್ತ...
ಸುದ್ದಿಗಳು
ಬೈಲಹೊಂಗಲ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಕಾರ್ಯಕಾರಿ ಸಮಿತಿ ರಚನೆ
ಬೈಲಹೊಂಗಲ: ಬೈಲಹೊಂಗಲ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಕಾರ್ಯಕಾರಿ ಸಮಿತಿ ರಚನೆ ಮಾಡಲಾಗಿದೆ. 2021 ರಿಂದ 2026 ರವರೆಗಿನ ಕಾರ್ಯಕಾರಿ ಸಮಿತಿಗೆ ಬೆಳಗಾವಿ ಜಿಲ್ಲಾ ಕಸಾಪ ಅಧ್ಯಕ್ಷರಾದ ಶ್ರೀಮತಿ ಮಂಗಲಾ ಶ್ರೀಶೈಲ ಮೆಟಗುಡ್ಡ ಅನುಮೋದನೆ ನೀಡಿದರು.ಬೈಲಹೊಂಗಲ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಬೂದಿಹಾಳ ಸರಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕರಾದ ಎನ್.ಆರ್ ಠಕ್ಕಾಯಿ, ಗೌರವ...
ಸುದ್ದಿಗಳು
ಮುನವಳ್ಳಿ ದಾನಮ್ಮ ದೇವಿ ಜಾತ್ರಾ ಮಹೋತ್ಸವ
ಮುನವಳ್ಳಿ: ಪೆಬ್ರುವರಿ ೧೬ ಮುನವಳ್ಳಿ ಪಟ್ಟಣದ ದಾನಮ್ಮದೇವಿ ಜಾತ್ರೆ ಜರಗುವುದು. ಮುನವಳ್ಳಿ ಅನೇಕ ಮನೆತನಗಳ ಕುಲದೇವತೆಯಾದ ಶ್ರೀ ದಾನಮ್ಮದೇವಿ ಮಂದಿರ ವೈಶಿಷ್ಟ್ಯಮಯವಾಗಿದೆ. ೧೯೮೦ರ ದಶಕದಲ್ಲಿ ಗುಡ್ಡಾಪುರ ಕ್ಷೇತ್ರಕ್ಕೆ ಪಾದಯಾತ್ರೆಯನ್ನು ಸಿ.ಪಿ.ಬಾಳಿ ಹಾಗೂ ಪರಿವಾರದವರು ಸಂಘಟಿಸುವ ಮೂಲಕ ಭಕ್ತರಲ್ಲಿ ಜಾಗೃತಿ ಮೂಡಿಸಿದರು.ನಂತರದ ದಿನಗಳಲ್ಲಿ ಪಾದಯಾತ್ರೆಯ ನಿರಂತರವಾಗಿ ಜರುಗತೊಡಗಿ ಭಕ್ತರಲ್ಲಿ ದೇವಿಯ ಆರಾಧನೆಯ ಸ್ಫೂರ್ತಿ ಹೆಚ್ಚುತ್ತ ಸಾಗಿತು....
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



