Times of ಕರ್ನಾಟಕ

ಸೈನಿಕರು ರಾಷ್ಟ್ರದ ಉಸಿರಿದ್ದಂತೆ -ಡಾ.ಭೇರ್ಯ ರಾಮಕುಮಾರ್

ರಾಷ್ಟ್ರ ಕಾಯುತ್ತಿರುವ ಸೈನಿಕರು ರಾಷ್ಟ್ರದ ಉಸಿರಿದ್ದಂತೆ. ಕುಟುಂಬದವರನ್ನು ತಮ್ಮೂರಿನಲ್ಲೆ ಬಿಟ್ಟು ಮಳೆ,ಬಿಸಿಲು,ಚಳಿ ಎನ್ನದೇ ರಾಷ್ಟ ಹಾಗೂ ನಮ್ಮ ರಕ್ಷಣೆಯಲ್ಲಿ ತೊಡಗಿರುವ ಅವರ ಕಾಯಕ ಅತ್ಯಮೂಲ್ಯ ವಾದುದು. ಸಮಯ ಬಂದರೆ ನಮ್ಮ ರಕ್ಷಣೆಗಾಗಿ ತಮ್ಮ ಜೀವವನ್ನೂ ಲೆಕ್ಕಿಸದೇ ಹೋರಾಡುವ ಅವರಿಗೆ ಸಮಾಜ ಚಿರ ಋಣಿಯಾಗಿರಬೇಕು ಎಂದು ಹಿರಿಯ ಸಾಹಿತಿ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ...

ಭಾರ್ಗವಿ ನಾರಾಯಣ್

ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಜನಪ್ರಿಯರಾಗಿದ್ದ ಖ್ಯಾತ ಹಿರಿಯ ನಟಿ ಭಾರ್ಗವಿ ನಾರಾಯಣ್ ಸೋಮವಾರ (ಫೆ.14) ರಾತ್ರಿ 7.30ಕ್ಕೆ ನಿಧನರಾಗಿದ್ದಾರೆ. ಅವರು ವಯೋಸಹಜ ಕಾಯಿಲೆಯಿಂದ ಬಳುತ್ತಿದ್ದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಭಾರ್ಗವಿ ನಾರಾಯಣ್ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು, ಆತ್ಮೀಯರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ. ಭಾರ್ಗವಿ ಅವರದ್ದು ಕಲಾ ಕುಟುಂಬ: ಸಿನಿಮಾ, ಕಿರುತೆರೆ ಜೊತೆಗೆ...

ಇಂದಿನ ರಾಶಿ ಭವಿಷ್ಯ ಮಂಗಳವಾರ (15-02-2022)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಈ ದಿನ ಯಾವುದೇ ರೀತಿಯ ಪಾವತಿ ವ್ಯವಹಾರದಲ್ಲಿ ನೀವು ಜಾಗರೂಕರಾಗಿರಬೇಕು. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆಯಾಗುವ ಸಾಧ್ಯತೆ ಇದೆ. ನಡವಳಿಕೆಯಲ್ಲಿ ಬದಲಾವಣೆ ತರುವುದು ಅವಶ್ಯಕ. ಮನೆಯ ಹೊರಗೆ ಸಂತೋಷದ ವಾತಾವರಣ ಇರುತ್ತದೆ. ಆರೋಗ್ಯ ಸ್ವಲ್ಪ ದುರ್ಬಲವಾಗಿರಬಹುದು. ವೃಷಭ ರಾಶಿ: ಈ ದಿನ ನಿಮ್ಮ ಪ್ರೀತಿ ಜೀವನದ ವಿಚಾರದಲ್ಲಿ ಅಸಾಧಾರಣವಾಗಿದೆ. ಇಂದು...

ಸವ್ಯಸಾಚಿ ಬಳಗ ದಿಂದ ಶಿಕ್ಷಕ ಬಿ. ಬಿ. ಹುಲಿಗೊಪ್ಪ ಸನ್ಮಾನ

ಮುನವಳ್ಳಿ: ಪಟ್ಟಣದ ಸವ್ಯಸಾಚಿ ಬಳಗದವರು ಇತ್ತೀಚೆಗೆ ಗಣರಾಜ್ಯೋತ್ಸವ ಪ್ರಶಸ್ತಿ ಗೌರವಕ್ಕೆ ಪಾತ್ರರಾದ ಶಿಕ್ಷಕ ಬಸನಗೌಡ ಹುಲಿಗೊಪ್ಪ ಅವರನ್ನು ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಸಿಂದೋಗಿ ಸಮೂಹ ಸಂಪನ್ಮೂಲ ವ್ಯಕ್ತಿ ಎಸ್.ವಾಯ್.ನಿಪ್ಪಾಣಿ, ಚಂದ್ರು ಕುಂಬಾರ, ನಾಗೇಶ್ ಹೊನ್ನಳ್ಳಿ, ಪಾಂಡುರಂಗ ಹೊನ್ನಳ್ಳಿ, ಕಲ್ಲಪ್ಪ ನಲವಡೆ, ಮಲ್ಲಿಕಾರ್ಜುನ ಬಿಜಗುಪ್ಪಿ, ಮಲ್ಲಿಕಾರ್ಜುನ ತೋರಣಗಟ್ಟಿ ಹಾಗೂ ಪತ್ರಕರ್ತ ಪ್ರಶಾಂತ ತುಳಜನ್ನವರ ಪಾಲ್ಗೊಂಡಿದ್ದರು.

ತಂತ್ರಜ್ಞಾನದ ಭರಾಟೆಯಲ್ಲಿ ಜಾನಪದ ನಶಿಸುತ್ತಿದೆ – ವಾಲಿಕಾರ

ಸಿಂದಗಿ: ಈ ನಾಡಿನಲ್ಲಿ ಜನಪದ ಸಾಹಿತ್ಯವನ್ನು ರುಮಾಲು ಮತ್ತು ಟೋಪಿ ಹಾಗೂ ಇಲಕಲ್ ಸೀರೆ ಉಟ್ಟ ಮಹಿಳೆಯರು ಉಳಿಸಿಕೊಂಡು ಬಂದಿದ್ದಾರೆ ಇಂದು ಫೇಸ್‍ಬುಕ್ ವಾಟ್ಸಾಪ್ ಭರಾಟೆಯಲ್ಲಿ ಅವಸಾನ ಹಂತ ತಲುಪುತ್ತಿರುವುದು ಖೇದಕರ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಹಾಸೀಂಪೀರ ವಾಲೀಕಾರ ಕಳವಳ ವ್ಯಕ್ತಪಡಿಸಿದರು.ತಾಲೂಕಿನ ಯರಗಲ್ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮನವ...

ನಾಮಪತ್ರ ಸಲ್ಲಿಕೆ

ಸಿಂದಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಹಿನ್ನೆಲೆಯಲ್ಲಿ, ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ವಿಜಯಪುರ ಜಿಲ್ಲೆಯ ಕೆ.ಕೆ.ಕುಲಕರ್ಣಿ ಅವರು ರಾಜ್ಯ ಚುನಾವಣಾ ಅಧಿಕಾರಿ ಸು. ತ. ರಾಮೇಗೌಡ ಅವರಿಗೆ ನಾಮಪತ್ರ ಸಲ್ಲಿಸುತ್ತಿರುವುದು.ಈ ಸಂದರ್ಭದಲ್ಲಿ ನವನಾಡ ಕರ್ನಾಟಕ ಸಂಪಾದಕ ಸೀತಾರಾಮ ಕುಲಕರ್ಣಿ ಅವರು ಉಪಸ್ಥಿತರಿದ್ದರು.

ಊಟಿ; ಗಿರಿವನಗಳ ಮಧುವನ

೨೦೧೨-೧೩ ನಾನು ಮೈಸೂರು ವಿಶ್ವವಿದ್ಯಾಲಯದಲ್ಲಿ ಬಿ.ಈಡಿ ವ್ಯಾಸಂಗ ಮಾಡುತ್ತಿದ್ದ ಸಮಯ. ಬೇಸಿಗೆಯ ವಾತಾವರಣ. ಶನಿವಾರ ಮತ್ತು ರವಿವಾರ ತರಗತಿಗಳಿಗೆ ಬಿಡುವು. ಎರಡು ದಿನಗಳು ರೂಮಿನಲ್ಲಿ ಕುಳಿತುಕೊಳ್ಳುವ ಬದಲು ಎಲ್ಲಿಯಾದರೂ ಪ್ರವಾಸ ಹೊರಡಬೇಕು. ಏನು ಮಾಡುವುದು ಎಂಬ ಯೋಚನೆಯಲ್ಲಿ ತೊಡಗಿದ್ದೆ. ಶುಕ್ರವಾರ ಸಂಜೆ ಅರಮನೆ ಹಾಗು ರಾಮಕೃಷ್ಣ ಆಶ್ರಮಕ್ಕೆ ಹೋಗಿ ಬರುವಾಗ ಬಸ್ ನಿಲ್ದಾಣಕ್ಕೆ ಬಂದು...

ಜಾತ್ರೆಯ ಜೊತೆಗೆ ಕೃಷಿ ಮೇಳ ಆಯೋಜಿಸಿ – ಸಂಸದ ಈರಣ್ಣ ಕಡಾಡಿ

ಮೂಡಲಗಿ- ಗ್ರಾಮಾಂತರ ಪ್ರದೇಶಗಳಲ್ಲಿ ಕೃಷಿಯೇ ಜನರ ಪ್ರಧಾನ ಕಸಬು ಆಗಿರುವುದರಿಂದ ಹಳ್ಳಿಗಳಲ್ಲಿ ನಡೆಯುವ ಜಾತ್ರೆಗಳಲ್ಲಿ ಕೃಷಿ ಮೇಳ ಮತ್ತು ವಿಚಾರ ಸಂಕಿರಣ ಆಯೋಜಿಸುವ ಮೂಲಕ ರೈತರು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನದ ಮಾಹಿತಿ ಪಡೆದು ಕೃಷಿಯನ್ನು ಲಾಭದಾಯಕ ಉದ್ದಿಮೆಯಾಗಿ ಪರಿವರ್ತಿಸಬೇಕಾದ ಅಗತ್ಯವಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣಾ...

ಮಹಾತ್ಮರು, ಶರಣರು ದಾಸೋಹದ ಕಲ್ಪನೆ ನಮಗೆ ಹಾಕಿಕೊಟ್ಟಿದ್ದಾರೆ: ಸಂಸದ ಈರಣ್ಣ ಕಡಾಡಿ

ಬೆಟಗೇರಿ ಗ್ರಾಮದ ಹಾದಿ ಬಸವಣ್ಣ ನೂತನ ಗುಡಿ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ,ಗಣ್ಯರಿಗೆ ಸತ್ಕಾರ ಬೆಟಗೇರಿ: ವಿಶ್ವಗುರು ಬಸವಣ್ಣ 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಸಂಸತ್ತು ರಚನೆ ಮಾಡಿದ್ದರು. ಬಸವಣ್ಣನವರು ಕಾಯಕ, ದಾಸೋಹ, ಪ್ರಸಾದ ತತ್ವಗಳನ್ನು ಸಾರಿ, ಜಾತ್ಯತೀತ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಡಿಪಾಯ ಹಾಕಿ ಇಂದಿಗೂ ಆದರ್ಶಪ್ರಾಯರಾಗಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಗೋಕಾಕ...

ಬೀದರ್ ಬ್ರಿಮ್ಸ್ ಕಾಲೇಜ್ ನಲ್ಲಿ ಹಿಜಾಬ್ ಗೆ ಅವಕಾಶ

ಬೀದರ - ಬಿಎಸ್ಪಿ ನರ್ಸಿಂಗ್ ಪರೀಕ್ಷೆಯಲ್ಲಿ ಮಕ್ಕಳಿಗೆ ತೊಂದರೆಯಾಗಬಾರದೆಂಬ ನಿಟ್ಟಿನಲ್ಲಿ ಬ್ರಿಮ್ಸ್ ನಿರ್ದೇಶಕ ಡಾ. ಚಂದ್ರಕಾಂತ ಚಿಲ್ಲರ್ಗಿ ಹಿಜಾಬ್ ಗೆ ಅವಕಾಶ ನೀಡಿದ್ದಾರೆ.ಬಿಎಸ್ಸಿ ನರ್ಸಿಂಗ್ ಮೈಕ್ರೋಬೈಯಾಲಜಿ ಪರೀಕ್ಷೆಗಳು ಇಂದು ನಡೆಯುತ್ತಿದ್ದು 65 ವಿದ್ಯಾರ್ಥಿಗಳು ಹಾಜರಾಗಿದ್ದು ಅದರಲ್ಲಿ 15 ವಿದ್ಯಾರ್ಥಿ ನಿಯರು ಹಿಜಾಬ್ ಹಾಕಿಕೊಂಡು ಬಂದಿದ್ದಾರೆ. ಹಿಜಾಬ್ ಹಾಕಿಕೊಂಡು ಬಂದವರಿಗೆ ಪರೀಕ್ಷೆ ಬರೆಯಲು ಅನುಮತಿ ನೀಡಲಾಗಿದೆ.ಒಟ್ಟು...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group