Times of ಕರ್ನಾಟಕ
ಸುದ್ದಿಗಳು
ಸಾಯಿ ದೇವಸ್ಥಾನದ ಮುಖ್ಯದ್ವಾರದ ಚೌಕಟ್ಟು ಪ್ರತಿಷ್ಠಾಪನೆ
ಮೂಡಲಗಿ: ಇಲ್ಲಿಯ ಶ್ರೀ ಸಾಯಿ ನೂತನ ದೇವಸ್ಥಾನದ ಮುಖ್ಯದ್ವಾರದ ಚೌಕಟ್ಟನ್ನು ಶುಕ್ರವಾರ ಬೆಳಿಗ್ಗೆ ವಿವಿಧ ಪೂಜಾ ವಿಧಿವಿಧಾನಗಳೊಂದಿಗೆ ಪ್ರತಿಷ್ಠಾಪಿಸಲಾಯಿತು.ಶುದ್ಧ ಸಾಗವಾಣಿಯಲ್ಲಿ ನಿರ್ಮಿಸಿರುವ ಮುಖ್ಯ ದ್ವಾರದ ಚೌಕಟ್ಟನ್ನು ದಾಂಡೇಲಿಯಲ್ಲಿ ಸಿದ್ದಗೊಳಿಸಿರುವರು.ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ಸದಸ್ಯ ಸಂತೋಷ ಸೋನವಾಲಕರ, ಬಸವರಾಜ ವಿ. ಗುಲಗಾಜಂಬಗಿ, ಭೀಮಶಿ ಹೊಸಕೋಟಿ ಹಾಗೂ ನೂರಾರು ಸಂಖ್ಯೆಯಲ್ಲಿ ಸಾಯಿ ಭಕ್ತರು ಭಾಗವಹಿಸಿದ್ದರು.
ಸುದ್ದಿಗಳು
ತಹಶೀಲ್ದಾರ್ ಮೇಲೆ ಹಲ್ಲೆಗೈದವರ ಗಡಿಪಾರಿಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಸರ್ವ ಸಮುದಾಯ ಒಕ್ಕೂಟದಿಂದ ಹುಮನಾಬಾದನಲ್ಲಿ ಪ್ರತಿಭಟನೆ
ಬೀದರ್: ತಹಶೀಲ್ದಾರ ಅವರ ಮೇಲೆ ಮಾರಣಾಂತಿಕ ಹಲ್ಲೆಗೈದವರ ಗಡಿಪಾರಿಗೆ ಆಗ್ರಹಿಸಿ, ಕಲ್ಯಾಣ ಕರ್ನಾಟಕ ಸರ್ವ ಸಮುದಾಯಗಳ ಒಕ್ಕೂಟದಿಂದ ಜಿಲ್ಲೆಯ ಹುಮನಾಬಾದ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಉಪತಹಶೀಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಈ ವೇಳೆ ಮಾತನಾಡಿದ ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಅಧ್ಯಕ್ಷ ಬಾಬುರಾವ ಪೋಚಂಪಳ್ಳಿ ದುಷ್ಕೃತ್ಯ ಗೈದವರನ್ನು ಗೂಂಡಾ ಕಾಯ್ದೆ ಅಡಿ...
Uncategorized
ಇಂದು ಮಠಗಳಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರ ಸಿಗುತ್ತಿದೆ – ಅಲ್ಲಾಪುರ
ಸಿಂದಗಿ: ಮಠ-ಮಾನ್ಯಗಳಿಂದ ಗ್ರಾಮೀಣ ಭಾಗದಲ್ಲಿ ಧಾರ್ಮಿಕ ಸಂಸ್ಕಾರ ಸಿಗುತ್ತಿರುವುದು ದೊಡ್ಡ ಕಾರ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ ಹೇಳಿದರು.ತಾಲೂಕಿನ ಸುಕ್ಷೇತ್ರ ಆರೂಢ ಆಶ್ರಮ ಆಸಂಗಿಹಾಳ ಶ್ರೀ ಸಮರ್ಥ ಸದ್ಗುರು ಆರೂಢ ಸಂಗನಬಸವೇಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ 5 ದಿನಗಳ ಪ್ರವಚನ ಮುಕ್ತಾಯ ಹಾಗೂ ಧರ್ಮಸಭೆಯಲ್ಲಿ ಮಾತನಾಡಿ, ಮೊದಲು...
ಸುದ್ದಿಗಳು
ರೂ.1.70 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ; ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಕನಸು ಭೂಸನೂರ
ಸಿಂದಗಿ: ಕಳೆದ ಉಪ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಹಂತ ಹಂತವಾಗಿ ಮತಕ್ಷೇತ್ರದ ಅಭಿವೃದ್ಧಿಗೆ ಮುಂದಾಗುತ್ತಿದ್ದು ಜನರೇ ನನ್ನ ಉಸಿರು, ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಕನಸಾಗಿದೆ ಎಂದು ಶಾಸಕ ರಮೇಶ ಭೂಸನೂರ ಅಭಿಮತ ವ್ಯಕ್ತಪಡಿಸಿದರು.ತಾಲೂಕಿನ ಬಗಲೂರ ಗ್ರಾಮದಿಂದ ನಾರಾಯಣಪುರ ಕ್ರಾಸ್ ವರೆಗೆ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಕಳೆದ 10 ವರ್ಷದ...
ಸುದ್ದಿಗಳು
ರಾಜ್ಯಕ್ಕೆ ಆಹಾರ ಸಂಸ್ಕರಣಾ ಘಟಕ: ಈರಣ್ಣ ಕಡಾಡಿ
ಮೂಡಲಗಿ: ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯವು ಕರ್ನಾಟಕ ಸೇರಿದಂತೆ ದೇಶಾದ್ಯಂತ ಆಹಾರ ಸಂಸ್ಕರಣಾ ಕ್ಷೇತ್ರದ ಸ್ಥಾಪನೆ/ ಉನ್ನತೀಕಣಕ್ಕೆ ಬೆಂಬಲ ನೀಡಿದ್ದು, 2020-21 ರಿಂದ 2024-25 ವರೆಗಿನ 5 ವರ್ಷಗಳಲ್ಲಿ ಕ್ರೆಡಿಟ್ ಲಿಂಕ್ ಸಬ್ಸಿಡಿ ಮೂಲಕ ಕರ್ನಾಟಕಕ್ಕೆ ಒಟ್ಟು 11,910 ಘಟಕಗಳನ್ನು ಹಂಚಿಕೆ ಮಾಡಲಾಗಿದ್ದು, ರಾಜ್ಯಕ್ಕೆ ಇದುವರೆಗೆ 49.93 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಆಹಾರ...
ಸುದ್ದಿಗಳು
ಮೂಡಲಗಿ ತಾಲ್ಲೂಕು ಕಸಾಪ ಅಧ್ಯಕ್ಷರಾಗಿ ಡಾ. ಸಂಜಯ ಶಿಂಧಿಹಟ್ಟಿ ಆಯ್ಕೆ ‘ಕನ್ನಡದ ಪ್ರಾಮಾಣಿಕ ಸೇವೆ ಮಾಡುವೆ’
ಮೂಡಲಗಿ: ಮೂಡಲಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ನ ನೂತನ ಅಧ್ಯಕ್ಷರಾಗಿ ಇಲ್ಲಿಯ ದಂತ ವೈದ್ಯ ಡಾ. ಸಂಜಯ ಅಪ್ಪಯ್ಯ ಶಿಂಧಿಹಟ್ಟಿ ಅವರು ನೇಮಕರಾಗಿದ್ದಾರೆ.ಇತ್ತೀಚೆಗೆ ಬೆಳಗಾವಿ ಕನ್ನಡ ಭವನದಲ್ಲಿ ಜರುಗಿದ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ಅವರು ಡಾ. ಸಂಜಯ ಶಿಂಧಿಹಟ್ಟಿ ಅವರಿಗೆ ಕನ್ನಡ ಧ್ವಜ ನೀಡಿ ಗೌರವಿಸಿದರು.ದಂತ...
ಲೇಖನ
Thomas Alva Edison Information in Kannada -ಥಾಮಸ್ ಆಲ್ವ ಎಡಿಸನ್
ಇಂದು ನಾವೇನೇನನ್ನು ಉಪಯೋಗಿಸುತ್ತಿದ್ದೇವೋ ಅಂತಹ ಬಹುತೇಕ ವಸ್ತುಗಳಿಗೆ ಪ್ರತ್ಯಕ್ಷವಾಗಿ ಇಲ್ಲವೇ ಪರೋಕ್ಷವಾಗಿ ಕಾರಣಕರ್ತರಾಗಿಯೂ ಹಾಗೂ ಮುಂದೆ ಬಂದ ಹಲವಾರು ಬುದ್ಧಿವಂತ ಸಾಹಸಿಗಳಿಗೆ ಪ್ರೇರಕರೂ ಆದ ಮಹಾನ್ ವಿಜ್ಞಾನಿ ಥಾಮಸ್ ಆಲ್ವಾ ಎಡಿಸನ್ನರು ಜನಿಸಿದ ದಿನ ಫೆಬ್ರುವರಿ 11. ಪರಿಶ್ರಮ, ಬುದ್ಧಿವಂತಿಕೆ, ವ್ಯವಹಾರ ಚಾತುರ್ಯ ಇವುಗಳ ಸಂಗಮವೇ ಯಶಸ್ಸು ಎನ್ನುವುದಕ್ಕೆ ಮಾದರಿ ಥಾಮಸ್ ಆಲ್ವಾ ಎಡಿಸನ್.ಥಾಮಸ್...
ಸುದ್ದಿಗಳು
ಮೊದಲಿನಂತೆ ಮಕ್ಕಳು ಶಾಲೆಗೆ ಬರಲಿ – ಖಾಶೆಂಪೂರ
ಬೀದರ - ಮಕ್ಕಳು ಮೊದಲು ಹೇಗೆ ಶಾಲೆಗೆ ಬರುತ್ತಿದ್ದರೋ ಹಾಗೆಯೇ ಬರಬೇಕು ಹೊಸದೇನನ್ನೂ ಮಾಡಬಾರದು ಎಂದು ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದ್ದಾರೆ.ಹಿಜಾಬ ವಿವಾದದ ಹಿನ್ನೆಲೆಯಲ್ಲಿ ಬೀದರ್ ನಲ್ಲಿ ಅವರು ಪತ್ರಕರ್ತರೊಡನೆ ಮಾತನಾಡಿದರು.ಮಕ್ಕಳನ್ನು ರಾಜಕೀಯವಾಗಿ ಬಳಸಿಕೊಳ್ಳುವುದ ತಪ್ಪು. ಮಕ್ಕಳನ್ನು ತಪ್ಪು ದಾರಿಗೆ ಎಳೆಯಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ರಾಜಕೀಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಖಾಶಂಪೊರ್...
ಸುದ್ದಿಗಳು
ಡಾ. ಸಚಿನ ಮೂಡಲಗಿ ಕಣ್ಣಿನ ನೂತನ ಆಸ್ಪತ್ರೆಯ ಪ್ರಾರಂಭ
ಮೂಡಲಗಿ: ಇಲ್ಲಿಯ ಡಾ. ಸಚಿನ ಮೂಡಲಗಿ ಕಣ್ಣಿನ ನೂತನ ಆಸ್ಪತ್ರೆಯು ಕಾಲೇಜು ರಸ್ತೆಯಲ್ಲಿ ನಿಂಗಪ್ಪ ಪಿರೋಜಿ ಅವರ ಕಟ್ಟಡದಲ್ಲಿ ಪ್ರಾರಂಭಗೊಂಡಿತು.ಮೂಡಲಗಿ ಶಿವಬೋಧರಂಗಮಠದ ಪೀಠಾಧಿಪತಿಗಳಾದ ದತ್ತಾತ್ರೇಯಬೋಧ ಸ್ವಾಮೀಜಿ ಹಾಗೂ ಶ್ರೀಧರಬೋಧ ಸ್ವಾಮೀಜಿಯವರು ದೀಪ ಬೆಳಗಿಸುವ ಮೂಲಕ ಆಸ್ಪತ್ರೆಯ ಸೇವೆಗೆ ಚಾಲನೆ ನೀಡಿ ಮಾತನಾಡಿ,‘ಮನುಷ್ಯನಿಗೆ ಕಣ್ಣುಗಳು ಅತ್ಯಂತ ಮಹತ್ವವಾಗಿವೆ. ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಂಡು ಬದುಕಿನಲ್ಲಿ ಒಳ್ಳೆಯ ದೃಷ್ಟಿ...
ಸುದ್ದಿಗಳು
ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಗೆ ನೇಮಕ
ಸಿಂದಗಿ: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ ಅಧ್ಯಕ್ಷೆ ಡಾ|| ಬಿ. ಪುಷ್ಪಾ ಅಮರನಾಥ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ ರವರ ಆದೇಶದ ಮೇರೆಗೆ ವಿಜಯಪೂರ ಜಿಲ್ಲಾ ಮಹಿಳಾ ಕಾಂಗ್ರೆಸ ಸಮಿತಿ ಅಧ್ಯಕ್ಷೆ ಶ್ರಿಮತಿ ವಿದ್ಯಾರಾಣಿ ತುಂಗಳ ರವರು ಸಿಂದಗಿ ವಿದಾನಸಭಾ ಮತಕ್ಷೇತ್ರದ ಮಹಿಳಾ ಸಂಘಟನೆ ಬಲಪಡಿಸಲು ಶ್ರೀಮತಿ ಮಹಾನಂದಾ ಬಮ್ಮಣಿ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



