Times of ಕರ್ನಾಟಕ

ಶ್ರೀ ಮಧ್ವನವಮಿ ಅಂಗವಾಗಿ ಸಾಧಕರಿಗೆ ‘ಶ್ರೀಮಧ್ವೇಶಾನುಗ್ರಹ ’ ಪ್ರಶಸ್ತಿ ಪ್ರದಾನ

ಬೆಂಗಳೂರು - ಆಚಾರ್ಯ ಪುರುಷರಲ್ಲಿ ಅತ್ಯಂತ ಮಹತ್ವದ ಸ್ಥಾನವನ್ನು ಪಡೆದವರು ಅಚಾರ್ಯ ಶಂಕರ, ರಾಮಾನುಜ ಮತ್ತು ಮಧ್ವರು. ವಿಶ್ವಮಾನ್ಯವಾದ ಸಂದೇಶ ಹೊತ್ತು ಬಂದ ಈ ಮೂವರಲ್ಲಿ ಮಧ್ವರು ಕನ್ನಡದ ಕೊಡುಗೆಯೆಂಬುದು ಹೆಮ್ಮೆಯ ಸಂಗತಿ, ಅವರ ಚಿಂತನೆಗಳು ಬೋಧಪ್ರದ. ತಮ್ಮ ಇನ್ನೊಂದು ಪ್ರತಿಕೃತಿಯಂತಿರುವ ದಿವ್ಯಜ್ಞಾನ ಸಂಪತ್ತನ್ನು ಸಜ್ಜನರ ವಿನಿಯೋಗಕ್ಕೆ ನೀಡಿದ ಈ ಮಹಿಮರು ಜ್ಞಾನಬಲದೈಸಿರಿಗಳ ಅದ್ಭುತ...

ಪ್ರೇಮ ಕವಿಗೋಷ್ಠಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

ಕಲೆ -ಸಾಹಿತ್ಯ -ಸಾಂಸ್ಕೃತಿಕ ವೇದಿಕೆ ‘ಸಮ್ಮಿಲನ’ ವತಿಯಿಂದ 252ನೇ ಮಾಸಿಕ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಫೆ. 13, ಭಾನುವಾರ ದಂದು ನಗರದ ಶೇಷಾದ್ರಿಪುರ ಅಂಚೆ ಕಚೇರಿ ಪಕ್ಕದ ಕೆನ್ ಕಲಾ ಶಾಲೆಯಲ್ಲಿ ಬೆಳಿಗ್ಗೆ 11.00 ಗಂಟೆಗೆ ಪ್ರೇಮ ಕವಿಗೋಷ್ಠಿ- ಪ್ರೇಮ ಗೀತಗಾಯನ ಹಾಗು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿದೆ.ಹಿರಿಯ ಪತ್ರಕರ್ತ ರು.ಬಸಪ್ಪ ರವರು ಅಂಕಣಕಾರ ಡಾ.ಗುರುರಾಜ...

ಕೆನರಾ ಬ್ಯಾಂಕಿನ ಸಾಮಾಜಿಕ ಕಾಳಜಿ ಶ್ಲಾಘನೀಯ : ಪ್ರೊ. ಎಂ. ರಾಮಚಂದ್ರಗೌಡ

ಬೆಳಗಾವಿ - ದಿ. 10ರಂದು ನಗರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಘಟಕ ಮಹಾವಿದ್ಯಾಲಯದಲ್ಲಿ ಬೆಳಗಾವಿ ಜಿಲ್ಲೆಯ ಕೆನರಾ ಬ್ಯಾಂಕಿನ ಕ್ಷೇತ್ರೀಯ ಕಾರ್ಯಾಲಯವು ಸಾಮಾಜಿಕ ಹೊಣೆಗಾರಿಕೆಯ ಅಡಿಯಲ್ಲಿ ಮಹಾವಿದ್ಯಾಲಯಕ್ಕೆ ಕಾಣಿಕೆಯಾಗಿ ನೀಡಿದ ಕುಡಿಯುವ ನೀರಿನ ಶುದ್ಧೀಕರಣ ಘಟಕವನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎಂ. ರಾಮಚಂದ್ರಗೌಡ ಅವರು ಉದ್ಘಾಟಿಸಿ ಮಾತನಾಡಿದರು.ಮನುಷ್ಯನ ಆರೋಗ್ಯವು...

ಶನಿವಾರದಂದು ಇಬಾಹ್ರಿಂ ಸುತಾರ ಕುರಿತು ವೆಬಿನಾರ್ ಆಯೋಜನೆ

ಬೆಳಗಾವಿ : ಇತ್ತೀಚೆಗೆ ನಮ್ಮನ್ನಗಲಿದ ಕನ್ನಡ ನಾಡಿನ ಶ್ರೇಷ್ಠ ಪ್ರವಚನಕಾರ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವದರ ಜೊತೆಗೆ ಅವರ ಜೀವನ ಸಂದೇಶದ ಕುರಿತು ಶನಿವಾರ ದಿನಾಂಕ ೧೨ ರಂದು ಸಂಜೆ ೫ ಗಂಟೆಗೆ ಕಸಾಪ ಚಿಕ್ಕೋಡಿ ತಾಲೂಕಾ ಘಟಕದಿಂದ ವೆಬಿನಾರನ್ನು ಗೂಗಲ್ ಮೀಟ್ ಮುಖಾಂತರ ಆಯೋಜಿಸಲಾಗಿದೆ ಎಂದು ಕಸಾಪ ಚಿಕ್ಕೋಡಿ...

ಉಪಗ್ರಹಗಳಿಂದ ಭಾರತಕ್ಕೆ ವಿವಿಧ ಸೇವೆಗಳು ಲಭ್ಯ

ಮೂಡಲಗಿ: ಭಾರತವು ಬಾಹ್ಯಾಕಾಶದಲ್ಲಿ ಒಟ್ಟು 53 ಕಾರ್ಯಾಚರಣಾ ಉಪಗ್ರಹಗಳನ್ನು ಹೊಂದಿದ್ದು, ಇದು ರಾಷ್ಟ್ರಕ್ಕೆ ವಿವಿಧ ಗುರುತಿಸಲ್ಪಟ್ಟ ಸೇವೆಗಳನ್ನು ಒದಗಿಸುತ್ತದೆ ಎಂದು ಕೇಂದ್ರ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯ, ಪ್ರಧಾನ ಮಂತ್ರಿ ಕಚೇರಿ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆಂದು ಸಂಸದ ಈರಣ್ಣ ಕಡಾಡಿ ಹೇಳಿದರು.ಗುರುವಾರ ಫೆ-10...

ನದಾಫ್, ಪಿಂಜಾರ ನಿಗಮಕ್ಕೆ ಆಗ್ರಹಿಸಿ ಮನವಿ

ಮೂಡಲಗಿ: ಕರ್ನಾಟಕ ರಾಜ್ಯದಲ್ಲಿ ನದಾಫ್,ಪಿಂಜಾರ ಸಮಾಜಕ್ಕೆ ಪ್ರತ್ಯೇಕ ನಿಗಮವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿ ರಾಜ್ಯ ನದಾಫ್,ಪಿಂಜಾರ ಸಂಘ ಮೂಡಲಗಿ ತಾಲೂಕಾ ಘಟಕದ ಪದಾಧಿಕಾರಿಗಳು ತಹಸೀಲ್ದಾರ ಡಿ ಜಿ ಮಹಾತ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಗುರುವಾರಂದು ಮನವಿ ಸಲ್ಲಿಸಿದರು.ಈ ಸಮಯದಲ್ಲಿ ತಾಲೂಕಾ ಘಟಕದ ಅಧ್ಯಕ್ಷ ಅನ್ವರ ನದಾಫ್ ಮಾತನಾಡಿ, ರಾಜ್ಯದಲ್ಲಿ ನದಾಫ್,ಪಿಂಜಾರ ಸಮಾಜ 30 ಲಕ್ಷ...

ಮಣ್ಣಿನ ಫಲವತ್ತತೆ ಸರ್ವಕಾಲಿಕವಾಗಿ ಉಳಿಯಬೇಕು- ಬಾಳಪ್ಪ ಬೆಳಕೂಡ

ಮೂಡಲಗಿ: ‘ಕೃಷಿಗೆ ಮೂಲವಾಗಿರುವ ಮಣ್ಣಿನ ಫಲವತ್ತತೆಯನ್ನು ರೈತರು ಸಾರ್ವಕಾಲಿಕವಾಗಿ ಉಳಿಸಿಕೊಂಡು ಬೆಳೆಯಲ್ಲಿ ಉತ್ತಮ ಇಳುವರಿಯನ್ನು ಪಡೆದುಕೊಳ್ಳಬೇಕು’ ಎಂದು ಪ್ರದೇಶ ಕೃಷಿಕ ಸಮಾಜ ರಾಜ್ಯ ಪ್ರತಿನಿಧಿ ಬಾಳಪ್ಪ ಬಿ. ಬೆಳಕೂಡ ಹೇಳಿದರು.ತಾಲ್ಲೂಕಿನ ರಾಜಾಪೂರ ಗ್ರಾಮದಲ್ಲಿ ಪ್ರದೇಶ ಕೃಷಿಕ ಸಮಾಜ ಗೋಕಾಕ ತಾಲ್ಲೂಕು ಘಟಕದಿಂದ ಆಯೋಜಿಸಿದ ರೈತ ದಿನಾಚರಣೆ ಹಾಗೂ ಮಣ್ಣು ಆರೋಗ್ಯ ಕುರಿತು ಚಿಂತನ ಗೋಷ್ಠಿಯನ್ನು...

ಜಿಮ್ ಕೇಂದ್ರಕ್ಕೆ ಶಾಸಕ ಭೂಸನೂರ ಭೇಟಿ

ಸಿಂದಗಿ: ಪಟ್ಟಣದ ಕ್ರೀಡಾಂಗಣಕ್ಕೆ ಶಾಸಕ ರಮೇಶ ಭೂಸನೂರ ಭೇಟಿ ನೀಡಿ ಜಿಮ್ ಕೇಂದ್ರವನ್ನು ವೀಕ್ಷಿಸಿದ ಸಂದರ್ಭದಲ್ಲಿ ಕ್ರೀಡಾಂಗಣದಲ್ಲಿ ಹೈಮಾಸ್ಕ ದೀಪ, ಒಳಾಂಗಣ ಕ್ರೀಡಾಂಗಣ ನಿರ್ಮಾಣ ಮತ್ತು ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಮಾಡಿ ಕ್ರೀಡಾಭಿಮಾನಿಗಳಿಗೆ ಅನುಕೂಲ ಮಾಡಿಕೊಡುವಂತೆ ಕ್ರೀಡಾಭಿಮಾನಿಗಳು ಮನವಿ ಮಾಡಿಕೊಂಡರು.ಮನವಿಗೆ ಸ್ಪಂದಿಸಿ ಮಾತನಾಡಿದ ಶಾಸಕ ರಮೇಶ ಭೂಸನೂರ, ಮೊದಲನೇ ಬಾರಿಗೆ ಶಾಸಕನಾದ ಸಂದರ್ಭದಲ್ಲಿ...

ಕುಬೇರನ ಜನನ ಕಥೆ

ಕುಬೇರ ಮಂತ್ರ "ಓಂ ಯಕ್ಷಾಯ ಕುಬೇರಾಯ ವೈಶ್ರವಣಾಯ ಧನ - ದಾನ್ಯಧಿ ಪತಯೇ ಧನ ಧಾನ್ಯ ಸಮೃದ್ಧಿಂ ಮೇ ದೇಹಿ ದಾಪಯೇ ಸ್ವಾಹಾ"ಕುಬೇರ ಧನ ಪ್ರಾಪ್ತಿ ಮಂತ್ರ ಓಂ ಶ್ರೀಂ ಹ್ರೀಂ ಕ್ಲೀಂ ಶ್ರೀಂ ಕ್ಲೀಂ ವಿತ್ತೇಶ್ವರಾಯ ನಮಃ !! ಕುಬೇರ ಹಿಂದೂ ಪುರಾಣಗಳ ಪ್ರಕಾರ ಯಕ್ಷ ಮತ್ತು ಹಣದ ದೇವತೆ. ಅಷ್ಟದಿಕ್ಪಾಲಕರಲ್ಲೂಬ್ಬನು. ಉತ್ತರ ದಿಕ್ಕಿನ ಅಧಿಪತಿ. 'ಕುಬೇರ'...

ಇಂದಿನ ರಾಶಿ ಭವಿಷ್ಯ ಗುರುವಾರ (10-02-2022)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ವೆಚ್ಚದ ಏರಿದರೂ ಆದಾಯದಲ್ಲಿನ ಹೆಚ್ಚಳ ನಿಮ್ಮ ಖರ್ಚುಗಳನ್ನು ನೋಡಿಕೊಳ್ಳುತ್ತದೆ. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಇಂದು ಕೈಗೊಂಡ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ. ವೃಷಭ ರಾಶಿ: ಇಂದು, ನಿಮ್ಮ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group