Times of ಕರ್ನಾಟಕ
ಸುದ್ದಿಗಳು
‘ತನ್ಮಯ ಪ್ರಕಾಶನ’ ಬೆಳಗಾವಿ ಅವರಿಂದ ‘ಚಿಂತನ ಚಾವಡಿ ಗೋಷ್ಠಿ’
ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆ ನಿಮಿತ್ತ ಸಾಹಿತಿಗಳು, ಬುದ್ಧಿಜೀವಿಗಳು ಮತ್ತು ಚಿಂತಕರು ಸೇರಿಕೊಂಡು ಸಾಂಸ್ಕೃತಿಕವಾಗಿ, ಸಾಮಾಜಿಕವಾಗಿ, ಆಧ್ಯಾತ್ಮಿಕವಾಗಿ ಹತ್ತು ಹಲವು ವೈವಿಧ್ಯಮಯ ಚಿಂತನ ಗೋಷ್ಠಿಗಳನ್ನು ಹಮ್ಮಿಕೊಳ್ಳುವ ಉದ್ದೇಶದಿಂದ ಕಳೆದ ಸೆಪ್ಟೆಂಬರ್ ತಿಂಗಳಿನಿಂದ ವಿಚಾರಗೋಷ್ಠಿ, ಪುಸ್ತಕ ವಿಮರ್ಶೆ, ವ್ಯಕ್ತಿ ಅಧ್ಯಯನ, ಐತಿಹಾಸಿಕ ಘಟನೆಗಳ ಮೆಲುಕು, ಇತಿಹಾಸದಲ್ಲಿ ಮರೆತುಹೋದ ಮಹಾನ್ ಸಾಧಕರ ಕುರಿತು ಚರ್ಚೆ ಹೀಗೆ...
ಸುದ್ದಿಗಳು
ವಿಶ್ವ ಕ್ಯಾನ್ಸರ್ ದಿನಾಚರಣೆ ನಿಮಿತ್ತ ಆರೋಗ್ಯ ಶಿಬಿರ
ಸಿಂದಗಿ: ಪ್ರತಿಯೊಬ್ಬರು ಆರೋಗ್ಯದಿಂದ ಇರಬೇಕು ಎಂದರೆ ನೀವೂ ಆರು ತಿಂಗಳಿಗೊಮ್ಮೆ ಬಿ.ಪಿ ಹಾಗೂ ಶುಗರ್ ತಪಾಸಣೆ ಮಾಡಿಸಿಕೊಳ್ಳಬೇಕು. ಆದ್ದರಿಂದ ಸಿಂದಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿ ನಿಮ್ಮ ಊರಿಗೆ ಬಂದಿರುತ್ತದೆ ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಸಂಗಮ ಸಂಸ್ಥೆಯ ಕಾರ್ಯಕರ್ತೆ ಶ್ರೀಮತಿ ತೇಜಸ್ವಿನಿ ಹಳ್ಳದಕೇರಿ ಕರೆ ನೀಡಿದರು.ತಾಲೂಕಿನ ಬ್ಯಾಕೋಡ ಗ್ರಾಮದಲ್ಲಿ ಸಂಗಮ ಸಂಸ್ಥೆಯ ಹಾಗೂ...
ಸುದ್ದಿಗಳು
ವೀರಭದ್ರೇಶ್ವರ ಸ್ವಾಮಿಯ 108 ಅಡಿ ಎತ್ತರದ ಪ್ರತಿಮೆ ನಿರ್ಮಿಸಲು ದೇಣಿಗೆಗೆ ಚಾಲನೆ
ಮೂಡಲಗಿ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ವಿಜಯನಗರ ಜಿಲ್ಲೆಯ ಹಂಪಿ ಹತ್ತಿರ ವಿಶ್ವದಲ್ಲಿಯೇ ಮೊದಲ ಬಾರಿಗೆ ಆಂಜನೇಯಸ್ವಾಮಿಗೆ ಲಿಂಗ ದೀಕ್ಷೆ ನೀಡಿದ ಶ್ರೀ ವೀರಭದ್ರೇಶ್ವರ ಸ್ವಾಮಿಯ 108 ಅಡಿ ಎತ್ತರದ ಪ್ರತಿಮೆಯನ್ನು ನಿರ್ಮಿಸಲು ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರಾದ ಪ್ರದೀಪ ಕಂಕಣವಾಡಿ ಅವರ ಸ್ವಗ್ರಾಮವಾದ ಮೂಡಲಗಿ ತಾಲ್ಲೂಕಿನ ರಾಜಾಪೂರ ಗ್ರಾಮದ ಮುಖಂಡ ವಿಠ್ಠಲ ಪಾಟೀಲ...
ಸುದ್ದಿಗಳು
ಫೆ.20ರಂದು ವರ್ಚುವಲ್ ಸಭೆಗೆ ನೌಕರರರು ಭಾಗವಹಿಸಲು ಮನವಿ
ಮೂಡಲಗಿ: ಇದೆ ತಿಂಗಳು ಫೆ.20ರಂದು ಶಿವಮೊಗ್ಗದ ಸಾಗರ ರಸ್ತೆಯ ದ್ವಾರಕಾ ಕನ್ವೆನ್ಷನ್ ಹಾಲ್ನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಮಟ್ಟದ ಸರ್ವ ಸದಸ್ಯರ ವಿಶೇಷ ಸಭೆಗೆ ಆಗಮಿಸುವಂತೆ ಮೂಡಲಗಿ ತಾಲೂಕಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆನಂದ ಹಂಜ್ಯಾಗೋಳ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.ಸಭೆಯ ಅಧ್ಯಕ್ಷತೆಯನ್ನು ಸಂಘದ ರಾಜ್ಯಾಧ್ಯಕ್ಷ...
ಸುದ್ದಿಗಳು
ಬೈಲಹೊಂಗಲ ಕಸಾಪ ಅಧ್ಯಕ್ಷರಾಗಿ ಎನ್ ಆರ್ ಠಕ್ಕಾಯಿ ; ದಕ್ಷತೆ, ಕ್ರಿಯಾಶೀಲತೆ, ಸೃಜನಶೀಲತೆಗೆ ಒಲಿದ ಹುದ್ದೆ
ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ, ಪರಂಪರೆಯ ರಕ್ಷಣೆಯ ಸದಾಶಯದೊಂದಿಗೆ ಸ್ಥಾಪಿತಗೊಂಡ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಹೆಮ್ಮೆಯ ಸಂಸ್ಥೆ. ಪರಿಷತ್ತಿನ ಧ್ಯೇಯೋದ್ದೇಶಗಳನ್ನು ಈಡೇರಿಸುವಲ್ಲಿ ಹಾಗೂ ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸುವಂತೆ ಮಾಡುವಲ್ಲಿ ಪರಿಷತ್ತಿನ ಎಲ್ಲ ಪದಾಧಿಕಾರಿಗಳ ಜವಾಬ್ದಾರಿ ಹಿರಿದಾದುದು. ಇಂತಹ ಮಹತ್ತರ ಹೊಣೆಯನ್ನು ಹೊತ್ತು ಬೈಲಹೊಂಗಲ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ...
ಸುದ್ದಿಗಳು
ಶ್ರೀ ಶಿವಬೋಧರಂಗ ಪಿ. ಕೆ. ಪಿ. ಎಸ್ ದಿಂದ ದ್ವಿಚಕ್ರ ವಾಹನ ವಿತರಣೆ
ಮೂಡಲಗಿ: ಪಟ್ಟಣದ ಶ್ರೀ ಶಿವಬೋಧರಂಗ ಪ್ರಾಥಮಿಕ ಸಹಕಾರಿ ಸಂಘದಿಂದ ನಾಲ್ಕು ದ್ವಿಚಕ್ರ ವಾಹನಗಳನ್ನು ಗುರುವಾರ ವಿತರಿಸಲಾಯಿತು.ಈ ಸಮಯದಲ್ಲಿ ಸಂಘದ ಅಧ್ಯಕ್ಷ ವಿಜಯಕುಮಾರ ಸೋನವಾಲಕರ, ಉಪಾಧ್ಯಕ್ಷ ಸದಾಶಿವ ತಳವಾರ, ನಿರ್ದೇಶಕರಾದ ಬಸವರಾಜ ಕುರಬಗಟ್ಟಿ, ವಿನೋದ ಪಾಟೀಲ, ವೀರಣ್ಣ ಸೋನವಾಲಕರ, ಸತೀಶ ಲಂಕೆಪ್ಪನವರ, ಮಾರುತಿ ಶಾಬನ್ನವರ, ಸಂಘದ ಕಾರ್ಯ ನಿರ್ವಾಹಕ ಅಧಿಕಾರಿ ಅಶೋಕ ಮಹಾರಡ್ಡಿ, ವಿಶಾಲ ಜಾಧವ,...
ಸುದ್ದಿಗಳು
ಐಟಿಐ ತರಬೇತಿ ಮುಗಿಸಿದ ವಿದ್ಯಾರ್ಥಿಗಳಿಗೆ ಟೊಯೊಟಾ ಕಂಪನಿಯಲ್ಲಿ ಅಪ್ರೈಂಟಿಸ್ ಶಿಪ್ ತರಬೇತಿಗಾಗಿ ಸುವರ್ಣಾವಕಾಶ
ಮೂಡಲಗಿ: ಅರಭಾವಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ದಲ್ಲಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಇವರಿಂದ ಅಪ್ರೈಂಟಿಸ್ ಶಿಪ್ ತರಬೇತಿಗಾಗಿ ಆಯ್ಕೆ ಮಾಡಲು ಜಿಟಿಟಿಸಿ ಕಾಲೇಜಿನಲ್ಲಿ ಫೆ.೭ರಿಂದ ಫೆ.೧೧ರವರೆಗೆ ಐದು ದಿನಗಳ ಕಾಲ ತರಬೇತಿ ನಡೆಯುತ್ತಿದ್ದು, ತರಬೇತಿಯ ನಂತರ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಟೊಯೊಟಾ ಕಂಪನಿಗೆ ಕಳುಹಿಸಿಕೊಡಲಾಗುವುದು ಎಂದು ಜಿಟಿಟಿಸಿ ಪ್ರಾಂಶುಪಾಲರಾದ ಉಮೇಶ ಎಸ್. ಬಡಕುಂದ್ರಿ...
ಸುದ್ದಿಗಳು
ಶಿವಾ ಫೌಂಡೇಶನ್ ಕಾರ್ಯ ಶ್ಲಾಘನೀಯ-ಮರ್ದಿ
ಮೂಡಲಗಿ: ಆರ್ಥಿಕವಾಗಿ ಹಿಂದುಳಿದಿರುವ ಹಾಗೂ ಅನಾಥ ವಿದ್ಯಾರ್ಥಿಗಳಿಗೆ ಗೋಕಾಕದ ಶಿವಾ ಫೌಂಡೇಶನ್ ರವರು ನೋಟಬುಕ್ ಹಾಗೂ ಕಲಿಕೋಪಕರಣಗಳನ್ನು ನೀಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ತುಕ್ಕಾನಟ್ಟಿ ಗ್ರಾಮ ಪಂಚಾಯತ ಅಧ್ಯಕ್ಷ ಕುಮಾರ ಮರ್ದಿ ಹೇಳಿದರು.ಅವರು ಮೂಡಲಗಿ ತುಕ್ಕಾನಟ್ಟಿಯ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶಿವಾ ಫೌಂಡೇಶನ್ ರವರು ಕೊಡಮಾಡಿದ ಕಲಿಕೋಪಕರಣಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿ,...
ಸುದ್ದಿಗಳು
ಮೂಡಲಗಿಯಲ್ಲಿ ಉಪ ನೋಂದಣಿ ಕಚೇರಿ ಆರಂಭಿಸಲು ಸ್ಥಳ ಪರಿಶೀಲಿಸಿದ ಡಿಆರ್ ಅಪರಂಜಿ ಮತ್ತು ಎಸಿ ಬಗಲಿ
ಮೂಡಲಗಿ- ಮೂಡಲಗಿಗೆ ಹೊಸ ಉಪ ನೋಂದಣಿ ಕಛೇರಿ ಮಂಜೂರಾದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಬುಧವಾರದಂದು ಕಛೇರಿಗೆ ಅಗತ್ಯವಿರುವ ಸ್ಥಳವನ್ನು ಪರಿಶೀಲನೆ ನಡೆಸಿದರು.ಪಟ್ಟಣದ ತಹಶಿಲ್ದಾರರ ಕಚೇರಿಗೆ ಹೊಂದಿಕೊಂಡಿರುವ ಮೂರು ಕೊಠಡಿಗಳನ್ನು ಪರಿಶೀಲಿಸಿದ ಜಿಲ್ಲಾ ನೋಂದಣಿ ಅಧಿಕಾರಿ ಶಿವಕುಮಾರ ಅಪರಂಜಿ ಅವರು, ಈ ಮೂರು ಕೊಠಡಿಯಲ್ಲಿ ಹೊಸ ಉಪ ನೋಂದಣಿ ಕಚೇರಿಯನ್ನುಆರಂಭಿಸಲಾಗುವುದು. ಶೀಘ್ರವಾಗಿ ಮೂಡಲಗಿಯಲ್ಲಿ...
ಸುದ್ದಿಗಳು
ಎಲ್ಲ ಜಿಲ್ಲೆಗಳಲ್ಲಿ ಐಸಿಡಿಎಸ್ ಯೋಜನೆ
ಮೂಡಲಗಿ: ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆ (ಐಸಿಡಿಎಸ್) ಯೋಜನೆಯಡಿ ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ ಜಾರಿಗೊಳಿಸಲಾಗಿದೆ. ರಾಜ್ಯಾದ್ಯಂತ 51,23,930 ಫಲಾನುಭವಿಗಳನ್ನು ಗುರುತಿಸಲಾಗಿದೆ. ಅಂಗನವಾಡಿ ಸೇವಾ ಯೋಜನೆಯಡಿ ಪ್ರಸಕ್ತ 2020-21ನೇ ಸಾಲಿನಲ್ಲಿ ರೂ. 68,641,75 ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಲಿಖಿತ ಉತ್ತರದಲ್ಲಿ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



