Times of ಕರ್ನಾಟಕ

ಈಪುರು ಕೃಷ್ಣ ಹಾಗು ರವಿಗೌಡ ಅವರ ಕನಸಿನ ಸಿನಿಮಾ ರೌಡಿ ಬೇಬಿ ಚಿತ್ರ 11 ಕ್ಕೆ ಬಿಡುಗಡೆ

ಎಸ್ ಎಸ್ ರವಿಗೌಡ - ದಿವ್ಯ ಸುರೇಶ್(ಬಿಗ್ ಬಾಸ್) ಅಭಿನಯದ ಚಿತ್ರ ಫೆಬ್ರವರಿ 11ರಂದು ಬಿಡುಗಡೆಯಾಗಲಿದೆ.ಫೆಬ್ರವರಿ 14 ರಂದು ವಿಶ್ವದಾದ್ಯಂತ ಪ್ರೇಮಿಗಳ ದಿನ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಎಸ್ ಎಸ್ ರವಿಗೌಡ ಹಾಗೂ ಬಿಗ್ ಬಾಸ್ ಖ್ಯಾತಿಯ ದಿವ್ಯ ಸುರೇಶ್ ನಾಯಕ -ನಾಯಕಿಯಾಗಿ ಅಭಿನಯಿಸಿರುವ "ರೌಡಿ ಬೇಬಿ" ಚಿತ್ರ ತೆರೆಗೆ ಬರುತ್ತಿದೆ. ಈ ಚಿತ್ರ...

ಕನ್ನಡ ಸಾಹಿತ್ಯದ ಪರಿಚಾರಕರು ಡಾ. ವೈ. ಎಂ. ಯಾಕೊಳ್ಳಿ – ರಮೇಶ ಮುರಂಕರ

ಮುನವಳ್ಳಿ: "ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡಾ. ವೈ. ಎಂ. ಯಾಕೊಳ್ಳಿ ಯವರು ಕನ್ನಡ ಮನಸುಗಳನ್ನು ಒಗ್ಗೂಡಿಸಿ ವಿವಿಧ ರಚನಾತ್ಮಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಹೋಗುವ ಮನೋಭಾವವನ್ನು ಹೊಂದಿರುವ ಇವರು ಕನ್ನಡ ಸಾಹಿತ್ಯ ದ ಪರಿಚಾರಕ ರು ಎಂದರೆ ಅತಿಶಯೋಕ್ತಿ ಯಲ್ಲ.ಮೂರು ಅವಧಿಯಲ್ಲಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಯಾಗಿ...

ಕ್ಯಾನ್ಸರ್ ಪೀಡಿತರ ಸಂಖ್ಯೆ ಹೆಚ್ಚುತ್ತಿರುವುದು ಕಳವಳಕಾರಿ – ಸಿ.ಎಮ್. ದೇಗಿಲ್

ಸಿಂದಗಿ: ಮನುಕುಲವನ್ನು ಕಾಡುತ್ತಿರುವ ಕಾಯಿಲೆಗಳಲ್ಲಿ ಕ್ಯಾನ್ಸರ್ ಕೂಡಾ ಒಂದು. ಇದು ಉಂಟು ಮಾಡುವ ನೋವು ಮತ್ತು ಇನ್ನಿತರ ಸಮಸ್ಯೆಗಳು ಅನೇಕ. ಕಳವಳದ ವಿಷಯವೇನೆಂದರೆ ಕ್ಯಾನ್ಸರ್ ರೋಗ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು, ಜನರು ವಿವಿಧ ಬಗೆಯ ಕ್ಯಾನ್ಸರ್ ನಿಂದ ನರಳುತ್ತಿದ್ದಾರೆ ಎಂದು ಐ.ಸಿ.ಟಿ.ಸಿ. ಆಪ್ತಸಮಾಲೋಚಕ ಚನ್ನಬಸವಣ್ಣ ಎಂ ದೇಗಿಲ್ ಹೇಳಿದರು.ತಾಲೂಕಿನ ಮೋರಟಗಿ ಸಮುದಾಯ...

ಸವಿತಾ ಸಮಾಜ ಮುಖ್ಯವಾಹಿನಿಗೆ ಬರಬೇಕು

ಸಿಂದಗಿ: ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಮೂಲದ ಕುರಿತು ಅರಿವು ಹೊಂದಿರಬೇಕು. ಸವಿತಾ ಮಹರ್ಷಿಗಳು ಸಾಮವೇದ ರಚನೆ ಮಾಡಿದ್ದರು. ಇವರ ಪುತ್ರಿ ಗಾಯತ್ರಿ ಮಂತ್ರ ರಚಿಸಿದ್ದರು ಎನ್ನುವ ಐಹಿತ್ಯವಿದೆ. ಯುವ ಜನಾಂಗಕ್ಕೆ ಸವಿತಾ ಮಹರ್ಷಿಗಳ ಬದುಕು ಆದರ್ಶಪ್ರಾಯವಾಗಿದೆ ಎಂದು ತಹಶೀಲ್ದಾರ ನಿಂಗಣ್ಣ ಬಿರಾದಾರ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ತಾಲೂಕಾಡಳಿತ ಹಮ್ಮಿಕೊಂಡ ಸವಿತಾ ಮಹರ್ಷಿ ಅವರ ಜಯಂತಿಯಲ್ಲಿ...

ಫೆ.20 ರಂದು ರಾಜ್ಯ ಸರ್ಕಾರಿ ನೌಕರರ ಸಂಘದ ಸರ್ವ ಸದಸ್ಯರ ವಿಶೇಷ ಮಹಾಸಭೆ

ಸಿಂದಗಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ತನ್ನ 2012ರ ಉಪವಿಧಿಗಳನ್ನು ತಿದ್ದುಪಡಿ ಮಾಡಲು ಉದ್ದೇಶಿಸಿದ್ದು, ಬೆಂಗಳೂರಿನ ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳು ದಿನಾಂಕ: 20-12-2021 ರಲ್ಲಿ ನೀಡಿರುವ ಸೂಚನೆಯಂತೆ ಸಂಘದ ಸರ್ವ ಸದಸ್ಯರ ವಾಸ್ತವ ಮತ್ತು ವರ್ಚುಯಲ್ ವಿಧಾನದ ಮೂಲಕ ವಿಶೇಷ ಮಹಾಸಭೆಯನ್ನು ಫೆ. 20 ರ ಬೆಳಿಗ್ಗೆ 11 ಗಂಟೆಗೆ ವರ್ಚುಯಲ್ ವೇದಿಕೆಯ...

ಹಾಸ್ಟೆಲ್ ಮಕ್ಕಳಿಗೆ ಊಟವಿಲ್ಲ ಎಂದರೆ ಆವಾಜ್ ಹಾಕಿದ ಸಮಾಜ ಕಲ್ಯಾಣ ಅಧಿಕಾರಿ

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಹಾಸ್ಟೆಲ್ ಶಾಲಾ ಮಕ್ಕಳಿಗೆ ಸರಿಯಾಗಿ ಊಟ ನೀಡುತ್ತಿಲ್ಲ ಎಂಬ ಆರೋಪವನ್ನು ಕೇಳಿ ಬರುತ್ತದೆ. ಅದನ್ನು ಕೇಳಿ ವಸತಿ ಶಾಲಾ ಮಕ್ಕಳಿಗೆ ಸರಿಯಾದ ಊಟ ನೀಡಿ ಎಂದು ಹೇಳಲು ಹೋದ ಕರವೇ ಕಾರ್ಯಕರ್ತರ ಮೇಲೆಯೇ FIR ಹಾಕುವುದಾಗಿ ಬೀದರ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಆವಾಜ ಹಾಕಿದ...

ಹಿರಿಯ ಕವಿಗಳಾದ ಜಿ.ಎಸ್.ಎಸ್.ಹಾಗೂ ಡಾ.ದೊಡ್ಡರಂಗೇಗೌಡರ ಜನ್ಮದಿನಾಚರಣೆ

ಮೈಸೂರು - ಮೈಸೂರು ಜಿಲ್ಲೆಯ ಕೆ.ಆರ್ ನಗರದ ಭಗತ್ ಸಿಂಗ್ ಯೂತ್ ಫೌಂಡೇಶನ್ ವತಿಯಿಂದ ಹಿರಿಯ ಕವಿಗಳಾದ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಹಾಗೂ ಪದ್ಮಶ್ರೀ ದೊಡ್ಡರಂಗೇಗೌಡ ಅವರುಗಳ ಜನ್ಮ ದಿನವನ್ನು ಆಚರಿಸಲಾಯಿತು.ಹಿರಿಯ ಸಾಹಿತಿಗಳು ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಅವರು ಮಾತನಾಡಿ, ಡಾ.ದೊಡ್ಡರಂಗೇಗೌಡ ಅವರು ಕನ್ನಡ ಭಾವಗೀತೆಗಳ ಕ್ಷೇತ್ರಕ್ಕೆ...

ಪರಿಸರ ರಕ್ಷಣೆ ಯುವಕರ ಜವಾಬ್ದಾರಿ – ಎಂ ಬಿ ಯಡ್ರಾಮಿ

ಸಿಂದಗಿ: ಸ್ವಚ್ಛ-ಸುಂದರ ಹಸುರಿನಿಂದ ಕೂಡಿದ ಪರಿಸರ ಸ್ವಾಸ್ಥ್ಯ ಸಮಾಜವನ್ನು ರೂಪಿಸಲು ಸಹಕಾರಿಯಾಗಿದೆ. ಅಂತಹ ಪರಿಸರವನ್ನು ರೂಪಿಸಲು ಗಿಡ-ಮರಗಳನ್ನು ಬೆಳೆಸುವ ಗುರುತರ ಜವಾಬ್ದಾರಿ ಯುವಕರು ಮತ್ತು ವಿದ್ಯಾರ್ಥಿಗಳ ಮೇಲಿದೆ ಎಂದು ಗಬಸಾವಳಗಿ ಸರ್ಕಾರಿ ಪ್ರೌಢಶಾಲೆಯ ಪ್ರಭಾರಿ ಮುಖ್ಯಗುರು, ಸಂಪನ್ಮೂಲ ವ್ಯಕ್ತಿ ಎಂ ಬಿ. ಯಡ್ರಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.ಗಬಸಾವಳಗಿ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ವಿಶ್ವಬಂಧು ಪರಿಸರ ಬಳಗದ ಸಹಯೋಗದೊಂದಿಗೆ...

ಬೆಳಗಾವಿ ಜಿಲ್ಲೆಗೆ ಮಹತ್ವದ ಯೋಜನೆ ಅನುಷ್ಠಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಂಸದ ಈರಣ್ಣ ಕಡಾಡಿ ಮನವಿ

ಮೂಡಲಗಿ: ಬೆಳಗಾವಿ ಜಿಲ್ಲೆ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಗಡಿಗೆ ಹೊಂದಿಕೊಂಡಿದ್ದು, ಮೂರು ರಾಜ್ಯಗಳ ವ್ಯವಹಾರಕ್ಕೆ ಬೆಳಗಾವಿ ನಗರ ಸೂಕ್ತ ಸ್ಥಳವಾಗಿದೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರದಿಂದ ಮಹಾರಾಷ್ಟ್ರ ಗಡಿಯ ನಿಪ್ಪಾಣಿಯವರೆಗೆ, ರಾಷ್ಟ್ರೀಯ ಹೆದ್ದಾರಿ ಸಂಖ್ಯೆ-04ರ ಅಕ್ಕ-ಪಕ್ಕದಲ್ಲಿ, ಇಂಡಸ್ಟ್ರಿಯಲ್ ಕಾರಿಡಾರ್ ಸ್ಥಾಪನೆ ಮಾಡುವ ಕುರಿತು ಬಹಳ ದಿನಗಳಿಂದ ಸಾರ್ವಜನಿಕರಲ್ಲಿ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಸರ್ಕಾರ ಗಮನ...

ಅಡ್ವೈಸರ್ ಸಾಹಿತ್ಯ ಪ್ರಶಸ್ತಿ-15; ಪುಸ್ತಕಗಳ ಆಹ್ವಾನ

ಮಂಡ್ಯದ ಅಡ್ವೈಸರ್ ಪತ್ರಿಕೆಯು `ಅಡ್ವೈಸರ್ ಸಾಹಿತ್ಯ ಪ್ರಶಸ್ತಿ- 15’ ಪ್ರಶಸ್ತಿಗಾಗಿ ಪುಸ್ತಕಗಳನ್ನು ಆಹ್ವಾನಿಸಿದೆ.ರಜತ ಸಂಭ್ರಮದಲ್ಲಿರುವ ಅಡ್ವೈಸರ್ ಪತ್ರಿಕೆಯು ಪ್ರತಿ ವರ್ಷದಂತೆ 2021ನೇ ಸಾಲಿನ ಪ್ರಶಸ್ತಿಗಾಗಿ ರಾಜ್ಯಮಟ್ಟದ 15 ನೇ ವರ್ಷದ ‘ಅಡ್ವೈಸರ್ ಸಾಹಿತ್ಯ ಪ್ರಶಸ್ತಿ’ ಗಾಗಿ ಎಂಟು ವಿಭಾಗಗಳಲ್ಲಿ 10 ಪ್ರಶಸ್ತಿಗಳನ್ನು ನೀಡುತ್ತಿದೆ.ಕವನ ಸಂಕಲನ, ಕಥಾ ಸಂಕಲನ, ಚುಟುಕು ಸಂಕಲನ, ವಚನ ಸಾಹಿತ್ಯ, ಮಹಿಳಾ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group