Times of ಕರ್ನಾಟಕ
ಸುದ್ದಿಗಳು
ಹಿರಿಯ ಪತ್ರಕರ್ತ ಬೀಮಸೇನ ತೋರಗಲ್ಲ ನಿಧನ
ಬೆಳಗಾವಿಯ ಹಿರಿಯ ಪತ್ರಕರ್ತ, ಲೇಖಕ ಭೀಮಸೇನ ತೊರಗಲ್ಲ ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. ದಿವಂಗತರು ರಾಣಿ ಚೆನ್ನಮ್ಮ ನಗರದ ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದಾಗಿ ಕೊನೆಯುಸಿರೆಳೆದಿದ್ದು ತಮ್ಮ ಹಿಂದೆ ಪತ್ನಿ,ಪುತ್ರಿ ಹಾಗೂ ಪುತ್ರನನ್ನು ಬಿಟ್ಟು ಅಗಲಿದ್ದಾರೆ.ಇಂದು ಮುಂಜಾನೆಯೇ ಶಹಾಪುರದ ರುದ್ರಭೂಮಿಯಲ್ಲಿ ಯಾವದೇ ವಿಧಿವಿಧಾನಗಳಿಲ್ಲದೇ ಅಂತ್ಯಕ್ರಿಯೆ ನೆರವೇರಿತು. ತಾವು ನಿಧನರಾದ...
ಸುದ್ದಿಗಳು
ನಲಿ ಕಲಿ ಶಿಕ್ಷಕರ ಪ್ರಗತಿ ಪರಿಶೀಲನ ಸಭೆ
ಸಿಂದಗಿ: ಕೋವಿಡ್ 19 ರೋಗದ ಲಕ್ಷಣಗಳು ಹೆಚ್ಚು ಕಂಡು ಬಂದಿರುವದರಿಂದ ಎರಡು ವರ್ಷಗಳಿಂದ ಶಾಲೆಗಳು ವಿಳಂಬವಾಗಿ ಪ್ರಾರಂಭವಾಗಿರುವದರಿಂದ ವಿದ್ಯಾರ್ಥಿಗಳ ಕಲಿಕಾ ಮಟ್ಟ ಕಡಿಮೆಯಾಗುತ್ತಾ ಸಾಗಿದೆ ಆದ್ದರಿಂದ ಇಂದು ಶಾಲೆಗಳು ಪುನ: ಆರಂಭಗೊಂಡು ವಿದ್ಯಾರ್ಥಿಗಳ ಕಲಿಕಾ ಮಟ್ಟವು ಸುಧಾರಣೆಯಲ್ಲಿ ಬರುತ್ತಿರುವದು ಸಂತೋಷದ ವಿಷಯವಾಗಿದೆ ಆದ್ದರಿಂದ ನಲಿ ಕಲಿ ಪದ್ದತಿಯಲ್ಲಿ ವಿದ್ಯಾರ್ಥಿಗಳ ವಿಷಯವಾರು ಕಲಿಕಾ ಮಟ್ಟವು ಹೆಚ್ಚಿಸುವಲ್ಲಿ...
ಸುದ್ದಿಗಳು
ಬೀದರ್ ನಲ್ಲಿ ಹಿಜಾಬ್ ವಿರುದ್ಧ ಪ್ರತಿಭಟನೆ
ಬೀದರ - ದೂರದ ಉಡುಪಿಯಲ್ಲಿ ಸರ್ಕಾರಿ ಕಾಲೇಜೊಂದರಲ್ಲಿ ನಡೆದ ಹಿಜಾಬ್ ಭಾನಗಡಿ ಈಗ ಗಡೀ ಜಿಲ್ಲೆ ಬೀದರ್ ಗೂ ಕಾಲಿಟ್ಟಿದ್ದು, ಹಿಜಾಬ್ ವಿರುದ್ಧ ಪ್ರತಿಭಟಿಸಿ 35 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದಾರೆ.ಬೀದರ್ ನ ನೌಬಾದ್ ನಲ್ಲಿರುವ ಸರಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕಾಲೇಜಿಗೆ ಬಂದರೆ ತಾವೂ...
ಸುದ್ದಿಗಳು
ಸಿಲಿಕಾನ್ ಸಿಟಿಯ ಪಾದಚಾರಿ ಮಾರ್ಗದ ಮೇಲೆ ಜನ್ಮ ದಿನ ಶುಭಾಶಯ ಕೋರುವ ಫ್ಲೆಕ್ಸ್!
ಶುಭಾಶಯಗಳನ್ನು ತಿಳಿಸುವಂಥ ವೈಯಕ್ತಿಕ ಬ್ಯಾನರ್ಗಳು ಮತ್ತು ರಾಜಕೀಯ ಅಥವಾ ಸಾರ್ವಜನಿಕ ಸೇವೆಗಳನ್ನು ತಿಳಿಸುವಂಥ ಜಾಹೀರಾತುಗಳನ್ನು ಬೆಂಗಳೂರು ನಗರದಲ್ಲಿ ಎಲ್ಲಿ ಎಲ್ಲಿ ನೇತು ಹಾಕಬಹುದು? ಅದಕ್ಕೆ ನ್ಯಾಯಾಲಯದ ಒಪ್ಪಿಗೆ ಇದೆಯೇ ?
ಬೆಂಗಳೂರು: ಇದೇ ಫೆ 5 ರಂದು ನಗರದಲ್ಲಿ ಕಳೆದ ಅನೇಕ ದಿನಗಳಿಂದ ಭಾರೀ ಪ್ರಮಾಣದಲ್ಲಿ ರಾಜ ರಾಜೇಶ್ವರಿ ನಗರದ ಮೆಟ್ರೋ ನಿಲ್ದಾಣ ದಿಂದ ಕೂಗಳತೆ...
ಸುದ್ದಿಗಳು
ತಳವಾರ – ಪರಿವಾರ ಸಮುದಾಯ ಸಹೋಹದರತ್ವದಿಂದ ಇರಬೇಕು – ಗೌತಮ ಚೌಧರಿ
ಸಿಂದಗಿ: ಸರಕಾರದ ತುಲನಾತ್ಮಕ ಅಂಶಗಳನ್ನು ಅರಿತು ವಾಲ್ಮೀಕಿ ಸಮುದಾಯದ ಶ್ರೀಗಳು, ಮುಖಂಡರು ತೀವ್ರ ಹಿಂದುಳಿದ ತಳವಾರ-ಪರಿವಾರ ಸಮುದಾಯದ ಏಳಿಗೆಗೆ ಪೂರಕವಾದ ಸರ್ಕಾರದ ಕ್ರಮವನ್ನು ಪ್ರಶ್ನಿಸದೇ ಸಹಕಾರವನ್ನು ನೀಡಬೇಕು. ಎರಡೂ ಸಮುದಾಯ ಭ್ರಾತೃತ್ವ ಭಾವದಿಂದ ಮುನ್ನಡೆದು ಸಮಾಜದ ಮುಖ್ಯವಾಹಿನಿಯಲ್ಲಿ ಬೆರೆಯಬೇಕು. ಆದ ಕಾರಣ ವಾಲ್ಮೀಕಿ ಸಮುದಾಯ ಈ ವಿಷಯದಲ್ಲಿ ವಿರೋಧ ವ್ಯಕ್ತಪಡಿಸುವುದು ತರವಲ್ಲ ಎಂದು ರಾಷ್ಟ್ರೀಯ...
ಸುದ್ದಿಗಳು
ಗೋಪಾಲ ಮಲ್ಲಪ್ಪ ಜವಳಗಿ ನೇಮಕ
ಸಿಂದಗಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ರಾಜ್ಯ ನಾಯಕ ಪರಶುರಾಮ ನೀಲನಾಯಕ ಅವರ ಆದೇಶದ ಮೇರೆಗೆ ಜಿಲ್ಲಾಧ್ಯಕ್ಷ ಗೋಪಿ ಛಲವಾದಿ ಅವರು ದಲಿತ ಸಂಘರ್ಷ ಸಮಿತಿ ( ಭೀಮವಾದ ) ಜಿಲ್ಲಾ ಸಮಿತಿಯ ನಾಯಕರ ಚರ್ಚೆಯೊಂದಿಗೆ ಗೋಪಾಲ ಮಲ್ಲಪ್ಪ ಜವಳಗಿ ಅವರನ್ನು ಜಿಲ್ಲಾ ಸಂಘಟನಾ ಸಂಚಾಲಕರು ಹಾಗೂ ಸಿಂದಗಿಯ ಉಸ್ತುವಾರಿಯಾಗಿ ನೇಮಕ ಮಾಡಿ...
ಸುದ್ದಿಗಳು
ಸಕಾರಾತ್ಮಕ ಜೀವನಶೈಲಿ ಹಾಗೂ ಫಿಟ್ ಇಂಡಿಯಾ ಕುರಿತು ತರಬೇತಿ ಕಾರ್ಯಕ್ರಮ
ಮೂಡಲಗಿ: ಯುವಕರು ಪ್ರತಿನಿತ್ಯ ಸುಂದರ ಜೀವನ ಕಳೆಯಬೇಕಾದರೆ ದಿನನಿತ್ಯ ಜೀವನದಲ್ಲಿ ಧ್ಯಾನ ಯೋಗ ಪ್ರಾಣಾಯಾಮ ಮಾಡುವುದು ಅತಿ ಅವಶ್ಯಕವಾಗಿದೆ ಎಂದು ಮೂಡಲಗಿ ಪಿಎಸ್ಐ ಹಾಲಪ್ಪ ಬಾಲದಂಡಿ ಹೇಳಿದರು.ಅವರು ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾರತ ಸರ್ಕಾರ ನೆಹರು ಯುವ ಕೇಂದ್ರ ಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ...
ಸುದ್ದಿಗಳು
ಬೆಳಗಾವಿ ಜಿಲ್ಲಾ ಕಸಾಪ: ಕಾರ್ಯಕಾರಿ ಸಮಿತಿಗೆ ಧ್ವಜ ಹಸ್ತಾಂತರ ಕಾರ್ಯಕ್ರಮ
ಕನ್ನಡ ಕನ್ನಡಿಯೊಳಗಿನ ಗಂಟಾಗಬಾರದು: ಹುಕ್ಕೇರಿಯ ಪೂಜ್ಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು
ಬೆಳಗಾವಿ: ಕನ್ನಡವನ್ನು ಕನ್ನಡಕ ಮಾಡಿಕೊಳ್ಳದೇ ಕಣ್ಣನ್ನಾಗಿ ಮಾಡಿಕೊಂಡು ಕನ್ನಡದ ಸೇವೆ ಮಾಡಬೇಕು. ಕನ್ನಡ ಕನ್ನಡಿಯೊಳಗಿನ ಗಂಟಾಗಬಾರದು. ಪ್ರತಿಯೊಬ್ಬ ಕನ್ನಡಿಗನು ಪೋಸ್ಟಮನ್ ಆಗಿ ಮನೆಮನೆಗಳಿಗೆ ಕನ್ನಡ ತಲುಪಿಸುವ ಕೆಲಸ ಮಾಡಬೇಕು ಎಂದು ಹುಕ್ಕೇರಿ-ಬೆಳಗಾವಿ ಗುರುಶಾಂತೇಶ್ವರ ಹಿರೇಮಠದ ಪೂಜ್ಯ ಶ್ರೀ ಷ.ಬ್ರ.ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಕನ್ನಡಿಗರಿಗೆ...
ಸುದ್ದಿಗಳು
ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನ-ಸಂಸದ ಕಡಾಡಿ ಸಂತಾಪ
ಮೂಡಲಗಿ: ಏಳು ದಶಕಗಳ ಕಾಲ ತಮ್ಮ ಗಾನಸುಧೆಯಿಂದ ಸಂಗೀತ ಜಗತ್ತನ್ನು ಶ್ರೀಮಂತಗೊಳಿಸಿದ ಗಾನ ಕೋಗಿಲೆ, ಭಾರತರತ್ನ, ಪದ್ಮ ವಿಭೂಷಣ, ಲತಾ ಮಂಗೇಶ್ಕರ್ ಅವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಕುಟುಂಬಕ್ಕೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುವುದಾಗಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸಂತಾಪ ವ್ಯಕ್ತಪಡಿಸಿದರು.ರವಿವಾರ ಫೆ-06...
ಸುದ್ದಿಗಳು
ಓವೈಸಿ ಮೇಲಿನ ಗುಂಡಿನ ದಾಳಿ ಖಂಡಿಸಿ ಬೀದರ್ ನಲ್ಲಿ ಪ್ರತಿಭಟನೆ
ಬೀದರ - ಎಐಎಮ್ಐಎಮ್ ನಾಯಕ ಅಸಾದುದ್ದೀನ್ ಓವೈಸಿ ಮೇಲೆ ಗುಂಡಿನ ದಾಳಿ ನಡೆದ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೀದರ್ ನಲ್ಲಿ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.ಉತ್ತರ ಪ್ರದೇಶ ಚುನಾವಣೆ ಪ್ರಚಾರ ಮುಗಿಸಿ ಕೊಂಡು ದೆಹಲಿ ಕಡೆ ಪ್ರಯಾಣ ಬೆಳೆಸಿದ್ದ AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮೇಲೆ ಗುಂಡಿನ ದಾಳಿ ನಡೆದಿದೆ. ಈ ಘಟನೆಯನ್ನು ಖಂಡಿಸಿ ಪಕ್ಷದ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



