Times of ಕರ್ನಾಟಕ

ಏಕಾಂಗಿಯಾಗಿ ಬಾವಿ ತೋಡಿ ನೀರು ತಂದ ಎಂಟೆಕ್ ಪದವಿಧರ

ಬೀದರ - ಕೋವಿಡ್ ಸಂದರ್ಭದಲ್ಲಿ ಹಲವು ಪದವಿಧರರು ತಮ್ಮ ಕೆಲಸವನ್ನು ಕಳೆದುಕೊಂಡು ಊರ ಕಡೆ ಮುಖ ಮಾಡಿದರು. ಕೆಲಸ ಇಲ್ಲದೆ ಕುಟುಂಬ ಹೇಗೆ ನಡೆಸಬೇಕು ಎಂದು ಚಿಂತೆ ಮಾಡಿದರು. ಆದರೆ ಇದಕ್ಕೆಲ್ಲ ಅಪವಾದವೆಂಬಂತೆ ಇಲ್ಲಿ ಒಬ್ಬ ಪದವಿಧರ ಯುವಕ ತನ್ನ ನಿರುದ್ಯೋಗದ ಬಗ್ಗೆ ಚಿಂತೆ ಮಾಡದೆ ಏಕಾಂಗಿಯಾಗಿ ಬಾವಿ ತೋಡಿ ಸಾಧನೆ ಮಾಡಿದ್ದಾರೆ.ಇವರು ಸೂರ್ಯಕಾಂತ....

ಕೃಷಿಕ ಸಮಾಜ ಆಯೋಜನೆ

ರಾಜಾಪುರ: ಫೆ. 9ರಂದು ರೈತ ದಿನಾಚರಣೆ ಆಚರಣೆ, ಮಣ್ಣು ಆರೋಗ್ಯ ಚಿಂತನಮೂಡಲಗಿ: ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಗೋಕಾಕ ತಾಲ್ಲೂಕು ಘಟಕದಿಂದ ತಾಲ್ಲೂಕಿನ ರಾಜಾಪುರ ಗ್ರಾಮದ ಮಾಧವಾನಂದ ಆಶ್ರಮದಲ್ಲಿ ಫೆ. 9ರಂದು ಬೆಳಿಗ್ಗೆ 10ಕ್ಕೆ ರೈತ ದಿನಾಚರಣೆ ಮತ್ತು ಮಣ್ಣು ಆರೋಗ್ಯ ಕುರಿತು ಚಿಂತನ ಕಾರ್ಯಕ್ರಮವನ್ನು ಏರ್ಪಡಿಸಿರುವರು.ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ...

ವಾರದ ರಾಶಿ ಭವಿಷ್ಯ (06.02.2022 to 12.02.2022)

ವಾರದ ರಾಶಿ ಭವಿಷ್ಯ ಮೇಷ ರಾಶಿ: ಈ ವಾರ ಆರ್ಥಿಕ ಸ್ಥಿತಿಯಲ್ಲಿನ ಸುಧಾರಣೆಯಿಂದಾಗಿ, ಮನೆಯ ಅಗತ್ಯ ವಸ್ತುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸುವುದು ನಿಮಗೆ ಸುಲಭವಾಗುತ್ತದೆ. ಇದರಿಂದಾಗಿ ನಿಮ್ಮ ಕುಟುಂಬ ಸದಸ್ಯರು ಸಹ ನಿಮ್ಮೊಂದಿಗೆ ಸಂತೋಷವಾಗಿರುತ್ತಾರೆ, ಹಾಗೆಯೇ ಉತ್ತಮವಾಗಿ ಮಾಡಲು ನಿಮ್ಮನ್ನು ಪ್ರೋತ್ಸಾಹಿಸಲಾಗುತ್ತದೆ. ನಿಮ್ಮ ಸ್ವಲ್ಪ ಸಮಯವನ್ನು ನೀವು ಮನೆಯ ಮಕ್ಕಳೊಂದಿಗೆ ಕಳೆಯಬೇಕು ಎಂಬುದನ್ನು ಈ ವಾರ ನೀವು...

ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನಕ್ಕೆ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ

ಗೋಕಾಕ- ಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಲತಾಜೀ ಅವರು ನಮ್ಮ ದೇಶದ ಅಮೂಲ್ಯ ಆಸ್ತಿಯಾಗಿದ್ದರು. ಸುಮಾರು ಏಳು ದಶಕಗಳಿಂದ ದೇಶದ ವಿವಿಧ ಭಾಷೆಗಳಲ್ಲಿ ಸುಮಾರು ೩೫ ಸಾವಿರಕ್ಕೂ ಅಧಿಕ ಹಾಡುಗಳನ್ನು ತಮ್ಮ ಕಂಠಸಿರಿಯಲ್ಲಿ ನಮಗೆಲ್ಲ...

ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

ಮುಡಲಗಿ: ತಾಲೂಕಿನ ವಡೇರಹಟ್ಟಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದಿಂದ ಸುಣಧೋಳಿಯಲ್ಲಿ ಹಮ್ಮಿಕೊಂಡಿದ ಪ್ರಸಕ್ತ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಜರುಗಿತು.ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಚಾರ್ಯ ಎಸ್.ಐ.ಭಾಗೋಜಿ ಮಾತನಾಡಿ, ಶಿಬಿರಾರ್ಥಿಗಳು ಶಿಬಿರದಿಂದ ಕಲಿತ ಪಾಠವನ್ನು ತಮ್ಮ ಜೀವನದುದ್ದಕ್ಕೂ ಅಳವಡಿಸಿಕೊಳ್ಳಲು ಪ್ರೇರೆಪಿಸಿದ ಅವರು ಶಿಬಿರಕ್ಕೆ ಸಹಾಯ ಸಹಕಾರ...

ಕಲಾವಿದರು ಜಾಗತೀಕರಣಕ್ಕೆ ಹೊಂದಿಕೊಳ್ಳಬೇಕಿದೆ- ಜಯಾನಂದ ಮಾದರ

ಮೂಡಲಗಿ: ದೇಶೀಯ ಕಲೆಗಳಿಂದ ನಾಡು ಶ್ರೀಮಂತವಾಗಿದೆ, ಕಲಾವಿದರು ಇಂದಿನ ಜಾಗತೀಕರಣಕ್ಕೆ ಹೊಂದಿಕೊಳ್ಳಲೇಬೇಕಿದೆ ಎಂದು ಕರ್ನಾಟಕ ಲಲಿತಕಲಾ ಅಕಾಡಮಿಯ ಸದಸ್ಯ ಜಯಾನಂದ ಮಾದರ ಹೇಳಿದರು.ಅವರು ತಾಲೂಕಿನ ನಾಗನೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಜನಾ ರತ್ನ ಶ್ರೀ ರಾಮಚಂದ್ರಪ್ಪ ಮುಕ್ಕಣ್ಣವರ ಸಂಗೀತ ಪ್ರತಿಷ್ಥಾನ ಹಾಗೂ ಕನ್ನಡ ಜನಪದ ಪರಿಷತ್ತು ಗೋಕಾಕ ತಾಲೂಕು ಘಟಕ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಾನಪದ...

“ಜನಪದ ಕಲೆಯ ಉಳಿವು ಇಂದಿನ ಯುವ ಪೀಳಿಗೆಯ ಕೈಯಲ್ಲಿದೆ”- ಶಬ್ಬೀರ ಡಾಂಗೆ

“ಜನವಾಣಿ ಬೇರು ಕವಿವಾಣಿ ಹೂವು ಎನ್ನುವಂತೆ ನಮ್ಮ ಶಿಷ್ಠ ಸಾಹಿತ್ಯಕ್ಕೆ ಜಾನಪದ ಸಾಹಿತ್ಯವೇ ಮೂಲವಾಗಿದ್ದು ಕನ್ನಡ ಜನಪದ ಸಾಹಿತ್ಯ ಸಂಸ್ಕೃತಿಯು ಹಳ್ಳಿಗರ ಮನೆ ಮನಗಳಿಂದ ತಲೆಯೆತ್ತಿ ತಲ-ತಲಾಂತರಗಳಿಂದ ಜನಸಮುದಾಯದಲ್ಲಿ ಆಸಕ್ತಿ ಮತ್ತು ಆಶೋತ್ತರಗಳಲ್ಲಿ ಭಾಗಿಯಾಗಿ ಇವತ್ತಿನ ದಿನಗಳಲ್ಲಿಯೂ ತನ್ನದೇ ಆದ ಛಾಪು ಮೂಡಿಸುತ್ತಿದ್ದು ಜನರು ಮೆಚ್ಚುವ ಹಾಡುಗಳ ಸಾಹಿತ್ಯ ರಚಿಸಿ ಹಾಡಿದಾಗ ಖಂಡಿತಾ ಆತ್ಮಸಾಕ್ಷಿ...

ಸರ್ವಧರ್ಮದ ಕೊಂಡಿ ಕಳಚಿದಂತಾಗಿದೆ – ಕೂಚಬಾಳ

ಸಿಂದಗಿ: ಪದ್ಮಶ್ರೀ ಪುರಷ್ಕೃತರು ಹಾಗೂ ಸರ್ವಧರ್ಮ ಸಮನ್ವಯದ ಪ್ರವಚನಕಾರ ಮುಧೋಳ ತಾಲ್ಲೂಕು ಮಹಾಲಿಂಗಪುರದ ಇಬ್ರಾಹಿಮ್ ಸುತಾರ ಅವರು ಶನಿವಾರ ಮುಂಜಾನೆ ತೀವ್ರ ಸ್ವರೂಪದ ಹೃದಯಾಘಾತದಿಂದ ನಿಧನರಾಗಿರುವದು ಸರ್ವಧರ್ಮದ ಕೊಂಡಿ ಕಳಚಿದಂತಾಗಿದೆ ಎಂದು ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷ ರಾಜಶೇಖರ ಕೂಚಬಾಳ ಹೇಳಿದರು.ತಾಲೂಕಿನ ಬಂದಾಳ ಗ್ರಾಮದ ಶ್ರೀ ಬಸವೇಶ್ವರ ಸರ್ಕಲ ಹತ್ತಿರದಲ್ಲಿ ಗ್ರಾಮಸ್ಥರು...

ಭಾವೈಕ್ಯತೆಯ ಕಂಪು ಪಸರಿಸಿದ ಇಬ್ರಾಹಿಂ ಸುತಾರ್ ನಿಧನ-ಸಂಸದ ಕಡಾಡಿ ಸಂತಾಪ

ಮೂಡಲಗಿ: ಬಸವಾದಿ ಶರಣರ ವಚನಗಳನ್ನು ಗ್ರಾಮೀಣ ಪ್ರದೇಶ ಜನರ ಆಡು ಭಾಷೆಯಲ್ಲಿಯೇ ಹೇಳುವ ಮೂಲಕ ಕನ್ನಡಿಗರ ಮನಗೆದ್ದಿದ್ದ, ಸರ್ವಧರ್ಮಗಳ ಭಾವೈಕ್ಯತೆಗೆ ಶ್ರಮಿಸಿದ್ದ ಶ್ರೇಷ್ಠ ಸಂತ, ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ ಅವರು ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಕುಟುಂಬಕ್ಕೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ...

ಇಬ್ರಾಹಿಂ ಸುತಾರ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಗೋಕಾಕ್- ಖ್ಯಾತ ಪ್ರವಚನಕಾರ, ಸಾಮರಸ್ಯದ ಹರಿಕಾರ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಂ ಸುತಾರ್ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ.ನಾಡಿನ ಶ್ರೇಷ್ಠ ಚಿಂತಕರಾಗಿದ್ದ ಅವರು, ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂಕೇತರಾಗಿದ್ದರು. ಮಠ ಮಾನ್ಯಗಳ ಬಗ್ಗೆ ಅಪಾರ ಕಳಕಳಿ ಹೊಂದಿದ್ದರು. ಇವರ ನಿಧನದಿಂದ ನಾಡಿಗೆ ಅಪಾರ ಹಾನಿಯಾಗಿದೆ. ಸರ್ವ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group