Times of ಕರ್ನಾಟಕ

ಗ್ರಾಮಾಭಿವ್ರದ್ದಿ ಯೋಜನೆಯು ಗ್ರಾಮೀಣ ಪರಿವರ್ತನೆಗೆ ಹೊಸ ಭಾಷ್ಯ ಬರೆದಿದೆ- ಕೇಶವ ದೇವಾಂಗ

ಮುನವಳ್ಳಿ: “ಗ್ರಾಮಾಭಿವ್ರದ್ದಿ ಯೋಜನೆಯು ಗ್ರಾಮೀಣ ಪರಿವರ್ತನೆಗೆ ಹೊಸ ಭಾಷ್ಯ ಬರೆದಿದೆ.ಗಾಂದೀಜಿಯವರ ಗ್ರಾಮ ರಾಜ್ಯದ ಪರಿಕಲ್ಪನೆ ಈ ಯೋಜನೆಯಿಂದ ಸಾಕಾರಗೊಳ್ಳುತ್ತಿದೆ. ಕೃಷಿ ಮೇಳ,ತರಬೇತಿ,ಮಾನವ ಸಂಪನ್ಮೂಲ ಬಳಕೆ ಮುಂತಾದ ವಿಷಯಗಳು ಯೋಜನೆಯ ಚಿಂತನೆಯ ವಿಷಯ. ಮಾನವ ಸಂಪನ್ಮೂಲ ಅಭಿವೃದ್ದಿಗಾಗಿ ಗ್ರಾಮಾಭಿವೃದ್ದಿ ಯೋಜನೆ ದೊಡ್ಡ ಕಾರ್ಯಕರ್ತರ ಪಡೆಯನ್ನೇ ಹೊಂದಿದೆ. ಸದರಿ ಶಾಲೆಗೆ ಸಂಸ್ಥೆಯಿಂದ ೭೯೦೦೦ ರೂ.ಗಳ ಡೆಸ್ಕಗಳನ್ನು ಇಂದು...

ಪ್ರಭಾಶುಗರ್ಸ್ ನೌಕರರ ಸಹಕಾರಿ ಪತ್ತಿನ ಸಂಘದ ನೂತನ ಅಧ್ಯಕ್ಷರಾಗಿ ಪಿ.ಶಿವಪ್ಪ ಆಯ್ಕೆ

ಘಟಪ್ರಭಾ: ಪ್ರಭಾಶುಗರ ನೌಕರರ ಸಹಕಾರಿ ಪತ್ತಿನ ಸಂಘದ ನೂತನ ಅಧ್ಯಕ್ಷರಾಗಿ ಪಿ. ಶಿವಪ್ಪ ಹಾಗೂ ಉಪಾಧ್ಯಕ್ಷರಾಗಿ ಬಿ.ಎಲ್. ಭಜಂತ್ರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿದ್ದ ಬೈಲಹೊಂಗಲ ಸಹಕಾರಿ ಸಂಘಗಳ ಹಿರಿಯ ನಿರೀಕ್ಷಕ ಎಸ್.ಎಸ್. ಬಿರಾದಾರ ಪಾಟೀಲ ಪ್ರಕಟಿಸಿದರು.ಸಂಘದ ಕಾರ್ಯಾಲಯದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಸನ್ 2022 ರಿಂದ 2025 ರವರೆಗೆ ಮೂರು ವರ್ಷಗಳ...

ಸಹಕಾರ ನೀಡಿದರೆ ಯುವ ಸಾಹಿತಿಗಳಿಗೆ ಪ್ರೋತ್ಸಾಹ ನೀಡುವೆ – ಕೂಚಬಾಳ

ಸಿಂದಗಿ- ಕನ್ನಡ ನಾಡು ನುಡಿ ಕಟ್ಟುವಲ್ಲಿ ಮತ್ತು ಸಿಂದಗಿ ಕ್ಷೇತ್ರವನ್ನು ಸಾಹಿತ್ಯ ಕ್ಷೇತ್ರವನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ ರಾಜಶೇಖರ ಕೂಚಬಾಳ ಹೇಳಿದರು.ಅವರು ಪಟ್ಟಣದ ರಾಗರಂಜನಿ ಸಂಗೀತ ಕೇಂದ್ರದಲ್ಲಿ ಹಮ್ಮಿಕೊಂಡ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಕನ್ನಡ ತಾಯಿಯ ಸೇವೆ ಮಾಡುವ ಭಾಗ್ಯ ನನಗೆ ಒಲಿದು ಬಂದಿರುವುದು ನನ್ನ...

ಭಾರತೀಯ ಸೇನೆಯ ಕಾರ್ಯಾಚರಣೆ ಸಿಯಾಚಿನ್ ನಲ್ಲಿ…

ನಮ್ಮ ಉಸಿರು ಉಳಿಸಿದೆ ಸೇನೆ ಹಿಮದ ನಡುಗಡ್ಡೆಯಲ್ಲಿ ಕೊರೆಯುವ ಚಳಿಯಲ್ಲಿ ಭಾರತಾಂಬೆಯ ಮಕ್ಕಳು ಶತ್ರುಗಳ ಸದೆ ಬಡಿಯುತ್ತಾ ಪ್ರಾಣ ಲೆಕ್ಕಿಸದೆ ನಿಂತಿಹರು ತಾಯ್ನಾಡಿನ ವೀರಯೋಧರು ಒಂದೇ ಬಾರಿಗೆ ಮೈಮೇಲೆ ಬಂದೆರೆಗುವ ರಕ್ಕಸ ಹಿಮದ ರಾಶಿ ಅಂಜದೇ - ಕುಗ್ಗದೆ ಎದೆಯೊಬ್ಬಿಸಿ ನಿಂತಿಹರು ತಾಯ್ನಾಡಿನ ವೀರಯೋಧರು ಕ್ಷಣ ಕ್ಷಣವೂ ಬದಲಾಗುವ ಸಿಯಾಚಿನ್ ಪ್ರಕೃತಿಯ ಮಡಿಲಲ್ಲಿ ಜೀವದ ಹಂಗು ತೊರೆದು ನಮ್ಮೆಲ್ಲರಿಗೂ ಉಸಿರು ನೀಡಿ ನಿಂತಿಹರು ತಾಯ್ನಾಡಿನ ವೀರಯೋಧರು ದೇಶದ ಗಡಿಯಲ್ಲಿ ಅವರ ಉಸಿರನು ಲೆಕ್ಕಿಸದೆ ವೀರ ಮರಣವನ್ನು ಎದೆಗಪ್ಪಿ ಭಾರತಾಂಬೆಯ ಸೇವೆ ಸಲ್ಲಿಸುತ್ತಾ ನಿಂತಿಹರು ತಾಯ್ನಾಡಿನ ವೀರಯೋಧರು ನಮ್ಮ ಹೆಮ್ಮೆಯ ಯೋಧರಿಗೆ ಒಂದು...

ಸಮಗ್ರತೆಯ ಮಾದರಿ ಬಜೆಟ್ – ಮಂಜುಳಾ ಹಿರೇಮಠ

ಮೂಡಲಗಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆ ಕಲಾಪದಲ್ಲಿ ಪೇಪರ್‍ಲೆಸ್ ಬಜೆಟ್ ಮಂಡನೆ, ಕೌಶಲಗಳ ಪೂರೈಕೆ ಮತ್ತು ಆನ್‍ಲೈನ್ ಶಿಕ್ಷಣ ಕಾರ್ಯಕ್ರಮಗಳು, ಡಿಜಿಟಲ್ ವಿಶ್ವವಿದ್ಯಾಲಯ ಸ್ಥಾಪನೆ, ಸಂಶೋಧನೆ ಮತ್ತು ನಾವೀನ್ಯತೆಗೆ ಆದ್ಯತೆ ನೀಡಿರುವುದು ಶ್ಲಾಘನೀಯವಾಗಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಮಂಜುಳಾ ಹಿರೇಮಠ ಅವರು ತಿಳಿಸಿದ್ದಾರೆ.ರೈತರಿಗೆ, ಕೃಷಿ ಪ್ರಗತಿ ಮತ್ತು ದೇಶದ ಎಲ್ಲ...

ಪುರಂದರ ದಾಸರ ಅಧ್ಯಯನ ಪೀಠ ಸ್ಥಾಪಿಸಲು ಮನವಿ ಹಿರಿಯ ಪತ್ರ ಕರ್ತ ನ.ಶ್ರೀ ಸುಧೀಂದ್ರರಾವ್ ಅಭಿಮತ

ಬೆಂಗಳೂರು - ಶ್ರೀ ಶ್ರೀನಿವಾಸ ಉತ್ಸವ ಬಳಗ, ದಾಸ ಸಾಹಿತ್ಯ ಪ್ರಚಾರ ಮಾಧ್ಯಮ ಬೆಂಗಳೂರು ಹಾಗೂ ಶ್ರೀ ಉತ್ತರಾದಿ ಮಠದ ಸಂಯುಕ್ತ ಆಶ್ರಯದಲ್ಲಿ ಬಸವನಗುಡಿಯ ಉತ್ತರಾದಿಮಠದ ಶ್ರೀ ಸತ್ಯಪ್ರಮೋದ ಕಲ್ಯಾಣ ಮಂಟಪದಲ್ಲಿ ನಡೆದ ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವದಲ್ಲಿ ಹಿರಿಯ ಪತ್ರಕರ್ತ ನ.ಶ್ರೀ ಸುಧೀಂದ್ರ ರಾವ್ ಮಾತನಾಡುತ್ತ, ಅತ್ಯಂತ ಮೌಲಿಕ ವಿಚಾರಗಳ ಖಣಿಯಾಗಿರುವ ಸಾಂಸ್ಕೃತಿಕ...

ಗಾಂಜಾ ಜಪ್ತಿ; ಸಾಧನೆ ಮಾಡಿದ ಪೊಲೀಸರಿಗೆ ಬಹುಮಾನ ವಿತರಿಸಿದ ಎಸ್ ಪಿ

ಬೀದರ - ಜಿಲ್ಲೆಯ ಹುಮನಾಬಾದ್ ತಾಲೂಕಿನ ದುಬಲಗುಂಡಿ ಕ್ರಾಸ್ ಬಳಿ ಪೊಲೀಸರು ಭರ್ಜರಿ ಬೇಟೆಯಾಡಿ ಸುಮಾರು 3.40 ಕ್ವಿಂಟಾಲ್ ಗಾಂಜಾ ವಶಪಡಿಸಿಕೊಂಡಿದ್ದರು. ಈ ದಾಳಿಯಲ್ಲಿ ಮೂವರು ಆರೋಪಿಗಳು ಪರಾರಿ ಒಬ್ಬನ ಬಂಧನವಾಗಿತ್ತು ಪರಾರಿಯಾದವರ ಹುಡುಕಾಟದಲ್ಲಿ ಹುಮನಾಬಾದ್ ಪೊಲೀಸರು ನಿರತರಾಗಿದ್ದಾರೆ.ತೆಲಂಗಾಣದಿಂದ ಬೀದರ್ ಮಾರ್ಗವಾಗಿ ಸೊಲಾಪೂರ್ ನತ್ತ ಕಾರಿನಲ್ಲಿ ಸಾಗಿಸುತ್ತಿದ್ದ ಅಂದಾಜು 34 ಲಕ್ಷ ಮೌಲ್ಯದ ಗಾಂಜಾ...

ಗುತ್ತಿ ಬಸವಣ್ಣ ಏತ ನೀರಾವರಿ ಕಾಲುವೆಗೆ ಬೇಗ ನೀರು ಬಿಡಲು ಆಗ್ರಹ

ಸಿಂದಗಿ: ರೈತರ ನೀರಿನ ಬವಣೆ ನೀಗಿಸುತ್ತಿರುವ ಗುತ್ತಿ ಬಸವಣ್ಣ ಏತ ನೀರಾವರಿಯ ಕಾಲುವೆಗೆ ನೀರು ಬಿಡುವಂತೆ ಆಗ್ರಹಿಸಿ ಎಪಿಪಿ ಕಾರ್ಯಕರ್ತರು ತಹಶೀಲ್ದಾರ ಕಾರ್ಯಾಲಯದ ಶಿರಸ್ತೆದಾರ ಜಿ.ಎಸ್.ರೊಡಗಿ ಮೂಲಕ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಎಪಿಪಿ ತಾಲೂಕಾಧ್ಯಕ್ಷ ಶಬ್ಬೀರಪಟೇಲ ಬಿರಾದಾರ ಮಾತನಾಡಿ, ಜಿಲ್ಲೆಯಲ್ಲಿ ಸಕಾಲಕ್ಕೆ ಮಳೆಯಾಗದೇ ಇದ್ದ ಬೆಳೆಗಳೆಲ್ಲ ಹಾಳಾಗಿದ್ದು ಗುತ್ತಿಬಸವಣ್ಣ...

ಮೂಡಲಗಿಯಲ್ಲಿ ಶೀಘ್ರದಲ್ಲಿಯೇ ಆರಂಭವಾಗಲಿದೆ ಸಬ್ ರಜಿಸ್ಟ್ರಾರ್ ಕಛೇರಿ

ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಆಸ್ಥೆ, ಕಾಳಜಿಯಿಂದ ಮೂಡಲಗಿ ತಾಲೂಕಿಗೆ ಹೊಸ ಉಪ ನೋಂದಣಿ ಕಛೇರಿಯನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ. ಈ ಮೂಲಕ ಶೀಘ್ರದಲ್ಲಿಯೇ ಮೂಡಲಗಿ ತಾಲೂಕಿನಲ್ಲಿ ಉಪ ನೋಂದಣಿ ಕಛೇರಿ ಆರಂಭಗೊಳ್ಳಲಿದೆ.ಹೊಸದಾಗಿ ಈ ಉಪ ನೋಂದಣಿ ಕಛೇರಿ...

ಮಾಚಿದೇವರ ಆದರ್ಶಗಳನ್ನು ತಿಳಿದುಕೊಳ್ಳಬೇಕು

ಸಿಂದಗಿ: ಹನ್ನೆರಡನೇ ಶತಮಾನದಲ್ಲಿಯೇ ಸಮಾಜದ ಏಳ್ಗೆಗಾಗಿ ಸಮಾನತೆಯನ್ನು ಬಯಸಿದ ಶರಣ ಮಡಿವಾಳ ಮಾಚಿದೇವರ ಜೀವನ ಚರಿತ್ರೆ ಬಹಳ ಅರ್ಥ ಪೂರ್ಣವಾಗಿದೆ ಅವರ ವಚನಗಳನ್ನು ಓದುವ ಮೂಲಕ ತತ್ವ ಆದರ್ಶಗಳು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಹಾಗೂ ಕುಟುಂಬದಲ್ಲಿ ಆದರ್ಶ ವ್ಯಕ್ತಿಯಾಗಿ ಬಾಳಬೇಕು ಎಂದು ತಹಶೀಲ್ದಾರ ನಿಂಗಣ್ಣ ಬಿರಾದಾರ ಹೇಳಿದರು.ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಭವನದಲ್ಲಿ ಮಂಗಳವಾರ ಶ್ರೀ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group