Times of ಕರ್ನಾಟಕ

ಮೃತ ವಿದ್ಯಾರ್ಥಿ ಪೋಷಕರಿಗೆ ಶಾಸಕರಿಂದ ಪರಿಹಾರದ ಚೆಕ್

ಮೂಡಲಗಿ: ಯಾದವಾಡದ ಎಮ್.ಡಿ.ಆರ್.ಎಸ್ ಶಾಲೆಯ ವಿದ್ಯಾರ್ಥಿ ಅಕಾಲಿಕವಾಗಿ ಮರಣ ಹೊಂದಿದ ಓಂಕಾರ ಮಹದೇವ ನಾಯಕ ಅವರ ಪೋಷಕರಿಗೆ ಪರಿಹಾರ ಧನದ 2.50 ಲಕ್ಷ ರೂ. ಗಳನ್ನು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಮೂಡಲಗಿ ಬಿಇಒ ಅಜೀತ್ ಮನ್ನಿಕೇರಿ ಪರಿಹಾರ ಧನದ ಚೆಕ್ ವಿತರಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಸಮನ್ವಯಾಧಿಕಾರಿ ರಾಘವೇಂದ್ರ...

ಗಾಂಜಾ ಸಾಗಾಟ ಮಾಡುವ ಪೇಡ್ಲರ್ ಗಳ ಮೇಲೆ ಕಠಿಣ ಕ್ರಮ- ಎಸ್.ಪಿ ಕಿಶೋರ್ ಬಾಬು ಎಚ್ಚರಿಕೆ…!

ಬೀದರ - ಗಡಿ ಭಾಗದಲ್ಲಿ ಗಾಂಜಾ ಸಾಗಾಟ ದಂಧೆಯಲ್ಲಿ ತೊಡಗಿದ್ದ ನಟೋರಿಯಸ್ ಗಳ ಹೆಡೆಮುರಿ ಕಟ್ಟಲು ಜಿಲ್ಲಾ ಪೊಲೀಸ್ ಕಠಿಣ ಕ್ರಮಕ್ಕೆ ಮುಂದಾಗಿದ್ದು ಸತತ ಗಾಂಜಾ ಪೆಡ್ಲಿಂಗ್ ಮಾಡುವವರ ವಿರುದ್ಧ ಪಿಟ್ಎನ್ಡಿಪಿಎಸ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ ಬಾಬು ಹೇಳಿದ್ದಾರೆ.ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಒಂದೇ...

ಮಾಧ್ಯಮ ಪ್ರತಿನಿಧಿಗಳಿಗೆ ಗುರುರಕ್ಷೆ

ಮುನವಳ್ಳಿ: ಪಟ್ಟಣದ ಶ್ರೀ ಸೋಮಶೇಖರ ಮಠದ ಲಿಂ. ಬಸವಲಿಂಗ ಮಹಾಸ್ವಾಮಿಗಳು ೬೬ನೇ ಪುಣ್ಯಸ್ಮರಣೋತ್ಸವ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಪುಂಡಲೀಕ ಪುಂಡಲೀಕ ಬಾಳೋಜಿ. ಮುನವಳ್ಳಿಯ ಪತ್ರಕರ್ತರಾದ ತಾನಾಜಿರಾವ ಮುರಂಕರ.ಬೆನಕಟ್ಟಿಯ ಮಾಧ್ಯಮ ಪ್ರತಿನಿಧಿ ಮಹಾಂತೇಶ ಗಿಲಾಕಿ.ಶಿಕ್ಷಕರಾದ ವೀರಣ್ಣ ಕೊಳಕಿ.ಶಿಕ್ಷಕ ಸಾಹಿತಿಗಳಾದ ವೈ.ಬಿ.ಕಡಕೋಳ.ಛಾಯಾಗ್ರಾಹಕರಾದ ಬಸವರಾಜ ತುಳಜನ್ನವರ ಇವರನ್ನು ಸೋಮಶೇಖರಮಠದ ಶ್ರೀ ಮುರುಘೇಂದ್ರ...

ಮಡಿವಾಳ ಮಾಚಿದೇವರ ಜಯಂತಿ ಆಚರಣೆ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದ ಮಡಿವಾಳ ಸಮಾಜದ ಹಿರಿಯರು ವೈದ್ಯ ಡಾ. ರಾಮಲಿಂಗಪ್ಪ ಅಗಸರ ಅವರ ತೋಟದ ಮನೆ ಅಂಗಳದಲ್ಲಿ ಹನ್ನೆರಡನೆಯ ಶತಮಾನದಲ್ಲಿಯೇ ಸಮಾಜದ ಏಳ್ಗೆಗಾಗಿ ಸಮಾನತೆಯನ್ನು ಕಂಡಿರುವ ವಚನ ರಕ್ಷಕ ಶರಣ ಮಡಿವಾಳ ಮಾಚಿದೇವರ ಭಾವ ಚಿತ್ರಕ್ಕೆ ಮಹಾ ಪೂಜೆ ಮಂಗಳಾ ಆರತಿ ನೆರವೇರಿಸಿ ಮನೆಯ ಕುಟುಂಬಸ್ಥರು ಸಿಹಿ ಪ್ರಸಾದ ತಯಾರಿಸಿ ಸಹ...

ಸರ್ಕಾರದ ವಿವಿಧ ಕಾಮಗಾರಿಗಳ ವಿವರ ನೀಡಿದ ಶಾಸಕರು

ಸಿಂದಗಿ: ತಾಲೂಕಿನ ಕನ್ನೋಳ್ಳಿದಿಂದ ಬೂದಿಹಾಳ ರಸ್ತೆ ಕಾಮಗಾರಿ ಹಾಗೂ ಯಂಕಂಚಿಯಿಂದ ಸುಂಗಠಾಣ ರಸ್ತೆ ಕಾಮಗಾರಿಗಳ ಭೂಮಿಪೂಜೆ ನೆರವೇರಿಸಿದ ಮಾರನೇ ದಿನವೇ ಇದು ಸಚಿವರ ಅನುದಾನ ಎಂದು ಕಾಂಗ್ರೆಸ್ ಮುಖಂಡರು ಭೂಮಿಪೂಜೆ ನೆರವೇರಿಸುತ್ತಾರೆ ಎಂದರೆ ಮಾಜಿ ಸಚಿವರು ತೀರಿಹೋಗಿ ಒಂದು ವರ್ಷ ಗತಿಸಿದೆ ಮತ್ತೆ ಅವರ ಅನುದಾನ ಇರುತ್ತಾ.. ಇದೇನು ಪಂಚವಾರ್ಷಿಕ ಯೋಜನೆಯಾ ಎನ್ನುವುದು ಗೊತ್ತಾಗುತ್ತಿಲ್ಲ...

‘ಭಾರತೀಯ ಅಂಚೆ ಸೇವೆ’ ಕುರಿತು ಕಾರ್ಯಾಗಾರ

ಮುನವಳ್ಳಿ : ಸ್ಥಳೀಯ ಎಂ ಎಲ್ ಇ ಎಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 'ಭಾರತೀಯ ಅಂಚೆ ಸೇವೆ' ಕುರಿತು ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮುನವಳ್ಳಿ ಯ ಪೋಸ್ಟ್ ಆಫೀಸ್ ನ ಹೆಡ್ ಪೋಸ್ಟ್ಮಾ ಸ್ಟರ್ ರಾಜು ನಡುವಿನಮನಿ ಮಾತನಾಡುತ್ತಾ, ಅಂಚೆ ಕಛೇರಿಯ ಪ್ರಮುಖ ಕಾರ್ಯ ಯೋಜನೆ ಗಳ ಮಾಹಿತಿ ನೀಡುತ್ತಾ,...

‘ಸಾಹಿತ್ಯಕ್ಕೆ ಸ್ವಂತಿಕೆ ಇರಲಿ ನಕಲು ಸಾಹಿತ್ಯ ಬೇಡ’- ಕುಲಪತಿ ಪ್ರೊ. ಎಂ ರಾಮಚಂದ್ರಗೌಡ

ಬೆಳಗಾವಿ - ಸೋಮವಾರ ದಿ. 31ರಂದು ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಇಂಗ್ಲಿಷ ಉಪನ್ಯಾಸಕಿ ಲೇಖಕಿ ಡಾ. ಕವಿತಾ ಕುಸುಗಲ್ಲ ರವರು ರಚಿಸಿದ ' 'ಬೆಳಕಿನ ಬಿತ್ತನೆ' ಕವನ ಸಂಕಲನ ಮತ್ತು' ಚಾರ್ಲ್ಸ್ ಸೋಭರಾಜ್ ಮತ್ತು ಇತರ ಕಥೆಗಳು' ಇಂಗ್ಲಿಷ್ ಕಥಾಸಂಕಲನಗಳ ಲೋಕಾರ್ಪಣೆ ಸಮಾರಂಭ ಜರುಗಿತು.ಕೃತಿಗಳನ್ನು ಲೋಕಾರ್ಪಣೆಗೊಳಿಸಿದ ರಾಣಿ ಚೆನ್ನಮ್ಮ...

ಅನ್ನದಾನವು ಶ್ರೇಷ್ಠ ದಾನವಾಗಿದೆ – ಶಬ್ಬೀರ ಡಾಂಗೆ

ಮೂಡಲಗಿ: ‘ಅನ್ನದಾನವು ಶ್ರೇಷ್ಠ ದಾನವಾಗಿದೆ. ಅನ್ನದಾನವನ್ನು ಮಾಡುವುದರಿಂದ ಜೀವನದಲ್ಲಿ ಸಂತೃಪ್ತಿಯ ಭಾವ ವ್ಯಕ್ತವಾಗುತ್ತದೆ’ ಎಂದು ಜಾನಪದ ಕಲಾವಿದ ಶಬ್ಬೀರ ಡಾಂಗೆ ಹೇಳಿದರು.ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದವರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಏರ್ಪಡಿಸಿದ್ದ 70ನೇ ಪಾಕ್ಷಿಕ ಅನ್ನದಾಸೋಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಲಯನ್ಸ್ ಕ್ಲಬ್‍ವು ಮಾಡುತ್ತಿರುವ ಕಾರ್ಯವು ಶ್ಲಾಘನೀಯವಾಗಿದೆ ಎಂದರು.ಮುಖ್ಯ ಅತಿಥಿಯಾಗಿ...

ಕೇಂದ್ರ ಬಜೆಟ್ ; ರಾಸಾಯನಿಕ ಮುಕ್ತ ನೈಸರ್ಗಿಕ ಕೃಷಿಗೆ ಒತ್ತು ನೀಡಿದ ಬಜೆಟ್ – ಸಂಸದ ಈರಣ್ಣ ಕಡಾಡಿ ಶ್ಲಾಘನೆ

ಮೂಡಲಗಿ: ದೇಶದಾದ್ಯಂತ ರಾಸಾಯನಿಕ ಮುಕ್ತ ನೈಸರ್ಗಿಕ ಕೃಷಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಕ್ಷೇತ್ರಕ್ಕೆ ಬಜೆಟ್‍ನಲ್ಲಿ ಹಲವಾರು ಯೋಜನೆಗಳನ್ನು ನೀಡುವ ಮೂಲಕ ರೈತರಿಗೆ ಆದ್ಯತೆ ನೀಡಿದ್ದಾರೆ. ವಿರೋಧ ಪಕ್ಷಗಳು ಕೃಷಿ ಕಾನೂನುಗಳನ್ನು ಅಪಪ್ರಚಾರ ಮಾಡಿ ರೈತರ ದಿಕ್ಕು ತಪ್ಪಿಸುತ್ತಿದ್ದಾರೆ ಆದರೂ ರೈತರ ಪರವಾಗಿ ಕೇಂದ್ರ ಸರ್ಕಾರ ಬದ್ದತೆ ಪ್ರದರ್ಶನ ಮಾಡಿದೆ...

ದೇಶದ ಆರ್ಥಿಕತೆಗೆ ಬೂಸ್ಟರ್ ನೀಡಿರುವ ಬಜೆಟ್: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಕೇಂದ್ರ ಸರ್ಕಾರದ ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿರುವ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ಬೂಸ್ಟ್ ನೀಡಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.ಮಂಗಳವಾರದಂದು ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಕುರಿತು ತಮ್ಮ ಪ್ರತಿಕ್ರಿಯೆ ನೀಡಿರುವ ಅವರು, ರೈತರಿಗೆ, ವ್ಯಾಪಾರಸ್ಥರಿಗೆ ಮತ್ತು...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group