Times of ಕರ್ನಾಟಕ
ಸುದ್ದಿಗಳು
ಮಹಾಂತೇಶ ಹಿರೇಮಠ ಅವರಿಗೆ ಸನ್ಮಾನ
ಬೆಳಗಾವಿ: ಗಣರಾಜ್ಯೋತ್ಸವ ಪ್ರಯುಕ್ತ ಜಿಲ್ಲಾಡಳಿತದಿಂದ ನೀಡುವ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾದ ನಗರಾಭಿವೃದ್ಧಿ ಪ್ರಾಧಿಕಾರ ಇಲಾಖೆಯ ಸಹಾಯಕ ಕಾರ್ಯಕಾರಿ ಅಭಿಯಂತರ ಮಹಾಂತೇಶ ಹಿರೇಮಠ ಅವರನ್ನು ನಾಗರಿಕ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು.ಈ ವೇಳೆ ಭೂ ನ್ಯಾಯ ಮಂಡಳಿ ಸದಸ್ಯ ಶಶಿಭೂಷಣ ಪಾಟೀಲ, ವರ್ತಕ ವಿಜಯ ಹುದಲಿಮಠ, ಸಖೀ ಘಟಕದ ಸದಸ್ಶೆ ವಿಜಯಾ ಹಿರೇಮಠ, ರೇಶ್ಮಾ ಕಿತ್ತೂರು,...
ಸುದ್ದಿಗಳು
ಡಾ. ಕವಿತಾ ಕುಸಗಲ್ಲ ಅವರ ಎರಡು ಕೃತಿಗಳ ಲೋಕಾರ್ಪಣೆ
ಬೆಳಗಾವಿ - ಜಿಲ್ಲಾ ಲೇಖಕಿಯರ ಸಂಘ ಬೆಳಗಾವಿ ಇವರಿಂದ ಡಾ ಕವಿತಾ ಕುಸಗಲ್ಲ ಅವರ ಬೆಳಕಿನ ಬಿತ್ತನೆ ಹಾಗೂ Charles shobharaj and other stories ಕೃತಿಗಳ ಲೋಕಾಪ೯ಣೆ ಕಾಯ೯ಕ್ರಮದ ಅಧ್ಯಕ್ಷತೆಯನ್ನು ಡಾ ಹೇಮಾವತಿ ಸೊನೊಳ್ಳಿ ಅಧ್ಯಕ್ಷರು ಬೆ ಜಿ ಲೇ ಸಂಘ ಅವರು ವಹಿಸಲಿದ್ದಾರೆ.ಕೃತಿ ಲೋಕಾಪ೯ಣೆಯನ್ನು ಪ್ರೋ.ಎಂ ರಾಮಚಂದ್ರ ಗೌಡ, ಉಪಕುಲಪತಿಗಳು ರಾಣಿ...
ಸುದ್ದಿಗಳು
ದಾವಲಮಲೀಕ ಜಾತ್ರೆ ರದ್ದು ಮಾಡಲು ತಹಶೀಲ್ದಾರ ಸೂಚನೆ
ಸಿಂದಗಿ: ರಾಜ್ಯದಲ್ಲಿ ಕೋವಿಡ್ 19 ಒಮಿಕ್ರೋನ್ ವೈರಸ್ ವೇಗವಾಗಿ ಹರಡುತ್ತಿರುವುದರಿಂದ ಜನಸಂದಣಿ ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಆದೇಶದನ್ವಯ ಫೆ. 01 ರಿಂದ 09ರ ವರೆಗೆ ನಡೆಯಲಿರುವ ದಾವಲ್ ಮಲಿಕ್ ಜಾತ್ರೆ ಜಾತ್ರೆಯನ್ನು ರದ್ದುಗೊಳಿಸಿ ಸರಳವಾಗಿ ಪೂಜಾ ವಿಧಾನಗಳನ್ನು ಮಾಡುವಂತೆ ಸೂಚನೆಯಿರುವ ಕಾರಣ ಭಕ್ತಾಧಿಗಳು ಸರಕಾರದ ನಿಯಮಗಳನ್ನು ಪಾಲಿಸಿ ಕರೋನಾ ತಡೆಗೆ ಸಹಕರಿಸಬೇಕು ಎಂದು ತಹಶೀಲ್ದಾರ...
ಸುದ್ದಿಗಳು
ಕ್ರೀಡೆಗಳು ಮನುಷ್ಯನ ಆಯಸ್ಸು ವೃದ್ದಿಸುತ್ತವೆ
ಸಿಂದಗಿ: ಮನುಷ್ಯನಿಗೆ ವಿದ್ಯೆ ಎಷ್ಟು ಮುಖ್ಯವೋ ಕ್ರೀಡೆಗಳು ಅಷ್ಟೇ ಮುಖ್ಯ. ಸದೃಢ ದೇಹಕ್ಕೆ ಕ್ರೀಡೆಗಳು ಅತ್ಯವಶ್ಯಕ ಎಂದು ತಹಶೀಲ್ದಾರ ಸಂಜೀವಕುಮಾರ ದಾಸರ ಹೇಳಿದರು.ಪಟ್ಟಣದ ಬಂದಾರ ರಸ್ತೆಯಲ್ಲಿರುವ ಶ್ರೀಶಾಂತೇಶ್ವರ ಬಡಾವಣೆಯಲ್ಲಿ ವಿಆರ್ಜಿ ಬ್ಯಾಡ್ಮಿಂಟನ್ ಇಂಡೋರ ಸ್ಟೇಡಿಯಂ( ಕ್ಲಬ್)ವನ್ನು ಅವರು ಉದ್ಘಾಟಿಸಿ ಮಾತನಾಡಿ, ದಿನದ 24 ಗಂಟೆಗಳಲ್ಲಿ ಒಂದಾದರು ಕ್ರೀಡೆಯಲ್ಲಿ ತೊಡಗಿದರೆ ರೋಗಮುಕ್ತ ಸಮಾಜ ನಿರ್ಮಾಣ ಮಾಡಲು...
ಸುದ್ದಿಗಳು
ಸಂತ ಮಾಯಪ್ಪ ರಾಜಾಪುರ ರಚಿಸಿರುವ ಕೃತಿ ‘ಸಂತ ಶಿವರಾಮದಾದಾ ಗೋಕಾಕ ಚರಿತಾಮೃತ ಕೃತಿ’ ಲೋಕಾರ್ಪಣೆ
ಮೂಡಲಗಿ: ‘ಸಂತ ಶಿವರಾಮದಾದಾ ಗೋಕಾಕ ಅವರ ಕುರಿತಾಗಿ ಕೃತಿ ರಚಿಸಿರುವ ಸಂತ ಮಾಯಪ್ಪ ರಾಜಾಪುರ ಅವರ ಕಾರ್ಯವು ಶ್ಲಾಘನೀಯವಾಗಿದೆ’ ಎಂದು ಪಂಢರಪುರದ ರಾಣು ದೇವವೃತ ವಾಸ್ಕರ್ ಮಾಹಾರಾಜರು ಹೇಳಿದರು.ಮೂಡಲಗಿಯ ಸಂತ ಸಂಸ್ಕೃತಿ ಪ್ರಕಾಶನ ಹಾಗೂ ಸಪ್ತಸಾಗರ ಗಡ್ಡೆ (ಬನ) ಸಂಯುಕ್ತಾ ಆಶ್ರಯದಲ್ಲಿ ಸಂತ ಮಾಯಪ್ಪಾ ರಾಜಾಪುರ ಅವರು ರಚಿಸಿರುವ ಸಂತ ಶಿವರಾಮದಾದಾ ಗೋಕಾಕ ಅವರ...
ಸುದ್ದಿಗಳು
ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು – ರವಿ ಗೋಲಾ
ಸಿಂದಗಿ: 18 ವರ್ಷ ತುಂಬಿದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತ ಚಲಾಯಿಸಬೇಕು ಹಾಗೂ ಯಾವುದೇ ವ್ಯಕ್ತಿಯು ಚುನಾವಣಾ ಆಮಿಷಗಳಿಗೆ ಒಳಗಾಗದೆ ಒಳ್ಳೆಯ ಅಭ್ಯರ್ಥಿಯನ್ನು ಆರಿಸಿ ತರಬೇಕು ಎಂದು ವಕೀಲರ ಸಂಘ ಅಧ್ಯಕ್ಷ ಎಸ.ಬಿ.ದೊಡಮನಿ ಹೇಳಿದರು.ಪಟ್ಟಣದ ಜಿ.ಪಿ. ಪೋರವಾಲ ಮಹಾವಿದ್ಯಾಲಯದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಪುರಸಭೆ ಕಾರ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ...
ಸುದ್ದಿಗಳು
ಫೆ. 1 ರಂದು ಶ್ರೀ ಪುರಂದರ ದಾಸರ ಆರಾಧನಾ ಮಹೋತ್ಸವ
ಭಾರತೀಯ ಸನಾತನ ಸಂಸ್ಕೃತಿಯ ಜೀವಸ್ವರವಾಗಿರುವ ಸಾಹಿತ್ಯ ಮತ್ತು ಸಂಗೀತ ಪೋಷಣೆಯಲ್ಲಿ ಮತ್ತು ಸಾಮಾಜಿಕ ಸೇವಾ ಕೈಂಕರ್ಯದಲ್ಲಿ ತೊಡಗಿರುವ ಶ್ರೀನಿವಾಸ ಉತ್ಸವ ಬಳಗಕ್ಕೆ ಈಗ ದಶಮಾನೋತ್ಸವದ ಸಂಭ್ರಮ.ಕರ್ನಾಟಕ ಸಂಗೀತ ಪಿತಾಮಹ ದಾಸಶ್ರೇಷ್ಠ ಪುರಂದರ ದಾಸರ ಸ್ಮರಣೆ ನಿತ್ಯ ನಿರಂತರವಾಗುವಂತೆ ಬೆಂಗಳೂರು ಉತ್ತರಾಧಿಮಠದ ದಿಗ್ವಿಜಯ ಲಕ್ಷ್ಮೀನರಸಿಂಹ ದೇವರ ಸನ್ನಿಧಿಯ ಆವರಣದಲ್ಲಿ ಶ್ರೀನಿವಾಸ ಉತ್ಸವ ಬಳಗದ ವತಿಯಿಂದ ಪೂಜ್ಯ...
ಸುದ್ದಿಗಳು
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಕಾರ್ಯಕ್ರಮಗಳು ಜನಹಿತವಾಗಿವೆ- ಡಾ. ಎಸ್.ಬಿ.ಬಾಗೇವಾಡಿ
ಮುನವಳ್ಳಿ: ಪಟ್ಟಣದ ಗಾಂಧಿನಗರದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸೇವಾಸಿಂಧು ಡಿಜಿಟಲ್ ಸೇವಾ ಕಾಮನ್ ಸರ್ವಿಸ್ ಸೆಂಟರ್ದ ಉದ್ಘಾಟನೆಯನ್ನು ಅಜ್ಜಪ್ಪ ಗಡಮಿ ಕಾಲೇಜಿನ ಪ್ರಾಂಶುಪಾಲ ಡಾ. ಎಸ್.ಬಿ.ಬಾಗೇವಾಡಿ ನೆರವೇರಿಸಿ ಮಾತನಾಡಿ “ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಯೋಜನೆಯ ವತಿಯಿಂದ ವಾತ್ಸಲ್ಯ ಕಾರ್ಯಕ್ರಮ,ಜ್ಞಾನತಾಣ ಕಾರ್ಯಕ್ರಮ.ಜನಸಂಘಟನೆ ಮತ್ತು ಸ್ವ ಸಹಾಯ ಸಂಘ ರಚನೆ.ಮಾನವ...
ಸುದ್ದಿಗಳು
ಪ್ರತಿಯೊಬ್ಬ ಹೆಣ್ಣುಮಕ್ಕಳೂ ಶಿಕ್ಷಣ ಪಡೆಯಬೇಕು – ನ್ಯಾ.ಮೂ.ರಮೇಶ ಗಾಣಿಗೇರ
ಸಿಂದಗಿ: ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಹೋರಾಡಿದ ಶ್ರೀಮತಿ ಸಾವಿತ್ರಿ ಬಾಯಿ ಫುಲೆ ಇವರನ್ನು ನೆನೆಯುತ್ತಾ ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆಯಬೇಕು. ಶಿಕ್ಷಣವನ್ನು ಪಡೆಯುವ ಮೂಲಕ ತಮ್ಮ ಗುರಿಯನ್ನು ಸಾಕಾರಗೊಳಿಸಿಕೊಳ್ಳಬೇಕು ಎಂದು ಸಿವಿಲ್ ನ್ಯಾಯಾಧೀಶ ರಮೇಶ ಗಾಣಿಗೇರ ಹೇಳಿದರು.ಪಟ್ಟಣದ ಶ್ರೀ ಶಾಂತವೀರ ಪಟ್ಯಾಧ್ಯಕ್ಷರ ಕನಾ ಪ್ರೌಢ ಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ...
ಸುದ್ದಿಗಳು
ರೈತರ ಬಾಕಿ ಹಣ ಕೊಡಿಸಲು ದಿಟ್ಟ ಕ್ರಮ ಕೈಗೊಂಡಿದ್ದೇವೆ – ಮುನೇನಕೊಪ್ಪ
ಬೀದರ -ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬರಬೇಕಾದ ಬಾಕಿ ಕೊಡಿಸುವಲ್ಲಿ ನಮ್ಮ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ. ನಾವು ರೈತರ ಪರವಾಗಿದ್ದೇವೆ. ರೈತರ ಹಣ ಬಾಕಿ ಉಳಿಸಿಕೊಂಡಿರುವ ಕಾರ್ಖಾನೆಗಳ ಮೇಲೆ ಕ್ರಮ ಕೂಡ ಕೈಗೊಂಡಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.ಉಸ್ತುವಾರಿ ಸಚಿವರಾದ ನಂತರ ಮೊದಲ ಬಾರಿಗೆ ಬೀದರ್ ಜಿಲ್ಲೆ ಪ್ರವಾಸ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



