Times of ಕರ್ನಾಟಕ
ಸುದ್ದಿಗಳು
ಹಂಪಿ ಎಕ್ಸ್ ಪ್ರೆಸ್, ಬಸವ ಎಕ್ಸ ಪ್ರೆಸ್ ರೈಲನ್ನು ವ್ಹಾಯಾ ಪುಟ್ಟಪರ್ತಿಗೆ ಸಂಚಾರ ಪ್ರಾರಂಭಿಸುವಂತೆ ಸಂಸದ ಈರಣ್ಣ ಕಡಾಡಿ ಅವರಲ್ಲಿ ಮನವಿ
ಮೂಡಲಗಿ: ಹಂಪಿ ಎಕ್ಸ್ ಪ್ರೆಸ್ ಹಾಗೂ ಬಸವ ಎಕ್ಸ್ ಪ್ರೆಸ್ ರೈಲುಗಳನ್ನು ಗುಂತಕಲ್-ಧರ್ಮಾವರಂ ನಿಲ್ದಾಣದಿಂದ ವ್ಹಾಯಾ ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ನಿಲ್ದಾಣಕ್ಕೆ ರೈಲು ಸಂಚಾರ ಪ್ರಾರಂಭಿಸುವಂತೆ ರೈಲ್ವೆ ಸಚಿವರಲ್ಲಿ ಮನವಿ ಮಾಡಲಾಗುವುದು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಶನಿವಾರ ಜ.29 ರಂದು ಆಂಧ್ರಪ್ರದೇಶದ ಪುಟ್ಟಪರ್ತಿ ಪ್ರಶಾಂತಿ ನಿಲಯಂ ಗೆ ಭೇಟಿ ನೀಡಿದ...
ಸುದ್ದಿಗಳು
ಮತ್ತೊಂದು ವೈರಸ್ ಆಘಾತ: ಕೊರೋನಾದ ಅಪ್ಪನಂತೆ ನಿಯೋಕೋವ್ !
ಹೊಸದಿಲ್ಲಿ - ಕೊರೋನಾದ ಘಾತಕ ಹೊಡೆತದಿಂದ ಜಗತ್ತು ಇನ್ನೂ ಚೇತರಿಸಿಕೊಂಡಿಲ್ಲ ಆಗಲೇ ಮತ್ತೊಂದು ವೈರಸ್ ದಾಳಿ ಮಾಡಲು ಸಜ್ಜಾಗಿದ್ದು ಯಾವ ಲಸಿಕೆಗೂ ಜಗ್ಗದ ನಿಯೋಕೋವ್ ಎಂಬ ವೈರಸ್ ಮರಣ ಮೃದಂಗ ಬಾರಿಸಲಿದೆ ಎಂದು ಹೇಳಲಾಗುತ್ತಿದೆ.ಚೀನಾದ ವುಹಾನ್ ವೈರಸ್ ಸಂಶೋಧನಾಲಯದಿಂದ ಈ ಆಘಾತಕಾರಿ ಸಂಗತಿ ಹೊರಬಿದ್ದಿದ್ದು ಕೋವಿಡ್ ಗಿಂತ ಭೀಕರವಾಗಿ ಹರಡುತ್ತದೆ ಹಾಗೂ ಶೇ.೩೦ ರಷ್ಟು...
ಸುದ್ದಿಗಳು
ನಾಮಶಾಸ್ತ್ರದ ವ್ಯಾಪ್ತಿ ಅಧ್ಯಯನ ಕೂತೂಹಲಕಾರಕವಾಗಿದೆ – ಡಾ ಸರಜೂ ಕಾಟ್ಕರ
ಬೆಳಗಾವಿ - ಭಾಷಾ ಶಾಸ್ತ್ರ ಸಂಶೋಧನೆ ವ್ಯಾಪ್ತಿ ಬಲು ವಿಸ್ತಾರವಾದುದು ಅದರಲ್ಲಿ ನಾಮಶಾಸ್ತ್ರದ ವ್ಯಾಪ್ತಿ ಅಧ್ಯಯನ ಕೂತೂಹಲಕಾರಿಯಾಗಿದೆ ಎಂದು ಖ್ಯಾತ ಸಾಹಿತಿ ಡಾ ಸರಜೂ ಕಾಟ್ಕರ ಅವರು ಹೇಳಿದರು.ಅವರು ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನವು ಶಿವಬಸವನಗರದ ಚಂದ್ರಗಿರಿ ಮಹಿಳಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಿದ ಪ್ರೊ. ಬಿ ಎನ್ ಕಲ್ಲಣ್ಣವರ ಅವರು ರಚಿಸಿದ 'ಕುಟುಂಬ...
ಲೇಖನ
ಆತ್ಮಹತ್ಯೆ…? ಎಲ್ಲದಕ್ಕೂ ಪರಿಹಾರವೇ…?
"ಬದುಕಿನಲ್ಲಿ ಆಶಾ ಗೋಪುರ ಕಟ್ಟಿ ಬೆಳೆಸಿದ ತಂದೆ - ತಾಯಿಗಳಿಗೆ ಅವರ ಹೆತ್ತ ಮಕ್ಕಳು ಅವರ ಕಣ್ಣಮುಂದೆ ಯೇ ಆತ್ಮಹತ್ಯೆಯಂತಹ ಕೆಟ್ಟ ನಿರ್ಧಾರ ತೆಗೆದುಕೊಳ್ಳುವ ಯುವಕ - ಯುವತಿಯರು ಮನಸ್ಸನ್ನು ಅವರ ಬಾಲ್ಯದಲ್ಲಿ ತಿದ್ದಿ ತೀಡುವ ಕೆಲಸವಾಗಬೇಕು..."ಆತ್ಮಹತ್ಯೆ...ಇಂದಿನ ದಿನಗಳಲ್ಲಿ ಹೆಚ್ಚಾಗಿ ಕೇಳಿ ಬರುತ್ತಿರುವ ಪದ. ಈಗಂತೂ ದಿನದಿಂದ ದಿನಕ್ಕೆ ಹೆಚ್ಚಾಗ್ತಾ ಇದೇ ಇದಕ್ಕೆ ಮೂಲ...
ಸುದ್ದಿಗಳು
ಬಿಎಸ್ ವೈ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆ
ಬೆಂಗಳೂರು - ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ ಶುಕ್ರವಾರ ಬೆಳಿಗ್ಗೆ ಮಾಡಿಕೊಂಡಿದ್ದಾರೆ.ವೈದ್ಯರಾಗಿದ್ದ ಸೌಂದರ್ಯ ಅವರು ಪತಿ ಮತ್ತು ಒಂಬತ್ತು ತಿಂಗಳ ಮಗುವನ್ನು ಅಗಲಿದ್ದು ಅವರು ಖಿನ್ನತೆಯಿಂದ ಬಳಲುತ್ತಿದ್ದರೆಂಬುದಾಗಿ ಹೇಳಲಾಗುತ್ತಿದೆ ಆದರೂ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.ಸೋಮನಹಳ್ಳಿಯ ಫಾರ್ಮ್ ಹೌಸ್ ನಲ್ಲಿ ವೀರಶೈವ ಲಿಂಗಾಯತ ಧರ್ಮದ ವಿಧಿವಿಧಾನಗಳಂತೆ ಸೌಂದರ್ಯ ಅವರ ಅಂತಿಮ...
ಸುದ್ದಿಗಳು
Bidar- ತಹಶೀಲ್ದಾರ ಮೇಲೆ ಹಲ್ಲೆ ಪ್ರಕರಣ; ಇಪ್ಪತ್ತು ಜನರ ವಿರುದ್ಧ ಪ್ರಕರಣ ದಾಖಲು
ಬೀದರ - ಪ್ರತಿಭಟನೆಯ ನೆಪದಲ್ಲಿ ಕರ್ತವ್ಯನಿರತ ತಹಶೀಲ್ದಾರ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ ಅವರ ಗುಪ್ತಾಂಗದ ಮೇಲೆ ಹಲ್ಲೆ ಮಾಡಿದ ಪ್ರತಿಭಟನೆ ಕಾರರು ಅಕ್ಷರಶಃ ಕ್ರೂರತ್ವ ಮೆರೆದಿದ್ದು ಎಲ್ಲೆಡೆ ಖಂಡನೆ ವ್ಯಕ್ತವಾಗುತ್ತಿದೆ.ಹಲ್ಲೆ ಮಾಡಿದ ಇಪ್ಪತ್ತು ಜನರ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.ಬಸವಣ್ಣನವರ ಕರ್ಮ ಭೂಮಿ ಬೀದರ್ ಜಿಲ್ಲೆಯ ಹುಮನಾಬಾದ ಪಟ್ಟಣದಲ್ಲಿ ನಡೆದ ಈ ನಾಚಿಕೆಗೇಡಿನ...
ಸುದ್ದಿಗಳು
ಮುರುಘಶ್ರೀ ಪ್ರಶಸ್ತಿ ವಿತರಣೆ
ಮುನವಳ್ಳಿ: ಪಟ್ಟಣದ ಶ್ರೀ ಸೋಮಶೇಖರ ಮಠದ ಲಿಂ. ಬಸವಲಿಂಗ ಮಹಾಸ್ವಾಮಿಗಳು ೬೬ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ಮುರುಘಶ್ರೀ ಪ್ರಶಸ್ತಿಯನ್ನು ಧಾರವಾಡದ ಖ್ಯಾತ ವೈದ್ಯರು, ರಾಜ್ಯೋತ್ಸವ ಪ್ರಶಸ್ತಿ ವಿಭೂಷಿತರಾದ ಡಾ. ಎಸ್.ಆರ್.ರಾಮನಗೌಡರ ಅವರಿಗೆ ನೀಡಿ ಗೌರವಿಸಲಾಯಿತು.ಕಮತಗಿಯ ಶ್ರೀ ಹುಚ್ಚೇಶ್ವರ ಮಹಾಸ್ವಾಮಿಗಳು, ಶ್ರೀ ಮುರುಘೇಂದ್ರ ಮಹಾಸ್ವಾಮಿಗಳು, ಕುಂದರಗಿಯ ಶ್ರೀ ಅಮರಸಿದ್ದೇಶ್ವರ ಸ್ವಾಮೀಜಿ, ಗುಳೇದಗುಡ್ಡದ ಶ್ರೀ ಅಭಿನವ ಒಪ್ಪತ್ತೇಶ್ವರ ಸ್ವಾಮೀಜಿ, ಪಂಚನಗೌಡ...
ಸುದ್ದಿಗಳು
ಮಹಾತ್ಮರ ನುಡಿಗಳು ಜೀವನದಲ್ಲಿ ಸನ್ಮಾರ್ಗವನ್ನು ತೋರಿ ನಮ್ಮನ್ನು ಮುಕ್ತರನ್ನಾಗಿ ಮಾಡುತ್ತವೆ – ಮುಕ್ತಾನಂದ ಸ್ವಾಮೀಜಿ
ಮುನವಳ್ಳಿ : ಪಟ್ಟಣದ ಶ್ರೀ ಸೋಮಶೇಖರ ಮಠದ ಹಿಂದಿನ ಪೂಜ್ಯರಾದ ಲಿಂ. ಬಸವಲಿಂಗ ಮಹಾಸ್ವಾಮಿಗಳ ೬೬ನೇ ಜಯಂತಿ ಉತ್ಸವದ ಅಂಗವಾಗಿ ಜರುಗುತ್ತಿರುವ ೪ ನೇ ದಿನದ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದ ಸಾನ್ನಿಧ್ಯವನ್ನು ಅವರಾದಿಯ ಶ್ರೀ ಶಿವಮೂರ್ತಿ ಸ್ವಾಮೀಜಿ ವಹಿಸಿ ಮಾತನಾಡುತ್ತ, ಗಣರಾಜ್ಯೋತ್ಸವ ಈ ಶುಭ ಸಂದರ್ಭದಲ್ಲಿ ನಮ್ಮ ಸಂವಿಧಾನ ರಚನೆಗೆ ಮೂಲ ಪರಿಕಲ್ಪನೆ ಇರುವುದು...
ಸುದ್ದಿಗಳು
ಸೇವಾ ಸಿಂಧು ಡಿಜಿಟಲ್ ಸೇವಾ ಕೇಂದ್ರ ಉದ್ಘಾಟನೆ
ಮುನವಳ್ಳಿ: ಪಟ್ಟಣದ ಗಾಂಧಿನಗರದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸೇವಾಸಿಂಧು ಡಿಜಿಟಲ್ ಸೇವಾ ಕಾಮನ್ ಸರ್ವಿಸ್ ಸೆಂಟರ್ದ ಉದ್ಘಾಟನೆಯನ್ನು ಶಿಕ್ಷಕ ವೀರಣ್ಣ ಕೊಳಕಿ ನೆರವೇರಿಸಿದರು.ಸವದತ್ತಿ ತಾಲೂಕಾ ಯೋಜನಾಧಿಕಾರಿ ಆಶಾ ಹಾಗೂ ವೈ.ಬಿ.ಕಡಕೋಳ ಅವರು ಫಕ್ಕೀರಪ್ಪ ಬೆಹರೆಣ್ಣವರ ಅವರಿಗೆ ಲ್ಯಾಪ್ಟ್ಯಾಪ್ ವಿತರಿಸಿ ಮಾತನಾಡುತ್ತ, “ಸಾರ್ವಜನಿಕರಿಗೆ ಅತ್ಯವಶ್ಯವಾದ ಸಕಾಲದಂಥ ಹತ್ತು ಹಲವಾರು ಸೇವೆಗಳು...
ಸುದ್ದಿಗಳು
ಸಾಹಿತಿ ರಂಜನಾ ನಾಯಿಕ ರವರ ಕೃತಿಗಳ ಲೋಕಾರ್ಪಣೆ ಸಮಾರಂಭ
ಬೆಳಗಾವಿ - ಇದೇ ದಿ. 28 ರಂದು ಶುಕ್ರವಾರ ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ 'ಜಿಲ್ಲಾ ಲೇಖಕಿಯರ ಸಂಘ' ಮತ್ತು 'ಸಾಹಿತ್ಯ ಕಲಾ ವೇದಿಕೆ ಕನ್ನಡ ಮಹಿಳಾ ಸಂಘ' ಇವರ ಸಂಯುಕ್ತ ಆಶ್ರಯದಲ್ಲಿ ಸಾಹಿತಿ ರಂಜನಾ ನಾಯಿಕ ಅವರು ಬರೆದ 'ಕಾರಂತ್ ನೆನಪಿನ ಕಾರವಾನ್' ಮತ್ತು 'ಇಪ್ಪತ್ತೊಂದು ಬೆಳಕು ನೆರಳಿನಾಟ 'ನಾಟಕಗಳ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



