Times of ಕರ್ನಾಟಕ

ಮನುಷ್ಯ ಜಗತ್ತಿಗೆ ತೆರದುಕೊಳ್ಳಲು ಇಂಗ್ಲೀಷ್ ಜ್ಞಾನ ಅಗತ್ಯ

ಧಾರವಾಡ ಡಯಟ್‌ಗೆ ದಕ್ಷಿಣ ಭಾರತದ ಪ್ರಾದೇಶಿಕ ಆಂಗ್ಲಭಾಷಾ ಸಂಸ್ಥೆಯ ನಿರ್ದೇಶಕರಾದ ಡಾ. ವರ್ಧನ್ ಭೇಟಿ ಧಾರವಾಡ: ವಿಶ್ವದ ವಿದ್ಯಮಾನಗಳ ಅವಲೋಕನದಲ್ಲಿ ವಿಭಿನ್ನ ಕ್ಷೇತ್ರಗಳ ಅತ್ಯಮೂಲ್ಯ ಜ್ಞಾನ ಸಂಪಾದನೆಯ ಜೊತೆಗೆ ಮನುಷ್ಯ ಜಗತ್ತಿಗೆ ತೆರೆದುಕೊಳ್ಳಲು ಇಂಗ್ಲೀಷ್ ಜ್ಞಾನ ಅತೀ ಅಗತ್ಯವಾಗಿದೆ ಎಂದು ಬೆಂಗಳೂರಿನ ದಕ್ಷಿಣ ಭಾರತ ವಲಯದ ಪ್ರಾದೇಶಿಕ ಆಂಗ್ಲಭಾಷಾ ಸಂಸ್ಥೆಯ ನಿರ್ದೇಶಕರಾದ ಡಾ. ಬಿ.ಕೆ.ಎಸ್.ವರ್ಧನ್ ಪ್ರತಿಪಾದಿಸಿದರು.ಅವರು ಶುಕ್ರವಾರ...

ಅಂಬೇಡ್ಕರರಿಗೆ ಅವಮಾನಿಸಿದ ನ್ಯಾಯಾಧೀಶರನ್ನು ವಜಾ ಮಾಡಲು ಮನವಿ

ಸಿಂದಗಿ: ಡಾ. ಬಿ.ಆರ್.ಅಂಬೇಡ್ಕರರಿಗೆ ಮತ್ತು ಸಂವಿಧಾನಕ್ಕೆ ಅವಮಾನ ಮಾಡಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಇವರನ್ನು ವೃತ್ತಿಯಿಂದ ವಜಾ ಮಾಡುವಂತೆ ಆಗ್ರಹಿಸಿ ದಲಿತ ಸೇನೆ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಗ್ರೇಡ್ 2 ತಹಶೀಲ್ದಾರ ಪ್ರಕಾಶ ಸಿಂದಗಿ ಅವರ ಮುಖಾಂತರ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ದಲಿತ ಸೇನೆಯ ರಾಜ್ಯ...

ಶ್ರೀ ಕಲ್ಮೇಶ್ವರಬೋಧ ಸ್ವಾಮಿಗಳ 117ನೇ ಜಯಂತಿ ಆಚರಣೆ

ಮೂಡಲಗಿ - ಸ್ಥಳೀಯ ಆರಾಧ್ಯ ದೈವ, ವಾಕ್‍ಸಿದ್ದಿ ಪುರುಷ ಶ್ರೀ ಕಲ್ಮೇಶ್ವರಬೋಧ ಸ್ವಾಮಿಗಳ 117ನೇ ಜಯಂತಿ ಕಾರ್ಯಕ್ರಮವನ್ನು ಶ್ರೀ ಕಲ್ಮೇಶ್ವರ ವೃತ್ತದಲ್ಲಿ ಶುಕ್ರವಾರ ಆಚರಿಸಲಾಯಿತು.ಶ್ರೀ ಕಲ್ಮೇಶ್ವರಬೋಧ ಸ್ವಾಮಿಗಳ ಮೂರ್ತಿಗೆ ವಿಶೇಷ ಪೂಜಾ ಕಾರ್ಯಕ್ರಮವನ್ನು ವೇದಮೂರ್ತಿ ಶ್ರೀ ಶಂಕ್ರಯ್ಯಾ ಹಿರೇಮಠ ಸ್ವಾಮಿಗಳು ನೆರವೇರಿಸಿದರು.ಶ್ರೀ ಶಿವಬೋಧರಂಗ ಸಿದ್ದ ಸಂಸ್ಥಾನಮಠದ ಪೀಠಾಧಿಪತಿಗಳಾದ ಶ್ರೀ ದತ್ತಾತ್ರಯಬೋಧ, ಶ್ರೀ ಶ್ರೀಧರಬೋಧ ಸ್ವಾಮಿಗಳ...

ತಹಶೀಲ್ದಾರ ಮೇಲೆಯೇ ಹಲ್ಲೆ ಮಾಡಿದ ದುಷ್ಕರ್ಮಿಗಳು

ಬೀದರ - ಗಣರಾಜ್ಯೋತ್ಸವ ಸಂದರ್ಭದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರು ಡಾ. ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿದರೆನ್ನಲಾದ ಹಿನ್ನೆಲೆಯಲ್ಲಿ ತಹಸೀಲ್ದಾರ ಮೇಲೆ ದಲಿತಪರ ಸಂಘಟನೆಗಳ ಕಾರ್ಯಕರ್ತ ರಿಂದ ಹಲ್ಲೆ ಮಾಡಿದ ಘಟನೆ ಜರುಗಿದೆ.ಬೀದರ್ ಜಿಲ್ಲೆಯ ಹುಮನಾಬಾದ ತಾಲ್ಲೂಕು ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ ಹುಮನಾಬಾದ್ ತಹಶೀಲ್ದಾರ ಪ್ರದೀಪಕುಮಾರ್ ಮಠಪತಿ ಅವರ ಮೇಲೆ...

ಶಹನಾಹಿ ಮಾಂತ್ರಿಕ ಬಾಳಪ್ಪ ಭಜಂತ್ರಿ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಬೆಳಗಾವಿ ಜಿಲ್ಲಾ ಕಸಾಪ ಅಭಿನಂದನೆ

ಬೆಳಗಾವಿ : ಜಿಲ್ಲೆಯ ಬಾಳಪ್ಪ ಭಜಂತ್ರಿ ಅವರಿಗೆ ಗಣರಾಜ್ಯೋತ್ಸವ ಸಂದರ್ಭದಲ್ಲಿ ಭಾರತ ಸರ್ಕಾರ ಘೋಷಿಸುವ ೨೦೨೨ನೇ ಸಾಲಿನ ‘ಪದ್ಮಶ್ರೀ’ ಪ್ರಶಸ್ತಿಯು ಲಭಿಸಿದೆ.ಬಾಳಪ್ಪ ಭಜಂತ್ರಿ ಅವರು ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದವರೆಂಬುದು ಹೆಮ್ಮೆಯ ಸಂಗತಿಯಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಬೆಳಗಾವಿ ಜಿಲ್ಲಾ ಅಧ್ಯಕ್ಷೆ ಶ್ರೀಮತಿ ಮಂಗಲಾ ಶ್ರೀ ಮೆಟಗುಡ್ಡ ಹರ್ಷ...

ಜ.30 ಸರ್ವೋದಯ ದಿನದ ಅಂಗವಾಗಿ ಏರ್ಪಡಿಸಿದ್ದ ಗಾಂಧೀ ಲೇಖನ ಸ್ಪರ್ಧೆ ಫಲಿತಾಂಶ ಪ್ರಕಟ

ಜ.30 ಸರ್ವೋದಯ ದಿನದ ಅಂಗವಾಗಿ ಗಾಂಧೀ ಶಾಂತಿ ಪ್ರತಿಷ್ಠಾನ ಮತ್ತು ಅಮರ ಬಾಪು ಚಿಂತನ ಸಹಯೋಗಯಲ್ಲಿ ನಡೆದ ‘ಅಂದಿಗೂ ಇಂದಿಗೂ ಗಾಂಧೀಜಿ ವಿಚಾರಧಾರೆಗಳು ಪ್ರಸ್ತುತ’ ಪ್ರಬಂಧ ಹಾಗೂ ‘ಗಾಂಧಿಗೆ ಒಂದು ಪತ್ರ’ ಈ ಎರಡು ಕನ್ನಡ ಲೇಖನ ಸ್ಪರ್ಧೆಗೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಾಜ್ಯದ ಎಲ್ಲೆಡೆಯಿಂದ ಅಧಿಕ ಯುವಜನರು ಪಾಲ್ಗೊಂಡಿರುತ್ತಾರೆ.15 ರಿಂದ 30...

ಬಿಜೆಪಿ ಬಿಡುವುದಿಲ್ಲ, ಬೇರೆ ಪಕ್ಷ ಸೇರುವುದಿಲ್ಲ, ಇದು ವಿರೋಧಿಗಳ ಅಪಪ್ರಚಾರ – ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಯಾರು ಎಷ್ಟೇ ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದರೂ 2023 ರಲ್ಲಿ ನಡೆಯುವ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಅರಭಾವಿ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದರು.ನಗರದಲ್ಲಿ ಗುರುವಾರದಂದು ಜರುಗಿದ ಮಹಾಲಕ್ಷ್ಮೀ ಸಭಾ ಭವನವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಬಗ್ಗೆ ಈಗಾಗಲೇ ಪಕ್ಷ ಬಿಡುತ್ತಿದ್ದೇನೆ...

ಏಕತೆ ಸಾರುವ ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿ

ಮೂಡಲಗಿ: ದೇಶದ ಪ್ರಜೆಗಳು ಭಾರತದ ಸಂವಿಧಾನ ನೀಡಿರುವ ಶಾಸನಬದ್ಧ ಹಕ್ಕುಗಳ ಸದುಪಯೋಗದ ಜೊತೆಗೆ ಶಾಸನಬದ್ಧ ಕರ್ತವ್ಯಗಳನ್ನು ಪಾಲಿಸಬೇಕು ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು.ಇಲ್ಲಿಯ ಶ್ರೀನಿವಾಸ ಸ್ಕೂಲ್‍ನಲ್ಲಿ ಬುಧವಾರ ಆಚರಿಸಿದ 73ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು, ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿರುವ ಮತ್ತು ಏಕತೆಯನ್ನು ಸಾರುವ ಭಾರತದ ಸಂವಿಧಾನವು...

ಜನಮಾನಸದಲ್ಲಿ ಸದಾ ಸ್ಮರಣೀಯ ಸಚಿವ ಮನಗೂಳಿ: ಪಂಡಿತ ಯಂಪೂರೆ

(28-01-2022ರಂದು ಮಾಜಿ ಸಚಿವರಾದ ದಿವಂಗತ ಶ್ರೀ ಎಮ್.ಸಿ.ಮನಗೂಳಿಯವರ ಪ್ರಥಮ ಪುಣ್ಯಸ್ಮರಣೆಯ ನಿಮಿತ್ತ ಲೇಖನ) ಸಿಂದಗಿ: “ಶಕ್ತಿ ಇದ್ದಾಗ ದುಡಿಯಬೇಕು, ರೊಕ್ಕ ಇದ್ದಾಗ ದಾನ-ಧರ್ಮ ಮಾಡಬೇಕು, ಅಧಿಕಾರ ಇದ್ದಾಗ ಕೆಲಸ ಮಾಡಬೇಕು”. ಎಂದು ಆಗಾಗ ತಮ್ಮ ಭಾಷಣಗಳಲ್ಲಿ ಹೇಳುತ್ತಿದ್ದ ಮಾಜಿ ಸಚಿವ ಆಧುನಿಕ ಭಗೀರಥ, ಸರಳ ಸಜ್ಜನಿಕೆಯ ರಾಜಕಾರಣಿ ದಿವಂಗತ ಎಮ್.ಸಿ. ಮನಗೂಳಿಯವರು ನಮ್ಮನ್ನಗಲಿ ಇಂದಿಗೆ ಒಂದು...

ದೇಶಾಭಿಮಾನ ಉಕ್ಕಿಸಿದ ಲಯನ್ಸ್ ದೇಶಭಕ್ತಿ ಗಾಯನ ಸಂಜೆ

ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದವರು 73ನೇ ಗಣರಾಜ್ಯೋತ್ಸವದ ಅಂಗವಾಗಿ ದೇಶಭಕ್ತಿ ಗಾಯನ ಸಂಜೆ ಕಾರ್ಯಕ್ರಮವನ್ನು ವೈಶಿಷ್ಟ್ಯಪೂರ್ಣವಾಗಿ ಆಚರಿಸಿದರು.ಮುನ್ಯಾಳದ ಆರೂಢ ಜ್ಯೋತಿ ಸುಗಮ ಸಂಗೀತ ಕಲಾ ತಂಡದ ಯುವ ಗಾಯಕರು ದೇಶಭಕ್ತಿ ಹಾಡುಗಳನ್ನು ಹೇಳಿ ಕೇಳುಗರಲ್ಲಿ ದೇಶಾಭಿಮಾನವನ್ನು ಉಕ್ಕಿಸಿದರು.‘ಇದು ಬಾಪೂಜಿ ಬೆಳಗಿದ ಭಾರತ’ ‘ಹಿಂದೂಸ್ತಾನವು ಎಂದೂ ಮರೆಯದ ಭಾರತ ರತ್ನವು ನೀಗಾಗು’ ‘ಜೋಗದ ಸಿರಿ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group