Times of ಕರ್ನಾಟಕ
ಸುದ್ದಿಗಳು
ಜನಸಾಮಾನ್ಯರ ಅನುಕೂಲಕ್ಕಾಗಿ ಸೇವಾ ಮನೋಭಾವನೆಯಿಂದ ನಿರ್ಮಿಸಿದ ಸಭಾ ಭವನ: ರಮೇಶ ಜಾರಕಿಹೊಳಿ
ಮುರುಘರಾಜೇಂದ್ರ ಮಹಾಸ್ವಾಮಿಗಳು, ಶಾಸಕರಾದ ಸತೀಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಲಖನ್ ಜಾರಕಿಹೊಳಿ ಕಾರ್ಯಕ್ರಮದಲ್ಲಿ ಭಾಗಿ
ಗೋಕಾಕ: ಜನಸಾಮಾನ್ಯರ ಅನುಕೂಲಕ್ಕಾಗಿ ಅತ್ಯಾಧುನಿಕವಾಗಿ ಗೋಕಾಕ ನಗರದಲ್ಲಿ ಮಹಾಲಕ್ಷ್ಮೀ ಸಭಾ ಭವನ ನಿರ್ಮಿಸಲಾಗಿದ್ದು, ಇದನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.ಇಲ್ಲಿಯ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಗುರುವಾರದಂದು 4.50 ಕೋಟಿ ರೂ. ವೆಚ್ಚದಲ್ಲಿ...
ಸುದ್ದಿಗಳು
ಬೀದರ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮೈದುನನ ಕೊಲೆ ಮಾಡಿದ ಮಹಿಳೆ
ಬೀದರ - ಗಂಡ ಸತ್ತ ಆರು ತಿಂಗಳಲ್ಲೆ ಗಂಡನ ಗೆಳೆಯನೊಂದಿಗೆ ಇಟ್ಟಕೊಂಡಿದ್ದ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಮೈದುನನನ್ನೆ ಕೊಲೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.ಜಿಲ್ಲೆಯ ಭಾಲ್ಕಿ ತಾಲೂಕಿನ ಚಂದಾಪೂರ್ ಗ್ರಾಮದ ಸುನೀಲ್(26) ಕಳೆದ ವಾರ ಔರಾದ್ ತಾಲೂಕಿನ ಕೌಠಾ ಗ್ರಾಮದ ಬಳಿಯ ಮಾಂಜ್ರಾ ನದಿಯ ಸೇತುವೆ ಕೆಳಗೆ ಮೃತವಾಗಿ ಪತ್ತೆಯಾಗಿದ್ದಾನೆ.ವಿಷಯ ತಿಳಿದ ಸಂತಪೂರ್ ಪೊಲೀಸರ...
ಸುದ್ದಿಗಳು
ಸಂವಿಧಾನ ಗೌರವಿಸುವುದೇ ದೇಶದ ಗೌರವ – ಕಡಾಡಿ
ಮೂಡಲಗಿ: ನಮ್ಮ ದೇಶದ ಕಾನೂನು ಮತ್ತು ಸಂವಿಧಾನವನ್ನು ಗೌರವಿಸಿ ಕಟಿಬದ್ಧವಾಗಿ ಪಾಲಿಸುವುದೇ ದೇಶಕ್ಕೆ ಮತ್ತು ಸಂವಿಧಾನ ರಚನಾಕಾರರಿಗೆ ಸಲ್ಲಿಸುವ ಶ್ರೇಷ್ಠ ಗೌರವ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಕಲ್ಲೋಳಿ ಪಟ್ಟಣದಲ್ಲಿ ಮಂಗಳವಾರ ಜ.26 ರಂದು ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ನಿ. ಆಡಳಿತ ಕಛೇರಿಯಲ್ಲಿ ಭಾರತ ಮಾತೆ ಹಾಗೂ ಸಂವಿಧಾನ ಶಿಲ್ಪಿ ಡಾ....
ಸುದ್ದಿಗಳು
ನಿಸ್ವಾರ್ಥದಿಂದ ಮಾಡುವ ಯಾವುದೇ ಕೆಲಸಗಳು ದೇಶಸೇವೆ ಎನಿಸಿಕೊಳ್ಳುತ್ತವೆ
ಬೆಂಗಳೂರು - ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜಿನಲ್ಲಿ ನಡೆದ 10 ಮೀಟರ್ ಗಳ “ಏರ್ ರೈಫಲ್ ಶೂಟಿಂಗ್ ಅಕಾಡೆಮಿ”ಯನ್ನು ಅರ್ಜುನ ಪ್ರಶಸ್ತಿ ಪುರಸ್ಕೃತರೂ ಹಾಗೂ ಒಲಂಪಿಯನ್ ಅಂತಾರಾಷ್ಟ್ರೀಯ ರೈಫಲ್ ಶೂಟಿಂಗ್ ಕ್ರೀಡಾಪಟು ಪ್ರಕಾಶ್ ನಂಜಪ್ಪ ಉದ್ಘಾಟಿಸಿದರು.ಶೇಷಾದ್ರಿಪುರಂ ಶಿಕ್ಷಣದತ್ತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 73 ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಅತಿಥಿಗಳಾಗಿ ಆಗಮಿಸಿದ್ದ ಅಂತಾರಾಷ್ಟ್ರೀಯ ಕ್ರಿಡಾಪಟು ಪ್ರಕಾಶ್ ನಂಜಪ್ಪ...
ಜೋತಿಷ್ಯ
ಇಂದಿನ ರಾಶಿ ಭವಿಷ್ಯ ಗುರುವಾರ (27-01-2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ಇಂದಿನ ಮನರಂಜನೆ ಕ್ರೀಡಾ ಚಟುವಟಿಕೆಗಳು ಮತ್ತು ಹೊರಾಂಗಣ ಕಾರ್ಯಕ್ರಮಗಳನ್ನು ಒಳಗೊಂಡಿರಬೇಕು. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಮಕ್ಕಳು ನಿಮ್ಮ ಗೃಹಕೃತ್ಯಗಳನ್ನು ಮುಗಿಸುವಲ್ಲಿ ನಿಮಗೆ ಸಹಾಯ ಮಾಡುತ್ತಾರೆ. ತಮ್ಮ ಬಿಡುವಿನ ವೇಳೆಯಲ್ಲಿ ಈ ರೀತಿಯ ಚಟುವಟಿಕೆಗಳನ್ನು ಮಾಡಲು ಅವರಿಗೆ ಪ್ರೋತ್ಸಾಹಿಸಿ.
ವೃಷಭ ರಾಶಿ:
ನಿಮ್ಮ ಒತ್ತಡ...
ಸುದ್ದಿಗಳು
ಭಾರತವಿಂದು ಜಾಗತಿಕವಾಗಿ ಪ್ರಾಬಲ್ಯ ಮೆರೆಯುತ್ತಿದೆ – ರಮೇಶ ಭೂಸನೂರ
ಸಿಂದಗಿ- ರೂ 93 ಕೋಟಿ ವೆಚ್ಚದಲ್ಲಿ ಪಟ್ಟಣದ ಪ್ರತಿ ಮನೆ ಮನೆಗೆ 24 ಗಂಟೆಗಳ ಕಾಲ ನಿರಂತರ ಕುಡಿಯುವ ನೀರಿನ ಪೂರೈಕೆಗೆ ಕ್ರಮಕೈಗೊಳ್ಳಲಾಗುವುದು. ಒಂದು ವರ್ಷದ ಅವಧಿಯಲ್ಲಿ ಸಿಂದಗಿ ತಾಲೂಕಿನ ಸಮಗ್ರ ಅಭಿವೃದ್ದಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ಅವರು ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ತಾಲೂಕಾ ಆಡಳಿತ ಬುಧವಾರ ಹಮ್ಮಿಕೊಂಡಿರುವ...
ಸುದ್ದಿಗಳು
ಸಂವಿಧಾನದಿಂದ ಸಮಾನತೆ ಸಿಕ್ಕಿದೆ – ವಿಠ್ಠಲ್ ಕೋಳೂರ
ಸಿಂದಗಿ: ಸ್ವಾತಂತ್ರ್ಯಾನಂತರ ದೇಶ ಶೈಕ್ಷಣಿಕವಾಗಿ ಹಿಂದುಳಿದಿತ್ತು ಶೇ. 15 ರಷ್ಟು ಶಿಕ್ಷಣ ಹೊಂದಿದ ದೇಶವನ್ನು ಪ್ರತಿಯೊಬ್ಬ ಭಾರತೀಯನಿಗೆ ಶಿಕ್ಷಣ ನೀಡಲು ಸಂವಿಧಾನ ಅವಕಾಶ ಕಲ್ಪಿಸಿಕೊಟ್ಟಿದೆ. ಜಾತಿ, ಮತ, ಲಿಂಗ ಭೇದವನ್ನು ಮಾಡದೆ ಪ್ರತಿ ಭಾರತೀಯನಿಗೆ ಸ್ವಾತಂತ್ರ್ಯ ಸಮಾನತೆಯನ್ನು ನೀಡಿದೆ ಎಂದು ಭೀಮಾ ಶಾಲೆಯ ಅಧ್ಯಕ್ಷ ವಿಠ್ಠಲ್ ಕೋಳೂರ ಹೇಳಿದರು.ಪಟ್ಟಣ ಹೊರವಲಯದ ಭೀಮಾ ಯುನಿವರ್ಸಲ್ ಸೆಂಟ್ರಲ್...
ಕವನ
ಕವನ: ಕಾಡಿನಲ್ಲಿ ಬಾಳುವಾಸೆ ನನ್ನದು
ಕಾಡಿನಲ್ಲಿ ಬಾಳುವಾಸೆ ನನ್ನದು
ದಟ್ಟವಾದ ಕಾಡಿನಲ್ಲಿ
ಪುಟ್ಟದಾದ ಮನೆಯ ಕಟ್ಟಿ
ಚಂದದಿಂದ ಬಾಳಬೇಕು
ಎನುವ ಆಸೆ ನನ್ನದು.
ಗಡ್ಡೆ-ಗೆಣಸು, ಜೊತೆಗೆ ಜೇನು
ಹಣ್ಣು ಹಂಪಲವನ್ನು ಸವಿದು
ಹರಿವ ತೊರೆಯ ತಿಳಿಯನೀರು ಕುಡಿವ ಆಸೆ ನನ್ನದು.
ಪ್ರಾಣಿ-ಪಕ್ಷಿ ಜೊತೆಗೆ ಕೂಡಿ
ಸ್ನೇಹ ,ಪ್ರೀತಿ, ಮಮತೆ ತೋರಿ
ಬೆರೆತು ಕೂಡಿ ಆಡಬೇಕು
ಎಂಬ ಆಸೆ ನನ್ನದು.
ಹಚ್ಚಹಸಿರ, ಸ್ವಚ್ಛ ಉಸಿರ
ಪುಷ್ಪಗಂಧ ಸವಿದು ನಿತ್ಯ
ಋಷಿಯ ಬದುಕು ಪಡೆಯಬೇಕು
ಎನುವ ಆಸೆ ನನ್ನದು.
ಕ್ರೂರ-ಸಾಧು ಭೇದವಳಿಸಿ
ಎಲ್ಲ ಜೀವಿ ಬಳಗದಲ್ಲಿ
ಸಾಮರಸ್ಯ ಬೆಳೆಸಬೇಕು
ಎನುವ...
ಸುದ್ದಿಗಳು
ಕೆ.ಆರ್.ನಗರದಲ್ಲಿ ಪ್ರೇಮಕವಿ ಕೆ.ಎಸ್.ನ.ಜನ್ಮದಿನಾಚರಣೆ
ಮೈಸೂರು ಜಿಲ್ಲೆಯ ಕೆ.ಆರ್.ನಗರದ ಭಗತ್ ಯೂತ್ ಫೌಂಡೇಶನ್ ವತಿಯಿಂದ ಪ್ರೇಮಕವಿ ಕೆ.ಎಸ್.ನ.ಅವರ 107 ನೇ ಜನ್ಮದಿನಾಚರಣೆಯನ್ನು ಅತ್ಯಂತ ಸರಳವಾಗಿ, ಅರ್ಥಪೂರ್ಣವಾಗಿ ಆಚರಿಸಲಾಯಿತು.ಕೆ.ಎಸ್.ನ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಣೆ ಮಾಡುವ ಮೂಲಕ ನಂತರ ಭಾವಚಿತ್ರದ ಮುಂದೆ ಮೋಂಬತ್ತಿಗಳನ್ನು ಬೆಳಗಿಸುವ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು.ನಂತರ ಹಿರಿಯ ಸಾಹಿತಿ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ...
ಸುದ್ದಿಗಳು
‘ಒನಕೆ ಓಬವ್ವ’ ವೇಷದಲ್ಲಿ ಗಮನಸೆಳೆದ ಆರೋಹಿ
ಮೂಡಲಗಿ: ಮೂಡಲಗಿಯ ಆರೋಹಿ ಕೃಷ್ಣ ನಾಡಗೌಡರ ಪುಟಾಣಿಯು ಬುಧವಾರ 73ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆಯಲ್ಲಿ ವೀರ ವನಿತೆ ಒನಕೆ ಓಬವ್ವಳ ವೇಷದಲ್ಲಿ ಗಮನಸೆಳೆದಳು.ಆರೋಹಿ ಇಲ್ಲಿಯ ಪುರಸಭೆಯ ಮಾಜಿ ಉಪಾಧ್ಯಕ್ಷ ರವಿ ಪಿ. ಸೋನವಾಲಕರ ಮತ್ತು ವಿದ್ಯಾ ದಂಪತಿಗಳ ಮೊಮ್ಮಗಳು. ಆರೋಹಿಯ ತಾಯಿ ಶೃತಿ ನಾಡಗೌಡರ ಮಗುವಿಗೆ ವೇಷವನ್ನು ಸಿದ್ಧಗೊಳಿಸಿದ್ದರು.
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



