Times of ಕರ್ನಾಟಕ
ಸುದ್ದಿಗಳು
ಕಡೋಲಿ ಸರಕಾರಿ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ
ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಕಿರಿಯ ಉರ್ದು ಶಾಲೆ ವತಿಯಿಂದ ಸಂಭ್ರಮದ '73ನೇ ಗಣರಾಜ್ಯೋತ್ಸವ'ವನ್ನು ಆಚರಿಸಲಾಯಿತು.ಎಸ್. ಡಿ. ಎಮ್. ಸಿ. ಉಪಾಧ್ಯಕ್ಷರಾದ ಲಕ್ಷ್ಮಿ ಗುಡಿಮನಿ ಧ್ವಜಾರೋಹಣ ನೆರವೇರಿಸಿದರು.ಗ್ರಾಮದ ಹಿರಿಯರಾದ ರಾಯಪ್ಪಾ ನರೋಟಿಯ ಮಾತನಾಡಿ, ಗ್ರಾಮದ ಶಾಲೆಯು ಅತ್ಯಂತ ವ್ಯವಸ್ಥಿತವಾಗಿ ನಡೆದಿದ್ದು ಶಾಲೆಗೆ ಬೇಕಾದ ಸೌಲಭ್ಯಗಳನ್ನು ಪಂಚಾಯತಿ ಮತ್ತು...
ಸುದ್ದಿಗಳು
ಜೇವೂರ ಗುರುಗಳು ಶಿಕ್ಷಣದೊಂದಿಗೆ ಸಂಸ್ಕಾರವನ್ನು ನೀಡಿದರು – ಮುಕ್ತಾನಂದ ಪೂಜ್ಯರು
ಮುನವಳ್ಳಿಃ “ಗುರುವನ್ನು ಮೀರಿಸುವ ಶಿಷ್ಯನಿರಬೇಕು.ಅದಕ್ಕೆ ಗುರುವು ಕೂಡ ಸಂತಸ ಪಡುವ ಜೊತೆಗೆ ಇಂತಹ ಶಿಷ್ಯ ದೊರಕಿದ್ದು ನನ್ನ ಭಾಗ್ಯ ಎನ್ನುವಂತೆ ಮುನವಳ್ಳಿಯಲ್ಲಿ ಸಕಲ ಜನರಿಗೆ ಶಿಕ್ಷಣದ ದಾರಿದೀಪವಾಗುವ ಶಿಕ್ಷಣ ಸಂಸ್ಥೆಯನ್ನು ತೆರೆಯುವ ಮೂಲಕ ಜೇವೂರ ಗುರುಗಳು ತಮ್ಮ ಶಿಷ್ಯನಿಗೆ ನೀಡಿದ ಸಂಸ್ಕಾರ ಅವರು ವಿಕಲಚೇತನ ಮಕ್ಕಳ ಶಾಲೆ ತೆರೆಯುವಂತೆ ಆಯಿತು.ಇದು ಗುರುವನ್ನು ಶಿಷ್ಯ ಮೀರಿಸುವ...
ಸುದ್ದಿಗಳು
ಕನ್ನಡದ ಕಟ್ಟಾಳು ಡೆಪ್ಯೂಟಿ ಚೆನ್ನಬಸಪ್ಪನವರ ಪುತ್ಥಳಿಗೆ ಉಸ್ತುವಾರಿ ಸಚಿವರಿಂದ ಪುಷ್ಪನಮನ
ಧಾರವಾಡ: ಕನ್ನಡ, ಕನ್ನಡಿಗ ಮತ್ತು ಕರ್ನಾಟಕದ ವಿಕಾಸಕ್ಕಾಗಿ ಈಗ್ಗೆ ಸುಮಾರು ೧೭೦ ವರ್ಷಗಳ ಹಿಂದೆಯೇ ಧ್ವನಿ ಎತ್ತಿ ನಿರಂತರ ಶ್ರಮಿಸಿ ತಮ್ಮ ಒಟ್ಟು ಬದುಕನ್ನೇ ಸಮರ್ಪಣೆ ಮಾಡಿ ಕೀರ್ತಿಶೇಷರಾಗಿರುವ ಕನ್ನಡದ ಕಟ್ಟಾಳು, ಕನ್ನಡದ ಶಕಪುರುಷ ಡೆಪ್ಯೂಟಿ ಚೆನ್ನಬಸಪ್ಪನವರ ಪುತ್ಥಳಿಗೆ ೭೩ನೇ ಪ್ರಜಾರಾಜ್ಯೋತ್ಸವದ ಸಂದರ್ಭದಲ್ಲಿ ಬುಧವಾರ ಜಿಲ್ಲಾ ನೂತನ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ರಾಜ್ಯ...
ಸುದ್ದಿಗಳು
ಸತೀಶ ಶುಗರ್ಸದಲ್ಲಿ ೭೩ನೇ ಗಣರಾಜ್ಯೋತ್ಸವ, ಪ್ರಗತಿಪರ ರೈತರಿಗೆ ಸನ್ಮಾನ
ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿಜಿ ಹತ್ತಿರದ ಸತೀಶ ಶುಗರ್ಸ ಕಾರ್ಖಾನೆಯಲ್ಲಿ ಬುಧವಾರ ಜರುಗಿದ ೭೩ನೇ ಗಣರಾಜ್ಯೋತ್ಸವ ದಿನಾಚರಣೆಯ ಸಮಾರಂಭದಲ್ಲಿ ಪ್ರಸಕ್ತ ಸಾಲಿನಲ್ಲಿ ಕಾರ್ಖಾನೆಗೆ ಅತಿ ಹೆಚ್ಚು ಕಬ್ಬು ಪೂರೈಸಿದ ಪ್ರಗತಿಪರ ರೈತರನ್ನು ಸನ್ಮಾನಿಸಿ ಗೌರವಿಸಿದರು.ಕಾರ್ಖಾನೆಯಲ್ಲಿನ ೭೩ನೇಯ ಗಣರಾಜ್ಯೋತ್ಸವ ಧ್ವಜಾರೋಹಣ ನೇರವೇರಿಸಿದ ಪ್ರಗತಿಪರ ರೈತರಾದ ಬಡಿಗವಾಡದ ಪರಸಪ್ಪಾ ಯಲ್ಲಪ್ಪಾ ಕುಡ್ಡಗೋಳ ಮತ್ತು ಮಕ್ಕಳಗೇರಿಯ .ನಾಗರಾಜ ತುಕಾರಾಮ...
ಸುದ್ದಿಗಳು
ನೇತಾಜಿ ಸುಭಾಸ ಚಂದ್ರ ಬೋಸ್ ಅವರು ಯುವಕರಿಗೆ ಸ್ಪೂರ್ತಿ: ಬೆಳಗಾವಿ ಕಸಾಪ ಜಿಲ್ಲಾಧ್ಯಕ್ಷೆ ಶ್ರೀಮತಿ ಮಂಗಲಾ ಮೆಟಗುಡ್ಡ
ಬೆಳಗಾವಿ : ನೇತಾಜಿ ಸುಭಾಸ ಚಂದ್ರ ಬೋಸರು ಯುವಕರಿಗೆ ಸ್ಪೂರ್ತಿಯಾಗಿದ್ದಾರೆ. ನನಗೆ ರಕ್ತಕೊಡಿ ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ ಎಂದು ಹೇಳಿದ್ದರು. ದೇಶದ ಪ್ರತಿ ಹಳ್ಳಿಗಳಲ್ಲಿ ದೇಶಕ್ಕಾಗಿ ಪ್ರಾಣ ಬಲಿದಾನ ಮಾಡಿದವರು ಬಹಳಷ್ಟು ಹುತಾತ್ಮರಿದ್ದು ಅಂಥವರ ಚರಿತ್ರೆಯ ಬಗ್ಗೆ ಸಂಶೋಧನೆಯಾಗಬೇಕು. ನಮ್ಮ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ನೇತಾಜಿಯವರ ಕಾರ್ಯ ಬಲಿದಾನದ ಸಂಗತಿ ಅವಿಸ್ಮರಣೀಯವಾಗಿದ್ದು ನೇತಾಜಿ ಸುಭಾಸಚಂದ್ರ...
ಲೇಖನ
ಗಣರಾಜ್ಯೋತ್ಸವ ಆಚರಣೆ ಹೇಗೆ?
ಗಣರಾಜ್ಯೋತ್ಸವ ದ ಶುಭಾಶಯಗಳು.
ಆಚರಣೆ ಹೇಗಿರಬೇಕು? ನಾವೆಷ್ಟೇ ದೇಶದ ಪರ, ಧರ್ಮದ ಪರವಿದ್ದರೂ ಪ್ರಜಾಪ್ರಭುತ್ವದಲ್ಲಿ ಕೇವಲ ಹಣ,ಅಧಿಕಾರಕ್ಕೆ ಮಣೆ ಹಾಕುವವರದ್ದೇ ರಾಜಕೀಯ. ಗಣರಾಜ್ಯೋತ್ಸವ ದಲ್ಲಿ ವಿದೇಶಿಗಳನ್ನು ಅತಿಥಿಗಳಾಗಿ ಕರೆದು ದೇಶದ ಸ್ವಚ್ಚತೆ ಹೊರಗಿನಿಂದ ನಡೆಸಲು ಸಾಕಷ್ಟು ಹಣ ಬಳಕೆಯಾಗುತ್ತದೆ.ಮುಂ ದಿನ ದಿನ ಯಥಾ ಪ್ರಕಾರ ಅದೇ ರಾಜಕೀಯ ಜಗಳ, ವಿರೋಧ, ಶುದ್ದವಿಲ್ಲದ ಕಾರ್ಯಕ್ರಮ ದಲ್ಲಿ ಮೈ...
ಸುದ್ದಿಗಳು
ಬೀದರ: ಗಣರಾಜ್ಯೋತ್ಸವಕ್ಕೆ ಇಬ್ಬರೂ ಸಚಿವರು ಗೈರು, ಜನರಲ್ಲಿ ಅಸಮಾಧಾನ
ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಜಿಲ್ಲೆಯ ಇಬ್ಬರೂ ಸಚಿವರು 73ನೇ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಸಂಭ್ರಮಕ್ಕೆ ಬರದೆ ಬೀದರ ಜನತೆಗೆ ಅವಮಾನಿಸಿದ ಪ್ರಸಂಗ ನಡೆಯಿತು.ಕೇಂದ್ರ ಸಚಿವ ಭಗವಂತ ಖೂಬಾ ಹಾಗೂ ನೂತನ ಬೀದರ್ ಜಿಲ್ಲೆ ಉಸ್ತುವಾರಿ ಸಚಿವ ಶಂಕರ್ ಬಿ ಪಾಟೀಲ ಮುನೇನಕೊಪ್ಪ ಈ ಇಬ್ಬರೂ ಸಚಿವರು ಗಣರಾಜ್ಯೋತ್ಸವ ಸಮಾರಂಭಕ್ಕೆ ಆಗಮಿಸದೆ ದೂರ...
ಸುದ್ದಿಗಳು
ರಾಷ್ಟ್ರಸೇವೆಯೇ ಯುವಜನತೆಯ ಜೀವನದ ಗುರಿಯಾಗಿರಲಿ: ಡಾ.ಭೇರ್ಯ ರಾಮಕುಮಾರ್
ಮೈಸೂರು - ಯುವ ಜನತೆ ರಾಷ್ಟಸೇವೆಯನ್ನು ಜೀವನದ ಗುರಿಯಾಗಿ ಮಾಡಿಕೊಳ್ಳಬೇಕು. ಸ್ವಚ್ಛತೆ,ಪರಿಸರ ಸಂರಕ್ಷಣೆ, ದೀನದುರ್ಬಲರ ಸೇವೆ ಮಾಡುವ ಮೂಲಕ ತಮ್ಮ ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬೇಕೆಂದು ಹಿರಿಯ ಸಾಹಿತಿ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಕರೆ ನೀಡಿದರು.ಮೈಸೂರು ಜಿಲ್ಲೆ ಕೆ.ಆರ್.ನಗರದ ವಿ.ವಿ.ರಸ್ತೆಯಲ್ಲಿನ ತೊಂಬತ್ತು ವರ್ಷ ಇತಿಹಾಸವುಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ...
ಸುದ್ದಿಗಳು
ತಹಶೀಲ್ದಾರ್ ಕಚೇರಿಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ
ಬೀದರ - ಜಿಲ್ಲೆಯ ಹುಮನಾಬಾದ್ ನಲ್ಲಿ ಸ್ಥಳೀಯ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಯಿತು.ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸರಸ್ವತಿದೇವಿ ಮತದಾನ ಅತ್ಯಂತ ಪವಿತ್ರ ಹಾಗೂ ದೇಶದ ಪ್ರತಿಯೊಬ್ಬ ಅರ್ಹ ನಾಗಕರಿಕರ ಶ್ರೇಷ್ಠವಾದ ಕರ್ತವ್ಯ ಎಂದರು.ಪ್ರಧಾನ ಸಿವಿಲ್ ನ್ಯಾಯಾಧೀಶ ಅಪ್ಪಾಸಾಹೆಬ ನಾಯಕ, ಗ್ರೇಡ(2) ತಹಶೀಲ್ದಾರ್...
ಸುದ್ದಿಗಳು
ಕಟ್ಟಕಡೆಯ ವ್ಯಕ್ತಿಗೂ ಸಂವಿಧಾನ ಅವಕಾಶಗಳನ್ನು ನೀಡುತ್ತದೆ – ಈರಣ್ಣ ಕಡಾಡಿ
ಮೂಡಲಗಿ - ಸಂವಿಧಾನದಿಂದ ಎಷ್ಟು ಉಪಯೋಗ ಇದೆ ಎಂಬುದಕ್ಕೆ ಬೇರೆ ಮನೆಗಳಲ್ಲಿ ಕೆಲಸ ಮಾಡುತ್ತಿದ್ದ ಹೆಣ್ಣು ಮಗಳ ಪುತ್ರನೊಬ್ಬ ದೇಶದ ಪ್ರಧಾನಿ ಆಗಿರುವುದೇ ಉದಾಹರಣೆ.ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನಮ್ಮ ಸಂವಿಧಾನ ಅವಕಾಶ ನೀಡುತ್ತದೆ ಸಂವಿಧಾನ ನಮಗೆ ನೀಡಿರುವಹಕ್ಕುಗಳ ರಕ್ಷಣೆಗೆ ನಾವು ಬದ್ಧರಾಗಿರಬೇಕು ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಮೂಡಲಗಿಯ ಗಾಂಧಿ ಚೌಕದಲ್ಲಿ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



