Times of ಕರ್ನಾಟಕ
ಸುದ್ದಿಗಳು
ಶಾಲೆಗಳ ಪ್ರಗತಿಗೆ ಸಮುದಾಯದ ಸಹಕಾರ ಅವಶ್ಯಕ : ಬಸವರಾಜ ಸುಣಗಾರ
ಬೆಳಗಾವಿ - ಪ್ರಾಥಮಿಕ ಶಿಕ್ಷಣದಲ್ಲಿ ಸರಕಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ಹಲವಾರು ಉಪಯುಕ್ತ ಯೋಜನೆ ಗಳನ್ನು ಜಾರಿಗೆ ತರುತ್ತಿದೆ ಅವುಗಳ ಸಮರ್ಪಕ ಅನುಷ್ಠಾನದಿಂದ ವಿದ್ಯಾರ್ಥಿಗಳ ಸರ್ವಾoಗೀಣ ಪ್ರಗತಿ ಸಾಧ್ಯ ಎಂದು ಶಾಲಾ ಮುಖ್ಯಾಧ್ಯಾಪಕರಾದ ಬಸವರಾಜ ಸುಣಗಾರ ಹೇಳಿದರು.ಅವರು ಬೆಳಗಾವಿ ತಾಲೂಕಿನ ನಿಂಗ್ಯಾನಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಯಲ್ಲಿ ಸನ್...
ಸುದ್ದಿಗಳು
ಕಾರಜೋಳಗೆ ಜಿಲ್ಲಾ ಉಸ್ತುವಾರಿ; ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ
ಗೋಕಾಕ : ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮುಂದುವರೆಸಿರುವುದಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.ಗೋವಿಂದ ಕಾರಜೋಳ ಅವರು ಉಸ್ತುವಾರಿ ಸಚಿವರಾಗಿ ಜಿಲ್ಲೆಯಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಮುಂಬರುವ ತಾಪಂ, ಜಿಪಂ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಲು ಎಲ್ಲರೂ...
ಸುದ್ದಿಗಳು
ಭಾರತ ಸ್ವಾತಂತ್ರ್ಯದ ಗಂಗೆ ಹರಿದದ್ದು ಎರಡೂವರೆ ಸಾವಿರ ವರ್ಷಗಳಿಂದ – ಪ್ರೊ .ಸಾಬಣ್ಣ ತಳವಾರ
ಬೆಳಗಾವಿ: ಸಂಗೊಳ್ಳಿ ರಾಯಣ್ಣನಂತಹ ಹಲವು ವೀರ ಕಿಡಿಗಳನ್ನು ಸ್ವಾತಂತ್ರ್ಯ ಗಂಗೆಯ ಚರಿತ್ರೆಯ ಸಂದರ್ಭದಲ್ಲಿ ದೇಶವು ಕಂಡಿದೆ. ಯುವಶಕ್ತಿಯ ಸ್ಫೂರ್ತಿ, ಸಾಹಸ, ಸ್ವಾಭಿಮಾನ, ರಾಷ್ಟ್ರೀಯತೆಗೆ ಮಾದರಿಯಾದವರ ವ್ಯಕ್ತಿತ್ವಗಳು ಇಂದಿನ ಯುವಪೀಳಿಗೆಗೆ ಆದರ್ಶವಾಗಿವೆ. ಭಗತ್ ಸಿಂಗ್, ಚಂದ್ರಶೇಖರ ಅಜಾದ್, ಖುದಿರಾಮ್ ಬೋಸ್, ಸುಭಾಷ್ ಚಂದ್ರಬೋಸ್, ಸುಖದೇವ್ ಮುಂತಾದವರು ರಾಯಣ್ಣನಂತಹ ವ್ಯಕ್ತಿತ್ವಗಳಿಂದ ಪ್ರೇರಣೆ ಪಡೆದರು. ಈ ದೇಶ ಇಂದು...
ಲೇಖನ
ದಿ.ವ್ಹಿ.ಪಿ.ಜೇವೂರ ಗುರುಗಳ ೧೦೧ ನೇ ಜಯಂತಿ ಉತ್ಸವ
ಮುನವಳ್ಳಿ: ಪಟ್ಟಣದ ಶ್ರೀ ರೇಣಮ್ಮತಾಯಿ ಯಲಿಗಾರ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಮಂಗಳವಾರ ದಿನಾಂಕ ೨೫ ರಂದು ಶ್ರೀ ವ್ಹಿ.ಪಿ.ಜೇವೂರ ಪ್ರತಿಷ್ಠಾನದ ವತಿಯಿಂದ ದಿವಂಗತ ಶ್ರೀ ವ್ಹಿ.ಪಿ.ಜೇವೂರ ಗುರುಗಳ ೧೦೧ ನೇ ಜಯಂತಿ ಉತ್ಸವ ಸಂಜೆ ೫ ಗಂಟೆಗೆ ಕರ್ಯಕ್ರಮ ಜರಗುವುದು. ಈ ಕರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ.ಮ.ನಿ.ಪ್ರ.ಸ್ವ.ಮುರುಘೇಂದ್ರ ಮಹಾಸ್ವಾಮಿಗಳು ಭಂಡಾರಹಳ್ಳಿ ಮುನವಳ್ಳಿ ಶ್ರೀ...
ಸುದ್ದಿಗಳು
ಸತೀಶ ಶುಗರ್ಸ ಕಾರ್ಖಾನೆಯ ಕೇನ್ ಸಿರಪ್ ಮತ್ತು ಗ್ರೇನ್ ಆಧಾರಿತ ಎಥೆನಾಲ್ ಘಟಕ ಉದ್ಘಾಟನೆ
ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿ.ಜಿ ಹತ್ತಿರದ ಸತೀಶ ಶುಗರ್ಸ ಕಾರ್ಖಾನೆಯ ದಾಖಲೆ ಅವಧಿಯಲ್ಲಿ ನಿರ್ಮಾಣವಾದ ಕೇನ್ ಸಿರಪ್ ಮತ್ತು ಗ್ರೇನ್ ಆಧಾರಿತ ಎಥೆನಾಲ್ ಘಟಕ ಉದ್ಘಾಟನಾ ಸಮಾರಂಭ ಜ.೨೫ ರಂದು ಮುಂಜಾನೆ ೧೦ ಗಂಟೆಗೆ ಜರುಗಲಿದೆ ಎಂದು ಕಾರ್ಖಾನೆಯ ಕಾರ್ಖಾನೆಯ ಚೇರಮನ್ನರು ಮತ್ತು ಸಿ.ಎಪ್.ಓ ಪ್ರದೀಪಕುಮಾರ ಎಂ.ಡಿ ಅವರು ಪತ್ರಿಕಾ ಪ್ರಕಟನೆಯ ಮೂಲಕ ತಿಳಿಸಿದ್ದಾರೆ.ದೇಶದ...
ಸುದ್ದಿಗಳು
ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರ ಮೇಲೆ ತಳ್ಳಾಟ; ನೂಕಾಟ ಮಾಡಿದವರಿಂದ ಕ್ಷಮೆಯಾಚನೆ
ಕೊಪ್ಪಳ: ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರಾದ ಬೀರಪ್ಪ ಅಂಡಗಿ ಅವರ ಮೇಲೆ ತಳ್ಳಾಟ ಹಾಗೂ ನೂಕಾಟ ಮಾಡಿವರು ನಡೆದ ಘಟನೆಯ ಕುರಿತಾಗಿ ಕ್ಷಮೆಯಾಚನೆ ಮಾಡಿದ್ದಾರೆ.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಸಭೆಗೆ ತೆರಳಿದ ಬೀರಪ್ಪ ಅಂಡಗಿ ಅವರ ಮೇಲೆ ಸಂಘದ ಪದಾಧಿಕಾರಿಗಳಲ್ಲದವರು ಅವರನ್ನು ತಳ್ಳಾಟ ಹಾಗೂ...
ಸುದ್ದಿಗಳು
ಕಡೋಲಿ: ‘ ಓದು ಕರ್ನಾಟಕ’ ಕಾರ್ಯಕ್ರಮಕ್ಕೆ ಚಾಲನೆ ಮತ್ತು ನೇತಾಜಿ ಜಯಂತಿ
ಬೆಳಗಾವಿ - ಸೋಮವಾರ ದಿ. 24 ರಂದು ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಸರಕಾರಿ ಪ್ರಾಥಮಿಕ ಕನ್ನಡ ಶಾಲೆಯಲ್ಲಿ 'ಸಮಗ್ರ ಶಿಕ್ಷಣ- ಕರ್ನಾಟಕ 'ಮತ್ತು ಶಿಕ್ಷಣ ಇಲಾಖೆಯ ಸಹಭಾಗಿತ್ವದಲ್ಲಿ ನಾಲ್ಕು ಮತ್ತು ಐದನೇ ತರಗತಿಯ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಗಣಿತ ವಿಷಯಾಧಾರಿತ ಪ್ರತಿ ಮಗುವಿನಲ್ಲಿ ಸ್ಪಷ್ಟವಾಗಿ ಕನ್ನಡವನ್ನು ಓದಲು, ಗುಣಿತಾಕ್ಷರ ಬಳಸಿ ತಪ್ಪದೇ ಬರೆಯಲು,...
ಸುದ್ದಿಗಳು
ಹೋರಾಟಗಾರರ ಸಾಧನೆ ಯುವಕರಿಗೆ ಸ್ಫೂರ್ತಿಯಾಗಬೇಕು – ಡಾ.ಭೇರ್ಯ ರಾಮಕುಮಾರ್
ರಾಷ್ಟ್ರದ ಇಂದಿನ ಯುವಜನತೆಗೆ ಹಿರಿಯ ಸಾಧಕರಾದ ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರಬೋಸ್, ಚಂದ್ರಶೇಖರ್ ಆಜಾದ್ , ಭಗತ್ ಸಿಂಗ್ ಅವರ ಜೀವನ ಹಾಗೂ ಸಾಧನೆಗಳು ದಾರಿದೀಪವಾಗಬೇಕು ಎಂದು ಹಿರಿಯ ಸಾಹಿತಿ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಕರೆ ನೀಡಿದರು.ಅವರು ನಿನ್ನೆ ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ಭಗತ್...
ಸುದ್ದಿಗಳು
ಸಾಧು ಸಂತರ ಸಾಂಸ್ಕೃತಿಕ ಕಾರ್ಯಗಳಿಂದ ಧರ್ಮ ಸಂಸ್ಕೃತಿ ಉಳಿದಿದೆ – ಆನಂದ ಮಾಮನಿ
ಮುನವಳ್ಳಿ: “ಶರಣರು ಸಾಧು ಸಂತರು ದಾರ್ಶನಿಕರು ಮಠ ಮಾನ್ಯಗಳ ಮೂಲಕ ಅನ್ನದಾನ, ವಿದ್ಯಾದಾನ, ಸಂಸ್ಕಾರಯುತ ಕಾರ್ಯಗಳನ್ನು ಮಾಡಿಕೊಂಡು ಬಂದಿದ್ದರಿಂದ ಸನಾತನ ಧರ್ಮದ ಸಂಸ್ಕೃತಿ ಇಂದಿಗೂ ಉಳಿದಿದೆ. ಅಂತಹ ಕಾರ್ಯದ ಮೂಲಕ ಮುನವಳ್ಳಿಯ ಶ್ರೀ ಸೋಮಶೇಖರ ಮಠದ ಹಿಂದಿನ ಪೀಠಾಧಿಪತಿಗಳಾಗಿದ್ದ ಬಸವಲಿಂಗ ಸ್ವಾಮಿಗಳು ಸ್ವಾತಂತ್ರ್ಯ ಚಳವಳಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಆದರ್ಶಪ್ರಾಯರಾಗಿರುವರು. ಅವರ ೬೬ ಪುಣ್ಯಸ್ಮರಣೆಯ...
ಲೇಖನ
ರಾಷ್ಟ್ರೀಯ ಹೆಣ್ಣು ಮಗು ದಿನಾಚರಣೆ
ಇಂದು ಹೆಣ್ಣು ಮಕ್ಕಳ ರಾಷ್ಟ್ರೀಯ ದಿನಾಚರಣೆ. ಹೆಣ್ಣು ಮಕ್ಕಳ ಸುರಕ್ಷತೆ ಮತ್ತು ಶಿಕ್ಷಣದ ಬಗ್ಗೆ ಅರಿವು ಬೆಳೆಸುವ, ಈ ನಿಟ್ಟಿನಲ್ಲಿ ಮುಂದೆ ಸಾಗುವ ಸಂಕಲ್ಪ ಮಾಡುವ ದಿನ.ಒಲಿದರೆ ಮಾತೆಯಾಗುವ ಹೆಣ್ಣುಮಗಳ ಇರುವು- ಅರಿವುಗಳನ್ನು ನೆನಪಿಸಿಕೊಳ್ಳುವ ದಿನವೇ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ- ಜನವರಿ 24.ಹೆಣ್ಣು ಮಕ್ಕಳಿಗೆ ರಕ್ಷಣೆ ಮತ್ತು ಅವಕಾಶಗಳನ್ನು ನೀಡುವುದರ ಜೊತೆಗೆ ಹೆಣ್ಣು...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



