Times of ಕರ್ನಾಟಕ
ಜೋತಿಷ್ಯ
ದಿನ ಭವಿಷ್ಯ ಸೋಮವಾರ (24/01/2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದಾದ್ದರಿಂದ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದಿರುತ್ತೀರಿ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ.
ವೃಷಭ ರಾಶಿ:
ಇಂದು ನೀವು ನಿಮ್ಮ ಜೀವನದಲ್ಲಿ ನಿಜವಾದ ಪ್ರೀತಿಯ ಅನುಪಸ್ಥಿತಿಯನ್ನು...
ಸುದ್ದಿಗಳು
ಚಿಂತಕರ ಚಾವಡಿ ಬೆಳಗಾವಿ ವತಿಯಿಂದ ‘ಪುಸ್ತಕ ಬಿಡುಗಡೆ ‘ಮತ್ತು ‘ಚಿಂತನ’ ಕಾರ್ಯಕ್ರಮ
ಭಾರತ ಸ್ವಾತಂತ್ರದ ಅಮೃತ ಮಹೋತ್ಸವ ವರ್ಷಾಚರಣೆ ನಿಮಿತ್ತ 'ಚಿಂತನ ಚಾವಡಿ ಬೆಳಗಾವಿ' ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿರುವ ವಿಶೇಷ ಕಾರ್ಯಕ್ರಮಗಳ ಸರಣಿಯಲ್ಲಿ ಪುಸ್ತಕ ಬಿಡುಗಡೆ ಮತ್ತು ಚಿಂತನ ಕಾರ್ಯಕ್ರಮ ಇದೇ ಶುಕ್ರವಾರ ದಿ. 21 ರಂದು ಬೆಳಗಾವಿ ಆಂಜನೇಯ ನಗರದ ಮುತಾಲಿಕ್ ದೇಸಾಯಿಯವರ ಸಭಾಗೃಹದಲ್ಲಿ ಜರಗಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ನಿವೃತ್ತ ಶಿಕ್ಷಕ ಮತ್ತು ತನ್ಮಯ...
ಸುದ್ದಿಗಳು
ಲಂಚ ಪಡೆದರಾ ಭಾಲ್ಕಿ ಸಿಪಿಐ ರಾಘವೇಂದ್ರ?
ಬೀದರ - ಅಂಗಡಿಯೊಂದರಲ್ಲಿ ಭಾಲ್ಕಿ ನಗರದ ಸಿಪಿಐ ರಾಘವೇಂದ್ರ ಅವರು ವ್ಯಕ್ತಿಯೊಬ್ಬನಿಂದ ಲಂಚ ಸ್ವೀಕರಿಸಿದ್ದಾರೆಂಬ ವೀಡಿಯೋ ವೈರಲ್ ಆಗಿದ್ದು ಕುತೂಹಲ ಸೃಷ್ಟಿಸಿದೆ.ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ಸರ್ಕಲ್ ಇನ್ಸ್ ಪೆಕ್ಟರ್ ರಾಘವೇಂದ್ರ ಅವರು ಅಂಗಡಿಯೊಂದರಲ್ಲಿ ವ್ಯಕ್ತಿಯಿಂದ ಲಂಚ ಪಡೆಯುತ್ತಿರುವ ದೃಶ್ಯವಿದೆ. ಅದು ಅನೇಕ ಊಹಾಪೋಹಗಳಿಗೆ ಎಡೆ ಮಾಡಿಕೊಟ್ಟಿದೆ.ಒಂದು ಊಹೆಯ ಪ್ರಕಾರ ಅದು ಅಂಗಡಿಯಾದ್ದರಿಂದ ಸಿಪಿಐ...
ಸುದ್ದಿಗಳು
ಫೆ.2 ರಂದು ಹೆಬ್ಬಳ್ಳಿ ಶಿವಾನಂದಮಠದ ಲಿಂಗೈಕ್ಯ ಶ್ರೀಗಳ ಪುಣ್ಯಾರಾಧನೆ
ಧಾರವಾಡ: ತಾಲೂಕಿನ ಹೆಬ್ಬಳ್ಳಿ ಶಿವಾನಂದಮಠದ ಲಿಂಗೈಕ್ಯ ಶ್ರೀವಾಸುದೇವ ಸ್ವಾಮೀಜಿ ಹಾಗೂ ಲಿಂಗೈಕ್ಯ ಶ್ರೀಬಸವರಾಜ ಸ್ವಾಮೀಜಿ ಪುಣ್ಯಾರಾಧನೆ ನಿಮಿತ್ತ 10 ದಿನಗಳ ಅಧ್ಯಾತ್ಮ ಚಿಂತನ ಸಮಾವೇಶ ಸೋಮವಾರ (ಜ.24 ರಂದು) ಹೆಬ್ಬಳ್ಳಿಯಲ್ಲಿ ಆರಂಭಗೊಳ್ಳಲಿದೆ.ಹೆಬ್ಬಳ್ಳಿ ಶಿವಾನಂದಮಠದ ಪ್ರಸ್ತುತ ಶ್ರೀಗಳಾದ ಬ್ರಹ್ಮಾನಂದ ಸ್ವಾಮೀಜಿ ಸಾನ್ನಿಧ್ಯದಲ್ಲಿ ಹರಳಕಟ್ಟಿ ಶಿವಾನಂದಮಠದ ಶ್ರೀನಿಜಗುಣ ಸ್ವಾಮೀಜಿ ಸೋಮವಾರ ಮುಂಜಾನೆ 8 ಗಂಟೆಗೆ ಪ್ರಣವ ಧ್ವಜಾರೋಹಣ...
ಸುದ್ದಿಗಳು
ಸೂಕ್ತ ಕಾನೂನು ಜಾರಿ ಮಾಡಿ ಸರ್ಕಾರ ಹೆಣ್ಣುಮಕ್ಕಳ ರಕ್ಷಣೆ ಮಾಡಬೇಕು – ಮಠಾಧೀಶರ ಆಗ್ರಹ
ಸಿಂದಗಿ: ಪ್ರಸಕ್ತವಾಗಿ ನಡೆಸುತ್ತಿರುವ ವಿದ್ಯಮಾನಗಳ ಕುರಿತು ಚರ್ಚಿಸಿ ಸರಕಾರವು ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಿದ್ದು ಉತ್ತಮ ಬೆಳವಣಿಗೆಯಾಗಿದೆ. ಅದೇ ತರಹ ಈ ಸಮಾಜದಲ್ಲಿ ಲವ್ ಜಿಹಾದಗೆ ಅನೇಕ ಹೆಣ್ಣು ಮಕ್ಕಳು ಬಲಿಯಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಮಾಗಣಗೇರಿ ಬೃಹನ್ಮಠದ ಡಾ. ವಿಶ್ವರಾದ್ಯ ಶಿವಾಚಾರ್ಯರು ವಿಷಾದ ವ್ಯಕ್ತಪಡಿಸಿದರು.ತಾಲೂಕಿನ ಅಲ್ಲಾಪುರ ಗ್ರಾಮದ ನೂರಂದೇಶ್ವರ ಹಿರೇಮಠದಲ್ಲಿ ವಿಜಯಪುರ ಜಿಲ್ಲಾ...
ಸುದ್ದಿಗಳು
ಸತೀಶರಡ್ಡಿ ರಡ್ಡೇರ ಪಿಎಸ್ಐ ಹುದ್ದೆಗೆ ಆಯ್ಕೆ
ಮೂಡಲಗಿ: ಕಳೆದ ಅಕ್ಟೋಬರ ತಿಂಗಳಲ್ಲಿ ಪಿಎಸ್ಐ ಹುದ್ದೆಗೆ ನಡೆದ ಲಿಖಿತ ಪರೀಕ್ಷೆಯಲ್ಲಿ ಪಟ್ಟಣದ ಲಕ್ಷ್ಮೀ ನಗರದ ಸತೀಶರಡ್ಡಿ ಪರುಶುರಾಮ ರಡ್ಡೇರ ಅವರು 96ನೇ ರ್ಯಾಂಕ ಪಡೆಯುವ ಮೂಲಕ ಪಿಎಸ್ಐ ಹುದ್ದೆಗೆ ಆಯ್ಕೆಯಾಗಿದ್ದಾರೆ.ಇವರು ಮೂಲತಃ ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಕುಂದೂರು ಗ್ರಾಮದವರಾಗಿದ್ದು ಇವರ ತಂದೆ ಇಲ್ಲಿನ ಎಮ್ಇಎಸ್ ಕಾಲೇಜಿನಲ್ಲಿ ವಾಣಿಜ್ಯ ಶಾಸ್ತ್ರದ ಮುಖ್ಯಸ್ಥರಾಗಿ ಸೇವೆ...
ಸುದ್ದಿಗಳು
ಅರ್ಜಿ ಆಹ್ವಾನ
ಸಿಂದಗಿ: ತಾಲೂಕಿನ ಸರ್ಕಾರಿ ಆದರ್ಶ ವಿದ್ಯಾಲಯ (ಆರ್.ಎಮ್.ಎಸ್.ಎ) 2022-23ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಆನ್ಲೈನ್ ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು www.vidyavahini.karnataka.gov.in ಹಾಗೂ www.schooleducation.kar.nic.inವೆಬ್ಸೈಟ್ ಮೂಲಕ ಎಲ್ಲಾ ಆನ್ಲೈನ್ ಕೇಂದ್ರಗಳಲ್ಲಿ ಹಾಗೂ ಸೇವಾ ಕೇಂದ್ರಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಕೆಗೆ ಇದೇ ಜನವರಿ 24 ರಿಂದ ಫೆಬ್ರುವರಿ 09ರ ವರೆಗೆ ಕೊನೆಯ...
ಸುದ್ದಿಗಳು
ಬಿಜೆಪಿ ಅಧಿಕೃತ ಸಭೆಯಲ್ಲ. ಈ ಸಭೆಗೆ ಹೆಚ್ಚಿನ ಮಹತ್ವ ಬೇಡ : ಶಾಸಕ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿಯಲ್ಲಿ ನಿನ್ನೆ ನಡೆಸಿದ ಬಿಜೆಪಿ ಮುಖಂಡರ ಸಭೆಯ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ: ಬೆಳಗಾವಿಯಲ್ಲಿ ಶನಿವಾರ ಜಿಲ್ಲೆಯ ಕೆಲವು ಬಿಜೆಪಿ ಮುಖಂಡರು ಸಭೆ ಸೇರಿರುವ ಕುರಿತು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಈ ಸಭೆಯಲ್ಲಿ ಯಾರನ್ನೂ ಹೊರಗಿಟ್ಟು ಸಭೆ ನಡೆಸಿದ್ದಾರೆ ಎಂಬುದನ್ನು ಕೂಡ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್...
ಸುದ್ದಿಗಳು
ಶ್ರೀಮತಿ ರುದ್ರಾಂಬಿಕಾ ಯಾಳಗಿ ಅವರಿಗೆ ಜಾನಪದ ಅಕಾಡೆಮಿ ಪ್ರಶಸ್ತಿ : ಜಿಲ್ಲಾ ಕಸಾಪ ಅಧ್ಯಕ್ಷೆ ಶ್ರೀಮತಿ ಮಂಗಲಾ ಮೆಟಗುಡ್ಡ ಹರ್ಷ
ಬೆಳಗಾವಿ: ಬೆಳಗಾವಿಯ ಶ್ರೀಮತಿ ರುದ್ರಾಂಬಿಕಾ ಮಹಾಂತೇಶ ಯಾಳಗಿ ಅವರಿಗೆ ಲಾವಣಿ ಪದ ಮುಂತಾದ ಜಾನಪದ ಹಾಡುಗಳಿಗಾಗಿ ೨೦೨೧-೨೨ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಲಭಿಸಿದ್ದಕ್ಕೆ ಕಸಾಪ ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀಮತಿ ಮಂಗಲಾ ಮೆಟಗುಡ್ಡ ಸಂತಸ ವ್ಯಕ್ತ ಪಡಿಸಿದ್ದಾರೆ.ಶ್ರೀಮತಿ ರುದ್ರಾಂಬಿಕಾ ಯಾಳಗಿ ಅವರ ಸೇವೆ ಮತ್ತು ಪ್ರತಿಭೆಯನ್ನು ಗುರುತಿಸಿ ಪ್ರಶಸ್ತಿ ನೀಡಿದ್ದು ಇಡೀ ಬೆಳಗಾವಿ...
ಜೋತಿಷ್ಯ
ವಾರದ ರಾಶಿ ಭವಿಷ್ಯ ರವಿವಾರ (23.01.2022 to 29.01.2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ಈ ವಾರ, ನಿಮ್ಮ ಕಠಿಣ ಪರಿಶ್ರಮ ಮತ್ತು ಯಾವುದೇ ಕಾರ್ಯದ ಬಗೆಗಿನ ನಿಮ್ಮ ಉತ್ಸಾಹವನ್ನು ವೀಕ್ಷಿಸಿ, ಜನರು ನಿಮ್ಮ ಉತ್ತಮ ಕೆಲಸಕ್ಕಾಗಿ ನಿಮ್ಮನ್ನು ಕೆಲಸದ ಕ್ಷೇತ್ರದಲ್ಲಿ ಗುರುತಿಸುತ್ತಾರೆ. ಅನೇಕ ದೊಡ್ಡ ಅಧಿಕಾರಿಗಳು ನಿಮ್ಮನ್ನು ಭೇಟಿಯಾಗಿ ನಿಮ್ಮನ್ನು ಪ್ರೋತ್ಸಾಹಿಸುವ ಸಾಧ್ಯತೆಯೂ ಇದೆ. ಇದು ನಿಮ್ಮ ಖ್ಯಾತಿಯನ್ನು ಹೆಚ್ಚಿಸುತ್ತದೆ,...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



