Times of ಕರ್ನಾಟಕ
ಸುದ್ದಿಗಳು
ರೈತರು ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಬೇಕು: ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿಯಲ್ಲಿ ಕೆ.ಎಂ.ಎಫ್ ದಿಂದ ವಿವಿಧ ಫಲಾನುಭವಿಗಳಿಗೆ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ರೈತರು ಕೃಷಿಯೊಂದಿಗೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಿದರೆ ಆರ್ಥಿಕಾಭಿವೃದ್ಧಿ ಹೊಂದಲು ಸಾಧ್ಯವಾಗುವುದು ಎಂದು ಕೆ.ಎಂ.ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಶುಕ್ರವಾರದಂದು ಪಟ್ಟಣದ ತಮ್ಮ ಕಾರ್ಯಾಲಯದ ಆವರಣದಲ್ಲಿ ಕೆ.ಎಂ.ಎಫ್ ದಿಂದ ನಡೆದ ಸರಳ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ 8.50 ಲಕ್ಷ...
ಸುದ್ದಿಗಳು
ದಾಸೋಹ ದಿನ ಹಾಗೂ ಅಂಬಿಗರ ಚೌಡಯ್ಯ ಜಯಂತಿ ಆಚರಣೆ
ಬೆಳಗಾವಿ: ಬೆಳಗಾವಿಯ ಬಸವರಾಜ ಕಟ್ಟಿಮನಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಶುಕ್ರವಾರ (ಜ.21) "ದಾಸೋಹ ದಿನ" ಹಾಗೂ ಅಂಬಿಗರ ಚೌಡಯ್ಯ ಜಯಂತಿಯನ್ನು ಆಚರಿಸಲಾಯಿತು.ತುಮಕೂರಿನ ಸಿದ್ದಗಂಗಾ ಮಠದ ಪೂಜ್ಯ ಶ್ರೀ ಡಾ. ಶಿವಕುಮಾರ ಸ್ವಾಮಿಗಳ ಪುಣ್ಯತಿಥಿಯನ್ನು "ದಾಸೋಹ ದಿನ" ವನ್ನಾಗಿ ಸರ್ಕಾರ ಘೋಷಿಸಿದೆ.ಈ ಹಿನ್ನೆಲೆಯಲ್ಲಿ ಶ್ರೀ ಡಾ.ಶಿವಕುಮಾರ ಸ್ವಾಮಿಗಳ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ...
ಆರೋಗ್ಯ
ದೇಹದ ಫಿಲ್ಟರ್ ಕಿಡ್ನಿಗಳನ್ನು ಫೇಲ್ ಆಗಲು ಬಿಡಬೇಡಿ
ಇತ್ತೀಚೆಗೆ ಕಿಡ್ನಿ ಕಾಯಿಲೆಗೆ ತುತ್ತಾಗುವವರ ಸಂಖ್ಯೆ ತುಂಬಾ ಹೆಚ್ಚಾಗುತ್ತಿದೆ. ಕಿಡ್ನಿ ಎಂಬ ಅಂಗ ನಮ್ಮ ದೇಹಕ್ಕೆ ಅತ್ಯಂತ ಪ್ರಮುಖವಾದದ್ದು. ನಾವು ಜೀವನದಲ್ಲಿ ಪಾಸಾಗಬೇಕಾದರೆ ಕಿಡ್ನಿ ಫೇಲ್ ಆಗಬಾರದು ! ಕಿಡ್ನಿ ಎಂಬ ಎರಡು ಅವರೆ ಕಾಳಿನ ಆಕಾರದ ಅಂಗಗಳು ನಮ್ಮ ದೇಹದ ರಕ್ತವನ್ನು ಶುದ್ಧೀಕರಿಸಿ ಪೂರೈಸುವ ಫಿಲ್ಟರ್ ಗಳು. ಇವು ಹಾನಿಗೊಂಡು ರಕ್ತದ ಫಿಲ್ಟರ್...
ಸುದ್ದಿಗಳು
ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ
ಬೆಳಗಾವಿ ಜಿಲ್ಲಾ ಲೇಖಕಿಯರಿಂದ ವಿವಿಧ ದತ್ತಿ ಪ್ರಶಸ್ತಿಗಾಗಿ 2021 ರಲ್ಲಿ ಪ್ರಕಟಗೊಂಡ ಕೃತಿಗಳನ್ನು ಆಹ್ವಾನಿಸಿದೆ.ಸುಧಾ ಪಾಟೀಲ ದತ್ತಿ ಪ್ರಶಸ್ತಿಗೆ ಕವನ ಸಂಕಲನ, ಜ್ಯೋತಿ ಬದಾಮಿ ದತ್ತಿ ಪ್ರಶಸ್ತಿಗಾಗಿ ಯಾವುದೇ ಗದ್ಯ ಪ್ರಕಾರದ ಸಂಕಲನ, ಪ್ರಭಾ ಪಾಟೀಲ ಹಾಗೂ ಇಂದಿರಾ ಮೋಟೆಬೆನ್ನೂರ ದತ್ತಿ ಪ್ರಶಸ್ತಿಗಾಗಿ ಕಥಾ ಸಂಕಲನ, ವಿದ್ಯಾ ಹುಂಡೇಕರ ದತ್ತಿ ಪ್ರಶಸ್ತಿಗಾಗಿ ಮಹಿಳಾ ಅಥವಾ...
ಸುದ್ದಿಗಳು
ಕಡೋಲಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿ ಪುಣ್ಯತಿಥಿ ನಿಮಿತ್ತ ‘ದಾಸೋಹ ದಿನಾಚರಣೆ ‘
ಬೆಳಗಾವಿ ತಾಲ್ಲೂಕಿನ ಕಡೋಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಲಿಂಗೈಕ್ಯ ತ್ರಿವಿಧ ದಾಸೋಹಿ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಮೂರನೇ ಪುಣ್ಯಸ್ಮರಣೆ ನಿಮಿತ್ತ ದಾಸೋಹ ದಿನ ಆಚರಣೆ ಮಾಡಲಾಯಿತು.ಭಾವಚಿತ್ರ ಪೂಜೆ ಮಾಡುವುದರ ಮೂಲಕ ಶತಾಯುಷಿ ಸ್ವಾಮೀಜಿಯವರು ನಡೆದಾಡುವ ದೇವರು ಎಂದೇ ಪ್ರಸಿದ್ಧಿ ಪಡೆದು ಜೀವನ ಪರ್ಯಂತ ಜ್ಞಾನ ದಾಸೋಹ, ಅನ್ನ...
ಜೋತಿಷ್ಯ
ದಿನ ಭವಿಷ್ಯ ಶುಕ್ರವಾರ (21/01/2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ಸಾಧ್ಯವಾದರೆ ದೀರ್ಘ ಪ್ರಯಾಣವನ್ನು ತಪ್ಪಿಸಿ. ಏಕೆಂದರೆ ನೀವು ಪ್ರಯಾಣಿಸು ತುಂಬಾ ದುರ್ಬಲರಾಗಿದ್ದೀರಿ ಹಾಗೂ ಇದು ಮತ್ತಷ್ಟು ನಿಮ್ಮನ್ನು ದುರ್ಬಲಗೊಳಿಸುತ್ತದೆ. ಕುಟುಂಬದ ಯಾವುದೇ ಸದಸ್ಯರ ಕಾಯಿಲೆ ಬೀಳುವ ಕಾರಣದಿಂದಾಗಿ ನೀವು ಆರ್ಥಿಕ ತೊಂದರೆಗೊಳಗಾಗಬಹುದು. ಇಂದು ನಿಮಗೆಲ್ಲರಿಗೂ ತುಂಬ ಸಕ್ರಿಯವಾದ ಮತ್ತು ಹೆಚ್ಚು ಸಾಮಾಜಿಕವಾದ ಜನರು ನಿಮ್ಮಿಂದ ಸಲಹೆ...
ಲೇಖನ
ಕೃತಿ ಪರಿಚಯ- “ಸ್ವರ ಚಂದಿರ ಕಾವ್ಯ ಹಂದರ ಕವನ ಸಂಕಲನ”
"ಸ್ವರ ಚಂದಿರ ಕಾವ್ಯ ಹಂದರ ಕವನ ಸಂಕಲನ"
ಕವಯತ್ರಿ ಗುರುಮಾತೆ ಬಸಮ್ಮ ಏಗನಗೌಡ್ರ ಅವರ ಎರಡನೆಯ ಕವನ ಸಂಕಲನ “ಸ್ವರ ಚಂದಿರ ಕಾವ್ಯ ಹಂದರ” ಇತ್ತೀಚೆಗೆ ಮುದ್ರಣಗೊಂಡು ಗುರುಮಾತೆಯ ಸಹೋದರ ಸನ್ಮಿತ್ರ ಏಗನಗೌಡರ ಗುರುಗಳು ನನ್ನ ಕೈಗೆ ಆ ಕೃತಿಯನ್ನು ನೀಡಿದರು. ಬೆಂಗಳೂರಿನ ಹೆಚ್.ಎಸ್.ಆರ್.ಎ.ಪ್ರಕಾಶನದವರು ಹೊರತಂದ ಈ ಕೃತಿ ಸುಂದರ ಮುಖಪುಟವನ್ನು ಹೊಂದಿದ್ದು ಒಟ್ಟು ೪೦...
ಸುದ್ದಿಗಳು
ಸರ್ಕಾರ ನೀಡಿದ್ದ ಕೋವಿಡ್ ಪರಿಹಾರ ಚೆಕ್ ಬೌನ್ಸ್..!
ಯಾದಗಿರಿ - ಕೋವಿಡ್ ನಿಂದ ಮೃತಪಟ್ಟವರಿಗೆ ಪರಿಹಾರ ನೀಡುವುದಾಗಿ ಬಡಾಯಿ ಕೊಚ್ಚಿಕೊಳ್ಳುವ ಸರ್ಕಾರದಿಂದ ಬಂದ ಪರಿಹಾರದ ಚೆಕ್ ಬೌನ್ಸ್ ಆಗಿದ್ದು ಅಚ್ಚರಿ ಮೂಡಿಸಿದೆ.
ಬ್ಯಾಂಕಿನಲ್ಲಿ ಹಣ ಇಲ್ಲದೆಯೇ ಚೆಕ್ ನೀಡಿತಾ ಸರ್ಕಾರ ?
ಕೋವಿಡ್ ನಿಂದ ಮರಣ ಹೊಂದಿದ ವ್ಯಕ್ತಿಗಳಿಗೆ ಪರಿಹಾರ ಚೆಕ್ ವಿತರಣೆ ಮಾಡಲಾಗಿತ್ತು. ಪರಿಹಾರ ಸಿಗುತ್ತದೆ ಎಂಬ ಆಸೆಯಲ್ಲಿದ್ದವರಿಗೆ ಚೆಕ್ ಬೌನ್ಸ್ ಶಾಕ್ ಸಿಕ್ಕಿದ್ದು...
ಸುದ್ದಿಗಳು
ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಎರಡು ದಿನಗಳ ತರಬೇತಿ ಸಮಾರೋಪ ಸಮಾರಂಭ
ಮುನವಳ್ಳಿ : ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ದೀನದಯಾಳ ಅಂತ್ಯೋದಯ ಯೋಜನೆ ಹಾಗೂ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಅಡಿಯಲ್ಲಿ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಎರಡು ದಿನಗಳ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ ಜರುಗಿತು.ಶಿಕ್ಷಕರಾದ ವೀರಣ್ಣ ಕೊಳಕಿ, ಶಿಕ್ಷಕ ಗುರುನಾಥ ಪತ್ತಾರ, ಬಾಳು ಹೊಸಮನಿ, ಪುರಸಭೆ ಸಮುದಾಯ ಸಂಘಟನಾಧಿಕಾರಿ...
ಸುದ್ದಿಗಳು
ಗುಣಾತ್ಮಕ ಶಿಕ್ಷಣದಲ್ಲಿ ಸಮುದಾಯದ ಪಾತ್ರ ಬಹುಮುಖ್ಯ – ಮೈನುದ್ಧೀನ ಕೊಳಚಿ
ಮುನವಳ್ಳಿ : “ಸಂವಿದಾನದ ಶಿಕ್ಷಣ ಹಕ್ಕು ಕಾಯಿದೆ ಆಶಯದಂತೆ ಎಲ್ಲಾ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಒದಗಿಸುವ ಮೂಲಕ ಶಾಲಾ ಶಿಕ್ಷಣದ ಸಾರ್ವತ್ರೀಕರಣ ಬೇಡಿಕೆ ಸಾಕಾರಗೊಳ್ಳಬೇಕಾದರೆ ಸಮುದಾಯದ ಪಾಲ್ಗೊಳ್ಳುವಿಕೆ ನಿರ್ಣಾಯಕ ಪಾತ್ರವಹಿಸುತ್ತದೆ. ಇಂದು ಸರಕಾರಿ ಶಾಲೆಗಳಲ್ಲಿ ಎಸ್.ಡಿ.ಎಂ.ಸಿಗಳು ತಮ್ಮದೇ ಆದ ಕೊಡುಗೆ ನೀಡುವ ಮೂಲಕ ಶಿಕ್ಷಣದ ಸಬಲೀಕರಣದಲ್ಲಿ ಪ್ರಮಖ ಪಾತ್ರವಹಿಸುತ್ತಿವೆ”ಎಂದು ನೋಡಲ್ ಅಧಿಕಾರಿ ಮೈನುದ್ಧೀನ ಕೊಳಚಿ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



