Times of ಕರ್ನಾಟಕ
ಸುದ್ದಿಗಳು
ಶ್ರೀಶೈಲ ಜಾಲವಾದಿ ಅವರಿಗೆ ಶ್ರೀ ಗುರು ಬಸವ ಮಾಚಿದೇವ ಕಾಯಕಯೋಗಿ ಪ್ರಶಸ್ತಿ
ಸಿಂದಗಿ: ವಿಜಯಪುರದಲ್ಲಿ ಸಾಂಸ್ಕೃತಿಕ ಸಂಗಮ ಹಾಗೂ ಗುರುಮಾಚಯ್ಯ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಕರ್ನಾಟಕ ರಾಜ್ಯ ಹಿಂದುಳಿದ ಸಣ್ಣ ಹಾಗೂ ಅತೀ ಸಣ್ಣ ಸಮುದಾಯಗಳ ಒಕ್ಕೂಟ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ ಸಹಯೋಗದಲ್ಲಿ ಇತ್ತೀಚೆಗೆ ಹಮ್ಮಿಕೊಂಡ ಗುರುಬಸವ ಸಾಂಸ್ಕೃತಿಕ ಉತ್ಸವದಲ್ಲಿ ತಾಲೂಕಿನ ಗೋಲಗೇರಿಯ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮ ಘರ್ಜನೆ ಸಿಂದಗಿ ತಾಲೂಕ...
ಸುದ್ದಿಗಳು
ಜನವರಿ 20 ರಂದು ಕುಮಾರಿ ಅನುಷ ರಾಘವೇಶ್ ಭರತನಾಟ್ಯ ರಂಗಪ್ರವೇಶ ಆಯೋಜನೆ
ಬೆಂಗಳೂರು - ನಾಟ್ಯ ನಿನಾದ ನೃತ್ಯಾಲಯದ ಕುಮಾರಿ ಅನುಷ ರಾಘವೇಶ್ ಬಾಲ್ಯದಿಂದಲೇ ಗುರು ವಿದ್ವಾನ್ ಚೇತನ್ಗಂ ಗಟ್ಕರ್ ಹಾಗೂ ವಿದುಷಿ ಶ್ರೀಮತಿ ಚಂದ್ರಪ್ರಭ ಚೇತನ್ ರವರಲ್ಲಿ ಭರತ ನಾಟ್ಯಾಭ್ಯಾಸ ಮಾಡುತ್ತಿದ್ದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸುವ ಕಿರಿಯ ದರ್ಜೆಯ ಭರತನಾಟ್ಯ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯೊಂದಿಗೆ ಉತ್ತೀರ್ಣಳಾಗಿದ್ದಾಳೆ.ತನ್ನ ನಾಟ್ಯ ಶಾಲೆಯಾದ ನಾಟ್ಯ ನಿನಾದ ನೃತ್ಯಾಲಯದೊಂದಿಗೆ...
ಸುದ್ದಿಗಳು
ಮುಕ್ತಿಮಠ ದಲ್ಲಿ ಜರುಗುತ್ತಿರುವ ಮಕರ ಸಂಕ್ರಮಣ ಜಾತ್ರೆ
ಬೆಳಗಾವಿ: ತಾಲೂಕಿನ ಭೂತರಾಮನ ಹಟ್ಟಿಯ ಸುಕ್ಷೇತ್ರ ಭೂಕೈಲಾಸ ಎಂದೆ ಹೆಸರಾದ ಮುಕ್ತಿಮಠದ ಪ್ರತಿವರ್ಷದ ಮಕರಸಂಕ್ರಮಣ ಜಾತ್ರಾಮಹೋತ್ಸವವು ದಿ. 14 ರಿಂದ ಆರಂಭ ವಾಗಿದ್ದು, ದಿ. 18 ರ ವರೆಗೆ ಜರುಗಲಿದೆ.ಕರೋನ ನಿಯಮಗಳ ಅನ್ವಯ ಸರಳವಾಗಿ ಪರಂಪರೆಯ ಸಂಪ್ರದಾಯದಂತೆ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಶ್ರೀಮುಕ್ತಾoಬಿಕಾ ದೇವಿ ಅಮ್ಮನವರ ಉತ್ಸವ ಮೂರ್ತಿ ಕಾರ್ಯಕ್ರಮ ಜರುಗಿ ಉಡಿ ತುಂಬುವ...
ಜೋತಿಷ್ಯ
ದಿನ ಭವಿಷ್ಯ ಸೋಮವಾರ (17/01/2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ಇಂದು ನೀವು ಶಾಂತ ಮನಸ್ಥಿತಿಯಲ್ಲಿರುತ್ತೀರಿ. ಕುಟುಂಬದೊಂದಿಗೆ ವಿಶ್ರಾಂತಿ ಮತ್ತು ಮನೋರಂಜನೆಯಲ್ಲಿ ಉತ್ತಮ ಸಮಯವನ್ನು ಕಳೆಯಲಾಗುವುದು. ಮಕ್ಕಳಿಗೆ ಸಂಬಂಧಿಸಿದ ಯಾವುದೇ ಮಂಗಳಕರ ಮಾಹಿತಿಯನ್ನು ಪಡೆದರೆ ಮನಸ್ಸು ಸಂತೋಷವಾಗುತ್ತದೆ. ಸಂಬಂಧಿಕರ ಸ್ಥಳಕ್ಕೆ ಭೇಟಿ ನೀಡಲು ನೀವು ಆಹ್ವಾನವನ್ನು ಪಡೆಯಬಹುದು. ನಿಮಗೆ ಸಂಬಂಧಿಸಿದ ಜನರ ಸಾಮರ್ಥ್ಯವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ನಿಮ್ಮ...
Uncategorized
ಗೀಸರ್ ನಿಂದ ಕಾರ್ಬನ್ ಮಾನಾಕ್ಸೈಡ್ ಸೋರಿಕೆ; ತಾಯಿ, ಮಗು ಸಾವು
ಬೆಂಗಳೂರು - ಬಿಸಿ ನೀರು ಕಾಯಿಸುವ ಗ್ಯಾಸ್ ಗೀಸರ್ನಿಂದ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿ ತಾಯಿ, ಮಗಳು ಮೃತಪಟ್ಟ ಘಟನೆ ಬೆಂಗಳೂರಿನ ಚಿಕ್ಕಬಾಣಾವರದ ಮನೆಯೊಂದರಲ್ಲಿ ಸಂಭವಿಸಿದೆ.ಸ್ಥಳೀಯ ನಿವಾಸಿ ಮಂಗಳಾ(35) ಹಾಗೂ ಅವರ ಮಗು ಗೌತಮಿ (7) ಮೃತಪಟ್ಟವರು. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರಾಮನಗರದವರೆನ್ನಲಾದ ಮಂಗಳಾ, ಪತಿ ನರಸಿಂಹಮೂರ್ತಿ ಜೊತೆ ಹಲವು ವರ್ಷಗಳ ಹಿಂದೆ ಬೆಂಗಳೂರಿಗೆ...
ಕ್ರೀಡೆ
ಲಯನ್ಸ್ ಕ್ಲಬ್ ಕ್ರಿಕೆಟ್; ಅಪ್ಪಣ್ಣ ಬಡಿಗೇರಗೆ ‘ಬೆಸ್ಟ್ ಬ್ಯಾಟ್ಸ್ ಮನ್ ಪ್ರಶಸ್ತಿ’
ಮೂಡಲಗಿ: ಜಮಖಂಡಿಯ ಲಯನ್ಸ್ ಕ್ಲಬ್ ಆತಿಥ್ಯದಲ್ಲಿ ಜರುಗಿದ ಲಯನ್ಸ್ ಕ್ಲಬ್ ಪ್ರಾಂತೀಯ ಕ್ರಿಕೆಟ್ ಟೂರ್ನಿಯಲ್ಲಿ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ ಸದಸ್ಯ ಅಪ್ಪಣ್ಣ ಬಡಿಗೇರ ಬೆಸ್ಟ್ ಬ್ಯಾಟ್ಸ್ ಮನ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಬೇಸ್ಬಾಲ್ನ ಲೀಗ್ದಲ್ಲಿ ನಡೆದ ಕ್ರಿಕೆಟ್ ಟೂರ್ನಿಯ ಮೊದಲ ಸುತ್ತಿನ ಪಂದ್ಯದಲ್ಲಿ ಅಪ್ಪಣ್ಣ ಬಡಿಗೇರ ಔಟಾಗದೆ 96 ರನ್ಗಳು ಮತ್ತು ಎಡನೇ ಸುತ್ತಿನ ಪಂದ್ಯದಲ್ಲಿ...
ಸುದ್ದಿಗಳು
ನೀರಾವರಿ ಸೌಲಭ್ಯ ಒದಗಿಸಿದ ಭಗೀರಥ ಎಮ್ ಬಿ ಪಾಟೀಲರು – ರಾಜಶೇಖರ ಕೂಚಬಾಳ
ಸಿಂದಗಿ: ಬರದ ನಾಡು ವಿಜಯಪುರದಲ್ಲಿ ಚಿಮ್ಮಲಗಿ ತುಬುಚಿ ಏತನೀರಾವರಿ ಯೋಜನೆಯಿಂದ ಸಂಪೂರ್ಣ ನೀರಾವರಿ ಮಾಡಿದ ಶ್ರೇಯಸ್ಸು ಮಾಜಿ ಸಚಿವ ಎಂ.ಬಿ.ಪಾಟೀಲರಿಗೆ ಸಲ್ಲುತ್ತದೆ ಆದರೆ ಸರಕಾರದ ಅಂಕಿ-ಅಂಶ ಅರಿಯದೇ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಗಾಂವ ಗುತ್ತಿಗೆ ಹೇಳಿಕೆ ನೀಡುತ್ತಿರುವುದನ್ನು ನಿಲ್ಲಿಸಬೇಕು ಇಲ್ಲದಿದ್ದರೆ ಕಾಂಗ್ರೆಸ್ ಸಮಿತಿ ವತಿಯಿಂದ ಇಡೀ ರಾಜ್ಯಾದ್ಯಂತ ಉಗ್ರವಾಗಿ ಹೊರಾಟ ನಡೆಸಬೇಕಾಗುತ್ತದೆ...
ಸುದ್ದಿಗಳು
75 ಅಡಿ ರಂಗೋಲಿ ಬಿಡಿಸಿದ ದೀಕ್ಷಾ ವಿದ್ಯಾರ್ಥಿಗಳು
ಮೂಡಲಗಿ: ದಾಲ್ಮಿಯಾ ಭಾರತ್ ಫೌಂಡೇಶನದ ಮೂಡಲಗಿ ತಾಲೂಕಿನ ಯಾದವಾಡದ ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯ ಇನ್ಸಿಟ್ಯೂಟ್ ಆಫ್ ನಾಲೆಜ್ ಅಂಡ್ ಸ್ಕಿಲ್ ಹಾರ್ನೆಸಿಂಗ್(ದೀಕ್ಷಾ) ವಿದ್ಯಾರ್ಥಿಗಳು ಬೆಳಗಾವಿಯ ಎಸ್.ಜಿ.ಬಿ.ಐ.ಟಿ ಕಾಲೇಜಿನಲ್ಲಿ 75 ಅಡಿ ರಂಗೋಲಿ ಬಿಡಿಸುವ ಮೂಲಕ ಆಜಾದಿ ಕಾ ಅಮೃತ್ ಮಹೋತ್ಸವವನ್ನು ಆಚರಿಸಿದರು.ದಾಲ್ಮಿಯಾ ಸಿಮೆಂಟ್ನ ಮಾನವ ಸಂಪನ್ಮೂಲ ಮುಖ್ಯಸ್ಥ ಮಯಾಂಕ್ ಪಾಠಕ್ ಮಾತನಾಡಿ, ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ...
ಸುದ್ದಿಗಳು
ತುಕ್ಕಾನಟ್ಟಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ
ಮೂಡಲಗಿ: ಕರೋನಾ ವೈರಸ್ ಮತ್ತೆ ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವದರಿಂದ 15 ರಿಂದ 18 ರ ವಯೋಮಾನದ ಎಲ್ಲ ವಿದ್ಯಾರ್ಥಿಗಳು ಲಸಿಕೆಯನ್ನು ಪಡೆಯುವದು ತುಂಬಾ ಅವಶ್ಯಕ ಹಾಗೂ ಕಡ್ಡಾಯವಾಗಿದೆ ಎಂದು ತುಕ್ಕಾನಟ್ಟಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಹುಲ ಬೆಳವಿ ಹೇಳಿದರು.ಅವರು ತುಕ್ಕಾನಟ್ಟಿ ಸರಕಾರಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿ ಮಾತನಾಡಿದರು.ಈ ಸಮಯದಲ್ಲಿ ಕಲ್ಲೋಳಿ...
ಜೋತಿಷ್ಯ
ವಾರದ ರಾಶಿ ಭವಿಷ್ಯ (16.01.2022 ರಿಂದ 22.01.2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ಈ ವಾರ ಬಿಡುವಿಲ್ಲದ ವೇಳಾಪಟ್ಟಿಯ ಹೊರತಾಗಿಯೂ ನಿಮ್ಮ ಆರೋಗ್ಯವು ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆದರೆ ಅದನ್ನು ಶಾಶ್ವತವಾಗಿ ನಿಜವೆಂದು ಭಾವಿಸುವ ತಪ್ಪನ್ನು ಮಾಡದೆ ಆರೋಗ್ಯದ ಬಗ್ಗೆ ಅಸಡ್ಡೆ ಮಾಡಬೇಡಿ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಜೀವನ ಮತ್ತು ಆರೋಗ್ಯವನ್ನು ಗೌರವಿಸಿ, ಮತ್ತು ಉತ್ತಮ ದಿನಚರಿಯನ್ನು ಅಳವಡಿಸಿಕೊಳ್ಳಿ. ಇಲ್ಲದಿದ್ದರೆ ನೀವು...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



