Times of ಕರ್ನಾಟಕ

ಬೀದರ: ಆರು ನೂರು ಗಡಿ ದಾಟಿದೆ ಕರೋನ ಪ್ರಕರಣ.

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಕರೋನ ಆರ್ಭಟ ಹೆಚ್ಚಾಗಿದ್ದು ಸದ್ಯಕ್ಕೆ ಆರು ನೂರು ಗಡಿ ದಾಟಿ ಆತಂಕ ಹೆಚ್ಚಿಸಿದೆ.ಜಿಲ್ಲಾ ಆಡಳಿತ ಹೇಗೆ ಕರೋನ ಹತೋಟಿಗೆ ತರಬಹುದು ಎಂಬುದು ಜಿಲ್ಲೆಯ ಜನರಲ್ಲಿ ಕುತೂಹಲ ಹೆಚ್ಚಾಗಿದೆ. ಇನ್ನೊಂದು ಕಡೆ ಹುಮನಾಬಾದ ನಲ್ಲಿ ಕರೋನಾ ಮಹಾ ಸ್ಫೋಟಗೊಂಡಿದೆ ಶಾಲಾ ಮಕ್ಕಳನ್ನು ಗುರಿಯಾಗಿಸಿ ಮಕ್ಕಳಿಗೆ ವಕ್ಕರಿಸಿದೆ ಕರೋನ....

ಇಂದಿನ ರಾಶಿ ಭವಿಷ್ಯ ಶನಿವಾರ (15-01-2022)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ನಿಮ್ಮ ಉತ್ಸಾಹವನ್ನು ಕಳೆದುಕೊಳ್ಳುವ ವಿಷಯಗಳಿಂದ ದೂರವಿರಲು ಪ್ರಯತ್ನಿಸಿ. ನಿಮ್ಮನ್ನು ಪ್ರೇರೇಪಿಸುತ್ತಿರಿ. ಕಷ್ಟಕರವಾದ ಕೆಲಸಗಳನ್ನು ಬುದ್ಧಿವಂತಿಕೆಯಿಂದ ಮಾಡಿ. ಮನಸ್ಥಿತಿಯಲ್ಲಿ ಆಗಾಗ್ಗೆ ಬದಲಾವಣೆಗಳನ್ನು ಇಂದು ಅನುಭವಿಸಬಹುದು. ನಕಾರಾತ್ಮಕ ವಿಷಯಗಳಿಂದ ದೂರವಿರುವುದು ನಿಮಗೆ ಒಳ್ಳೆಯದು. ಇಂದು ನಿಮ್ಮ ಭೌತಿಕ ಸಂತೋಷಗಳು ಹೆಚ್ಚಾಗುವ ದಿನವಾಗಿದೆ. ವೃಷಭ ರಾಶಿ: ಇಂದು ನೀವು ಸಾಮಾಜಿಕ ಕೆಲಸ ಮತ್ತು...

ಸಿಂದಗಿ: ಸಿದ್ಧರಾಮೇಶ್ವರ ಜಯಂತಿ ಆಚರಣೆ

ಸಿಂದಗಿ - ತಾಲ್ಲೂಕಿನ ತಾರಾಪೂರ ಗ್ರಾಮದಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ 850 ನೇ ವರ್ಷದ ಜಯಂತಿ ಉತ್ಸವ ಆಚರಣೆ ಮಾಡಲಾಯಿತು.ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ಶ್ರೀ ಜಗದೇವ ಮಲ್ಲಿಬೊಮ್ಮಯ್ಯ ಮಹಾಸ್ವಾಮಿಗಳು ವಿರಕ್ತಮಠ ಆಲಮೇಲ ಇವರು ವಹಿಸಿಕೊಂಡರು ಅಧ್ಯಕ್ಷತೆ ಮಲ್ಲಿಕಾರ್ಜುನ ಜೋಗುರ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯಪುರ ಇವರು ವಹಿಸಿಕೊಂಡರು.ಕಾರ್ಯಕ್ರಮದಲ್ಲಿ ಶಾಂತ ಗೌಡ ಬಿರಾದಾರ ಶಂಕರಗೌಡ...

ವಿದ್ಯಾ ಚಮಕೇರಿ ಚನ್ನಮ್ಮ ವಿವಿ ಹ್ಯಾಂಡ್‍ಬಾಲ್ ಬ್ಲೂ

ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿ ವಿದ್ಯಾ ಚಮಕೇರಿ ಇವರು ಪ್ರಸಕ್ತ ಸಾಲಿನ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಹ್ಯಾಂಡ್‍ಬಾಲ್ ಮಹಿಳಾ ತಂಡಕ್ಕೆ ಆಯ್ಕೆಯಾಗಿ ಬ್ಲೂ ಆಗಿದ್ದಾರೆ.ವಿದ್ಯಾರ್ಥಿನಿಯನ್ನು ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ, ಉಪಾಧ್ಯಕ್ಷ ಎಸ್.ಆರ್. ಸೋನವಾಲಕರ, ಪ್ರಾಚಾರ್ಯ ಡಾ. ಎಂ.ಕೆ. ಕಂಕಣವಾಡಿ ಹಾಗೂ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಕೊಲೆ

ಸಿಂದಗಿ: ಪಟ್ಟಣದ ಹೊರವಲಯದ ಕಲಬುರ್ಗಿ ವಿಜಯಪುರ ರಾಷ್ಟ್ರೀಯ ಹೆದ್ದಾರಿ 50ರಲ್ಲಿರುವ ಲೋಯಲಾ ಸ್ಕೂಲ ಬಳಿ ಅಟೋ ಚಾಲಕನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ.ಪಟ್ಟಣದ ಶಿವಶಂಕರ ಬಡಾವಣೆಯ ನಿವಾಸಿ ತೌಪೀಕ ಮಹಿಬೂಬ ಚಿನಿವಾರ 22 ಹತ್ಯೆಗಿಡಾದ ದುರ್ದೈವಿಯಾಗಿದ್ದಾನೆ. ಮೃತನ ಸಹೋದರ ಹಾಜಿಮಲ್ಲಂಗ ತಂ, ಮೈಬೂಬಸಾಬ ಚಿನಿವಾರ ದೂರಿನಲ್ಲಿ ಆರೋಪಿ ನೂರಅಹಮ್ಮದ್ ತಂದೆ ಬುಡೇಸಾಬ ನಾಯಕ ಇವನಿಗೆ ಈ...

ಬೆಳಗಾವಿಯಲ್ಲಿ ನಂದಿನಿ ಫುಡ್ ಪಾರ್ಕ್ ಕಾರ್ಯ ಪ್ರಗತಿಯಲ್ಲಿ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ನಂದಿನಿ ಹಾಲಿನ ದರ ಹೆಚ್ಚಳ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವೆ : ಬಾಲಚಂದ್ರ ಜಾರಕಿಹೊಳಿ ಬೆಂಗಳೂರು: ನಂದಿನಿ ಉತ್ಪನ್ನಗಳ ಮಾರಾಟವನ್ನು ದೇಶಾದ್ಯಂತ ವಿಸ್ತರಿಸಲು ಬೆಳಗಾವಿಯಲ್ಲಿ ನಂದಿನಿ ಮೆಗಾ ಫುಡ್ ಪಾರ್ಕನ್ನು ಆರಂಭಿಸುವ ಕಾರ್ಯ ಪ್ರಗತಿಯಲ್ಲಿದ್ದು, ಪನೀರ್ ಹಾಗೂ ಚೀಜ್ ಆಧಾರಿದ ಉತ್ಪನ್ನಗಳು ಮತ್ತು ಇತರೇ ನಂದಿನಿ ಸಿಹಿ ಉತ್ಪನ್ನಗಳನ್ನು ಈ ಘಟಕದ ಮೂಲಕ ಉತ್ಪಾದಿಸಿ ಮಾರುಕಟ್ಟೆ ಜಾಲವನ್ನು...

ವಿವೇಕಾನಂದರ ತತ್ವಾದರ್ಶ ಪಾಲಿಸಬೇಕು – ಎಮ್ ಪಿ ಮರನೂರ

ಮೂಡಲಗಿ: ದೇಶಾಭಿಮಾನದ ಕಿಚ್ಚು ಹೊತ್ತಿಸಿದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಪ್ರತಿಯೊಬ್ಬ ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅನುಷ್ಠಾನ ಅಧಿಕಾರಿ ಎಮ್.ಪಿ. ಮರನೂರ ಹೇಳಿದರು.ಮೂಡಲಗಿ ಕರುನಾಡು ಸೈನಿಕ ತರಬೇತಿ ಕೇಂದ್ರದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಯುವ ಕೇಂದ್ರ, ಕರ್ನಾಟಕ ಯುವ ಸಂಘಗಳ...

ಇoದಿನಿಂದ ಮುಕ್ತಿಮಠದ ಜಾತ್ರಾ ಮಹೋತ್ಸವ

ಬೆಳಗಾವಿ: ತಾಲೂಕಿನ ಭೂತರಾಮನಹಟ್ಟಿಯ ಭೂ ಕೈಲಾಸ ಪುಣ್ಯಸ್ಥಳವಾದ ಸುಕ್ಷೇತ್ರ ಮುಕ್ತಿಮಠದ ವರ್ಷ ಪರಂಪರೆಯ ಸಂಕ್ರಮಣ ಜಾತ್ರಾಮಹೋತ್ಸವವು ಇದೇ ದಿ 14 ರಿಂದ 18 ರ ವರೆಗೆ ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಹಾಗೂ ಸಂಪ್ರದಾಯವಾಗಿ ಆಚರಣೆ ಮಾಡಲಾಗುವುದು ಎಂದು ಕ್ಷೇತ್ರದ ಪೂಜ್ಯರಾದ ಧರ್ಮಶ್ರೀ ತಪೋರತ್ನ ಶಿವಸಿದ್ದ ಸೋಮೇಶ್ವರ್ ಶಿವಾಚಾರ್ಯರು ತಿಳಿಸಿದ್ದಾರೆಪ್ರತಿದಿನ ಸಾಯಂಕಾಲ ಧರ್ಮಸಭೆ,ಜರಗುವುದು ಸದ್ಬಕ್ತರಿಗೆ ಗುರುರಕ್ಷೆಯ...

ಕವನ: ಸಂಕ್ರಮಣ

ಸಂಕ್ರಮಣ ನಾಡಿನೆಲ್ಲೆಡೆ ಹಬ್ಬದ ಸಡಗರ ಈ ಮಕರ ಸಂಕ್ರಮಣ ನದಿಯಲ್ಲಿ ಮಾಡಿ ಪ್ರಾತಃಕಾಲ ಪುಣ್ಯ ಸ್ನಾನ ಒಂದಾಗಿ ಬೆಸೆಯುತ್ತಿದೆ ಎಲ್ಲ ಹೃದಯಗಳ ಮಿಲನ ನಾಡಿನ ರೈತರಿಗೆಲ್ಲ ಸುಗ್ಗಿಯ- ಹಿಗ್ಗಿನ ಕಣ ಸೂರ್ಯ ತನ್ನ ಪರಿಭ್ರಮಣ ಬದಲಿಸುವ ಕ್ಷಣ ಸವಿಯಬೇಕು ಪ್ರತಿಯೊಬ್ಬರು ಸಿಹಿ ಎಳ್ಳು ಬೆಲ್ಲಗಳ ಮಿಶ್ರಣ ನಿಮ್ಮ ಕುಟುಂಬದವರ ಜೊತೆ ಸಂಭ್ರಮಿಸಿ ಈ ದಿನ ಅಳಿಸಿಹಾಕಿ ಹೃದಯದಲ್ಲಿರುವ ಕಲ್ಮಶಗಳನ್ನ ಹೊಸ ವರ್ಷಕೆ ಮಾಡಿ ಸಾಧನೆಯ ಸಂಕಲ್ಪವನ್ನ ನಿತ್ಯ ಕುಡಿಯಿರಿ ತಾಳ್ಮೆಯ ಅಮೃತವನ್ನ ಗೌರವಿಸಬೇಕು ಎಲ್ಲ ಗುರು ಹಿರಿಯರನ್ನ ಸಂಕ್ರಮಣ ಶುಭಾಶಯಗಳೂಂದಿಗೆ ಈ ನಿಮ್ಮ ಕಿರಣಕಿರಣ ಯಲಿಗಾರ ಮುನವಳ್ಳಿ-591117 ಸವದತ್ತಿ ತಾಲೂಕು ಬೆಳಗಾವಿ...

ರೈತ ಮಹಿಳೆಯರಿಗೆ ಸುರಕ್ಷಿತ ಕಿಟ್ ವಿತರಣೆ

ಮುನವಳ್ಳಿ : ಪಟ್ಟಣದ ಶ್ರೀ ರೇಣುಕಾ ಶುಗರ್ಸ ಸಕ್ಕರೆ ಕಾರ್ಖಾನೆಯಲ್ಲಿ ಸೋಲಿಡರಿಡ್ಯಾಡ ಶ್ರೀ ರೇಣುಕಾ ಶುಗರ್ಸ್ ಸಂಯುಕ್ತಾಶ್ರದಲ್ಲಿ ರೈತ ಮಹಿಳೆಯರಿಗೆ ಸುರಕ್ಷತಾ ಕಿಟ್ ಗಳನ್ನು ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ರಾಘವೇಂದ್ರ ಗುದಗಾಪೂರ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮದ ಹಿನ್ನೆಲೆ ಮತ್ತು ಉದ್ದೇಶವನ್ನು ಸಂಕ್ಷಿಪ್ತವಾಗಿ ವಿವರಿಸಿದರು.ಅಸಿಸ್ಟೆಂಟ್ ಜನರಲ್ ಮ್ಯಾನೆಜರ್ ಮಹಾವೀರ ಮಲಗೌಡನವರ್ ಮಾತನಾಡಿ, "ಕೃಷಿಯಲ್ಲಿ ಮಹಿಳೆಯರು ತುಂಬಾ ಪ್ರಮುಖ ಪಾತ್ರ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group