Times of ಕರ್ನಾಟಕ
ಸುದ್ದಿಗಳು
ಅಂಗನವಾಡಿ ಕೇಂದ್ರಕ್ಕೆ ಕಟ್ಟಡ ನಿರ್ಮಾಣಕ್ಕೆ ಜಾಗ ನೀಡುವಂತೆ ಆಗ್ರಹಿಸಿ ಮನವಿ
ಮೂಡಲಗಿ: ಪಟ್ಟಣದ ಜಾತಗಾರ ಪ್ಲಾಟದಲ್ಲಿನ 401 ಸಂಖ್ಯೆಯ ಅಂಗನವಾಡಿ ಕೇಂದ್ರಕ್ಕೆ ಹೊಸ ಕಟ್ಟಡ ನಿರ್ಮಾಣಕ್ಕೆ ಜಾಗ ನೀಡುವಂತೆ ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ ಅವರಿಗೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಾರ್ವಜನಿಕರು ಮನವಿ ಸಲ್ಲಿಸಿದರು.ಇದೇ ವೇಳೆ ಸ್ಥಳೀಯ ನಿವಾಸಿ ಇಬ್ರಾಹಿಂ ಹುಣಶ್ಯಾಳ ಮಾತನಾಡಿ, ಈಗಿರುವ ಅಂಗನವಾಡಿ ಕೇಂದ್ರವು ಶಿಥಿಲಾವಸ್ಥೆಯಲ್ಲಿರುವುದರಿಂದ ಹಾಗೂ ಕೇಂದ್ರದ ಸುತ್ತಮುತ್ತ ಗಲಿಜು ಇರುವುದರಿಂದ...
ಸುದ್ದಿಗಳು
ಸ್ವಾಮಿ ವಿವೇಕಾನಂದ ಜೀವನ ಕುರಿತಾದ ಪುಸ್ತಕಗಳು ವಿದ್ಯಾರ್ಥಿಗಳ ಜೀವನ ಪಥವನ್ನೆ ಬದಲಿಸಬಲ್ಲವು-ಪ್ರೊ.ಗುಜಗುಂಡ
ಮೂಡಲಗಿ: ದೇಶ ಕಂಡ ಅಪ್ರತಿಮ ವೀರ ಸನ್ಯಾಸಿ, ರಾಷ್ಟ್ರ ಚಿಂತಕ, ಸಮಾಜ ಸುಧಾರಕ, ಧಾರ್ಮಿಕ ನಾಯಕ ಸ್ವಾಮಿ ವಿವೇಕಾನಂದರ ಜೀವನ ಕುರಿತಾದ ಪುಸ್ತಗಳನ್ನು ವಿದ್ಯಾರ್ಥಿಗಳು ಓದಿದರೆ ಅವು ವಿದ್ಯಾರ್ಥಿಗಳ ಜೀವನ ಪಥವನ್ನು ಬದಲಿಸಬಲ್ಲವು ಎಂದು ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಭೂಗೋಳ ಶಾಸ್ತ್ರ ಪ್ರಾಧ್ಯಾಪಕ ಪ್ರೊ.ಸಂಗಮೇಶ ಗುಜಗೊಂಡ ಅಭಿಪ್ರಾಯಪಟ್ಟರು.ಅವರು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ...
ಸುದ್ದಿಗಳು
ಸ್ವಾಮಿ ವಿವೇಕಾನಂದರು ಜಗತ್ತು ಕಂಡ ಅಪ್ರತಿಮ ಯುಗಪುರುಷ
ಮೂಡಲಗಿ: ‘ವಿಶ್ವವು ಭಾರತದತ್ತ ನೋಡುವಂತೆ ಸ್ವಾಮಿ ವಿವೇಕಾನಂದರು ಸಾರಿದ ಸಮನ್ವಯತೆಯ ತತ್ವ, ಸಿದ್ದಾಂತಗಳು ಅತ್ಯಂತ ಪ್ರಭಾವವನ್ನು ಬೀರಿವೆ’ ಎಂದು ಡಾ. ಸಂಜಯ ಶಿಂಧಿಹಟ್ಟಿ ಹೇಳಿದರು.ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯ ಮತ್ತು ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಆಚರಿಸಿ, ಸ್ವಾಮಿ ವಿವೇಕಾನಂದರ...
ಸುದ್ದಿಗಳು
ಲೂಸಿ ಸಾಲ್ಡಾನಾ 85ನೆ ಯ ದತ್ತಿ ನಿಧಿಚೆಕ್ ವಿತರಣೆ
ಸವದತ್ತಿ: ಲೂಸಿ ಸಾಲ್ಡಾನಾ 85ನೆ ಯ ದತ್ತಿ ನಿಧಿ ಚೆಕ್ ನ್ನು ಯರಗಟ್ಟಿ ಮಾದರಿ ಶಾಲೆಯ ಪ್ರಧಾನ ಗುರುಗಳಾದ ಶಿವಾನಂದ ಮಿಕಲಿಯವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ. ಎನ್. ಕಂಬೋಗಿ ವಿತರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಬಿಇಒ ಎ ಎನ್ ಕಂಬೋಗಿ,"ಲೂಸಿ ಸಾಲ್ಡಾನ ಒಬ್ಬ ಶ್ರೇಷ್ಠ ಶಿಕ್ಷಕಿ ನಿವೃತ್ತಿಯಾಗಿ ಹನ್ನೆರಡು ವರ್ಷಗಳಾಗಿದ್ದರೂ ಕೂಡ ತನ್ನ ಪಿಂಚಣಿಯಲ್ಲಿ ಪ್ರತಿ...
ಲೇಖನ
Rajmata Jijabai Information in Kannada- ಮಹಾಮಾತೆ ಜೀಜಾಬಾಯಿ
ಮಹಿಳೆ ತೊಟ್ಟಿಲು ತೂಗಬಲ್ಲಳು. ಸಂಸಾರವನ್ನೂ ನಿಭಾಯಿಸಬಲ್ಲಳು. ಜೊತೆಗೆ ರಾಷ್ಟ್ರದ ಚುಕ್ಕಾಣಿಯನ್ನೂ ಹಿಡಿಯಬಲ್ಲಳು ಎಂಬುದಕ್ಕೆ ನಮ್ಮ ಇತಿಹಾಸದಿಂದಲೂ ಬಹಳಷ್ಟು ದೃಷ್ಟಾಂತಗಳು ಲಭ್ಯವಾಗುತ್ತವೆ. ತೊಟ್ಟಿಲು ತೂಗುವ ಈ ಕೈಗಳು ದೇಶವನ್ನಾಳುವುದಕ್ಕೆ ಅಥವಾ ಪುರುಷರ ಹಿಂದೆ ಅಜ್ಞಾತವಾಗಿದ್ದು ಕಾರ್ಯಭಾರ ಮಾಡುವುದೆಂದರೆ ಅದು ಸುಲಭದ ಮಾತೇನೂ ಅಲ್ಲ!.ಇಂತಹ ಸ್ತ್ರೀಯರು ಅದೆಷ್ಟು ಕಷ್ಟ-ಕಾರ್ಪಣ್ಯಗಳನ್ನು ನುಂಗಿ; ತಮ್ಮ ಗುರಿ ಸಾಧಿಸುತ್ತಾರೆ ಎಂದರೆ ಅಚ್ಚರಿಯಾಗುತ್ತದೆ....
ಸುದ್ದಿಗಳು
ಚಿಕ್ಕಪೇಟೆ ಕ್ಷೇತ್ರ ಬೆಂಗಳೂರಿನ ಸುಂದರ ಕ್ಷೇತ್ರಗಳಲ್ಲಿ ಒಂದಾಗಲಿದೆ – ಉದಯ್ ಗರುಡಾಚಾರ್
ಬೆಂಗಳೂರು : ಮುಂದಿನ ಒಂದೂವರೆ ವರ್ಷದೊಳಗೆ ಚಿಕ್ಕಪೇಟೆ ಕ್ಷೇತ್ರ ಬೆಂಗಳೂರಿನ ಸುಂದರ ಕ್ಷೇತ್ರಗಳಲ್ಲಿ ಒಂದಾಗಲಿದೆ ಎಂದು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಉದಯ್ ಬಿ. ಗರುಡಾಚಾರ್ ಭರವಸೆ ನೀಡಿದರು.ಕಲಾಸಿಪಾಳ್ಯದ ಪಾಪುಲರ್ ಆಟೊ ಮೊಬೈಲ್ ವೃತ್ತದಲ್ಲಿ ಕಮ್ಯುನಿಟಿ ಸಂಕ್ರಾಂತಿ ಸಂಭ್ರಮದ ವತಿಯಿಂದ ಆಯೋಜಿಸಿದ್ದ ಸಂಕ್ರಾಂತಿ ಉತ್ಸವದಲ್ಲಿ ಮಂಗಳವಾರ ಅವರು ಮಾತನಾಡಿದರು.ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ನಾಲ್ಕೈದು ವರ್ಷಗಳ...
ಸುದ್ದಿಗಳು
ಚಂಪಾ, ಒಂದು ನೆನಪು- ಚಂದ್ರಶೇಖರ ಪಾಟೀಲ
ಕನ್ನಡಪರ ಚಿಂತಕರಾಗಿದ್ದ ಚಂದ್ರಶೇಖರ ಪಾಟೀಲರು ನಮ್ಮಿಂದ ದೂರವಾಗಿದ್ದಾರೆ ಬಿಟ್ಟೂ ಬಿಡದ ನೋವು ಕಾಡುತ್ತಿದೆ. 1996 ರಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅವರು ನನ್ನನ್ನು ಜಾಗೃತ ಸಮಿತಿಯ ಸದಸ್ಯರನ್ನಾಗಿ ನೇಮಿಸಿದರು ಮುಂದೆ ಚಂಪಾ ಅವರ ಕಾಗೆ ಬಳಗದ ಸದಸ್ಯನಾಗಿ ಸಾಗುತ್ತಾ ಸಂಕ್ರಮಣ ಪತ್ರಿಕೆಯೊಂದಿಗೆ ಸಂಬಂಧ ಬೆಳೆಯಿತು.ಚಂಪಾ ಅವರು ಕಸಾಪ ಅಧ್ಯಕ್ಷರಾಗಿ ಕರ್ನಾಟಕ ರಕ್ಷಣಾ ವೇದಿಕೆಯ...
ಲೇಖನ
Swami Vivekananda Full Information in Kannada- ಬೆಳಗಾವಿಯಲ್ಲಿ ಸ್ವಾಮಿ ವಿವೇಕಾನಂದರು
ಇಂದು ಸ್ವಾಮಿ ವಿವೇಕಾನಂದರ ಜಯಂತಿ.ಈ ದಿನ ವಿವೇಕಾನಂದರ ಬದುಕಿನ ಘಟ್ಟಗಳನ್ನು ಪರಿಚಯಿಸುವ ಅವರ ಆದರ್ಶಗಳ ಕುರಿತು ಅನೇಕ ಕಾರ್ಯಕ್ರಮಗಳು ಜರುಗುತ್ತವೆ.ವಿವೇಕಾನಂದರು ಕರ್ನಾಟಕದಲ್ಲಿಯೂ ಕೂಡ ಹಲವು ಸ್ಥಳಗಳಿಗೆ ಭೇಟಿ ನೀಡಿರುವರು.ಅವರ ಭೇಟಿಯ ಸ್ಥಳಗಳಲ್ಲಿ ಬೆಳಗಾವಿಯೂ ಒಂದು.ಅವರು ಬೆಳಗಾವಿಗೆ ಬಂದಾಗಿನ ವಿವರವನ್ನು ಒಂದು ಕ್ಷಣ ಹಿನ್ನೋಟದೊಂದಿಗೆ ಸ್ಮರಿಸೋಣಉತ್ತರ ಕರ್ನಾಟಕದ ಗಂಡು ಮೆಟ್ಟಿನ ನೆಲವೆಂದೇ ಖ್ಯಾತಿ ಪಡೆದ ಬೆಳಗಾವಿಯು...
ಸುದ್ದಿಗಳು
ಕೋವಿಡ್ ನಿಯಮ ಉಲ್ಲಂಘನೆ ; ಸಚಿವ ಪ್ರಭು ಚವ್ಹಾಣ್ ವಿರುದ್ಧ ದೂರು
ಬೀದರ - ಔರಾದ್ ತಾಲೂಕಿನ ಎಕ್ಕಂಬಾ ಗ್ರಾಮದಲ್ಲಿ ಕೋವಿಡ್ ನಿಯಮ ಉಲಂಘಿಸಿ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಪಟ್ಟಣ ಪಂಚಾಯತ್ ಸದಸ್ಯ ಹಾಗೂ ಸಾಮಾಜಿಕ ಕಾರ್ಯಕರ್ತ ಬಂಟಿ ದರಬಾರೆ ದೂರು ನೀಡಿದ್ದಾರೆ.ಜಿಲ್ಲಾ ಉಸ್ತುವಾರಿ ಸಚಿವರ ತವರೂರು ಔರಾದ ತಾಲೂಕು ಎಕ್ಕಂಬಾ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೋವಿಡ್...
ಜೋತಿಷ್ಯ
ಇಂದಿನ ರಾಶಿ ಭವಿಷ್ಯ ಬುಧವಾರ (12-01-2022
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ಹಿರಿಯರ ಸಹಕಾರದಿಂದ ನೀವು ಯಾವುದೇ ಕೆಲಸವನ್ನು ಪೂರ್ಣಗೊಳಿಸುವಲ್ಲಿ ಯಶಸ್ವಿಯಾಗುತ್ತೀರಿ. ಅವರ ಬೆಂಬಲವು ನಿಮ್ಮ ಧೈರ್ಯ ಮತ್ತು ಉತ್ಸಾಹವನ್ನು ಹೆಚ್ಚಿಸುತ್ತದೆ. ನಿಮ್ಮ ಯಾವುದೇ ದೌರ್ಬಲ್ಯಗಳನ್ನು ಸಹ ನೀವು ಜಯಿಸಲು ಸಾಧ್ಯವಾಗುತ್ತದೆ. ಮನೆಯಲ್ಲಿ ಯಾವುದೇ ಶುಭ ಕಾರ್ಯಕ್ರಮವೂ ನಡೆಯಬಹುದು. ನಿಮಗೆ ಕೋಪವನ್ನು ಉಂಟುಮಾಡುವ ವಿಷಯಗಳಿಗೆ ಗಮನ ಕೊಡಲು ಪ್ರಯತ್ನಿಸಿ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



