Times of ಕರ್ನಾಟಕ
ಕವನ
ಕವನ: ನಾವುಗಳು ಹಿಂಗ್ಯಾಕೆ
ನಾವುಗಳು ಹಿಂಗ್ಯಾಕೆ
ಹೋಗುವ ದಾರಿಯಲಿ ಬೆಕ್ಕು ಬಂದರೆ ಅಪಶಕುನ ಅಂತೀವಿ., ರಾತ್ರಿ ವೇಳೆ
ಶಕುನದ ಹಕ್ಕಿ ಕೂಗಿದರೆ,
ಭಯಪಡುತೀವಿ
ನಾವುಗಳು ಹಿಂಗ್ಯಾಕೆ?
ಗಂಡು ಹೆಣ್ಣು ಸೇರುವ ಹೊತ್ತಲಿ ಘಳಿಗೆ ಮಹೂರ್ತ ನೋಡ್ತೀವಿ ಸೇರುವ ಸಮಯ ಸರಿಯಿರದಿರೆ, ಅಪಶಕುನ ಅಂತೀವಿ
ರಾಹುಕಾಲ,ಗುಳಿಕಕಾಲ ಅಂತಾ,ಪರದಾಡ್ತೀವಿ ನಾವುಗಳೇ ಹಿಂಗ್ಯಾಕss
ಮೂರು ದಿನದ ಬದುಕಿನಲಿ ನಾನು ನನ್ನದು ಅಂತೀವಿ
ಮರಣಿಸಿದಾಗ
ಎಲ್ಲವನೂ ಬಿಟ್ಟು ಹೋಗ್ತೀವಿ
ನೇರವಾಗಿ ನುಡಿಯುವವರೆದುರು
ಉದಾಸೀನವಾಗ್ತೀವಿ
ನಯವಂಚಕರೆದುರು
ಹಲ್ಕಿರಿದು ಸಾಗ್ತೀವಿ
ನಾವುಗಳೇ ಹಿಂಗ್ಯಾಕss
ಬೆಳ್ಳಿ ಬಂಗಾರದ
ವ್ಯಾಮೋಹದಲಿ
ಅವರಿವರಿಗೆ
ಮೋಸ ಮಾಡ್ತೀವಿ
ಹೆಣ್ಣು,ಮಣ್ಣಿಗೆ ಬಡಿದಾಡಿ...
ಸುದ್ದಿಗಳು
‘ಸಂಕ್ರಮಣ’ ದ ಚಂಪಾ ಇನ್ನಿಲ್ಲ ; ಅಡಗಿದ ಬಂಡಾಯದ ದನಿ
ಬೆಂಗಳೂರು - ಖ್ಯಾತ ಬಂಡಾಯ ಕವಿ, ಚಂಪಾ ಎಂದು ಪ್ರಸಿದ್ಧರಾಗಿದ್ದ ಚಂದ್ರಶೇಖರ ಪಾಟೀಲ ನಿಧನರಾಗಿದ್ದಾರೆ.ಅವರಿಗೆ ೮೩ ವರ್ಷ ವಯಸ್ಸಾಗಿತ್ತು. ತಮ್ಮ ಉತ್ತರ ಕರ್ನಾಟಕದ ಭಾಷೆ ಹಾಗೂ ದಿಟ್ಟ ನಿಲುವುಗಳಿಂದ ಚಂಪಾ ಸುಪ್ರಸಿದ್ಧರಾಗಿದ್ದರು. ತಮಗೆ ಅನ್ನಿಸಿದ್ದನ್ನು ನೇರವಾಗಿ, ಯಾವ ಮುಜುಗರ, ಹೆದರಿಕೆಯಿಲ್ಲದೆ ಹೇಳುತ್ತಿದ್ದ ಚಂದ್ರಶೇಖರ ಪಾಟೀಲ ಬಂಡಾಯದ ಬಾವುಟವನ್ನೇ ಹಾರಿಸುತ್ತಿದ್ದರು. ಅನ್ಯಾಯ ಕಂಡಲ್ಲಿ ಸಿಡಿಯುತ್ತಿದ್ದರು.ಖ್ಯಾತ ಕವಿಗಳಾದ...
ಸುದ್ದಿಗಳು
ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ ಆಚರಣೆ
ಮೂಡಲಗಿ: ಪಟ್ಟಣದ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಬಳಗದಿಂದ ಮೂಡಲಗಿ ಪಟ್ಟಣದ ಶ್ರೀ ರೇಣುಕಾ ಯಲ್ಲಮ್ಮದೇವಸ್ಥಾನ ಹತ್ತಿರ ನಟ ರಾಕಿಂಗ್ ಸ್ಟಾರ್ ಯಶ್ ಅವರ 36ನೇ ಹುಟ್ಟು ಹಬ್ಬವನ್ನು ಕೇಕ್ ಕಟ್ ಮಾಡಿ ಆಚರಿಸಿ ಸಂಭ್ರಮಿಸಿದರು.ಯಶ್ ಅವರ ಭಾವ ಚಿತ್ರದ ಬೃಹದಾಕಾರದ ಬ್ಯಾನ್ರಿಗೆ ಹೂಮಾಲೆ ಹಾಕಿ ಕ್ಷೀರಾಭಿಷೇಕ ಮಾಡಿ ಸಿಹಿ ವಿತರಿಸಿ ಮತ್ತು ಪಟಾಕಿ...
ಸುದ್ದಿಗಳು
ಅರಿವು ಯುವ ಕೇಂದ್ರ ಉದ್ಘಾಟನೆ; ಸ್ವಾಮಿ ವಿವೇಕಾನಂದರ ಜಯಂತ್ಯುತ್ಸವ
ಬಸವನಬಾಗೇವಾಡಿ: ಜನೇವರಿ 12 ರ ಸ್ವಾಮಿ ವಿವೇಕಾನಂದರ ಜನ್ಮ ದಿನದಂದು ಮಧ್ಯಾಹ್ನ 3 ಗಂಟೆಗೆ, ಸ್ಥಳೀಯ ಜ್ಞಾನ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜರುಗುವ ಸಮಾರಂಭದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ "ಅರಿವು ಯುವ ಕೇಂದ್ರ,(ರಿ)" ಉದ್ಘಾಟನೆಗೊಳ್ಳಲಿದೆ. ಸಾಂಸ್ಕೃತಿಕ ಮತ್ತು ಬೌದ್ಧಿಕ ಸಂಸ್ಥೆಯಾಗಿ ನಾಡಿನಲ್ಲಿ ಸೇವೆಗೈಯಲಿದೆ.ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆಯ ಈ ಸಮಾರಂಭದಲ್ಲಿ ದಿವ್ಯ...
ಸುದ್ದಿಗಳು
ಪ್ರತಿಷ್ಠಿತ ‘ಜಿ. ನಾರಾಯಣಸ್ವಾಮಿ ಪ್ರಶಸ್ತಿ’ ಪುರಸ್ಕೃತ ಈಶ್ವರ ಹೋಟಿ ಅವರಿಗೆ ಸನ್ಮಾನ
ಬೈಲಹೊಂಗಲ: ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಂಗಸಂಸ್ಥೆಯಾದ ಹಾಗೂ ಕರ್ನಾಟಕ ಸರಕಾರದಿಂದ ಮಾನ್ಯತೆ ಪಡೆದಿರುವ ಏಕೈಕ ಬೃಹತ್ ಪ್ರಮಾಣದ ಪತ್ರಕರ್ತರ ಸಂಘಟನೆಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅತ್ಯುತ್ತಮ ಗ್ರಾಮಾಂತರ ವರದಿ (ಲೇಖನ)ಗಳಿಗೆ ಕೊಡಮಾಡುವ ಪ್ರತಿಷ್ಠಿತ ' ಜಿ. ನಾರಾಯಣಸ್ವಾಮಿ ಪ್ರಶಸ್ತಿ ' ಪುರಸ್ಕೃತ ವಿಜಯ ಕರ್ನಾಟಕ ದಿನಪತ್ರಿಕೆಯ ತಾಲೂಕಾ ಮುಖ್ಯ ವರದಿಗಾರರು ಹಾಗೂ...
ಲೇಖನ
ನೀ ಒಂದು ಸಾರಿ ನನ್ನ ಮನ್ನಿಸು
ಜಯಶ್ರೀ.ಜೆ. ಅಬ್ಬಿಗೇರಿ
ಇಂಗ್ಲೀಷ್ ಉಪನ್ಯಾಸಕರು
ಬೆಳಗಾವಿ 9449234142ನನ್ನೊಲವೆ,ಪ್ರೀತಿ ಪ್ರೇಮದ ವಿಷಯದಲ್ಲಿ ತಿರಸ್ಕರಿಸಲ್ಪಟ್ಟರೆ ಅದೆಂಥ ಭಯಂಕರ ನೋವು ಆಗುತ್ತದೆ ಅನ್ನೋದು ಅನುಭವಿಸಿದರಿಗೆ ಗೊತ್ತು. ಅದೊಂಥರ ಹಲ್ಲು ನೋವಿದ್ದ ಹಾಗೆ. ಎಂಥ ಹುಲಿಯಂಥ ಮನುಷ್ಯನನ್ನೂ ನರಮ್ ಮಾಡಿಬಿಡುತ್ತದೆ. ಈ ಸಾಲುಗಳು ನಿನ್ನ ಭಾವ ಪ್ರಪಂಚವನ್ನು ತಟ್ಟುತ್ತವೆ ಅಂದುಕೊಂಡಿದೀನಿ. ಇವು ಕೇವಲ ಪದಗಳಲ್ಲ. ನಿನಗಾಗಿ ಬರೆದ ಮೌನ ಮಿಲನದ ಮುದ್ದು ಮನವಿ...
ಲೇಖನ
Chatrapati Shivaji Information in Kannada- ಛತ್ರಪತಿ ಶಿವಾಜಿ ಮಹಾರಾಜ
ಛತ್ರಪತಿ ಶಿವಾಜಿ ಮಹಾರಾಜರು ಪಶ್ಚಿಮ ಭಾರತದಲ್ಲಿ ಮರಾಠಾ ಸಾಮ್ರಾಜ್ಯದ ಸ್ಥಾಪಕರು. ಅವರನ್ನು ಅವರ ಕಾಲದ ಶ್ರೇಷ್ಠ ಯೋಧರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ ಮತ್ತು ಇಂದಿಗೂ, ಅವರ ಶೋಷಣೆಗಳ ಕಥೆಗಳನ್ನು ಜಾನಪದದ ಭಾಗವಾಗಿ ನಿರೂಪಿಸಲಾಗಿದೆ.ತನ್ನ ಶೌರ್ಯ ಮತ್ತು ಮಹಾನ್ ಆಡಳಿತ ಕೌಶಲ್ಯದಿಂದ, ಶಿವಾಜಿ ಬಿಜಾಪುರದ ಅವನತಿ ಹೊಂದುತ್ತಿರುವ ಆದಿಲ್ಶಾಹಿ ಸುಲ್ತಾನರಿಂದ ಎನ್ಕ್ಲೇವ್ ಅನ್ನು ಕೆತ್ತಿದನು. ಇದು...
ಜೋತಿಷ್ಯ
ದಿನ ಭವಿಷ್ಯ ರವಿವಾರ (09/01/2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ಕುಟುಂಬದಲ್ಲಿ ನಡೆಯುತ್ತಿರುವ ಅವ್ಯವಸ್ಥೆಯನ್ನು ತೊಡೆದುಹಾಕಲು, ನೀವು ಕೆಲವು ಪ್ರಮುಖ ನಿಯಮಗಳನ್ನು ಮಾಡುತ್ತೀರಿ ಮತ್ತು ಹೆಚ್ಚಿನ ಪ್ರಮಾಣದಲ್ಲಿ ಈ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ. ಪ್ರಸ್ತುತ ಸಂದರ್ಭಗಳನ್ನು ಪರಿಗಣಿಸಿದ ನಂತರವೇ ನಿರ್ಧಾರ ತೆಗೆದುಕೊಳ್ಳುವುದು ಪ್ರಯೋಜನಕಾರಿಯಾಗಿದೆ. ಮುಂದೆ ತೆಗೆದುಕೊಳ್ಳುವ ಜವಾಬ್ದಾರಿಗಳಿಂದಾಗಿ ಸ್ವಲ್ಪ ಉದ್ವಿಗ್ನತೆ ಉಂಟಾಗಬಹುದು.
ವೃಷಭ ರಾಶಿ:
ನೀವು ತೆಗೆದುಕೊಳ್ಳುವ ಪ್ರಮುಖ ನಿರ್ಧಾರಗಳು ನಿಮ್ಮ...
ಸುದ್ದಿಗಳು
ರಾಜ್ಯ ರೈತ ಮೋರ್ಚಾಕ್ಕೆ ಪದಾಧಿಕಾರಿಗಳ ನೇಮಕ
ಬೆಂಗಳೂರು: ರಾಜ್ಯ ರೈತ ಮೋರ್ಚಾಕ್ಕೆ ಪದಾಧಿಕಾರಿಗಳನ್ನು ನೇಮಿಸಿ ಮೋರ್ಚಾದ ರಾಜ್ಯಾಧ್ಯಕ್ಷರು ಮತ್ತು ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಅವರು ಆದೇಶ ಹೊರಡಿಸಿದ್ದಾರೆ.ರಾಜ್ಯ ಉಪಾಧ್ಯಕ್ಷರಾಗಿ ಕುಮಾರಿ ಸಿ.ಮಂಜುಳಾ (ಬೆಂಗಳೂರು ಉತ್ತರ) ಅವರನ್ನು ನೇಮಿಸಲಾಗಿದೆ. ರಾಜ್ಯ ಕಾರ್ಯದರ್ಶಿಯಾಗಿ ರವಿಕಾಂತ ಸಿದ್ದಪ್ಪ ಬಗಲಿ (ವಿಜಯಪುರ), ರಾಜ್ಯ ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಪಿ.ಆರ್.ಪ್ರಶಾಂತ್ (ಶಿವಮೊಗ್ಗ), ರಾಜ್ಯ ಮಾಧ್ಯಮ ಸಂಚಾಲಕರಾಗಿ ಶರತ್...
ಸುದ್ದಿಗಳು
ಜೀವ ಮತ್ತು ಜೀವನ ಅಮೂಲ್ಯ ಮಾಡಿದ್ದುಣ್ಣೋ ಮಾರಾಯ ಎಂಬಂತೆ: ಚಂದ್ರಶೇಖರ ಮ. ನಾಗರಬೆಟ್ಟ
ಸಿಂದಗಿ: ನಾವು-ನೀವೆಲ್ಲ ಕಳೆದ ವರ್ಷ ಕೋರೋನಾ ಎರಡನೇ ಅಲೆಯಲ್ಲಿ ಅನುಭವಿಸಿದ ಕಷ್ಟ ನಷ್ಟ ಹಾಗೂ ನೋಡಿದ ಸಾವುನೋವುಗಳಿಗೆ ನಾವೆಲ್ಲ ಸಾಕ್ಷಿಯಾಗಿದ್ದೇವೆ.ನಮ್ಮ ಆತ್ಮೀಯರನ್ನು ಸಂಬಂಧಿಕರನ್ನು ಕಳೆದುಕೊಂಡು ನರಕಯಾತನೆ ಅನುಭವಿಸಿದ್ದೇವೆ ಮರಳಿ ಮೂರನೇ ಆಲೆ ಒಮಿಕ್ರಾನ್ ನಮ್ಮ ಬೆನ್ನು ತಟ್ಟುತ್ತಿದೆ ಇಲ್ಲಿ ಗಮನಿಸಬೇಕಾದ ವಿಚಾರವೆಂದರೆ ಅಂದು ನಾವೆಲ್ಲರೂ ಮೈಮರೆತು ತಿರುಗಾಡಿ ನಮ್ಮ ಬೇಜವಾಬ್ದಾರಿಯಿಂದ ಅನೇಕ ಸಾವು-ನೋವುಗಳಿಗೆ ಕಾರಣವಾದೆವು...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



