Times of ಕರ್ನಾಟಕ
ಕವನ
Kuvempu Poems in Kannada- ಕುವೆಂಪು ಕನ್ನಡ ಕವನಗಳು
ನಡೆ ಮುಂದೆ ನಡೆ ಮುಂದೆ
ನಡೆ ಮುಂದೆ ನಡೆ ಮುಂದೆ
ನುಗ್ಗಿ ನಡೆ ಮುಂದೆ !
ಜಗ್ಗದಯೆ ಕುಗ್ಗದೆಯೆ
ಹಿಗ್ಗಿ ನಡೆ ಮುಂದೆ !
ಭಾರತ ಖಂಡದ ಹಿತವೇ
ನನ್ನ ಹಿತ ಎಂದು
ಭಾರತ ಮಾತೆಯ ಮತವೇ
ನನ್ನ ಮತ ಎಂದು
ಭಾರತಾಂಬೆಯ ಸುತರೆ
ಸೋದರರು ಎಂದು
ಭಾರತಾಂಬೆಯ ಮುಕ್ತಿ
ಮುಕ್ಕಿ ನನಗೆಂದು
ನಡೆ ಮುಂದೆ ನಡೆ ಮುಂದೆ
ನುಗ್ಗಿ ನಡೆ ಮುಂದೆ !
ಜಗ್ಗದಯೆ ಕುಗ್ಗದೆಯೆ
ಹಿಗ್ಗಿ ನಡೆ ಮುಂದೆಕನ್ನಡಮ್ಮನ ಹರಕೆ
ಕನ್ನಡಕೆ ಹೋರಾಡು
ಕನ್ನಡದ ಕಂದ
ಕನ್ನಡವ ಕಾಪಾಡು
ನನ್ನ...
ಸುದ್ದಿಗಳು
ಬೀದರ: ನಾಮ್ ಕೆ ವಾಸ್ತೆ ಕರ್ಫ್ಯೂ…
ಬೀದರ - ಕಲ್ಯಾಣ ಕರ್ನಾಟಕದ ಗಡಿನಾಡು ಬೀದರ್ ಜಿಲ್ಲೆಯಲ್ಲಿ ಹೆಸರಿಗೆ ಮಾತ್ರ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ ಎನ್ನುವಂತಿದೆ. ಅಂಗಡಿ ಮುಂಗಟ್ಟುಗಳು ಕ್ಲೋಸ್ ಆಗಿದ್ದರೂ ಎಂದಿನಂತೆ ಜನ ಸಂಚಾರ ಮಾತ್ರ ಇದೆ.ಪೊಲೀಸರು ನಗರದ ಪ್ರಮುಖ ರಸ್ತೆಗಳಿಗೆ ಬ್ಯಾರಿಗೇಡ್ ಅಳವಡಿಸಿದ್ದು, ಮಾಸ್ಕ್ ಧರಿಸದೆ ಜನರ ಓಡಾಟ ನಿರಂತರವಾಗಿದೆ. ಬೀದರ್ ನಲ್ಲಿ ವೀಕೆಂಡ್ ಕರ್ಫ್ಯೂ ಗೆ ಸಿಗದ...
ಆರೋಗ್ಯ
Omicron Information in Kannada- ಒಮಿಕ್ರಾನ್ ವೈರಸ್
26 ನವೆಂಬರ್ 2021 ರಂದು, WHO ವೈರಸ್ ಎವಲ್ಯೂಷನ್ (TAG-VE) ಕುರಿತು WHO ನ ತಾಂತ್ರಿಕ ಸಲಹಾ ಗುಂಪಿನ ಸಲಹೆಯ ಮೇರೆಗೆ, Omicron ಹೆಸರಿನ ಕಾಳಜಿಯ ರೂಪಾಂತರ B.1.1.529 ಅನ್ನು ಗೊತ್ತುಪಡಿಸಿತು.Omicron ಹಲವಾರು ರೂಪಾಂತರಗಳನ್ನು ಹೊಂದಿದೆ ಎಂದು TAG-VE ಗೆ ಪ್ರಸ್ತುತಪಡಿಸಿದ ಪುರಾವೆಗಳನ್ನು ಆಧರಿಸಿ ಈ ನಿರ್ಧಾರವು ಅದು ಹೇಗೆ ವರ್ತಿಸುತ್ತದೆ ಎಂಬುದರ ಮೇಲೆ...
ಸುದ್ದಿಗಳು
ವಚನ ಗ್ರಂಥಗಳಲ್ಲಿ ಜೀವನ ಮೌಲ್ಯಗಳು ಅನಾವರಣಗೊಂಡಿವೆ – ಶ್ರೀಮತಿ ರತ್ನಪ್ರಭಾ ವಿಶ್ವನಾಥ ಬೆಲ್ಲದ
ಬೆಳಗಾವಿ: ೧೨ನೆಯ ಶತಮಾನದ ಶರಣರ ವಚನಗಳನ್ನು ಜನರ ಮನಗಳಿಗೆ ಮುಟ್ಟಿಸುವ ಸದುದ್ದೇಶವನ್ನು ಇಟ್ಟುಕೊಂಡು ಹೊರತರಲಾದ ವಚನ ಸಂಪುಟಗಳಲ್ಲಿ ಜೀವನ ಮೌಲ್ಯಗಳು ಅನಾವರಣಗೊಂಡಿವೆ ಎಂದು ಅಖಿಲ ಭಾರತ ವೀರಶೈವ ಮಹಾಸಭೆಯ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀಮತಿ ರತ್ನಪ್ರಭಾ ವಿಶ್ವನಾಥ ಬೆಲ್ಲದ ಹೇಳಿದರು.ಬೆಳಗಾವಿ ನಗರದ ಲಿಂಗಾಯತ ಭವನದಲ್ಲಿ ಕೇಂದ್ರ ಬಸವ ಸಮಿತಿ ಪ್ರಕಟಿಸಿದ ವಚನ ಗ್ರಂಥಗಳನ್ನು...
ಜೋತಿಷ್ಯ
ದಿನ ಭವಿಷ್ಯ ಶನಿವಾರ (08/01/2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ಧಾರ್ಮಿಕ ಮತ್ತು ಆಧ್ಯಾತ್ಮಿಕ ಚಟುವಟಿಕೆಗಳಿಗೆ ಸ್ವಲ್ಪ ಸಮಯವನ್ನು ನೀಡಿ. ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯುವ ಅವಕಾಶವನ್ನು ನೀವು ಪಡೆಯಬಹುದು. ನಿಕಟ ಜನರೊಂದಿಗೆ ಇರಲು ಅವಕಾಶವಿರುತ್ತದೆ. ಇಂದು ನಿಮಗೆ ಧನಾತ್ಮಕ ಫಲಿತಾಂಶಗಳನ್ನು ತರುತ್ತದೆ. ಇಂದು ನೀವು ಕೆಲವು ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಿರಿ.
ವೃಷಭ ರಾಶಿ:
ಧಾರ್ಮಿಕ ಚಟುವಟಿಕೆಗಳು ಮತ್ತು...
ಸುದ್ದಿಗಳು
ಕೊರೋನಾ ನಿಯಮ ಉಲ್ಲಂಘಿಸಿ ಜಾತ್ರೆ ಮಾಡಿದ ಶಾಸಕರು
ಬೀದರ - ರಾಜ್ಯದಲ್ಲಿ ಕೊರೋನಾ ವೇಗದಲ್ಲಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಹೇರಿ ಸರ್ಕಾರ ಆದೇಶ ಹೊರಡಿಸಿದ್ದರೂ ಜಿಲ್ಲಾ ಆಡಳಿತ ರಾಜ್ಯ ಸರ್ಕಾರದ ಆದೇಶ ಧಿಕ್ಕರಿಸಿ ಜಾತ್ರೆ ನಡೆಯಲು ಅವಕಾಶ ನೀಡಿದೆ.ಜಿಲ್ಲೆಯಲ್ಲಿ ಯಾವುದೇ ಜಾತ್ರೆ, ಮದುವೆ ಸಮಾರಂಭಗಳು ನಡೆಯಬಾರದು ಎಂಬ ಆದೇಶಕ್ಕೆ ಬೀದರ ಜಿಲ್ಲಾ ಅಧಿಕಾರಿ ಕವಡೆ ಕಾಸಿನ ಕಿಮ್ಮತ್ತೂ ಕೊಡಲಿಲ್ಲ. ಇದಕ್ಕೆ ಶಾಸಕ...
ಸುದ್ದಿಗಳು
ಶಿವಣ್ಣ ಕೋಟಾರಗಸ್ತಿ ಕಾಂಗ್ರೆಸ್ ಗೆ
ಸಿಂದಗಿ; ತಾಲೂಕಾ ಜಾತ್ಯತೀತ ಜನತಾದಳದ ಕಾರ್ಯಾಧ್ಯಕ್ಷ ಶಿವಣ್ಣ ಕೊಟಾರಗಸ್ತಿ ಅವರು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ನಂತರ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ ಮನಗೂಳಿಯವರ ಹೆಸರಿನ ಮೇಲೆ ಜೆಡಿಎಸ್ ಪಕ್ಷವಿತ್ತು ಎನ್ನುವುದನ್ನು ಕಳೆದ ಉಪಚುನಾವಣೆಯಲ್ಲಿ ಮತದಾರ ಪ್ರಭುಗಳು ಸಾಬೀತುಪಡಿಸಿದ್ದಾರೆ. ಅದಕ್ಕೆ ಇಲ್ಲಿ ಜೆಡಿಎಸ್ ಪಕ್ಷದ...
ಸುದ್ದಿಗಳು
ಯೋಗ ಮಾಡಿ ರೋಗದಿಂದ ಮುಕ್ತಿ ಪಡೆಯಬಹದು – ಗುರುಪ್ರಸಾದ ಕಾಮತ
ಸಿಂದಗಿ: ಇಂದಿನ ವಿದ್ಯುನ್ಮಾನ ಯುಗದಲ್ಲಿ ಕಲುಷಿತ ಹಾಗು ವಿಷಯುಕ್ತ ಆಹಾರ ಸೇವಿಸುವುದರಿಂದ ಅನೇಕ ರೋಗಗಳನ್ನು ಆವ್ಹಾನಿಸಿಕೊಳ್ಳುತ್ತಿದ್ದೇವೆ ಅದಕ್ಕೆ ಪ್ರತಿದಿನ ಸೂರ್ಯ ಉದಯಕ್ಕಿಂತ ಮೊದಲು ಪ್ರಕೃತಿ ನೀಡುವ ನೈಸರ್ಗಿಕವಾಗಿ ವಾಯು ಉಸಿರಾಟ ಮಾಡುವುದರೊಂದಿಗೆ ನಿತ್ಯ ಕರ್ಮವನ್ನು ಮುಗಿಸಿಕೊಂಡು ಸುಮಾರು 3 ರಿಂದ 4 ಕಿ.ಮೀ ವಾಯುವಿಹಾರ ಮಾಡಿ ನಂತರ ಯೋಗಾಭ್ಯಾಸ ಮಾಡಬೇಕು ಇದರಿಂದ ಮನುಷ್ಯನಿಗೆ ಆಕ್ರಮಿಸುತ್ತಿರುವ...
ಸುದ್ದಿಗಳು
ಪಾದಯಾತ್ರೆ ಕಾರ್ಯಕ್ರಮ ಯಶಸ್ವಿಗೊಳಿಸಲು ಕರೆ
ಸಿಂದಗಿ: ಬ್ಲಾಕ್ ಕಾಂಗ್ರೆಸ ಸಮಿತಿ ಕಾರ್ಯಾಲಯದಲ್ಲಿ ಮೇಕೆದಾಟು ಪಾದಯಾತ್ರೆ ಮತ್ತು ಸದಸ್ಯತ್ವ ಅಭಿಯಾನ ನಿಮಿತ್ತ ಪೂರ್ವಭಾವಿ ಸಭೆ ಹಾಗೂ ಆಲಮೇಲ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಪಕ್ಷದ ವತಿಯಿಂದ ಆಯ್ಕೆಯಾದ ನೂತನ ಚುನಾಯಿತ ಸದಸ್ಯರಿಗೆ ಸನ್ಮಾನ ಸಭೆ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ ಸಮಿತಿ ಅಧ್ಯಕ್ಷ ವಿಠ್ಠಲ ಕೊಳ್ಳೂರ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಡಿ ಕೆ...
ಸುದ್ದಿಗಳು
ಪುರಸಭಾ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ದಲಿತ ಸೇನೆಯಿಂದ ಮನವಿ
ಸಿಂದಗಿ: ಸರ್ಕಾರಕ್ಕೆ ನಷ್ಟ ಮತ್ತು ವಂಚನೆ ಮಾಡುತ್ತಿರುವ ಪುರಸಭೆ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ದಲಿತ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಗ್ರೇಡ್ 2 ತಹಶೀಲ್ದಾರ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ದಲಿತ ಸೇನೆ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಎ. ಸಿಂದಗಿಕರ ಮಾತನಾಡಿ, ತೆರಿಗೆ ಎಂಬುದು ಸರ್ಕಾರ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



