Times of ಕರ್ನಾಟಕ
ಸುದ್ದಿಗಳು
ಮಕ್ಕಳ ಭವಿಷ್ಯ ರೂಪಿಸುವಲ್ಲಿ ತಾಯಿಯ ಪಾತ್ರ ಮುಖ್ಯ – ಗಿರೆಣ್ಣವರ
ಮೂಡಲಗಿ: ಗ್ರಾಮೀಣ ಮಟ್ಟದಲ್ಲಿ ಪಾಲಕರು ತಮ್ಮ ಉದ್ಯೋಗದ ಜೊತೆ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕು ಅದರಲ್ಲೂ ಮಕ್ಕಳ ಭವಿಷ್ಯ ರೂಪಿಸುವಲ್ಲಿ ತಾಯಂದಿರ ಪಾತ್ರ ತುಂಬಾ ಪ್ರಮುಖವಾಗಿದೆ ಎಂದು ತುಕ್ಕಾನಟ್ಟಿ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕ ಎ.ವ್ಹಿ.ಗಿರೆಣ್ಣವರ ಹೇಳಿದರು.ಅವರು ತಾಲೂಕಿನ ತುಕ್ಕಾನಟ್ಟಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ತಾಯಂದಿರ ಸಭೆಯನ್ನು ಉದ್ದೇಶಿಸಿ ಮಾತನಾಡಿ,...
ಸುದ್ದಿಗಳು
ಎಸ್ಎಸ್ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ
ಬೆಂಗಳೂರು - ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು ೨೦೨೨ ರ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.ದಿ.೫ ರಂದು ಹೊರಡಿಸಲಾದ ಪ್ರೌಢ ಶಿಕ್ಷಣ ಮಂಡಳಿಯ ಪ್ರಕಟಣೆಯಲ್ಲಿ ಮಾರ್ಚ್/ಎಪ್ರೀಲ್ ೨೦೨೨ ರ ಎಸ್ಎಸ್ಎಲ್ ಸಿ ಪರೀಕ್ಷೆಗಳನ್ನು ಮಾರ್ಚ್ ೨೮ ರಿಂದ ಎಪ್ರೀಲ್ ೧೧ ರವರೆಗೆ ನಡೆಸಲು ನಿರ್ಧರಿಸಲಾಗಿದೆ.ಸದರಿ ವೇಳಾಪಟ್ಟಿ ಗೆ ಅಭ್ಯರ್ಥಿಗಳು/ಪೋಷಕರಿಂದ ಆಕ್ಷೇಪಣೆ...
ಸುದ್ದಿಗಳು
ಕಲ್ಲೊಳಿ ; ಪ.ಪಂ. ಚುನಾವಣೆ ಮತಪೆಟ್ಟಿಗೆ ಬದಲಾವಣೆ ಆರೋಪ ಸುಳ್ಳು – ನೀಲಕಂಠ ಕಪ್ಪಲಗುದ್ದಿ
ಮೂಡಲಗಿ: ಕಳೆದ ದಿಸೆಂಬರ 27 ರಂದು ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆ ಮತದಾನ ನಡೆದ ನಂತರ ಮೂಡಲಗಿಯಲ್ಲಿನ ಸ್ಟ್ರಾಂಗ್ ರೂಮ್ ನಲ್ಲಿ ಇರಿಸಲಾಗಿದ್ದ ಮತಯಂತ್ರ ಬದಲಾವಣೆಯಾಗಿವೆ ಎಂಬ ಬಿಜೆಪಿ ಕಾರ್ಯಕರ್ತರ ಆರೋಪ ಸತ್ಯಕ್ಕೆ ದೂರವಾದುದ್ದು ಎಂದು ಬೆಳಗಾವಿ ಬಿಡಿಸಿಸಿ ನಿರ್ದೇಶಕ ನೀಲಕಂಠ ಕಪ್ಪಕಗುದಿ ಹೇಳಿದರು.ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಮತಯಂತ್ರ ಬದಲಾವಣೆಯಾಗಿದೆ ಎಂದು...
ಸುದ್ದಿಗಳು
“ನಿಮ್ಮ ಗುಬ್ಬಿಯ ಕಾಡುವ ಕವಿತೆಗಳಿಗೆ” ಮೈಸೂರಿನಲ್ಲಿ ಪ್ರಶಸ್ತಿ ಪುರಸ್ಕಾರದ ಗರಿ
ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು, ಅಭಿರುಚಿ ಬಳಗ, ಆಸಕ್ತಿ ಪ್ರಕಾಶನ,ಚೈತ್ರ ಫೌಂಡೇಶನ್ (ರಿ ) ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಮೈಸೂರಿನ ಕಿರುರಂಗಮಂದಿರಲ್ಲಿ ದಿನಾಂಕ 02.01.2022ರಂದು ನಡೆದ ಶ್ರೀ ಎನ್. ಎಸ್. ವಾಮನ್ ಶತಮಾನೋತ್ಸವದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನನ್ನ "ಕಾಡುವ ಕವಿತೆಗಳಿಗೆ" ಕೃತಿಗೆ ಎನ್. ಎಸ್. ವಾಮನ್ ಶತಮಾನೋತ್ಸವ ಪುಸ್ತಕ ಪ್ರಶಸ್ತಿಯ ಪ್ರಪ್ರಥಮ ಬಹುಮಾನ...
ಲೇಖನ
ನೀವು ಹೇಳುವ ಹಿಂದುವಿನ ಯಾವ ಲಕ್ಷಣಗಳೂ ನನ್ನಲ್ಲಿಲ್ಲ…
ಹಾಗೆ ನೋಡಿದರೆ ನಾನು ಹಿಂದೂ ಅಂತ ಹೇಳಿಕೊಳ್ಳೋದೆ ಇಲ್ಲ. ನಾನು ಹಿಂದೂ ಅಲ್ಲ. ಹಿಂದೂ ಅಂದರೆ ಗಂಗಾ-ಗಾಯತ್ರೀ-ಗೋವು ಇವು ಪವಿತ್ರ ಅಂತ ಭಾವಿಸೋದು. ಗಂಗಾ ಯಾಕೆ ಪವಿತ್ರ? ನಮ್ಮ ಮಲೆನಾಡಿನ ತುಂಗಾ ಕೂಡ ಪವಿತ್ರ ಅಲ್ಲವೇ? ಗಾಯತ್ರಿ ಒಂದು ಪ್ರಾರ್ಥನೆ ಆದರೆ ನಾನು ಹಾಡೋ ಪದ್ಯಾನೂ ಗಾಯತ್ರೀನೇ.... ಇನ್ನು ಗೋವು, ಕಡಿಬಾರದು ಅನ್ನೋದಾದ್ರೆ ಅದೊಂದೇ...
ಸುದ್ದಿಗಳು
ಶಶಿಕಲಾ ಜೊಲ್ಲೆ ಮೊಟ್ಟೆ ಹಗರಣ : ತನಿಖಾಧಿಕಾರಿಗಳ ವಿರುದ್ಧವೇ ದೂರು ನೀಡಿದ ಗಡಾದ
ಬೆಳಗಾವಿ : ಪ್ರಸಕ್ತ ಮುಜರಾಯಿ ಖಾತೆ ಸಚಿವೆಯಾಗಿರುವ ಶಶಿಕಲಾ ಜೊಲ್ಲೆಯವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆಯಾಗಿದ್ದಾಗ ಶಾಲಾ ಮಕ್ಕಳಿಗೆ ಮೊಟ್ಟೆ ಪೂರೈಸುವವರಿಂದ ಕಮಿಶನ್ ಕೇಳಿದ್ದರ ಬಗ್ಗೆ ತನಿಖೆಯಾಗಬೇಕೆಂದು ದೂರು ಸಲ್ಲಿಸಿದ್ದರೂ ಇನ್ನೂವರೆಗೂ ತನಿಖೆ ಕೈಗೊಳ್ಳದ ಭ್ರಷ್ಟಾಚಾರ ನಿಗ್ರಹ ದಳದ ಇಬ್ಬರು ಅಧಿಕಾರಿಗಳ ವಿರುದ್ಧವೇ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ಬೆಳಗಾವಿ ನ್ಯಾಯಾಲಯದಲ್ಲಿ...
ಸುದ್ದಿಗಳು
ಅರಭಾವಿ ಕ್ಷೇತ್ರ ಕರ್ನಾಟಕದಲ್ಲಿದೆಯೋ ಬಿಹಾರದಲ್ಲಿದೆಯೋ ಎಂಬ ಅನುಮಾನವಿದೆ – ಲಕ್ಕಣ್ಣ ಸವಸುದ್ದಿ
ಮೂಡಲಗಿ - ಇತ್ತೀಚೆಗೆ ನಡೆದ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಮತದಾನವಾದ ನಂತರ ಮತದಾನ ಪೆಟ್ಟಿಗೆಗಳನ್ನು ಬದಲಾಯಿಸಲಾಗಿದೆ ಎಂದು ಬಿಜೆಪಿಯ ಅಧಿಕೃತ ಕಾರ್ಯಕರ್ತರು ಆರೋಪ ಮಾಡಿರುವುದು ಆತಂಕಕಾರಿ ಬೆಳವಣಿಗೆ ಎಂದು ಕಾಂಗ್ರೆಸ್ ಮುಖಂಡ ಲಕ್ಕಣ್ಣ ಸವಸುದ್ದಿ ಹೇಳಿದರು.ಇಲ್ಲಿನ ಪ್ರೆಸ್ ಕ್ಲಬ್ ನಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.ಮೂಡಲಗಿಯ ಶಿವಬೋಧರಂಗ ಕಾಲೇಜಿನಲ್ಲಿ ಇಡಲಾಗಿದ್ದ...
ಸುದ್ದಿಗಳು
ಅನಂತ ಕಲ್ಲಾಪುರ ಅವರ ಹಾಡಿನ ಸಾಹಿತ್ಯ ಜನರ ಮನಕ್ಕೆ ಮುಟ್ಟುವಂತೆ ಇದೆ – ಆರಗ ಜ್ಞಾನೇಂದ್ರ
ತೀರ್ಥಹಳ್ಳಿ: ಅನಂತ ಕಲ್ಲಾಪುರ ಅವರ ಹಾಡಿನ ಸಾಹಿತ್ಯ ಶ್ರೀ ರಾಮೇಶ್ವರನ ಹಾಗು ಜಾತ್ರೆಯ ವೈಭವ ವನ್ನು ಜನರ ಮನಕ್ಕೆ ಮುಟ್ಟಿಸುವಂತೆ ಇದೆ. ಹೀಗೆಯೇ ಅವರಿಂದ ಇನ್ನು ಹೆಚ್ಚಿನ ಭಕ್ತಿ ಗೀತೆಗಳು ಮೂಡಿ ಬರಲಿ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹಾರೈಸಿದರು.ಇಲ್ಲಿನ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಜನವರಿ 3 ರಂದು ಮಧ್ಯಾಹ್ನ ೦೪ ಗಂಟೆಗೆ...
ಜೋತಿಷ್ಯ
ದಿನ ಭವಿಷ್ಯ ಗುರುವಾರ (06/01/2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ಲಾಭದಾಯಕ ಸಂಪರ್ಕಗಳನ್ನು ಸ್ಥಾಪಿಸಲಾಗುವುದು. ನೀವು ಕೆಲವು ಪ್ರಮುಖ ಮಾಹಿತಿಯನ್ನು ಸಹ ಪಡೆಯುತ್ತೀರಿ. ಮನೆಯ ನವೀಕರಣ ಅಥವಾ ಬದಲಾವಣೆಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆಗಳು ನಡೆಯುತ್ತವೆ. ಮನೆಯ ಎಲ್ಲಾ ಸದಸ್ಯರ ಅಗತ್ಯಗಳನ್ನು ಪೂರ್ಣ ಸಮರ್ಪಣೆಯೊಂದಿಗೆ ಪೂರೈಸಲು ನೀವು ಪ್ರಯತ್ನಿಸುತ್ತೀರಿ. ಪ್ರಮುಖ ವಿಷಯಗಳಲ್ಲಿ ಪ್ರವೀಣರಾಗಲು ನೀವು ಪ್ರಯತ್ನಗಳನ್ನು ಮಾಡಬೇಕು.
ವೃಷಭ...
ಸುದ್ದಿಗಳು
‘ತನ್ಮಯ ಪ್ರಕಾಶನ’ ಬೆಳಗಾವಿ ಅವರಿಂದ ‘ಚಿಂತನ ಚಾವಡಿ ಗೋಷ್ಠಿ’
ಬೆಳಗಾವಿ - ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆ ನಿಮಿತ್ತ ಸಾಹಿತಿಗಳು, ಬುದ್ಧಿಜೀವಿಗಳು ಮತ್ತು ಚಿಂತಕರು ಸೇರಿಕೊಂಡು ಸಾಂಸ್ಕೃತಿಕವಾಗಿ, ಸಾಮಾಜಿಕವಾಗಿ, ಆಧ್ಯಾತ್ಮಿಕವಾಗಿ ಹತ್ತು ಹಲವು ವೈವಿಧ್ಯಮಯ ಚಿಂತನ ಗೋಷ್ಠಿಗಳನ್ನು ಹಮ್ಮಿಕೊಳ್ಳುವ ಉದ್ದೇಶದಿಂದ ಕಳೆದ ಸೆಪ್ಟೆಂಬರ್ ತಿಂಗಳಿನಿಂದ ವಿಚಾರಗೋಷ್ಠಿ, ಪುಸ್ತಕ ವಿಮರ್ಶೆ, ವ್ಯಕ್ತಿ ಅಧ್ಯಯನ, ಐತಿಹಾಸಿಕ ಘಟನೆಗಳ ಮೆಲುಕು, ಇತಿಹಾಸದಲ್ಲಿ ಮರೆತುಹೋದ ಮಹಾನ್ ಸಾಧಕರ ಕುರಿತು...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



