Times of ಕರ್ನಾಟಕ

ಅತೀಂದ್ರಿಯ ಜ್ಞಾನ ಕುರಿತು ಚಿಂತನ

ಸ್ವಾತಂತ್ರ್ಯದ ಅಮೃತ ಮಹೋತ್ಸವ ವಷಾ೯ಚರಣೆ ನಿಮಿತ್ತ ಚಿಂತನ ಚಾವಡಿ ಗೋಷ್ಠಿ ಶುಕ್ರವಾರ ದಿನಾಂಕ 07.01.2022.ಮಧ್ಯಾಹ್ನ 4:00ಘಂಟೆಗೆ #705 ನೆನಹು ತನ್ಮಯ ಪ್ರಕಾಶನ ಸಭಾಂಗಣ ರಾಮತಿಥ೯ನಗರದಲ್ಲಿ ಈ ವಾರದ ಚಿಂತನ 'ಅತೀಂದ್ರಿಯ ಜ್ಞಾನ' ಕುರಿತು ಚಿಂತನ ಗೋಷ್ಠಿ ನಡೆಯಲಿದೆ.ಮರಿಕಟ್ಟಿಯ ಸಿದ್ಧೇಶ್ವರ ದೇವರು ಆಗಮಿಸಲಿದ್ದಾರೆ ಚಿಂತನಕಾರರಾದ ಅಶೋಕ ಉಳ್ಳೇಗಡ್ಡಿ ಅವರು ಸಹ ಆಗಮಿಸಲಿದ್ದಾರೆ.ಅವರ ಚರವಾಣಿ 9964885728 ಸಂಪಕಿ೯ಸಿ ಆಸಕ್ತರು...

ಕೊರೋನಾ ತಡೆಯಲು ಲಸಿಕೆ ಸೂಕ್ತ – ಬಿ ಎ ಕೂಗೆ

ಸಿಂದಗಿ; ಸತತ ಎರಡು ವರ್ಷಗಳಿಂದ ಜನರ ಜನಜೀವನದಲ್ಲಿ ಚಲ್ಲಾಟವಾಡುತ್ತಿರುವ ಮಹಾಮಾರಿ ಕರೋನಾವನ್ನು ತಡೆಗಟ್ಟುವದಕ್ಕೆ ಲಸಿಕೆ ಸೂಕ್ತ ಮಾರ್ಗ ಎಂದು ಎಚ್.ಜಿ.ಪ್ರೌಢ ಶಾಲೆಯ ಶಿಕ್ಷಕ ಬಿ.ಎ..ಕೂಗೆ ಹೇಳಿದರು.ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ.ಬಾಲಕರ ಪ್ರೌಢ ಶಾಲಾ ವಿಭಾಗದಲ್ಲಿ ಬುಧವಾರ ಹಮ್ಮಿಕೊಂಡಿರುವ 15 ರಿಂದ 18 ವಯಸ್ಸಿನ ಮಕ್ಕಳಿಗೆ ಕೋವಿಡ ಲಸಿಕಾ ಅಭಿಯಾನವನ್ನು ಚಾಲನೆ ನೀಡಿ...

ತೊಗರಿ ಖರೀದಿ ಕೇಂದ್ರಕ್ಕೆ ಚಾಲನೆ ನೀಡಿದ ಶಾಸಕ ಭೂಸನೂರ

ಸಿಂದಗಿ: ಪಟ್ಟಣದಲ್ಲಿ ಸ್ಥಾಪನೆಗೊಂಡ ಚೆನ್ನವೀರ ಸ್ವಾಮೀಜಿ ರೈತ ಉತ್ಪಾದಕರ ಕೇಂದ್ರ, ರೈತ ಉತ್ಪಾದಕರ ಕಂಪನಿಗಳು ಜಂಟಿಯಾಗಿ ರೈತರಿಂದ ನೇರವಾಗಿ ತೊಗರಿ ಖರೀದಿಸಿ ಅತ್ಯಧಿಕ ಬೆಂಬಲ ಬೆಲೆ ನೀಡುವುದು. ಯಾವುದೇ ದಲ್ಲಾಳಿಗಳ ತೊಂದರೆ ಇಲ್ಲದೇ ರೈತರೇ ಸರ್ಕಾರದ ಯೋಜನೆಯ ಸಂಪೂರ್ಣ ಲಾಭ ಪಡೆದುಕೊಳ್ಳಬಹುದು ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ...

ಮೂಡಲಗಿ ಪಿಕೆಪಿಎಸ್‍ಗೆ ಅಧ್ಯಕ್ಷರಾಗಿ ಸಂದೀಪ, ಉಪಾಧ್ಯಕ್ಷೆಯಾಗಿ ನೀಲವ್ವ ಆಯ್ಕೆ

ಮೂಡಲಗಿ: ಇಲ್ಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಇತ್ತೀಚೆಗೆ ಜರುಗಿದ ಅಧ್ಯಕ್ಷರ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸಂದೀಪ ಮಲ್ಲಪ್ಪ ಸೋನವಾಲಕರ ಹಾಗೂ ಉಪಾಧ್ಯಕ್ಷೆಯಾಗಿ ನೀಲವ್ವ ದುಂಡಯ್ಯ ಮಠಪತಿ ಅವರು ಅವಿರೋಧವಾಗಿ ಆಯ್ಕೆಯಾಗಿರುವರು.ಅಧ್ಯಕ್ಷ ಸ್ಥಾನದ ಅಧಿಕಾರ ಸ್ವೀಕರಿಸಿ ಸಂದೀಪ ಸೋನವಾಲಕರ ಮಾತನಾಡಿ, ‘1947ರಲ್ಲಿ ರೈತರಿಂದ ಸ್ಥಾಪಿತವಾಗಿರುವ ಪ್ರಾಥಮಿಕ ಕೃಷಿ ಪತ್ತಿನ ಸೊಸೈಟಿಯು ಮೂಡಲಗಿಯ...

ಪ್ರಧಾನಿಗೆ ಭದ್ರತಾ ಲೋಪ-ಸಂಸದ ಈರಣ್ಣ ಕಡಾಡಿ ಆತಂಕ

ಮೂಡಲಗಿ: ಪಂಜಾಬ್ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು 15 ರಿಂದ 20 ನಿಮಿಷಗಳ ಕಾಲ ತಡೆಯುವಂತೆ ಮಾಡಿ ಭದ್ರತಾ ವೈಫಲ್ಯವೆಸಗಿದ ಪಂಜಾಬ್ ಸರ್ಕಾರದ ನಡೆ ಅತ್ಯಂತ ಖಂಡನೀಯ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆತಂಕ ವ್ಯಕ್ತಪಡಿಸಿದರು.ಬುಧವಾರ ಜ 5 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು, ಇದು ಕ್ರಾಂಗೇಸ್ ಪಕ್ಷದ ತುಕ್ಕು...

ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆ; ಮರು ಚುನಾವಣೆ ನಡೆಸುವಂತೆ ಬಿಜೆಪಿ ಪರಾಜಿತ ಅಭ್ಯರ್ಥಿಗಳಿಂದ ಮನವಿ

ಮೂಡಲಗಿ:‌‌ ಅರಭಾಂವಿ ಮತಕ್ಷೇತ್ರದ ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆ ಡಿ-27 ರಂದು ನಡೆದ ನಂತರ ಮೂಡಲಗಿ ಶ್ರೀ ಶಿವಬೋಧರಂಗ ಕಾಲೇಜಿನ ಸ್ಟ್ರಾಂಗ್ ರೂಮನಲ್ಲಿ ಇರಿಸಲಾದ ಮತಯಂತ್ರ ಬದಲಾವಣೆಯಾಗಿವೆ ಎಂದು ಬುಧವಾರ ನಗರದ ತಹಶೀಲ್ದಾರ ಕಚೇರಿ ಎದುರು ಕಲ್ಲೋಳಿ ಪಟ್ಟಣದ ನೂರಾರು ಬಿಜೆಪಿ ಕಾರ್ಯಕರ್ತರು ತಹಶೀಲ್ದಾರಿಗೆ ಮನವಿ ಸಲ್ಲಿಸಿ, ಮರು ಚುನಾವಣೆ ನಡೆಸಬೇಕೆಂದು ಆಗ್ರಹಿಸಿದರು.ತಾಲೂಕಿನ ಕಲ್ಲೋಳಿ...

ಸಮಾಗಮ ಕೃತಿ ಬಿಡುಗಡೆ ದತ್ತಿ ಕಾರ್ಯಕ್ರಮ

ಬೆಳಗಾವಿ- ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘ, ಬೆಳಗಾವಿ ದತ್ತಿ ಕಾರ್ಯಕ್ರಮ ಹಾಗೂ ಸಮಾಗಮ ಕೃತಿ ಬಿಡುಗಡೆ ದಿ ವಿಶ್ವನಾಥ ಬ್ಯಾಕೋಡ ದತ್ತಿ ದಿ. ಕಂಪಾ ಸೋಮಶೇಖರರಾವ ದತ್ತಿ ಕಾರ್ಯಕ್ರಮವು ದಿನಾಂಕ 07.01.2021 ಶುಕ್ರವಾರ ಮುಂಜಾನೆ 10.30ಕ್ಕೆ ಕನ್ನಡ ಸಾಹಿತ್ಯ ಭವನ ಚನ್ನಮ್ಮವೃತ್ತ ಬೆಳಗಾವಿ ಯಲ್ಲಿ ನಡೆಯಲಿದೆಕಾಯ೯ಕ್ರಮದ ಅಧ್ಯಕ್ಷತೆಯನ್ನು ಡಾ.ಹೇಮಾವತಿ ಸೋನಳ್ಳಿ ಅವರು ವಹಿಸಿದ್ದಾರೆ ಕೃತಿಬಿಡುಗಡೆಯನ್ನು...

ದಿನ ಭವಿಷ್ಯ (05/01/2022)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಇಂದು ನೀವು ಕೆಲವು ಭವಿಷ್ಯದ ಪ್ರಸ್ತಾಪಗಳನ್ನು ಪಡೆಯಬಹುದು. ಅವುಗಳನ್ನು ಯಶಸ್ವಿಗೊಳಿಸಲು, ನೀವು ದೃಢನಿಶ್ಚಯದಿಂದ ಕೆಲಸ ಮಾಡಬೇಕು. ಕೆಲವು ತಿಳಿವಳಿಕೆ ಮತ್ತು ಆಸಕ್ತಿದಾಯಕ ಸಾಹಿತ್ಯವನ್ನು ತಿಳಿಯಲು ಮತ್ತು ಓದಲು ಸಮಯವನ್ನು ಕಳೆಯಲಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಮೇಲೆ ಕೇಂದ್ರೀಕೃತ ಮನಸ್ಸು ಹೊಂದಿರುತ್ತಾರೆ. ವೃಷಭ ರಾಶಿ: ಇಂದು ನೀವು ಯಾವುದೇ ಪ್ರಮುಖ...

M K Indira Information in Kannada- ಸ್ತ್ರೀ ಜಾಗೃತಿ ಬರಹಗಾರ್ತಿ ಎಂ ಕೆ ಇಂದಿರಾ

ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣಿನ ಸ್ಥಿತಿ, ವಿಧವಾವಿವಾಹ, ಬಾಲ್ಯವಿವಾಹ, ವಿಧವೆಯರ ಗೋಳು, ಜಾತಿ ಪದ್ದತಿ ಹೀಗೆ ಸಮಾಜದಲ್ಲಿನ ಸಮಸ್ಯೆಗಳ ಮೇಲೆ ತಮ್ಮ ಕಾದಂಬರಿಗಳ ಮೂಲಕ ಬೆಳಕು ಚೆಲ್ಲಿದ್ದ ಕನ್ನಡದ ಹೆಸರಾಂತ ಲೇಖಕಿ ಎಂ.ಕೆ. ಇಂದಿರಾ ಅವರ ಜನ್ಮದಿನವಿಂದು.ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಪ್ರಸಿದ್ಧ ಕಾದಂಬರಿಗಾರ್ತಿಯರಲ್ಲಿ ಒಬ್ಬರಾದ ಎಂ.ಕೆ.ಇಂದಿರ ಹುಟ್ಟಿದ್ದು 05-01-1917 ರಂದು. ಊರು ಮಲೆನಾಡಿನ ತೀರ್ಥಹಳ್ಳಿ....

ಫುಲೆಯವರ ಜೀವನ ನಮಗೆಲ್ಲ ಮಾರ್ಗಸೂಚಿ – ಎಸ್ ಆರ್ ಪಾಟೀಲ

ಸಿಂದಗಿ: ತಾಲೂಕಿನ ಖೈನೂರ ಗ್ರಾಮದ ಡಾ.ಪ್ರಶಾಂತ್ ಸಜ್ಜನ ಸರಕಾರಿ ಪ್ರೌಢಶಾಲೆಯ ಸಭಾಭವನದಲ್ಲಿ ಅಕ್ಷರದಮ್ಮ ಸಾವಿತ್ರಿ ಬಾಯಿ ಫುಲೆ ಅವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಈ ಕಾರ್ಯಕ್ರಮವನ್ನುದ್ದೇಶಿಸಿ ಎಸ್ ಆರ್ ಪಾಟೀಲ ಅವರು ಮಾತನಾಡಿ, ನಮ್ಮ ಭಾರತ ದೇಶದ ಮೊದಲ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿರುವ ಫುಲೆಯವರ ಜೀವನ ನಮ್ಮೆಲ್ಲರಿಗೂ ಮಾರ್ಗಸೂಚಿ, ಸಾವಿತ್ರಿಬಾಯಿ ಫುಲೆ ಅವರು ಸಾಮಾಜಿಕ ಮತ್ತು ಶೈಕ್ಷಣಿಕ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group