Times of ಕರ್ನಾಟಕ
ಸುದ್ದಿಗಳು
ಶಿಕ್ಷಣದ ಸಾರ್ವತ್ರೀಕರಣದ ನಿಟ್ಟಿನಲ್ಲಿ ಸಮನ್ವಯ ಶಿಕ್ಷಣ ಪರಿಣಾಮಕಾರಿಯಾಗಿರಲಿ – ಬಸವರಾಜ ನಾಲತವಾಡ
ಬೆಳಗಾವಿ: ವಿಶೇಷ ಅಗತ್ಯವುಳ್ಳ ಮಕ್ಕಳು ಸಹ ಇತರೆ ಮಕ್ಕಳಂತೆ ಬೆಳೆಯಲು ವಿಕಾಸ ಹೊಂದಲು ಸಹಾಯಕವಾಗುವ ಸಮನ್ವಯ ಶಿಕ್ಷಣ ಪರಿಣಾಯಕಾರಿಯಾಗಿರಲಿ. ಮೂರು ದಿನದ ಸಾಮರ್ಥ್ಯಾಭಿವೃದ್ಧಿ ತರಬೇತಿ ಪಡೆದುಕೊಂಡು ವರ್ಗ ಕೋಣೆಯಲ್ಲಿ ಅದರ ಫಲಶ್ರುತಿ ಮೂಡಿಸಿ ಎಂದು ಜಿಲ್ಲಾ ಉಪನಿರ್ದೇಶಕ (ಆಡಳಿತ) ರಾದ ಬಸವರಾಜ ನಾಲತವಾಡ ಕರೆ ನೀಡಿದರು.ಅವರು ಬೆಳಗಾವಿ ಜಿಲ್ಲೆ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ...
ಸುದ್ದಿಗಳು
ಮಕ್ಕಳ ಶಿಕ್ಷಣ ಅಪೂರ್ಣವಾಗಬಾರದು- ಲಸಿಕೆ ಹಾಕಿಸಿ-ಸಂಸದ ಈರಣ್ಣ ಕಡಾಡಿ ಪೋಷಕರಲ್ಲಿ ಮನವಿ
ಮೂಡಲಗಿ: ಕೋವಿಡ್ನಿಂದ ಮಕ್ಕಳ ಶಿಕ್ಷಣ ಅಪೂರ್ಣವಾಗಬಾರದು ಎಂಬುದನ್ನು ನೆನಪಿನಲ್ಲಿಟ್ಟುಕೊಂಡು ಪ್ರತಿ ಪೋಷಕರು ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಮನವಿ ಮಾಡಿದರು.ಸೋಮವಾರ ಜ.03 ರಂದು ಕಲ್ಲೋಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ...
ಸುದ್ದಿಗಳು
ಹಕ್ಕೊತ್ತಾಯಕ್ಕೆ ಮನ್ನಣೆ: ಫಲಕದಲ್ಲಿ ರಾರಾಜಿಸಿದ ಕನ್ನಡ
ಟೈಮ್ಸ್ ಆಫ್ ಕರ್ನಾಟಕ ವರದಿಗೆ ಸ್ಪಂದನೆ
ಮೈಸೂರು - ಕರ್ನಾಟಕ ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ನಡೆದಿರುವ ಫನ್ ವರ್ಲ್ಡ್ ಪ್ರದರ್ಶನದ ಆವರಣದಲ್ಲಿನ ಸ್ವಾಗತ ಫಲಕ ಹಾಗೂ ಅಂಗಡಿಗಳ ಮಳಿಗೆಗಳ ನಾಮಫಲಕ ಹಾಗೂ ಪ್ರವೇಶದ ಚೀಟಿಗಳ ಮೇಲೆ ಕನ್ನಡ ಭಾಷೆಯ ಕಡೆಗಣನೆ ಕುರಿತಂತೆ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್...
ಸುದ್ದಿಗಳು
ಬೀದರ: ಮಕ್ಕಳಿಗೆ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ ಪ್ರಭು ಚವ್ಹಾಣ
ಬೀದರ - ಗಡಿನಾಡು ಬೀದರ ಜಿಲ್ಲೆಯ ಸ್ವ ಕ್ಷೇತ್ರ ಔರಾದನಲ್ಲಿ ಲಸಿಕಾ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಚಾಲನೆ ನೀಡಿದರು. ಒಟ್ಟು 1,05,083 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ.ಔರಾದ ಪಟ್ಟಣದ ಆದರ್ಶ ಶಾಲೆಯಲ್ಲಿ ವ್ಯಾಕ್ಸಿನ್ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಬೀದರ್ ಜಿಲ್ಲೆ ಸಂಪೂರ್ಣ ಕರೋನ ಮುಕ್ತ ಜಿಲ್ಲೆಯನ್ನಾಗಿ...
ಸುದ್ದಿಗಳು
ಶಾಲಾ ಆವರಣದಲ್ಲಿ ವ್ಯಕ್ತಿಯ ಕೊಲೆ
ಬೀದರ - ಬೀದರ್ ಜಿಲ್ಲೆಯ ಹುಮನಾಬಾದ್ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನ ಪಕ್ಕದ ಸಿಪಿಎಸ್ ಶಾಲೆಯಲ್ಲಿ ಸೋಮವಾರ ವ್ಯಕ್ತಿಯೊಬ್ಬನ ಕೊಲೆ ನಡೆದಿದೆ.ಕೊಲೆಗೀಡಾದ ವ್ಯಕ್ತಿಯನ್ನು ಹುಡಗಿ ಗ್ರಾಮದ ಕೆ.ಎಂಎಫ್ ನೌಕರ ಪ್ರಭಾಕರ ನರಸಿಂಗರಾವ ಜಾಧವ್(48) ಎಂದು ಗುರುತಿಸಲಾಗಿದೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಹುಮನಾಬಾದ ಶಾಸಕ ರಾಜಶೇಖರ ಬಿ.ಪಾಟೀಲ ಪಟ್ಟಣದಲ್ಲಿ ಅನಧಿಕೃತ...
ಜೋತಿಷ್ಯ
ಇಂದಿನ ರಾಶಿ ಭವಿಷ್ಯ (03-01-2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ನೀವು ಬಹಳ ಸಮಯದಿಂದ ಮಾಡಲು ಪ್ರಯತ್ನಿಸುತ್ತಿದ್ದ ಕೆಲಸ, ಇಂದು ನೀವು ಅದಕ್ಕೆ ಸಂಬಂಧಿಸಿದ ಅನುಕೂಲಕರ ಫಲಿತಾಂಶಗಳನ್ನು ಪಡೆಯಲಿದ್ದೀರಿ. ಮತ್ತು ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿಯೂ ಇರುತ್ತದೆ. ನಿಮ್ಮ ದಿನಚರಿಯಲ್ಲಿ ಉತ್ತಮವಾದ ಕೆಲವು ಬದಲಾವಣೆಗಳನ್ನು ಮಾಡುವುದನ್ನು ನೀವು ಪರಿಗಣಿಸುತ್ತೀರಿ. ಇಂದು ನಿಮ್ಮ ಮನಸ್ಸಿಗೆ ತೃಪ್ತಿ ನೀಡುವ ದಿನವಾಗಿರುತ್ತದೆ.
ವೃಷಭ ರಾಶಿ:
ನಿಮ್ಮ...
ಲೇಖನ
B M Srikantaiah Information in Kannada: ಬಿ. ಎಂ.ಶ್ರೀ ಯವರ ಜನ್ಮದಿನ
ಕಳೆದ ಶತಮಾನದಲ್ಲಿ ಸಾಮಾಜಿಕ ಬದುಕಿನಲ್ಲಿ ಮತ್ತು ಸಾಹಿತ್ಯ ಲೋಕದಲ್ಲಿ ಕನ್ನಡವನ್ನು ಉಳಿಸಿ ಬೆಳೆಸಿ ಪೋಷಿಸಿದವರಲ್ಲಿ ಆಚಾರ್ಯ ಬಿ. ಎಂ. ಶ್ರೀಕಂಠಯ್ಯನವರು ಪ್ರಮುಖರಾಗಿದ್ದಾರೆ.ಕನ್ನಡ ನವೋದಯ ಕಾರ್ಯಪ್ರವರ್ತಕ, ಕನ್ನಡದ ಕಣ್ವ, ಕರ್ನಾಟಕದ ಆಚಾರ್ಯಪುರುಷ ಎಂದು ಖ್ಯಾತ ನಾಮರಾದ ಪ್ರೊಫೆಸರ್ ಬಿ.ಎಂ. ಶ್ರೀಕಂಠಯ್ಯನವರು 1884ರ ಜನವರಿ 3 ರಂದು ಜನಿಸಿದರು. ಬಿ.ಎಂ.ಶ್ರೀ ಅವರು ಇಂಗ್ಲಿಷ್ ಅಧ್ಯಾಪಕರಾಗಿದ್ದುಕೊಂಡು ಕನ್ನಡ ಸಂಸ್ಕೃತ...
ಸುದ್ದಿಗಳು
ಶರಣರು ಸಾವಿನ ನಂತರವೂ ಭಕ್ತರ ಮನದಲ್ಲಿ ಇರುತ್ತಾರೆ
ಸಿಂದಗಿ: ಮಹಾತ್ಮರು, ಸಾಧಕರು ಶಿವಶರಣರು, ಸಂತರು, ಸಾವಿನ ನಂತರವು ಭಕ್ತರಮನದಲ್ಲಿ ಸದಾಕಾಲ ಜೀವಂತ ಇರುತ್ತಾರೆ ಎಂದು ಮೂರ್ಜಾವದ ಮಠದ ರಾಮಚಂದ್ರ ಶ್ರೀಗಳು ಹೇಳಿದರು.ಪಟ್ಟಣದ ಕಾಳಿಕಾ ನಗರದ ಕಾಳಿಕಾದೇವಿ ದೇವಸ್ಥಾನದಲ್ಲಿ ಇತ್ತೀಚೆಗೆ ಬ್ರಹ್ಮಲೀನರಾದ ರಾಷ್ಟ್ರಸಂತರು. ವೇದ ವೇದಾಂತಾಚಾರ್ಯ ಪೂಜ್ಯ ಶ್ರೀ ಅಷ್ಟೋತ್ತರ ಶತ ಶಿವಾತ್ಮಾನಂದ ಸರಸ್ವತಿ ಮಹಾಸ್ವಾಮಿಗಳ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು.ವಿಶ್ವಕರ್ಮ ಸಮಾಜದ ಅಧ್ಯಕ್ಷ ದಯಾನಂದ...
ಸುದ್ದಿಗಳು
ಸಿಂದಗಿ : ಅಧ್ಯಕ್ಷ, ಉಪಾಧ್ಯಕ್ಷ ರ ವಿರುದ್ಧ ಅವಿಶ್ವಾಸ ಮಂಡನೆಗೆ ಸಭೆ ಕರೆಯಲು ಮನವಿ
ಸಿಂದಗಿ: ಕಳೆದ ಅ.1 ರಂದು ಪುರಸಭೆ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಿಸಲು ಸಿದ್ಧವಾಗಿದ್ದ ಸದಸ್ಯರು ಈಗ ಪುನಃ ಎರಡನೇ ಬಾರಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಇಬ್ಬರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ವಿಶೇಷ ಸಭೆ ಕರೆಯುವಂತೆ ಮುಖ್ಯಾಧಿಕಾರಿ ಪ್ರಕಾಶ ಮುದುಗೋಳಕರ ಅವರಿಗೆ ಮನವಿ ಸಲ್ಲಿಸಿದರು.ಪುರಸಭೆಯ 14 ಸದಸ್ಯರು ಸೇರಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ವಿರುದ್ಧ...
ಸುದ್ದಿಗಳು
ಮನಸ್ಸಿನ ಕಲ್ಮಶಗಳನ್ನು ದೂರಮಾಡಿ ಜೀವನ ಆನಂದವಾಗಿಸಿರಿ
ಮೂಡಲಗಿ: ‘ಮನಸ್ಸಿನಲ್ಲಿರುವ ಕಲ್ಮಶಗಳನ್ನು ದೂರಮಾಡಿ ಉತ್ತಮ ಚಿಂತನೆ, ಆಚರಣೆಗಳೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಂಡು ಜೀವನವನ್ನು ಆನಂದಮಯವಾಗಿಸಿಕೊಳ್ಳಬೇಕು’ ಎಂದು ಬ್ರಹ್ಮಕುಮಾರಿ ರೇಖಾ ಅಕ್ಕನವರು ಹೇಳಿದರು.ಇಲ್ಲಿಯ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರೇಖಾ ಅಕ್ಕನವರು ಭಕ್ತರೊಂದಿಗೆ ದೀಪವನ್ನು ಬೆಳಗಿಸುವ ಮೂಲಕ ಹೊಸ ವರ್ಷವನ್ನು ಆಚರಿಸಿ ಮಾತನಾಡಿದ ಅವರು ದೇವರಲ್ಲಿ ಧ್ಯಾನ, ಭಕ್ತಿಯನ್ನು ಇಡುವುದರ ಮೂಲಕ ಬದುಕಿನಲ್ಲಿ ಶಾಂತಿ, ನೆಮ್ಮದಿ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



