Times of ಕರ್ನಾಟಕ

ಸರ್ಕಾರದ ಯೋಜನೆಗಳ ಸದುಪಯೋಗಪಡಿಸಿಕೊಳ್ಳಬೇಕು – ಭೂಸನೂರ

ಸಿಂದಗಿ: ದೇಶವನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹತ್ತು ಹಲವು ಯೋಜನೆಗಳನ್ನು ಜಾರಿಗೆ ತರುತ್ತಿವೆ ಕಾರಣ ಸಾರ್ವಜನಿಕರು ಸರಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ತಾಲೂಕಿನ ಗಬಸಾವಳಗಿ ಗ್ರಾಮದಲ್ಲಿ 2021/22 ನೇ ಸಾಲಿನ ಅನಿರ್ಬಂಧಿತ ( ಅಭಿವೃದ್ಧಿ ) 1 ಅನುದಾನ ಅಡಿಯಲ್ಲಿ ಮಂಜೂರಾದ...

ಕಾರಂಜಿಮಠದಲ್ಲಿ ೨೪೭ ನೆಯ ಶಿವಾನುಭವ ಕಾರ್ಯಕ್ರಮ

ಬೆಳಗಾವಿ: ಇಲ್ಲಿಯ ಶಿವಬಸವ ನಗರದ ಪ್ರತಿಷ್ಠಿತ ಕಾರಂಜಿಮಠದಲ್ಲಿ ಇದೇ ಜನೇವರಿ ೩ ಸೋಮವಾರದಂದು ಸಂಜೆ ೬ ಗಂಟೆಗೆ ೨೪೭ನೆಯ ಶಿವಾನುಭವ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ.ಮಠದ ಶಿವಾನುಭವ ಮಂಟಪದಲ್ಲಿ ಜರುಗುವ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಕಾರಂಜಿಮಠದ ಪೂಜ್ಯರಾದ ಗುರುಸಿದ್ಧ ಮಹಾಸ್ವಾಮಿಗಳು ವಹಿಸಲಿದ್ದು, ಅಧ್ಯಕ್ಷತೆಯನ್ನು ಕಡೋಲಿಯ ದುರದುಂಡೇಶ್ವರ ವಿರಕ್ತಮಠದ ಪೂಜ್ಯರಾದ ಗುರುಬಸವಲಿಂಗ ಮಹಾಸ್ವಾಮಿಗಳು ವಹಿಸುವರು.ಈ ಕಾರ್ಯಕ್ರಮದಲ್ಲಿ ಸಾಹಿತಿ...

ಸಂಭ್ರಮದ ಎಳ್ಳ ಅಮಾವಾಸ್ಯೆ ಆಚರಣೆ

ಸಿಂದಗಿ: ತಾಲೂಕಿನಲ್ಲಿ ಮುಂಗಾರು-ಹಿಂಗಾರು ಕೈಕೊಟ್ಟ ಪರಿಣಾಮ ಬರದ ಛಾಯೆಯಿಂದ ತತ್ತರಿಸಿರುವ ರೈತರು ಪ್ರತಿವರ್ಷ ಎಳ್ಳ ಅಮವಾಸ್ಯೆ ದಿನದಂದು ತಮ್ಮ ತಮ್ಮ ಹೊಲಗಳಿಗೆ ತೆರಳಿ ಚರಗ ಚೆಲ್ಲುವ ಮೂಲಕ ಭೂ ತಾಯಿಗೆ ನೈವೇದ್ಯ ಅರ್ಪಿಸುವ ಸಂಪ್ರದಾಯಕ್ಕೆ ಈ ಬಾರಿ ಹೇಳಿಕೊಳ್ಳುವಷ್ಟು ಸಂಭ್ರಮ ಇರಲಿಲ್ಲ.ಎಂಬುದು ಸಿಂದಗಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಈ ಆಚರಣೆ ಕಂಡುಬಂದಿತು.ಹಿಂದೆಲ್ಲಾ ಈ ಚರಗ...

ಹಳ್ಳ ಹಿಡಿದ ನಿರ್ಮಲ ಭಾರತ ಯೋಜನೆ; 400 ಶೌಚಾಲಯಗಳನ್ನು ತಿಂದು ಹಾಕಿದ ಅಭಿವೃದ್ಧಿ ಅಧಿಕಾರಿ

ಭ್ರಷ್ಟರ ರಕ್ಷಣೆಗೆ ನಿಂತಿರುವರೆ ಮೇಲಾಧಿಕಾರಿಗಳು? ಮೂಡಲಗಿ - ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಹುಣಶ್ಯಾಳ (ಪಿ.ಜಿ.) ಗ್ರಾಮ ಪಂಚಾಯತಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹಾಗೂ ಕೆಲ ಸದಸ್ಯರುಗಳು ಸೇರಿಕೊಂಡು 2018ನೇ ಸಾಲಿನ ಸ್ವಚ್ಛ ಭಾರತ ಯೋಜನೆಯಲ್ಲಿ ಶೌಚಾಲಯಗಳನ್ನ ನಿರ್ಮಿಸಲು ಸರಕಾರದ ಪ್ರೋತ್ಸಾಹ ಧನವನ್ನು ಪಡೆದುಕೊಂಡು ಶೌಚಾಲಯಗಳನ್ನು ಕೇವಲ ದಾಖಲೆಗಳಲ್ಲಿ ಮಾತ್ರ ತೋರಿಸಿ ಸುಮಾರು 400ಕ್ಕಿಂತಲೂ ಹೆಚ್ಚು ಶೌಚಾಲಯಗಳನ್ನು ತಿಂದು...

ಶ್ರೀ ಶಿವಬೋಧ ಪೀಠಕ್ಕೆ ಕಡಾಡಿ ಭೇಟಿ; ಸ್ವಾಮೀಜಿಯವರಿಗೆ ಸತ್ಕಾರ

ಮೂಡಲಗಿ: ಭಕ್ತಿ ಭಾವದಿಂದ ಸೇವೆ ಮಾಡುವುದರಿಂದ ನೆಮ್ಮದಿ ಸಾಧ್ಯವಾಗುತ್ತದೆ ಮಠ ಮಂದಿರಗಳು ಸತತ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವುದರಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ ಇದೆ ಎಂದು ಸಂಸದ ಈರಣ್ಣ ಕಡಾಡಿ ಹೇಳಿದರು.ರವಿವಾರ ಡಿ-02 ರಂದು ಶ್ರೀ ಶಿವಭೋಧರಂಗ ಸಂಸ್ಥಾನ ಮಠದ ನೂತನ ಶ್ರೀಗಳು ಪೀಠಾರೋಹಣ ಅಲಂಕರಿಸಿದ ಸಂದರ್ಭದಲ್ಲಿ ಶ್ರೀ ದತ್ತಾತ್ರೇಯಬೋಧ ಶ್ರೀಪಾದ ಬೋಧ ಸ್ವಾಮಿಜೀ ಹಾಗೂ...

ರಾಷ್ಟ್ರೀಯ ಹೆದ್ದಾರಿ ೬೫ ರಲ್ಲಿ ಹಾದು ಹೋಗುವ ರೈತರಿಗೆ ನರಕ ಯಾತನೆ

ಬೀದರ - ಗಡಿ ಜಿಲ್ಲೆ ಬೀದರ್ ತಾಲ್ಲೂಕಿನ ಮನ್ನಾ ಏ ಖೇಳಿ ಗ್ರಾಮದ ರೈತರಿಗೆ ನಿಜವಾದ ನರಕ ಯಾತನೆ ತೋರಿಸುತಿರುವ ರಾಷ್ಟ್ರೀಯ ಹೆದ್ದಾರಿ ನಂ. ೬೫.ಹೆದ್ದಾರಿ ಪ್ರಾಧಿಕಾರ ಮತ್ತು L&T ಸಂಸ್ಥೆಯ ಅಧಿಕಾರಿ ಗಳು ಅವೈಜ್ಞಾನಿಕ ವಾಗಿ ನಿರ್ಮಿಸಿದ ರಾಷ್ಟ್ರೀಯ ಹೆದ್ದಾರಿ ೬೫ ರಲ್ಲಿ ರೈತರು ಈ ಕಡೆಯಿಂದ ಆ ಕಡೆಗೆ ಹೋಗಬೇಕಾದರೆ ಹರಸಾಹಸ...

ಈಶ್ವರ ಹೋಟಿ ಅವರ ಸಾಮಾಜಿಕ ಕಳಕಳಿ ಪ್ರಶಂಸನೀಯ- ಶಿವರಂಜನ ಬೋಳಣ್ಣವರ

ಬೈಲಹೊಂಗಲ: ಬದ್ಧತೆ, ಪ್ರಾಮಾಣಿಕತೆ, ನಿಷ್ಠೆಯಿಂದ ಪತ್ರಿಕಾ ಧರ್ಮವನ್ನು ಕಾಪಾಡಿಕೊಳ್ಳುತ್ತ ವಿಭಿನ್ನ ಹಾಗೂ ವಿಶಿಷ್ಟ ವರದಿಗಳಿಗೆ ಹೆಸರುವಾಸಿಯಾಗಿರುವ ಈಶ್ವರ ಹೋಟಿಯವರ ಸಾಮಾಜಿಕ ಕಳಕಳಿ ಪ್ರಶಂಸನೀಯವಾದದ್ದು ಎಂದು ಖ್ಯಾತ ಚಲನಚಿತ್ರ ನಟ-ನಿರ್ಮಾಪಕರಾದ ಶಿವರಂಜನ ಬೋಳಣ್ಣವರ ಹೇಳಿದರು.ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಂಗಸಂಸ್ಥೆಯಾದ ಹಾಗೂ ಕರ್ನಾಟಕ ಸರಕಾರದಿಂದ ಮಾನ್ಯತೆ ಪಡೆದಿರುವ ಏಕೈಕ ಬೃಹತ್ ಪ್ರಮಾಣದ ಪತ್ರಕರ್ತರ ಸಂಘಟನೆಯಾದ ಕರ್ನಾಟಕ...

ವಾರ್ಷಿಕ ರಾಶಿ ಭವಿಷ್ಯ- 2022: ಈ ವರ್ಷದ ನಿಮ್ಮ ಭವಿಷ್ಯ ಹೇಗಿದೆ ನೋಡಿ

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಮೇಷ ರಾಶಿ ಭವಿಷ್ಯ 2022 ರ ಪ್ರಕಾರ, ಮಂಗಳ ಗ್ರಹವು ತಿಂಗಳ ದ್ವಿತೀಯಾರ್ಧ ಅಂದರೆ 16 ರಂದು ಧನು ರಾಶಿಗೆ ಪ್ರವೇಶಿಸುತ್ತದೆ. ಆರ್ಥಿಕ ದೃಷ್ಟಿಕೋನದಿಂದ ಮಂಗಳ ಗ್ರಹದ ಪರಿಣಾಮವು ನಿಮಗೆ ಅನುಕೂಲಕರ ಫಲಿತಾಂಶಗಳನ್ನು ನೀಡುವ ಕೆಲಸ ಮಾಡುತ್ತದೆ. ಇದರೊಂದಿಗೆ ಈ ಸಂಚಾರದ ಪರಿಣಾಮವು ಮೇಷ ರಾಶಿಚಕ್ರದ...

✨️🔯 ಅಮಾವಾಸ್ಯೆ 🔯✨️

🌸 ಸಂಸ್ಕೃತದಲ್ಲಿ, ಅಮಾ ಎಂದರೆ ಒಟ್ಟಿಗೆ ಮತ್ತು ವಾಸ್ಯ ಎಂದರೆ ಸಹಜೀವನ ನಡೆಸುವುದು ಎಂದು. ಅಮಾವಾಸ್ಯೆ (ಕುಹು) ಎಂದರೆ ಚಾಂದ್ರಮಾಸದಲ್ಲಿ ಒಮ್ಮೆ ಚಂದ್ರನು ಕಾಣಿಸದಿರುವ ದಿನ. ಅಮಾವಾಸ್ಯೆಯ ದಿನ ಪೂಜೆ ಮಾಡಿ ಇಷ್ಟ ದೇವರ ಅನುಗ್ರಹವನ್ನು ಶೀಘ್ರವಾಗಿ ಪಡೆಯಬಹುದು.🌟ಅಮಾವಾಸ್ಯೆಯಂದು ಈ ಕೆಲಸಗಳನ್ನು ತಪ್ಪದೇ ಮಾಡಿ 🌟🍁 ಅಮಾವಾಸ್ಯೆ ದಿನ ಸಂಜೆ ಧನಲಕ್ಷ್ಮೀ ಪೂಜೆ ಮಾಡಿದರೆ...

ಭೂ ತಾಯಿಗೆ ಚರಗ ಚೆಲ್ಲುವ ಎಳ್ಳ ಅಮವಾಸ್ಯೆ

ಜನೇವರಿ ೨ ಎಳ್ಳ ಅಮವಾಸ್ಯೆ. ಭೂ ತಾಯಿಗೆ ಚರಗ ಚಲ್ಲುವ ಉತ್ತರ ಕರ್ನಾಟಕದ ಪ್ರಸಿದ್ದ ದಿನ.ಈ ದಿನ ಒಕ್ಕಲುತನವನ್ನು ಅವಲಂಬಿಸಿದ ಕೃಷಿಕರಿಗೆಲ್ಲ ಸಂತಸ ಸಡಗರದ ದಿನ.ವರ್ಷವಿಡೀ ಉತ್ತಿ ಬಿತ್ತಿ ಬೆಳೆದ ಫಸಲನ್ನು ಕಾಣುವ ಶುಭ ದಿನ. ಈ ಸಂದರ್ಭ ಭೂ ತಾಯಿಗೆ ನಮಿಸುವ ಕ್ಷಣಗಳು ನಿಜಕ್ಕೂ ಅಭೂತಪೂರ್ವ.ಫಸಲು ಕೈಗೆ ಬರುವುದನ್ನು ರೈತಾಪಿಗಳು “ಎಲ್ಲಾಮಸಿಗೆ ಬೆಳೆ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group