Times of ಕರ್ನಾಟಕ

ಹೊಸವರ್ಷದ ಕವನಗಳು: ಓ ಹೊಸ ವರ್ಷವೆ…

ಓ ಹೊಸ ವರ್ಷವೆ... ಓ ಹೊಸ ವರ್ಷವೇ ನೀನು ಲಂಡನ್ನಿನವನೋ, ಪಾಶ್ಚಾತ್ಯ ಮೂಲೆಯವನೋ, ನಿನ್ನ ಪಟಾಕಿ ಸುಟ್ಟು, ಮೋಜು-ಮಸ್ತಿ ಮಾಡಿ ಸ್ವಾಗತ ಮಾಡುತ್ತಾರೆಂದೋ ಇನಿತೂ ಬೇಸರವಿಲ್ಲ, ಜಗದ ಕೊಳೆಯ ತೊಳೆದು ಬಿಡು, ಮಾನವ ಮನದೊಳಡಗಿರುವ ಮೋಸ,ವಂಚನೆ,ದ್ವೇಷ,ಸ್ವಾರ್ಥ ಮನೋಭಾವಗಳ ನೀಗಿಸಿಬಿಡು, ಕಳೆದೆರಡು ವರ್ಷಗಳ ಕರೋನಾ ಮರಣ ಮೃದಂಗವ ನೀಗಿಸಿಬಿಡು, ಮಾನವ ಮಾನವನ ಕೊಲ್ಲುವ, ಹಿಂಸೆ,ಅಮಾನವೀಯ ಪಾತಕಗಳ ನೀಗಿಸಿಬಿಡು.. ನಾವು ನಾವಾಗಿ ಬಾಳಲು, ಸಾವಿನ ಭಯವ ತೊಳೆದುಬಿಡು, ಇದೇ ನನ್ನ ಕೋರಿಕೆ..ಡಾ.ಭೇರ್ಯ ರಾಮಕುಮಾರ್

ರೈತ ಮಹಿಳಾ ಸಮಾವೇಶ

ಮುನವಳ್ಳಿ: ಪಟ್ಟಣದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲ್ಲಿ ಜೇಂಟ್ಸ ಗ್ರುಪ್ ಆಫ್ ರಾಣಿ ಚೆನ್ನಮ್ಮ ಸಹೇಲಿ ಹಾಗೂ ಜೇಂಟ್ಸ ಗ್ರುಪ್ ಆಫ್ ಮುನವಳ್ಳಿ ಇªರ ಸಹಯೋಗದಲ್ಲಿ ರವಿವಾರ ಬೆಳಿಗ್ಗೆ ೧೦ ಗಂಟೆಗೆ ರೈತ ದಿನಾಚರಣೆ ಅಂಗವಾಗಿ ರೈತ ಮಹಿಳಾ ಸಮಾವೇಶ ಹಾಗೂ ಪ್ರೌಢಶಾಲಾ ಮಕ್ಕಳಿಂದ ರೈತ ನೃತ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಈ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು...

ಮಹಾಂತೇಶ ತ್ಯಾಪಿ ಕವನಗಳು

ಸಾವಿತ್ರಿಬಾಯಿ ಅಕ್ಷರದವ್ವ ಸಾವಿತ್ರಿಬಾಯಿ ಶಾಲೆಯ ತೆರೆದಾಳ ಅಕ್ಷರದ ಅರಿವಿನ ಬೀಜವ ಬಿತ್ತುತ ಹೆಸರನು ಪಡೆದಾಳ ಹೆಣ್ಣುಮಕ್ಕಳ ಸಾಕ್ಷರ ಮಾಡ್ಯಾಳ // ಸತ್ಯಶೋಧಕ ಸಮಾಜ ಕಟ್ಟಿದ ಪತಿ ಸಹಕಾರ ಪಡೆದಾಳ ಹದಿನಾರು ಕಡೆಯಲಿ ಶಾಲೆಯ ತೆರೆದು ಶೋಷಣೆ ತೊಡೆದಾಳ ಜನರಿಗೆ ಅರಿವನು ನೀಡ್ಯಾಳ // ಭಾರತ ದೇಶದ ಪ್ರಥಮ ಶಿಕ್ಷಕಿ ಪದವಿಯ ಪಡೆದಾಳ ಅಕ್ಷರ ದೀವಿಗೆ ಜ್ಯೋತಿಯ ಬೆಳಗಿ ಬೆಳಕನು ಹರಡ್ಯಾಳ ಹೆಣ್ಣುಮಕ್ಕಳ ಬಾಳ್ವೆಯ ಬೆಳಗ್ಯಾಳ// ಕಷ್ಟದ ಜೊತೆಯಲಿ ಅವಮಾನ ಅಪಮಾನ ಮೆಟ್ಟಿ ನಿಂತಾಳ ಸ್ವಾಭಿಮಾನದ ಹೆಜ್ಜೆಯನಿಕ್ಕುತ ಶ್ರಮವಹಿಸಿ ದುಡಿದಾಳ ಜಗದಲಿ ಮೊದಲಿಗಳಾಗ್ಯಾಳ // ಸಾತಾರ ಜಿಲ್ಲೆ ಖಂಡಾಲ ತಾಲೂಕ ನಯಿಗಾಂವದಿ ಹುಟ್ಯಾಳ ಇತಿಹಾಸ ಮರೆಯದ ಕಾರ್ಯವ ಮಾಡುತ ಪತಿ ಜೊತೆ ನಡೆದಾಳ ಮೌಲ್ಯದ ಜೀವನ...

ಕೆಸಿಡಿ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ಡಾ. ಶಿವಾನಂದ ಚೌಗಲಾ

ಧಾರವಾಡ: ಕರ್ನಾಟಕ ವಿಜ್ಞಾನ ಕಾಲೇಜಿನ ಪ್ರಾಚಾರ್ಯರಾಗಿ ಕರ್ನಾನಾಟಕ ವಿಜ್ಞಾನ ಕಾಲೇಜಿನ ಭೂ-ಗರ್ಭಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ.ಶಿವಾನಂದ ಚೌಗಲಾ ಅವರು ಡಾ.ಎ.ಎಸ್ ಬೆಲ್ಲದ ಅವರಿಂದ ಅಧಿಕಾರ ವಹಿಸಿಕೊಂಡರು.ಡಾ.ಎಸ್ ಬೆಲ್ಲದ ಅವರು ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಸೇವಾ ಹಿರಿತನದ ಆಧಾರದ ಅನುಗುಣವಾಗಿ ಡಾ. ಶಿವಾನಂದ ಚೌಗಲಾ ಅವರು ನಿರ್ಗಮಿತ ಪ್ರಾಚಾರ್ಯರಾದ ಡಾ.ಎ.ಎಸ್ ಬೆಲ್ಲದ ಅವರಿಂದ ಇಂದು...

ಸಮಾಜ ಸೇವೆ ಕೈಗೊಳ್ಳಲು ಕಲಬುರ್ಗಿ ಫೌಂಡೇಶನ್ ಸ್ಥಾಪನೆ – ಡಾ.ಪಡಶೆಟ್ಟಿ

ಸಿಂದಗಿ - ಕಲಬುರ್ಗಿ ಮನೆತನ ಸಾಹಿತ್ಯಿಕವಾಗಿ ಈ ನಾಡಿಗೆ ಅನೇಕ ಕೊಡುಗೆಗಳನ್ನು ನೀಡಿದೆ. ನಾಡಿನ ಅನೇಕ ಕಡೆಗಳಲ್ಲಿ ಕಲಬುರ್ಗಿ ಮನೆತನಗಳಿವೆ ಆ ಎಲ್ಲ ಮನೆತನಗಳು ಸೇರಿ ಲಿಂ.ಡಾ.ಎಂ.ಎಂ.ಕಲಬುರ್ಗಿ ಅವರ ಕುಟುಂಬದಿಂದ ವಿವಿಧ ಸಾಮಾಜಿಕ ಸೇವೆ ಮಾಡಲು ಕಲಬುರ್ಗಿ ಫೌಂಡೇಶನ್ ಜ.2 ರಂದು ಉದ್ಘಾಟನೆಗೊಳ್ಳಲಿದೆ ಹಾಗೂ ಅಂದು ಸಿಂದಗಿಯ ಸಾಹಿತಿ ಪಿ.ಮುನಿಕುಮಾರ ಅವರ ಸ್ಮರಣಾರ್ಥ ಶಿವಪ್ಪ...

ಅನಧಿಕೃತ ವೃತ್ತಗಳನ್ನು ತೆರವುಗೊಳಿಸಲು ಆಗ್ರಹ

ಸಿಂದಗಿ: ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವೃತ್ತಗಳು ಇರುವದು ಸರಿಯಲ್ಲ ಅನಧಿಕೃತವಾಗಿ ನಿರ್ಮಾಣವಾಗಿರುವ ಅಂಥ ವೃತ್ತವನ್ನು ತೆರವುಗೊಳಿಸಬೇಕೆಂದು ಮೇಲಧಿಕಾರಿಗಳಿಗೆ ತಿಳಿಸಿದ್ದರೂ ಕೂಡಾ ಯಾವುದೇ ಪ್ರಯೋಜನವಾಗಿಲ್ಲ ಅಧಿಕಾರಿಗಳು ಸರ್ವೋಚ್ಛ ನ್ಯಾಯಾಲಯದ ಆದೇಶ ಮೀರಿ ವೃತ್ತವನ್ನು ತೆರವುಗೊಳಿಸುವ ಕಾರ್ಯ ಮಾಡಿಲ್ಲ ಎಂದು ದಾನಪ್ಪಗೌಡ ಚನಗೊಂಡ ವಕೀಲರು ಆರೋಪಿಸಿದರು.ಪಟ್ಟಣದ ಖಾಸಗಿ ಹೋಟೆಲಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಾಲೂಕಿನ ಗೋಲಗೇರಿ...

ಮೂಡಲಗಿ ಶಿವಬೋಧರಂಗ ಮಠದಲ್ಲಿ ದತ್ತಾತ್ರೇಯ ಬೋಧ ಮತ್ತು ಶ್ರೀಧರ ಬೋಧರ ಪೀಠಾರೋಹಣ

ಮೂಡಲಗಿ: ಮೂಡಲಗಿಯ ಶ್ರೀ ಶಿವಬೋಧರಂಗ ಸ್ವಾಮಿ ಸಂಸ್ಥಾನಮಠದಲ್ಲಿ ಶುಕ್ರವಾರ ದತ್ತಾತ್ರೇಯಬೋಧ ಸ್ವಾಮೀಜಿ ಹಾಗೂ ಶ್ರೀಧರಬೋಧ ಸ್ವಾಮೀಜಿ ಅವರಿಗೆ ಶ್ರೀಕ್ಷೇತ್ರ ನೃಸಿಂಹವಾಡಿಯ ವೇದಮೂರ್ತಿ ಶ್ರೀಅವಧೂತ ಬೋರಗಾಂವಕರ ಅವರ ನೇತೃತ್ವದಲ್ಲಿ ಪೀಠಾರೋಹಣ ದೀಕ್ಷಾ ಕಾರ್ಯಕ್ರಮವು ವಿಧಿವತ್ತಾಗಿ ನೆರವೇರಿತು.ಬೆಳಿಗ್ಗೆ ಕೆಳಗಿನಮಠದಲ್ಲಿ ಸನ್ನಿಧಿಗೆ ವಿಶೇಷ ಪೂಜೆಗಳು ನೆರವೇರಿದ ನಂತರ ಮೇಲಿನ ಮಠದಲ್ಲಿ ಸೌರಯಾಗ ಹೋಮದೊಂದಿಗೆ ಶ್ರೀಮಠದ ಸಂಪ್ರದಾಯದಂತೆ ಮತ್ತು ವಿವಿಧ...

ಕಾರ್ಮಿಕರು ಆರೋಗ್ಯದ ಕಾಳಜಿ ವಹಿಸಿ: ಸಂಜೀವ ಕೌಜಲಗಿ

ಮೂಡಲಗಿ: ಎಲ್ಲ ಕೂಲಿಕಾರ್ಮಿಕರು ತಮ್ಮ ಆರೋಗ್ಯದ ಕಾಳಜಿ ವಹಿಸಿ, ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ಎಂದು ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾ ಅಧಿಕಾರಿ ಸಂಜೀವ ಕೌಜಲಗಿ ಹೇಳಿದರು.ತಾಲೂಕಿನ ಯಾದವಾಡ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಐಇಸಿ ಚಟುವಟಿಕೆಯಡಿ ಶುಕ್ರವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ...

ಹಿರಿಯ ಮುಖಂಡ ಕೃಷ್ಣಭಟ್ ಸನ್ಮಾನ

ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಹಿರಿಯ ಸಮಾಜಸೇವಕ ಹಾಗೂ ಜನಪರ ಚಿಂತನೆಯ ಹಿರಿಯ ಮುಖಂಡರಾದ ಕೃಷ್ಣ ಭಟ್ ಅವರ ಅರವತ್ತನೇ ಜನ್ಮ ದಿನದಂದು ಭಗತ್ ಸಿಂಗ್ ಯೂತ್ ಪೌಂಡೇಷನ್ ವತಿಯಿಂದ ಸನ್ಮಾನಿಸಲಾಯಿತು.ಹಿರಿಯ ಸಾಹಿತಿ ಹಾಗೂ ಭಗತ್ ಸಿಂಗ್ ಫೌಂಡೇಶನ್ ಸಂಸ್ಥೆಯ ಹಿರಿಯ ಸಲಹೆಗಾರರಾದ.ಡಾ.ಭೇರ್ಯ ರಾಮಕುಮಾರ್ ಈ ಸಂದರ್ಭದಲ್ಲಿ ಮಾತನಾಡಿ, ಕೃಷ್ಣಭಟ್ ಅವರಿಗೆ ಶುಭ ಹಾರೈಸಿದರು.ಭಗತ್...

ಇಂದಿನ ರಾಶಿ ಭವಿಷ್ಯ ಶುಕ್ರವಾರ (31-12-2021)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ-ಧ್ಯಾನ ಮತ್ತು ಯೋಗ ಲಾಭ ತರುತ್ತವೆ. ನೀವು ಮನೆಯಿಂದ ಹೊರ ಇದ್ದು ಉದ್ಯೋಗ ಅಥವಾ ಅಧ್ಯಯನ ಮಾಡುತ್ತಿದ್ದರೆ, ನಿಮ್ಮ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುವಂತಹ ಜನರಿಂದ ದೂರವಿರುವುದು ಕಲಿತುಕೊಳ್ಳಬೇಕು. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ವೃಷಭ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group