Times of ಕರ್ನಾಟಕ
ಜೋತಿಷ್ಯ
ದಿನ ಭವಿಷ್ಯ ಗುರುವಾರ (30/12/2021)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ಇಂದು, ದಿನದ ಹೆಚ್ಚಿನ ಸಮಯವನ್ನು ಮನೆಯ ವ್ಯವಸ್ಥೆ ಮತ್ತು ನಿರ್ವಹಣೆಗೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಕಳೆಯಲಾಗುತ್ತದೆ. ನಿರ್ದಿಷ್ಟ ಉದ್ದೇಶಕ್ಕಾಗಿ ಕುಟುಂಬ ಸದಸ್ಯರೊಂದಿಗೆ ಸಮಾಲೋಚನೆ ಕೂಡ ಇರುತ್ತದೆ. ಇಂದು ನೀವು ನಿಮ್ಮ ವ್ಯವಹಾರದಲ್ಲಿ ಕೆಲವು ಯೋಜನೆಗಳನ್ನು ಕಾರ್ಯಗತಗೊಳಿಸುತ್ತೀರಿ, ಈ ಕಾರಣದಿಂದಾಗಿ ನೀವು ಕಾರ್ಯನಿರತರಾಗುತ್ತೀರಿ.
ವೃಷಭ ರಾಶಿ:
ಇಂದು ಮಾಡಿದ ಕಠಿಣ ಪರಿಶ್ರಮದಿಂದಾಗಿ...
ಸುದ್ದಿಗಳು
ಕಳ್ಳನೆಂದು ತಿಳಿದು ಮಗಳ ಸ್ನೇಹಿತನನ್ನೇ ಇರಿದು ಕೊಂದ !
ತಿರುವನಂತಪುರಂ - ಮಧ್ಯರಾತ್ರಿಯಲ್ಲಿ ಮನೆಯೊಳಗೆ ಹೊಕ್ಕ ಯುವಕನನ್ನು ಕಳ್ಳನೆಂದು ತಿಳಿದುಕೊಂಡ ವ್ಯಕ್ತಿಯೊಬ್ಬ ೧೯ ವರ್ಷದ ಯುವಕನನ್ನು ಚಾಕುವಿನಿಂದ ಇರಿದು ಕೊಂದ ಘಟನೆ ಕೇರಳದ ತಿರುವನಂತಪುರಂ ನಲ್ಲಿ ನಡೆದಿದೆ.ಲಲನ್ ಎಂಬಾತ ಬುಧವಾರ ಬೆಳಗಿನ ೩ ಗಂಟೆಗೆ ತನ್ನ ಮನೆಯಲ್ಲಿ ಯುವಕನೊಬ್ಬ ಪ್ರವೇಶಿಸುವುದನ್ನು ನೋಡಿ ಒಮ್ಮೆಲೆ ಅವನ ಮೇಲೆ ಮುಗಿಬಿದ್ದು ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ. ನಂತರದ...
ಸುದ್ದಿಗಳು
ಕುವೆಂಪು ಜನ್ಮ ಸಂಭ್ರಮ-ಡಾ. ಜಿ ಕೃಷ್ಣಪ್ಪ ರವರ ಕುವೆಂಪು ಶ್ರೀರಾಮಾಯಣ ದರ್ಶನಂ ವಚನ ದೀಪಿಕೆ (ಗದ್ಯಾನುವಾದ) ಗ್ರಂಥ ಲೋಕಾರ್ಪಣೆ ಸಮಾರಂಭ
ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಅನ್ನಪೂರ್ಣ ಪಬ್ಲಿಷಿಂಗ್ ಹೌಸ್ರವರು ಕುವೆಂಪು ಜನ್ಮ ಸಂಭ್ರಮ-ಡಾ. ಜಿ ಕೃಷ್ಣಪ್ಪ ರವರ ಕುವೆಂಪು ಶ್ರೀರಾಮಾಯಣ ದರ್ಶನಂ ವಚನ ದೀಪಿಕೆ (ಗದ್ಯಾನುವಾದ) ಗ್ರಂಥ ಲೋಕಾರ್ಪಣೆ ಸಮಾರಂಭವನ್ನು ಗಾಂಧಿ ಶಾಂತಿ ಪ್ರತಿಷ್ಠಾನ, ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜು, ಉದಯ ಪ್ರಕಾಶನ ಸಹಯೋಗದಲ್ಲಿ ನಗರದ ಗಾಂಧಿಭವನದ ಬಾಪು ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ...
ಸುದ್ದಿಗಳು
ಯಂಕಂಚಿ ಗ್ರಾಮದ ಚಾರಿತ್ರಿಕ ಮಹತ್ವದ ದೇಗುಲ! ಕಣ್ಣು ತೆರೆಯುವುದೇ ಪ್ರಾಚ್ಯವಸ್ತು ಇಲಾಖೆ
ಸಿಂದಗಿ: ಪ್ರಾಚೀನ ವಸ್ತು, ಕಲೆಗೆ ಹೆಸರವಾಸಿಯಾದ ಈ ದೇಶದ ಸಪ್ತ ಮೋಕ್ಷದಾಯಿನಿ ಸ್ಥಳಗಳಲ್ಲಿ ಒಂದಾದ ಕಂಚಿ ಹೆಸರಿನ ನಗರವು ಕೂಡಾ ಒಂದು! ಅದು ತಮಿಳುನಾಡು ರಾಜ್ಯದಲ್ಲಿದೆ. ಆದರೆ ಕರ್ನಾಟಕದಲ್ಲೂ ಈ ಪ್ರಸಿದ್ಧ ಕಂಚಿ ಪ್ರಾಚೀನ ವಸ್ತುಗಳಿಗೆ ಹೆಸರನ್ನು ನೆನಪಿಸುವ ಸಿಂದಗಿ-ಶಹಾಪುರ ರಾಜ್ಯ ಹೆದ್ದಾರಿ ಮೇಲಿರುವ ತಾಲ್ಲೂಕಿನ ಯಂಕಂಚಿ ಗ್ರಾಮ ಚಾರಿತ್ರಿಕ ಮಹತ್ವದ ದೇಗುಲ ಹೊಂದಿದ...
ಸುದ್ದಿಗಳು
ಮಿಲಿಂದ ಮಣೂರ ನೇಮಕ
ಸಿಂದಗಿ: ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಒಪ್ಪಿಗೆಯಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಎಸ್.ಸಿ. ಸಮಿತಿಯ ಅಧ್ಯಕ್ಷರ ಅನುಮೋದನೆ ಅನ್ವಯ ಮಿಲಿಂದ ಮನೋಹರ ಮಣೂರ ಇವರನ್ನು ಸಿಂದಗಿ ಕಾಂಗ್ರೆಸ್ ಪರಿಶಿಷ್ಟ ಜಾತಿ ಸಂಘಟನಾ ಕಾರ್ಯದರ್ಶಿನ್ನಾಗಿ ನೇಮಕ ಮಾಡಲಾಗಿದೆ ಎಂದು ಸಮಿತಿಯ ಬ್ಲಾಕ್ ಅಧ್ಯಕ್ಷ ಪರಶುರಾಮ ಕಾಂಬಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿಗಳು
ನಿಪ್ಪಾಣಿ ಜೊಲ್ಲೆ ಮಹಾವಿದ್ಯಾಲಯದಲ್ಲಿ ವಿಶ್ವ ಮಾನವ ದಿನ ಡಾ ಕುವೆಂಪು ಆಚರಣೆ
ನಿಪ್ಪಾಣಿ - ಗೌರವಾನ್ವಿತ ಜೊಲ್ಲೆ ದಂಪತಿಗಳ ಸಾರಥ್ಯದ ನಿಪ್ಪಾಣಿಯ ಜೊಲ್ಲೆ ಮಹಾವಿದ್ಯಾಲಯದಲ್ಲಿ ಕನ್ನಡನಾಡಿನ ಶ್ರೇಷ್ಠ ಕವಿ ಯುಗದ ಕವಿ ರಾಷ್ಟ್ರಕವಿ ಡಾ. ಕುವೆಂಪು ಜಯಂತಿ ವಿಶ್ವ ಮಾನವ ದಿನ ಆಚರಿಸಲಾಯಿತು ಪ್ರಾಸ್ತಾವಿಕವಾಗಿ ಪ್ರಾಧ್ಯಾಪಕಿ ಸೌ. ಉಜ್ವಲಾ ಸಪ್ತಸಾಗರ ಮಾತನಾಡಿದರು.ಕನ್ನಡದ ಕವಿ ಡಾ. ಕುವೆಂಪು ಅವರ ಮಾನವೀಯ ಸಂದೇಶಗಳ ಕುರಿತು ಉಪನ್ಯಾಸ ಜರುಗಿತು ಈ ಸಂದಭ೯ದಲ್ಲಿ...
ಸುದ್ದಿಗಳು
ಭಗತ್ ಸಿಂಗ್ ಯೂತ್ ಫೌಂಡೇಶನ್ ಸಂಸ್ಥೆಯಿಂದ ರಾಷ್ಟ್ರಕವಿ ಕುವೆಂಪು ಸಾಹಿತ್ಯೋತ್ಸವ
ಮೈಸೂರು ಜಿಲ್ಲೆ ಕೆ.ಆರ್.ನಗರ ಟೌನ್ ನ ಭಗತ್ ಸಿಂಗ್ ಯೂತ್ ಫೌಂಡೇಶನ್ ವತಿಯಿಂದ ರಾಷ್ಟ್ರಕವಿ ಕುವೆಂಪು ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.ಸಾಹಿತಿಗಳಾದ ಡಾ.ಹೆಚ್.ಆರ್.ಚಂದ್ರಕಲಾ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿ, ವಿಶ್ವಸಾಹಿತ್ಯಕ್ಕೆ ರಾಷ್ಟ್ರ ಕವಿ ಕುವೆಂಪು ಅವರ ಕೊಡುಗೆ ಅಪಾರ.ಅವರು ಎಲ್ಲ ಕಾಲಕ್ಕೂ ಸಲ್ಲುವ ಚೇತನ. ಸಮಸಮಾಜದ ಕಲ್ಪನೆ,ವಿಶ್ವಮಾನವ ಚಿಂತನೆ ಸಮಾಜಕ್ಕೆ ಅವರ ಮಹತ್ವದ ಕೊಡುಗೆಗಳು. ಅವರ...
ಸುದ್ದಿಗಳು
ಮದುವೆಯಾಗಲು ನಿರಾಕರಿಸಿದ ಪ್ರೇಮಿಯ ಮನೆ ಮತ್ತು ಆಟೋಗೆ ಬೆಂಕಿ ಹಚ್ಚಿದ ಪ್ರೇಯಸಿ
ಬೀದರ - ಕೊಟ್ಟ ಮಾತಿನಂತೆ ಮದುವೆಯಾಗಲು ನಿರಾಕರಿಸಿದ ಪ್ರೇಮಿಯ ಮನೆ ಮೇಲೆ ದಾಳಿ ಮಾಡಿದ ಪ್ರೇಯಸಿ ಆತನ ಮನೆ ಹಾಗೂ ಆಟೋಗೆ ಬೆಂಕಿ ಹಚ್ಚಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಬಾಗ್ ಹಿಪ್ಪರಗಾ ಗ್ರಾಮದಲ್ಲಿ ನಡೆದಿದೆ.ಹಾಗೆ ನೋಡಿದರೆ ಇವರೇನೂ ಹದಿಹರೆಯದ ಪ್ರೇಮಿಗಳಲ್ಲ. ಭೀಮರಾವ್ ಹಾಗೂ ಸುಮಾ ಎಂಬ ಈ ಇಬ್ಬರಿಗೂ ಮದುವೆಯಾಗಿ ಮಕ್ಕಳು...
ಸುದ್ದಿಗಳು
ರಾಷ್ಟ್ರಕವಿ ಕುವೆಂಪುರವರ ಜನ್ಮದಿನ ಆಚರಣೆ
ಸವದತ್ತಿ: ಸವದತ್ತಿ ಯ ಶಾಂತಿನಗರ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ವಿಶ್ವಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪುರವರ ಜನ್ಮದಿನ ಆಚರಿಸಲಾಯಿತು. ಕುವೆಂಪುರವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಮಾತನಾಡಿದ ಶಿಕ್ಷಕರಾದ ತಮ್ಮನಗೌಡ ಏಗನಗೌಡ್ರ " ಕುವೆಂಪುರವರು ವಿಶ್ವದ ಜನತೆಗೆ ತಮ್ಮ ಸಾಹಿತ್ಯದ ಮೂಲಕ ವಿಶ್ವಮಾನವ ಸಂದೇಶ ಸಾರಿದ್ದಾರೆ. ಮನುಜಮತ ವಿಶ್ವಪಥ ಎಂಬ ಸಾಲುಗಳ ಮೂಲಕ...
ಸುದ್ದಿಗಳು
ಪ್ರಕೃತಿ ಸೌಂದರ್ಯ ಆರಾಧಕರು ಕುವೆಂಪು – ಡಾ. ಕೆ. ಎನ್. ದೊಡಮನಿ
ಬೆಳಗಾವಿ- ನಿಸರ್ಗ, ಶಾಂತತೆ, ತನ್ಮಯತೆ, ರಸಾನುಭೂತಿಯನ್ನು ಕಾಡಿನಲ್ಲಿ ಮಾತ್ರ ಅನುಭವಿಸಲು ಸಾಧ್ಯ. ಪ್ರಕೃತಿಯಿಂದಲೇ ಮನುಷ್ಯ; ಮನುಷ್ಯನಿಂದ ಪ್ರಕೃತಿಯಲ್ಲ. ಆದ್ದರಿಂದ ಕುವೆಂಪು ಅವರು ಪ್ರಕೃತಿಯನ್ನು ಈಶ್ವರ ಶಕ್ತಿ ರೂಪವಾಗಿ ಆರಾಧಿಸಿದರು ಎಂದು ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯಲ್ಲಿ ನಡೆದ ರಸ ಋಷಿ ಕುವೆಂಪು ಅವರ ಜನ್ಮದಿನಾಚರಣೆ ಮುಖ್ಯ ಅತಿಥಿಗಳಾಗಿ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



