Times of ಕರ್ನಾಟಕ

Kuvempu- ಕುವೆಂಪುರವರ ಬದುಕು ಬರವಣಿಗೆ

1904ರ ಡಿಸೆಂಬರ್ 29 ರಂದು ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿ ಯಲ್ಲಿ ಕುವೆಂಪು ಜನಿಸಿದರು.ತಂದೆ ವೆಂಕಟಪ್ಪ ಗೌಡರು, ತಾಯಿ ಸೀತಮ್ಮ. ತಮ್ಮ ಪ್ರಾಥಮಿಕ ಶಿಕ್ಷಣವನ್ನು ತೀರ್ಥಹಳ್ಳಿ ಯಲ್ಲಿ ಆರಂಭಿಸಿದ ಕುವೆಂಪುರವರು ನಂತರ ಪ್ರೌಢಶಾಲೆಯಿಂದ ಎಂ.ಎ. ಪದವಿಯವರೆಗೂ ಮೈಸೂರಿನಲ್ಲಿ ಓದಿದರು. ನಂತರ 1929ರಲ್ಲಿ ಪ್ರಾಧ್ಯಾಪಕರಾಗಿ ಮೈಸೂರಿನ ‘ಮಹಾರಾಜಾ’ ಕಾಲೇಜನ್ನು ಸೇರಿದ ಇವರು, 1955ರಲ್ಲಿ ಅದೇ...

ಬೀದರ: ನೈಟ್ ಕರ್ಫ್ಯೂ ಜಾರಿ

ಬೀದರ - ರಾಜ್ಯ ಸರ್ಕಾರ ಓಮಿಕ್ರಾನ್ ವೈರಸ್ ತಡೆಗಟ್ಟಲು ನೈಟ್ ಕರ್ಪ್ಯೂ ಆದೇಶ ಮಾಡಿರುವ ಹಿನ್ನಲೆಯಲ್ಲಿ ಬೀದರ್ ಪೊಲೀಸರು ರಾತ್ರಿ ಪ್ರತಿಯೊಂದು ಕಾರು ಬೈಕ್ ಪರಿಶೀಲನೆ ಮಾಡಿದರು.ಐಡಿ ಕಾರ್ಡ್ ಹೊಂದಿರುವ ಜನರಿಗೆ ಮಾತ್ರ ರಸ್ತೆ ಮೇಲೆ ಓಡಾಡುವ ಅವಕಾಶ ನೀಡಿದ್ದು, ಬೀದರ್ ಡಿವೈಎಸ್ ಪಿ ಸತೀಶ್ ಅವರ ನೇತೃತ್ವದಲ್ಲಿ ನಗರದಲ್ಲಿ ಪುಲ್ ಟೈಟ್ ನಾಕಾಬಂದಿ...

ದಿನ ಭವಿಷ್ಯ ಬುಧವಾರ (29/12/2021)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ವಿದ್ಯಾರ್ಥಿಗಳು ಮತ್ತು ಯುವಕರು ತಮ್ಮ ಯಾವುದೇ ಕೆಲಸದಲ್ಲಿ ಬರುವ ಅಡೆತಡೆಗಳಿಗೆ ಪರಿಹಾರವನ್ನು ಪಡೆಯುತ್ತಾರೆ. ಕುಟುಂಬದೊಂದಿಗೆ ಕಳೆಯುವ ಸಮಯವನ್ನು ನೀವು ಆನಂದಿಸುವಿರಿ. ಹಲವು ದಿನಗಳಿಂದ ಕುಟುಂಬ ಸದಸ್ಯರೊಂದಿಗೆ ಚರ್ಚಿಸಲು ಸಾಧ್ಯವಾಗದ ವಿಷಯಗಳನ್ನು ಚರ್ಚಿಸಲು ಸಾಧ್ಯವಾಗಬಹುದು. ಕುಟುಂಬಕ್ಕಾಗಿ ದೊಡ್ಡ ಖರೀದಿಯನ್ನು ಮಾಡಲು ನೀವು ಪರಿಗಣಿಸಬಹುದು. ವೃಷಭ ರಾಶಿ: ನಿಮ್ಮ ಯೋಜನೆಯು ಸರಿಯಾದ...

ಬುಧವಾರ ಅಯ್ಯಪ್ಪಸ್ವಾಮಿ ಮಹಾಪೂಜೆ ಮತ್ತು ಅನ್ನ ಸಂತರ್ಪಣೆ

ಮುನವಳ್ಳಿ: ಸಮೀಪದ ಸಿಂದೋಗಿ ಗ್ರಾಮದಲ್ಲಿ ಬುಧವಾರ ೨೯ ರಂದು ಮಧ್ಯಾಹ್ನ ೨ ಗಂಟೆಗೆ ಅಯ್ಯಪ್ಪಸ್ವಾಮಿ ಜ್ಯೋತಿ ಮೆರವಣಿಗೆಯು ಭಕ್ತರ ಸಮೂಹದಲ್ಲಿ ಮಲಪ್ರಭಾ ನದಿಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಾದ್ಯಮೇಳಗಳೊಂದಿಗೆ ವಿಜೃಂಭಣೆಯಿಂದ ಸಾಗುವ ಮೂಲಕ ಸಂಜೆ ೬ ಗಂಟೆಗೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಅಮ್ಮಿನಬಾವಿಯ ನಾರಾಯಣ ಗುರುಸ್ವಾಮಿಗಳ ನೇತೃತ್ವದಲ್ಲಿ ಮುನವಳ್ಳಿ, ಚುಂಚನೂರ,‌ ತೋರಣಗಟ್ಟಿ, ಉಜ್ಜಿನಕೊಪ್ಪ, ಕಟಕೋಳ,...

ಅಯ್ಯಪ್ಪನ ದರ್ಶನದಿಂದ ಜೀವನ ಸುಖಮಯ- ಆನಂದ ಮಾಮನಿ

ಮುನವಳ್ಳಿ: “ಪ್ರತಿ ವರ್ಷ ಅಯ್ಯಪ್ಪನ ವ್ರತ ಆಚರಿಸಿ ಮಹಾಪೂಜೆ ಮತ್ತು ಅಗ್ನಿಪೂಜೆ‌ ಕಾರ್ಯಕ್ರಮದ ನಂತರ ಅಯ್ಯಪ್ಪನ ದರ್ಶನಕ್ಕಾಗಿ ಭಕ್ತರು ಶಬರಿಮಲೆಗೆ ತೆರಳಿ ದರ್ಶನ‌ ಪಡೆದು ಪುನೀತರಾಗುತ್ತಾರೆ.ಇದರಿಂದ ತಮ್ಮ ಜೀವನದಲ್ಲಿ ಅಳವಡಿಸಿಕೊಂಡ ಕಟ್ಟುನಿಟ್ಟಿನ ವ್ರತ ಆಚರಣೆಯ ಮೂಲಕ ಅಯ್ಯಪ್ಪನ ದರ್ಶನದಿಂದ ಜೀವನ ಸುಖಮಯವಾಗುವುದು” ಎಂದು ವಿಧಾನಸಭಾ ಉಪ ಸಭಾಪತಿ ಹಾಗೂ ಶಾಸಕ ಆನಂದ  ಮಾಮನಿ ಹೇಳಿದರು.ಅವರು...

ನರೇಗಾ ಕೂಲಿಕಾರರ ಆರೋಗ್ಯ ತಪಾಸಣೆ : ಕೂಲಿಕಾರರು ಆರೋಗ್ಯದ ರಕ್ಷಣೆಗೆ ಒತ್ತು ನೀಡಿ- ಸಂಗಮೇಶ ರೊಡ್ಡನವರ

ಮೂಡಲಗಿ: ಎಲ್ಲ ಕೂಲಿಕಾರರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಒತ್ತು ನೀಡಬೇಕು ಎಂದು ಮೂಡಲಗಿ ತಾಲೂಕು ಪಂಚಾಯತ ಸಹಾಯಕ ನಿರ್ದೇಶಕ ಸಂಗಮೇಶ ರೊಡ್ಡನವರ್ ಹೇಳಿದರು.ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಮಂಗಳವಾರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೂಲಿಕಾರರಿಗೆ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿ, ಬಡವರಾಗಲಿ, ಶ್ರೀಮಂತರೇ ಆಗಲಿ ಆರೋಗ್ಯವೆಂಬುದು...

ಸ್ಟ್ರಾಂಗ್ ರೂಮ್‍ನಲ್ಲಿ ಭದ್ರವಾಗಿದೆ 59 ಅಭ್ಯರ್ಥಿಗಳ ಭವಿಷ್ಯ

ಸಿಂದಗಿ: ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೆ ಏರಿ ಎರಡನೇ ಚುನಾವಣೆ ಎದುರಿಸುತ್ತಿರುವ ಆಲಮೇಲ ಪಟ್ಟಣ ಪಂಚಾಯತಿ ಒಟ್ಟು 19 ಜನ ಸದಸ್ಯರ ಆಯ್ಕೆಗೆ 59 ಜನರು ಸ್ಪರ್ಧಿಸಿದ್ದು ಡಿ. 27 ರಂದು 19 ಸದಸ್ಯರ ಆಯ್ಕೆಗೆ ಒಟ್ಟು 11572 ಜನ ಮತದಾರರು ಮತದಾನ ಮಾಡಿದ್ದಾರೆ. ಫಲಿತಾಂಶ ಪ್ರಕಟಗೊಳ್ಳುವವರೆಗೆ ಸಿಂದಗಿ ಆರ್ ಡಿ ಪಾಟೀಲ...

Idagunji Ganapati History & Information in Kannada- ಇಷ್ಟಾರ್ಥ ಸಿದ್ದಿಸುವ ಇಡಗುಂಜಿ ಗಣಪತಿ

  ನಾರದ ಮುನಿಗಳೇ ಪ್ರತಿಷ್ಠಾಪಿಸಿದ ವಿನಾಯಕನಿರುವ ಪುಣ್ಯಕ್ಷೇತ್ರ ಇಡಗುಂಜಿ ಇಡಗುಂಜಿ ಉತ್ತರ ಕರ್ನಾಟಕದ ಪವಿತ್ರ ಗಣಪತಿ ಕ್ಷೇತ್ರ. ಸಿದ್ಧಿಪ್ರದ ಅಷ್ಟಕ್ಷೇತ್ರಗಳಲ್ಲಿ ಒಂದೆಂದು ಖ್ಯಾತವಾದ ಇಲ್ಲಿ ಗೋಕರ್ಣದಲ್ಲಿರುವಂತೆಯೇ ಇರುವ ದ್ವಿಭುಜ ಗಣಪ ನೆಲೆಸಿದ್ದಾನೆ.ಗೋಕರ್ಣದಿಂದ 65 ಕಿ.ಮೀ, ಹೊನ್ನಾವರದಿಂದ ಕೇವಲ 15ಕಿಲೋ ಮೀಟರ್ ಹಾಗೂ ಮುರ್ಡೇಶ್ವರದಿಂದ 23ಕಿಲೋ ಮೀಟರ್ ದೂರದಲ್ಲಿರುವ ಈ ಪವಿತ್ರ ಪುಣ್ಯಧಾಮಕ್ಕೆ ಇಡಗುಂಜಿ ಎಂದು ಹೆಸರು ಹೇಗೆ...

ಫನ್ ವರ್ಲ್ಡ್ ವಸ್ತು ಪ್ರದರ್ಶನದಲ್ಲಿ ಕನ್ನಡದ ಕಡೆಗಣನೆ ವಿರೋಧಿಸಿ ಹಕ್ಕೊತ್ತಾಯ ಪತ್ರ ಸಲ್ಲಿಕೆ

ಮೈಸೂರು ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಎಂದು ಹೆಸರಾಗಿದ್ದು ,ರಾಜಮಹಾರಾಜರ ಆಳ್ವಿಕೆಯ ಕಾಲದಿಂದಲೂ ಕನ್ನಡ ನಾಡು-ನುಡಿಯ ಪ್ರತೀಕವಾಗಿದೆ.ಆದರೆ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ನಡೆದಿರುವ ಫನ್ ವರ್ಲ್ಡ್ ವಸ್ತುಪ್ರದರ್ಶನದಲ್ಲಿ ಕನ್ನಡ ಭಾಷೆಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಆರೋಪಿಸಿ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿಯಿಂದ ಕನ್ನಡ ಬಳಕೆಗೆ ಹಕ್ಕೊತ್ತಾಯ ಮಂಡಿಸಲಾಗಿದೆ.ಪ್ರವೇಶದ್ವಾರದಲ್ಲಿಯೇ ಫನ್ ವರ್ಲ್ಡ್ ಎಂಬ...

ತಲ್ಲೂರು ರಾಯನಗೌಡರದು ಬಹುಮುಖಿ ವ್ಯಕ್ತಿತ್ವ- ವೈ ಬಿ ಕಡಕೋಳ

ಮುನವಳ್ಳಿ: "ಕಿತ್ತೂರು ಸಂಸ್ಥಾನದ ಇತಿಹಾಸ ನೆನಪಾದಾಗೆಲ್ಲ ನಮಗೆ ತಲ್ಲೂರು ರಾಯನಗೌಡ ಪಾಟೀಲರು ನೆನಪಾಗುತ್ತಾರೆ ಸ್ವಾತಂತ್ರ್ಯ ಹೋರಾಟದ ಚಳವಳಿಯಲ್ಲಿ ಭಾಗವಹಿಸಿದಾಗ ಅವರಿಗೆ ಕಿತ್ತೂರು ಇತಿಹಾಸದ ಆಸಕ್ತಿ ಉಂಟಾಗಿ ಲಂಡನ್ನಿಗೆ ಹೋಗಿ ಆ ಕುರಿತಾದ ಮಹತ್ವದ ದಾಖಲೆಗಳನ್ನು ಪಡೆದು ದೇಶಕ್ಕೆ ಮರಳಿದ ಕತೆ ತುಂಬಾ ರೋಚಕವಾದದ್ದೆಂದು" ಸಾಹಿತಿ ಮುನವಳ್ಳಿಯ ವಾಯ್ ಬಿ ಕಡಕೋಳ ಹೇಳಿದರು.ಅವರು ಬೆಳಗಾವಿಯ ರಾಷ್ಟ್ರಕೂಟ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group