Times of ಕರ್ನಾಟಕ

ಹೊಸ ಇತಿಹಾಸ ಸೃಷ್ಟಿಸಿದ ನೈರುತ್ಯ ರೈಲ್ವೆ: ಎರಡು ಎಲೆಕ್ಟ್ರಿಕ್ ರೈಲುಗಳ ಯಶಸ್ವಿ ಸಂಚಾರ..!

ಹುಬ್ಬಳ್ಳಿ: ವಿಶ್ವದ ಅತಿ ಉದ್ದ ರೈಲ್ವೆ ಪ್ಲಾಟ್ ಫಾರಂ ಎಂಬ ಹೆಗ್ಗಳಿಕೆ ಗಳಿಸಿರುವ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ರೈಲ್ವೆ ನಿಲ್ದಾಣ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು.ಬಹುದಿನಗಳ ನಿರೀಕ್ಷೆಯಲ್ಲಿದ್ದ ಎಲೆಕ್ಟ್ರಿಕಲ್ ಸಂಚಾರವನ್ನು ಆರಂಭಿಸುವ ಮೂಲಕ‌ ಹೊಸ ಇತಿಹಾಸ ಸೃಷ್ಟಿಯಾಗಿದೆ.ಇಂದು ಮೈಸೂರು-ಶ್ರೀಸಿದ್ದಾರೂಢ ರೈಲ್ವೆ ನಿಲ್ದಾಣದ ನಡುವೆ ಸಂಚರಿಸುವ ಹಂಪಿ ಎಕ್ಸ್‌ಪ್ರೆಸ್‌ ಹಾಗೂ ವಿಜಯವಾಡ- ಶ್ರೀಸಿದ್ದಾರೂಢ ರೈಲು ನಿಲ್ದಾಣ...

ಆಡಳಿತದಲ್ಲಿ ಅಧಿಕಾರಿಗಳ ಪಾತ್ರ ಬಹಳ ಮಹತ್ವವಿದೆ

ಧಾರವಾಡ: ಆಡಳಿತದಲ್ಲಿ ಅಧಿಕಾರಿಗಳ ಪಾತ್ರ ಬಹಳ ಮಹತ್ವವನ್ನು ಪಡೆದಿದೆ ಎಂದು ಬೆಳಗಾವಿಯ ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಶ್ರೀನಿವಾಸ ಶಾಸ್ತ್ರೀ ಅಭಿಪ್ರಾಯಪಟ್ಟರು. ಅವರು ನಗರದಲ್ಲಿ ಇತ್ತೀಚೆಗೆ ಆಯೋಜಿಸಿದ ಪುರಾತತ್ತ್ವ ಇಲಾಖೆಯ ಧಾರವಾಡ ವಲಯದ ನಿರ್ದೇಶಕರಾಗಿ  ಬಡ್ತಿ ಹೊಂದಿದ ಡಾ.ವಿ.ಎಸ್.ಬಡಿಗೇರ ಮತ್ತು ಸಹಾಯಕ ಪುರಾತತ್ವ ಅಧಿಕ್ಷಕ ಡಾ.ದೇವರಾಜ್ ಸನ್ಮಾನಿಸಿ‌ ಮಾತಾನಾಡಿದರು. ಧಾರವಾಡ ವಲಯದ ಪುರಾತತ್ವ ಹಲವಾರು ರೀತಿಯ...

ವಿಶ್ವ ಮಾನವ ದಿನ

ರಾಷ್ಟ್ರ ಕವಿ ಕುವೆಂಪುರವರ ಒಂದು ಮಾತು "ಮಾನವ ಹುಟ್ಟುತ್ತ ವಿಶ್ವ ಮಾನವ ಬೆಳೆಯುತ್ತ ಅಲ್ಪ ಮಾನವ".ಈ ಮಾತು ಅಕ್ಷರಶಃ ನಿಜ.ಮಗುವಿದ್ದಾಗ ಮಾನವನಿಗೆ ಯಾವುದೇ ಬಂಧನಗಳಿರುವುದಿಲ್ಲ. ಆದರೆ ಬೆಳೆಯುತ್ತ ಹೋದಂತೆ ಬಂಧನದಲ್ಲಿ ಸಿಲುಕುತ್ತಾನೆ. ಕಾರಣ ಅವನ ಅನಿಯಮಿತ ಆಸೆಗಳು.ಮಾನವ ತನ್ನ ಆಸೆಗಳನ್ನು ಪೂರೈಸುವ ಸಲುವಾಗಿ ಏನನ್ನಾದರೂ ಮಾಡಲು ಅವಕಾಶ ಹುಡುಕಿಕೊಳ್ಳುತ್ತಿದ್ದಾನೆ.ಮಾನವ ತನ್ನ ಸ್ವಾರ್ಥ ಸಾಧನೆಗೆ ಯಾರನ್ನಾದರೂ...

ದಿನ ಭವಿಷ್ಯ ಮಂಗಳವಾರ (28/12/2021)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಇಂದು ನೀವು ಎಲ್ಲಾ ಸಂದರ್ಭಗಳಲ್ಲಿ ನಿಮ್ಮ ಸಹೋದರರ ಬೆಂಬಲವನ್ನು ಪಡೆಯುತ್ತೀರಿ, ಅದು ನಿಮಗೆ ಶಕ್ತಿಯನ್ನು ನೀಡುತ್ತದೆ. ಇಂದು ನೀವು ನಿಮ್ಮ ಜೀವನ ಸಂಗಾತಿಯಿಂದ ಕೆಲವು ಶುಭ ಮಾಹಿತಿಯನ್ನು ಕೇಳಬಹುದು. ಇಂದು ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ಮಧುರವಾಗಿರುತ್ತದೆ, ಇದರಿಂದಾಗಿ ನೀವು ಸಂತೋಷವಾಗಿರುತ್ತೀರಿ. ವೃಷಭ ರಾಶಿ: ಮನೆಯಲ್ಲಿ ಕುಟುಂಬ ವ್ಯವಸ್ಥೆಯನ್ನು...

ಸೋನೊಳ್ಳಿಯವರಿಗೆ ಚನ್ನಮ್ಮ ಪ್ರಶಸ್ತಿ

ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ಹಾಗೂ ಪ್ರಥ್ವಿ ಫೌಂಡೇಶನ್ ಅಧ್ಯಕ್ಷರಾದ ಡಾ. ಹೇಮಾವತಿ ಸೊನೊಳ್ಳಿ ಅವರ ಶೈಕ್ಷಣಿಕ, ಸಾಹಿತ್ಯಿಕ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಚೇತನ ಫೌಂಡೇಶನ್ ಹಮ್ಮಿಕೊಂಡ ಕಿತ್ತೂರು ಕರ್ನಾಟಕ ಉತ್ಸವದಲ್ಲಿ ಅವರಿಗೆ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಶ್ರೀಮತಿ ಸವಿತಾ ಕುಸುಗಲ್ಲ, ಶ್ರೀಮತಿ ಶಿಲ್ಪಾ ಗೋಡಿಗೌಡರ,  ಡಾ ಪಂಚಯ್ಯ ಹಿರೇಮಠ,ಕು...

ಸಂಗೀತ ಎನ್ನುವುದು ತಪಸ್ಸಿನ ಅಧ್ಯಯನ – ಉಪಾಸನಾ ಮೋಹನ್

ಸಿಂದಗಿ; ಭಾವಗೀತೆ ಪ್ರಪಂಚದ ದಿಡ್ಡಿ ಬಾಗಿಲು ತೆರೆದು ಮಾಧುರ್ಯ ಎಲ್ಲೆಲ್ಲೂ ಜೇನಿನಂತೆ ಹರಿಯುತ್ತಿದೆ. ಸಂಗೀತ ಎನ್ನುವುದು ಕಲಿಕೆಯಲ್ಲ ಅದೊಂದು ತಪಸ್ಸಿನ ಶ್ರಮದ ಅಧ್ಯಯನ ಎಂದು ಖ್ಯಾತ ಸುಗಮ ಸಂಗೀತ ನಿರ್ದೇಶಕ ಉಪಾಸನಾ ಮೋಹನ ಹೇಳಿದರು.ಪಟ್ಟಣದ ರಾಗರಂಜನಿ ಸಂಗೀತ ಅಕಾಡೆಮಿಯಲ್ಲಿ ರವಿವಾರ ಜರುಗಿದ ವಾಯ್ಸ್‍ಆಫ್ ಸಿಂದಗಿ ಸೀಜನ್ 2 ರ 7 ಸುತ್ತಿನ ಸ್ಪರ್ಧೆಯಲ್ಲಿ ನಿರ್ಣಾಯಕರಾಗಿ...

ಡಿಸೆಂಬರ್ 29ರಂದು ಕುವೆಂಪು ಜನ್ಮ ಸಂಭ್ರಮ

ಡಾ. ಜಿ ಕೃಷ್ಣಪ್ಪ ರವರ ಕುವೆಂಪು ಶ್ರೀರಾಮಾಯಣ ದರ್ಶನಂ ವಚನ ದೀಪಿಕೆ (ಗದ್ಯಾನುವಾದ) ಗ್ರಂಥ ಲೋಕಾರ್ಪಣೆ ಸಮಾರಂಭ ಬೆಂಗಳೂರು - ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಅನ್ನಪೂರ್ಣ ಪಬ್ಲಿಷಿಂಗ್ ಹೌಸ್‍ರವರು ಕುವೆಂಪು ಜನ್ಮ ಸಂಭ್ರಮ-ಡಾ. ಜಿ ಕೃಷ್ಣಪ್ಪ ರವರ ಕುವೆಂಪು ಶ್ರೀರಾಮಾಯಣ ದರ್ಶನಂ ವಚನ ದೀಪಿಕೆ (ಗದ್ಯಾನುವಾದ) ಗ್ರಂಥ ಲೋಕಾರ್ಪಣೆ ಸಮಾರಂಭವನ್ನು ಗಾಂಧಿ ಶಾಂತಿ ಪ್ರತಿಷ್ಠಾನ,...

ದಿನ ಭವಿಷ್ಯ ಸೋಮವಾರ (27/12/2021)

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 ಮೇಷ ರಾಶಿ: ಇಂದು, ನೀವು ಯಾವುದೇ ಮನೆ ಅಥವಾ ಭೂಮಿ ಆಸ್ತಿಯನ್ನು ತೆಗೆದುಕೊಳ್ಳಲು ನಿಮ್ಮ ಹಣವನ್ನು ಹೂಡಿಕೆ ಮಾಡಿದರೆ, ಈ ಸಮಯವು ಉತ್ತಮವಾಗಿರುತ್ತದೆ, ಆದ್ದರಿಂದ ಮುಕ್ತವಾಗಿ ಹೂಡಿಕೆ ಮಾಡಿ. ಯಾವುದೇ ವಿರೋಧದಿಂದ ಯಾವುದೇ ಉದ್ವಿಗ್ನತೆ ನಡೆಯುತ್ತಿದ್ದರೆ, ಅದು ಕೂಡ ಇಂದು ಕೊನೆಗೊಳ್ಳುತ್ತದೆ. ಇಂದು ನೀವು ಯಾವುದೇ ಕೆಲಸವನ್ನು ಮಾಡಿದರೂ,...

ಆಲಮೇಲ ಪ.ಪಂ ಚುನಾವಣೆಗೆ ಸಜ್ಜು; ಕಾಂಗ್ರೆಸ್ ಬಿಜೆಪಿ ನೇರ ಹಣಾಹಣಿ

ಸಿಂದಗಿ: ನೂತನ ತಾಲೂಕು ಆಲಮೇಲ ಗ್ರಾಮ ಪಂಚಾಯಿತಿಯು ಪಟ್ಟಣ ಪಂಚಾಯಿತಿ ಮೇಲ್ದರ್ಜೆಗೇರಿ 2016 ಏಪ್ರೀಲ್ 24 ರಂದು ಮೊದಲ ಚುನಾವಣೆ ನಡೆದಿತ್ತು ಪ್ರಥಮ ಅವಧಿಗೆ ಪ,ಪಂನಲ್ಲಿ ಒಟ್ಟು 19 ಜನ ಸದಸ್ಯರ ಸಂಖ್ಯಾಬಲ ಹೊಂದಿ ಅದರಲ್ಲಿ ಬಿಜೆಪಿ 10, ಕಾಂಗ್ರೆಸ್ 7 ಹಾಗೂ ಪಕ್ಷೇತರ 2 ಸ್ಥಾನಗಳಲ್ಲಿ ಜಯ ಗಳಿಸಿ ಬಿಜೆಪಿ ಅಧಿಕಾರ ನಡೆಸಿತ್ತು....

ಬೀದರ ಜಿಲ್ಲೆಗೆ ಇಬ್ಬರು ಸಚಿವರಿದ್ದರೂ ರೈತರಿಗೆ ಪರಿಹಾರ ಸಿಕ್ಕಿಲ್ಲ; ರೈತರ ಆಕ್ರೋಶ

ಬೀದರ - ಜಿಲ್ಲೆಯಲ್ಲಿ ಇಬ್ಬರು ಮಂತ್ರಿಗಳಿದ್ದರೂ ರೈತರ‌ ಸಮಸ್ಯೆಗೆ ಸ್ಪಂಧಿಸುತ್ತಿಲ್ಲ , ಕೇಂದ್ರ ‌ರಾಜ್ಯದ ಇಬ್ಬರು ಮಂತ್ರಿಗಳಿದ್ದರು ರೈತರಿಗೆ ಪರಿಹಾರ ಕೊಡಿಸುತ್ತಿಲ್ಲ.ಪ್ರಧಾನ ಮಂತ್ರಿ ಫಸಲ್‌ ಭೀಮಾ ಯೋಜನೆಯಡಿ ಬೆಳೆ ವಿಮೆ‌ ಕಟ್ಟಿದ್ದೇವೆ.ಬೆಳೆ ನಾಶವಾಗಿದೆ ಆದರೆ ಪರಿಹಾರ ಬಂದಿಲ್ಲ ನೀವು ಕೇಂದ್ರ ಸಚಿವರಾಗಿ ಏನು ಪ್ರಯೋಜನ ಎಂದು ರೈತರೊಬ್ಬರು ಕೇಂದ್ರ ಸಚಿವ ಭಗವಂತ ಖೂಬಾ ಅವರ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group