Times of ಕರ್ನಾಟಕ
ಸುದ್ದಿಗಳು
ಇಂದಿನ ದಿನಗಳಲ್ಲಿ ಸಮಾಜಕಾರ್ಯದ ಅಗತ್ಯ ಹೆಚ್ಚಾಗಿದೆ – ಬಸವರಾಜ ವರವಟ್ಟೆ
ಬೆಳಗಾವಿ: ಪ್ರೊಪೆಷನಲ್ ಸೋಶಿಯಲ್ ವರ್ಕ್ ಅಸೂಸಿಯೇಷನ್ ಬೆಳಗಾವಿ ರಾಜ್ಯ ಮಟ್ಟದ ಒಂದು ದಿನದ ಜಿಲ್ಲಾಧ್ಯಕ್ಷರ ಕಾರ್ಯಾಗಾರವನ್ನು ಯುಕೆ 27 ತ್ರಿ ಸ್ಟಾರ್ ಹೋಟೆಲಿನಲ್ಲಿ ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಲಾಯಿತು.ಕಾರ್ಯಕ್ರಮದ ಉದ್ಘಾಟಕರಾದ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಳಗಾವಿ ಬಸವರಾಜ ವರವಟ್ಟೆ ಮಾತನಾಡಿ, ಈ ಸಂದರ್ಭದಲ್ಲಿ ಸಮಾಜಕಾರ್ಯ ತುಂಬಾ ಅವಶ್ಯಕತೆಯಿದೆ. ಸಮಾಜ ಕಾರ್ಯಕ್ಕೆ...
ಜೋತಿಷ್ಯ
ದಿನ ಭವಿಷ್ಯ ರವಿವಾರ (26/12/2021)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ಇಂದು, ನೀವು ಬಹಳಷ್ಟು ಆತ್ಮವಿಶ್ವಾಸವನ್ನು ಹೊಂದಿರುತ್ತೀರಿ, ಇದರಿಂದಾಗಿ ನೀವು ಸ್ಥಗಿತಗೊಂಡಿದ್ದ ಕಾರ್ಯಗಳನ್ನು ಸುಲಭವಾಗಿ ಮಾಡುತ್ತೀರಿ. ನಿಮ್ಮ ಎಲ್ಲಾ ಕೆಲಸಗಳು ಸಹ ಪೂರ್ಣಗೊಳ್ಳುತ್ತವೆ ಮತ್ತು ನೀವು ಖಂಡಿತವಾಗಿಯೂ ಅವುಗಳಿಂದ ಪ್ರಯೋಜನಗಳನ್ನು ಪಡೆಯುತ್ತೀರಿ, ಇದರಿಂದ ನೀವು ಸಂತೋಷವಾಗಿರುತ್ತೀರಿ.
ವೃಷಭ ರಾಶಿ:
ಕೌಟುಂಬಿಕ ಮತ್ತು ಸಾಮಾಜಿಕ ಕಾರ್ಯನಿರತತೆಯ ಹೊರತಾಗಿಯೂ, ನಿಮಗಾಗಿ ಸ್ವಲ್ಪ ಸಮಯವನ್ನು...
ಸುದ್ದಿಗಳು
ದೇಶ ಉದ್ದೇಶಿಸಿ ಮೋದಿ ಮಾತು ; ಹಿರಿಯರಿಗೆ ಬೂಸ್ಟರ್ ಡೋಸ್, ಮಕ್ಕಳಿಗೆ ಶಾಲೆಯಲ್ಲಿಯೇ ಲಸಿಕೆ
ಹೊಸದಿಲ್ಲಿ - ಕೊರೋನಾ ಇನ್ನೂ ತೊಲಗಿಲ್ಲ. ಆದ್ದರಿಂದ ದೇಶವಾಸಿಗಳು ಎಚ್ಚರಿಕೆಯಿಂದ ಇರಬೇಕು. ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಪಾಡಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.ದೇಶದಲ್ಲಿ ಒಮಿಕ್ರಾನ್ ವೈರಸ್ ಹರಡುವಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದೇಶವನ್ನುದ್ದೇಶಿಸಿ ಅವರು ಮಾತನಾಡಿದರು.ಮೊದಲು ದೇಶವಾಸಿಗಳಿಗೆ ಕ್ರಿಸ್ ಮಸ್ ಶುಭಾಶಯಗಳನ್ನು ಹೇಳಿದ ಪ್ರಧಾನಿ ಮೋದಿಯವರು, ಭಾರತದಲ್ಲಿ ಈವರೆಗೂ ೧೪೧ ಕೋಟಿ...
ಸುದ್ದಿಗಳು
ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ – ಕಾಂಬಳೆ ವಿಶ್ವಾಸ
ಸಿಂದಗಿ: ಡಿ.30 ನಡೆಯುವ ಆಲಮೇಲ ಪಟ್ಟಣ ಪಂಚಾಯತ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ 17 ಜನ ಅಭ್ಯರ್ಥಿಗಳು ಸ್ಪರ್ಧೆಯ ಕಣದಲ್ಲಿದ್ದು ಇದರಲ್ಲಿ 15 ಕ್ಕೂ ಹೆಚ್ಚು ಜನ ನಮ್ಮ ಅಭ್ಯರ್ಥಿಗಳು ಗೆಲವು ಸಾಧಿಸಲಿದ್ದಾರೆ ಇದರಲ್ಲಿ ಯಾವುದೇ ಸಂದೇಹವಿಲ್ಲ ಎಂದ ಸಿಂದಗಿ ಕಾಂಗ್ರೆಸ್ ಬ್ಲಾಕ್ ಎಸ್ಸಿ ಘಟದ ಅಧ್ಯಕ್ಷ ಪರಶುರಾಮ ಕಾಂಬಳೆ ವಿಶ್ವಾಸ ವ್ಯಕ್ತಪಡಿಸಿದರು.ಪಟ್ಟಣದ ಖಾಸಗಿ ಹೋಟೆಲ್ ಒಂದರಲ್ಲಿ...
ಸುದ್ದಿಗಳು
ಅರಭಾವಿ ಶಾಸಕರ ಗೃಹ ಕಛೇರಿಯಲ್ಲಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ
ಗೋಕಾಕ: ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆಯನ್ನು ಅರಭಾವಿ ಶಾಸಕರ ಗೃಹ ಕಛೇರಿಯಲ್ಲಿ ಶನಿವಾರದಂದು ಸರಳವಾಗಿ ಆಚರಿಸಲಾಯಿತು.ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ದಿ.ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಭಾರತ ಕಂಡ ಪ್ರಧಾನಿಗಳಲ್ಲಿ ವಾಜಪೇಯಿ ಅವರು ಅತ್ಯುತ್ತಮವಾಗಿದ್ದರು. ಇವರ ಆಡಳಿತದಲ್ಲಿ ದಕ್ಷತೆ, ಪ್ರಾಮಾಣಿಕತೆ...
ಸುದ್ದಿಗಳು
ಪ್ರೊ. ವಿಜಯಲಕ್ಷ್ಮಿ ಪುಟ್ಟಿ ವಿರಚಿತ ಕೃತಿ ಲೋಕಾರ್ಪಣೆ
ಗುಣಮಟ್ಟದ ಸಾಹಿತ್ಯ ರಚನೆಯಾಗಬೇಕಿದೆ: ಸಿಎಂ ಬೊಮ್ಮಾಯಿ
ಬೆಳಗಾವಿ - ಇದೇ ಗುರುವಾರ ದಿ. 23ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ನಗರದ ಮರಾಠಾ ಮಂಡಳ ಕಾಲೇಜಿನ ಪ್ರಾಧ್ಯಾಪಕಿ ವಿಜಯಲಕ್ಷ್ಮಿ ಪುಟ್ಟಿ ಅವರು ರಚಿಸಿದ 'ಭಾವಗಳು ಬಿಕರಿಗಲ್ಲ' ಕವನ ಸಂಕಲನವನ್ನು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಲೋಕಾರ್ಪಣೆಗೊಳಿಸಿದರು.ನಂತರ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ಗುಣಮಟ್ಟದ ಸಾಹಿತ್ಯದ ಕೊರತೆ ಎದ್ದುಕಾಣುತ್ತಿದೆ....
ಸುದ್ದಿಗಳು
ಅದ್ದೂರಿ ಸಮ್ಮೇಳನದ ನೆನಪಿಗೆ ಸಿಹಿ ಭೋಜನ
ಸರ್ವ ಸದಸ್ಯರ ಶ್ರಮದಿಂದಾಗಿ ಅದ್ದೂರಿ ಸಮ್ಮೇಳನ ನಡೆಯಿತು- ಸರ್ವಾಧ್ಯಕ್ಷ ಸಂಗಮೇಶ ಗುಜಗೊಂಡ ಅಭಿಮತ
ಮೂಡಲಗಿ - ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲ ಸದಸ್ಯರ ಸಹಕಾರ ಹಾಗೂ ಪ್ರಯತ್ನಗಳ ಫಲವಾಗಿ ಸಾಹಿತ್ಯ ಸಮ್ಮೇಳನ ನ ಭೂತೋ ನ ಭವಿಷ್ಯತಿ ಎಂಬಂತೆ ಅತ್ಯಂತ ವಿಜೃಂಭಣೆಯಿಂದ ಜರುಗಿತು ಎಂದು ಮೂಡಲಗಿ ತಾಲೂಕಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಮಕ್ಕಳ ಸಾಹಿತಿ ಸಂಗಮೇಶ...
ಸುದ್ದಿಗಳು
ಲಿಂಗಾಯತ ದಿನದರ್ಶಿಕೆ – 2022 ಬಿಡುಗಡೆ
ಮೂಡಲಗಿ - ಲಿಂಗಾಯತ ಧರ್ಮದ ಇತಿಹಾಸವನ್ನು ಹೊಂದಿರುವ 'ಲಿಂಗಾಯತ' ಕ್ಯಾಲೆಂಡರ್ ಉಳಿದ ಕ್ಯಾಲೆಂಡರ್ ಗಿಂತ ಭಿನ್ನವಾಗಿರುತ್ತದೆ. ಲಿಂಗಾಯತ ಧರ್ಮವೆನ್ನುವುದೇ ಒಂದು ದೊಡ್ಡ ಕ್ರಾಂತಿ. ಕೇರಿಗಳಲ್ಲಿ ಇರುವ ಹಾಗೂ ಕಾಯಕ ಮಾಡಿಕೊಂಡು ಇದ್ದ ಜನರನ್ನು ಒಟ್ಟುಗೂಡಿಸಿದ ಧರ್ಮ ಲಿಂಗಾಯತ ಧರ್ಮ ಎಂದು ಮಲ್ಲು ಗೋಡಿಗೌಡರ ಹೇಳಿದರು.ಇಲ್ಲಿಯ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ 'ಲಿಂಗಾಯತ' ದಿನದರ್ಶಿಕೆ ೨೦೨೨...
ಜೋತಿಷ್ಯ
ದಿನ ಭವಿಷ್ಯ ಶನಿವಾರ (25/12/2021)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃಮೇಷ ರಾಶಿ:
ನೀವು ಶಕ್ತಿಯುತ ಮತ್ತು ಹರ್ಷಚಿತ್ತವನ್ನು ಅನುಭವಿಸುವಿರಿ. ವೈಯಕ್ತಿಕ ಮತ್ತು ಕೌಟುಂಬಿಕ ಚಟುವಟಿಕೆಗಳ ಕಡೆಗೆ ಹೆಚ್ಚಿನ ಗಮನ ಇರುತ್ತದೆ. ವಿದ್ಯಾರ್ಥಿಗಳು ತಮ್ಮ ಅಧ್ಯಯನ ಅಥವಾ ವೃತ್ತಿಗೆ ಸಂಬಂಧಿಸಿದಂತೆ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಮಕ್ಕಳ ಜವಾಬ್ದಾರಿಗಳ ನೆರವೇರಿಕೆಯಿಂದ ನಿಮ್ಮ ಮನಸ್ಸು ಸಂತೋಷದಿಂದ ಕೂಡಿರುತ್ತದೆ.
ವೃಷಭ ರಾಶಿ:
ಧಾರ್ಮಿಕ ಮತ್ತು ಆಧ್ಯಾತ್ಮಿಕ...
ಲೇಖನ
Happy Christmas 2021- ಕ್ರಿಸ್ ಮಸ್ ದಿನ
ಕ್ರಿಸ್ಮಸ್ ಎಂದರೆ ಕ್ರಿಸ್ತಜಯಂತಿ ಅಥವಾ ಯೇಸುಕ್ರಿಸ್ತನು ಹುಟ್ಟಿದ ಸಂಭ್ರಮದ ದಿನ. ಜಗತ್ತಿನಾದ್ಯಂತ ಪ್ರತಿ ವರ್ಷದ ಡಿಸೆಂಬರ್ ತಿಂಗಳ ಇಪ್ಪತ್ತೈದನೇ ದಿನವನ್ನು ಯೇಸುಕ್ರಿಸ್ತನ ಹುಟ್ಟುಹಬ್ಬವಾಗಿ ಆಚರಿಸಲಾಗುತ್ತದೆ. ಕ್ರೈಸ್ತ ಸುವಾರ್ತೆ(ಗಾಸ್ಪೆಲ್)ಯ ಪ್ರಕಾರ ಯೇಸುಕ್ರಿಸ್ತನು ಮೇರಿ ಮತ್ತು ಜೋಸೆಫರ ಮಗನಾಗಿ ಇಂದು ಇಸ್ರೇಲ್ನಲ್ಲಿರುವ ಬೆತ್ಲಹೆಮ್ ಎಂಬ ಊರಿನಲ್ಲಿ ಹುಟ್ಟಿದ. ಆಗ ಮೇರಿ ಮತ್ತು ಜೋಸೆಫ್ ದಂಪತಿಯು ರೋಮನ್ ಜನಗಣತಿಯಲ್ಲಿ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



