Times of ಕರ್ನಾಟಕ

ಮಕ್ಕಳ ಭಿಕ್ಷಾಟನೆ ತಡೆಯಲು ಮನವಿ

ಸಿಂದಗಿ : ಮಕ್ಕಳ ಭಿಕ್ಷಾಟನೆ ತಡೆಯುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ತಹಶೀಲ್ದಾರ್ ಸಂಜೀವಕುಮಾರ ದಾಸರ ಅವರಿಗೆ ಮನವಿ ಸಲ್ಲಿಸಿದ್ದರುು.ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಹರ್ಷವರ್ಧನ ಪೂಜಾರಿ ಮಾತನಾಡಿ, ವಿದ್ಯಾಭ್ಯಾಸ ಕಲಿತು ಸಮಾಜ ಕಟ್ಟಬೇಕಿರುವ ಮಕ್ಕಳು ಹಾಡು ಹಗಲೆ ಬಿಕ್ಷಾಟನೆಗೆ ಇಳಿದಿರುವುದು ವಿಚಾರ ಆರೋಗ್ಯವಂತ ಸಮಾಜ ತಲೆ ತಗ್ಗಿಸುವಂತಾಗಿದೆ. ಪಟ್ಟಣದಲ್ಲಿ...

26ರಂದು ಉಪ್ಪಾರ ಸಮಾಜ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ

ಮೂಡಲಗಿ: ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದಿಂದ ದಿ; 26ರಂದು ಭಾನುವಾರ ಧಾರವಾಡದ ಮಯೂರ ಆದಿತ್ಯಾ ರೆಸಾರ್ಟದಲ್ಲಿ ಉಪ್ಪಾರ ಸಮಾಜದ ವಿಧ್ಯಾರ್ಥಿ/ನಿಯರಿಗಾಗಿ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಈ ಕಾರ್ಯಕ್ರಮದಲ್ಲಿ ಸನ್ 2020-21 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ ಪ್ರತಿಶತ 80% ಹಾಗೂ ಅಧಿಕ ಅಂಕ ಗಳಿಸಿದ ಉಪ್ಪಾರ ಸಮಾಜದ ವಿದ್ಯಾರ್ಥಿ/ನಿಯರಿಗೆ...

ರ‍್ಯಾಗಿಂಗ್ ಮತ್ತು ಲೈಂಗಿಕ ದೌರ್ಜನ್ಯ ಕುರಿತು ಕಾರ್ಯಕ್ರಮ

ಮುನವಳ್ಳಿ : ಪಟ್ಟಣದಲ್ಲಿ ಅಜ್ಜಪ್ಪ ಗಡಮಿ ಹಾಗೂ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಮುನವಳ್ಳಿ ಗುರುವಾರದಂದು ರ‍್ಯಾಗಿಂಗ್ ಮತ್ತು ಲೈಂಗಿಕ ದೌರ್ಜನ್ಯ ಕುರಿತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದ ಅಧ್ಯಕ್ಷರಾಗಿ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊ ಎಸ್, ಜಿ ಚುಳಕಿ ಮುಖ್ಯ ಅತಿಥಿಗಳಾಗಿ ಸವದತ್ತಿಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಾನಂದ ಗುಡಗನಟ್ಟಿ ಮುನವಳ್ಳಿ ಯ...

ಶಿಕ್ಷಕರ ಎಲ್ಲಾ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಲಾಗುವುದು – ಬಿ.ಸಿ.ನಾಗೇಶ

ಬೆಳಗಾವಿಃ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯ ಘಟಕ ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲಾ ಘಟಕದ ಸಹಯೋಗದಲ್ಲಿ ಬುಧವಾರದಂದು ರಾಜ್ಯ ಕಾರ್ಯಕಾರಿಣಿ ಸಭೆಯು ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶರವರ ಉಪಸ್ಥಿತಿಯಲ್ಲಿ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಉಮಾಸ್ವಾಮಿ ಲೇಔಟ್‌ನ ರಾಯಲ್ ಗಾರ್ಡನ್‌ದಲ್ಲಿ ಜರುಗಿತು.ರಾಜ್ಯದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿಯವರು...

ವಿಶ್ವ ರೈತ ದಿನಾಚರಣೆ

ರೈತ ದೇಶದ ಬೆನ್ನೆಲುಬು ಎನ್ನುತ್ತೇವೆ. ಕೃಷಿಯೇ ದೇಶದ ಆರ್ಥಿಕತೆಯ ಮೂಲ ಎಲ್ಲರಿಗೂ ತಿಳಿದ ಸಂಗತಿಯೂ ಹೌದು. ಆದರೆ ಬದಲಾದ ಪರಿಸ್ಥಿತಿಯಲ್ಲಿ ರೈತನ ಸ್ಥಿತಿಗತಿ ಹೇಗಿದೆ. ಆಹಾರ ಭದ್ರತೆ ಇಲ್ಲದಿದ್ದರೆ ಏನಾಗುತ್ತದೆ?, ಕೃಷಿ ಜೀವನದ ಉಸಿರು ಏಕೆ ಎಂಬ ಪ್ರಶ್ನೆ ಕಾಡಬೇಕು ಅಲ್ಲದೆ ಚಿಂತನ ಮಂಥನವಾಗಬೇಕಿದೆ. ಇಂಥ ಚಿಂತನ ಮಂಥನ ನಿರಂತರ ಆದರೆ ರೈತ ದಿನಾಚರಣೆಗೆ...

ಇಂದಿನ ರಾಶಿ ಭವಿಷ್ಯ ಗುರುವಾರ (23-12-2021)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಮನೆಯ ನಿರ್ವಹಣೆ ಮತ್ತು ಪೀಠೋಪಕರಣಗಳಿಗೆ ಸಂಬಂಧಿಸಿದ ವಸ್ತುಗಳ ಖರೀದಿಯಲ್ಲಿ ಕುಟುಂಬದೊಂದಿಗೆ ಸಂತೋಷದ ಸಮಯವನ್ನು ಕಳೆಯಲಾಗುತ್ತದೆ. ಯಾವುದೇ ವೈಯಕ್ತಿಕ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು, ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯುವುದು ಯಾವುದೇ ರೀತಿಯ ತಪ್ಪುಗಳಿಂದ ನಿಮ್ಮನ್ನು ಉಳಿಸುತ್ತದೆ. ವೃಷಭ ರಾಶಿ: ಅನೇಕ ಸಮಸ್ಯೆಗಳು ಪರಸ್ಪರ ಸಹಕಾರ ಮೂಲಕ ಪರಿಹಾರವಾಗಲಿದೆ. ನಿಮ್ಮ...

ಬಿಡಿಸಿಸಿ ಬ್ಯಾಂಕ್ ಸಂಧಾನ ಯಶಸ್ವಿ; ರಮೇಶ ಕತ್ತಿಗೇ ಜೈ ಎಂದ ನಿರ್ದೇಶಕರು

ಬೆಳಗಾವಿ: ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರ ಬದಲಾವಣೆಗೆ ಪೂರ್ಣ ವಿರಾಮ ಹಾಕಿದ್ದು, ಅಧ್ಯಕ್ಷ ರಮೇಶ ಕತ್ತಿ ಮತ್ತು ಬ್ಯಾಂಕಿನ ನಿರ್ದೇಶಕರುಗಳ ಮಧ್ಯೆ ನಡೆದ ಸಂಧಾನ ಸಭೆ ಯಶಸ್ವಿಯಾಗುವ ಮೂಲಕ ಅಧ್ಯಕ್ಷ ಹುದ್ದೆಯಲ್ಲಿಯೇ ಕತ್ತಿ ಅವರನ್ನು ಮುಂದುವರೆಯಲಿದ್ದಾರೆ.ಬುಧವಾರ ಸಂಜೆ ನಗರದ ಖಾಸಗಿ ಹೊಟೇಲ್‌ನಲ್ಲಿ ಜರುಗಿದ ಸಂಧಾನ ಸಭೆಯಲ್ಲಿ ರಮೇಶ ಕತ್ತಿ...

ಗಣಿತ ದಿನದ ಆಚರಣೆಯ ಹಿಂದಿನ ಮುಖ್ಯ ಉದ್ದೇಶವೆಂದರೆ ಮಾನವೀಯತೆಯ ಬೆಳವಣಿಗೆ – ವ್ಹಿ.ಸಿ.ಹಿರೇಮಠ

ಸವದತ್ತಿಃ “ಗಣಿತ ದಿನದ ಹಿಂದಿನ ಮುಖ್ಯ ಉದ್ದೇಶವೆಂದರೆ ಮಾನವೀಯತೆಯ ಬೆಳವಣಿಗೆಗೆ ಗಣಿತದ ಮಹತ್ವದ ಜಾಗೃತಿ ಮೂಡಿಸುವುದು. ಮಕ್ಕಳಲ್ಲಿ ಗಣಿತದ ಕುರಿತು ಸಕಾರಾತ್ಮಕ ಮನೋಭಾವವನ್ನು ಮೂಡಿಸುವುದು.ಗಣಿತವೆಂದರೆ ಕಬ್ಬಿಣದ ಕಡಲೆಯಲ್ಲ ಎಂಬುದನ್ನು ಸರಳ ಮತ್ತು ಸುಲಭ ರೂಪದಲ್ಲಿ ಗಣಿತವನ್ನು ಕಲಿಸುವ ಮೂಲಕ ಅವರಲ್ಲಿ ಗಣಿತದಲ್ಲಿ ಆಸಕ್ತಿ ಉಂಟಾಗುವಂತೆ ಮಾಡುವುದು.ಈ ದಿಸೆಯಲ್ಲಿ ಇಂದು ಶಾಸಕರ ಮಾದರಿ ಶಾಲೆಯಲ್ಲಿ ಮಕ್ಕಳು...

ಅಕ್ರಮ ಸಾರಾಯಿ ತಡೆ ಗಟ್ಟಲು ಹೆಣ್ಣು ಮಕ್ಕಳಿಂದ ಪ್ರತಿಭಟನೆ

ಬೀದರ : ಗಡಿ ಜಿಲ್ಲೆ ಬೀದರ್ ನಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ ತಡೆಯಲು ಹಳ್ಳಿಯ ಹೆಣ್ಣು ಮಕ್ಕಳಿಂದ ತಹಸೀಲ್ದಾರ್ ರವೀಂದ್ರ ದಾಮ ಅವರಿಗೆ ಮನವಿ ಸಲ್ಲಿಸಲಾಯಿತು.ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೆಳಕೇರಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಬೆಳಕೇರಾ, ಮಾಡಗುಳ, ಬನ್ನಳ್ಳಿ ಮತ್ತು ಶಾಮತಾಬಾದ ಗ್ರಾಮಗಳಲ್ಲಿ ಅಕ್ರಮವಾಗಿ ದಿನದ 24 ಗಂಟೆಗಳ ಕಾಲವೂ ಸಾರಾಯಿ...

ರಸ್ತೆ ಕಾಮಗಾರಿ ಯಶಸ್ಸು ದಿ.ಎಮ್ ಸಿ ಮನಗೂಳಿಯವರಿಗೆ

ಸಿಂದಗಿ- ತಾಲೂಕಿನ ಯಂಕಂಚಿ ಗ್ರಾಮದ ಜನತೆಯ ಬಹುದಿನಗಳ ಬೇಡಿಕೆಯಾದ ಯಂಕಂಚಿ ಗ್ರಾಮದಿಂದ ಮಾಡಬಾಳ ಗ್ರಾಮಕ್ಕೆ ಕೂಡುವ ರಸ್ತೆ ಕಾಮಗಾರಿ ಕಾರ್ಯದ ಶ್ರೇಯಸ್ಸು ಮಾಜಿ ಸಚಿವ ದಿ.ಎಮ್.ಸಿ.ಮನಗೂಳಿ ಅವರಿಗೆ ಸಲ್ಲುತ್ತದೆ ಎಂದು ಗುತ್ತಿಗೆದಾರ ಚೇತನಗೌಡ ಪಾಟೀಲ ಹೇಳಿದರು.ಅವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ ಅವರು, ದಿ.ಎಮ್.ಸಿ.ಮನಗೂಳಿ ಅವರ ಅಧಿಕಾರದ ಅವಧಿಯಲ್ಲಿ ಗ್ರಾಮಸ್ಥರೆಲ್ಲರು ಸೇರಿ ಮನವಿ ಮಾಡಿಕೊಂಡಿದ್ದೆವು....

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group