Times of ಕರ್ನಾಟಕ
ಸುದ್ದಿಗಳು
ಮತಾಂತರಗೊಂಡ ಬಸವಣ್ಣನವರನ್ನು ನಿಷೇಧಿಸಿ ನೋಡೋಣ – ಯು. ಬಸವರಾಜ ಆಗ್ರಹ
ಸಿಂದಗಿ: ಮತಾಂತರ ನಿಷೇಧ ಕಾನೂನು ತರಲು ಹೊರಟಿರುವ ರಾಜ್ಯ ಸರರ್ಕಾರ 12ನೇ ಶತಮಾನದಲ್ಲಿ ಬ್ರಾಹ್ಮಣರಾಗಿದ್ದ ಬಸವಣ್ಣ ಲಿಂಗಾಯತ ಧರ್ಮಕ್ಕೆ ಮತಾಂತರರಾದರು ಹಾಗಾದರೆ ಅವರನ್ನು ನಿಷೇಧ ಮಾಡಿ ನೋಡೋಣ ಎಂದು ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಯು.ಬಸವರಾಜ ಹರಿ ಹಾಯ್ದರು.ಪಟ್ಟಣದ ಡಾ|| ಬಾಬಾಸಾಹೇಬ ಅಂಬೇಡ್ಕರ ಭವನದಲ್ಲಿ ಉತ್ತರ ಕನ್ನಡ ಜಿಲ್ಲೆಯ ಪ್ರಕದ ಯುವ ಸದಸ್ಯ ದಿ.ವಿಠ್ಠಲ...
ಸುದ್ದಿಗಳು
ಬೆಳಗಾವಿ ಜಿಲ್ಲಾ ಕಸಾಪದಿಂದ ಡಾ.ಚನ್ನಬಸವ ಪಟ್ಟದ ದೇವರ ಜಯಂತಿ
ಬೆಳಗಾವಿ - ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಬಾಲ್ಕಿ ಪೂಜ್ಯ ಡಾ.ಚನ್ನಬಸವ ಪಟ್ಟದೇವರ 132 ನೇ ಜಯಂತಿಯನ್ನು ನೆಹರು ನಗರದ ಕನ್ನಡ ಭವನದಲ್ಲಿ ಆಚರಿಸಲಾಯಿತು. ಉಪನ್ಯಾಸ ನೀಡಿದ ಶ್ರೀಮತಿ ಸುನಂದಾ ಎಮ್ಮಿ ಅವರು ಮಾತನಾಡುತ್ತ ಡಾ. ಚನ್ನಬಸವ ಪಟ್ಟದೇವರು 20ನೇ ಶತಮಾನದ ಮಹಾನ್ ಶರಣರು.ಆಗಿನ ನಿಜಾಮನ ಆಡಳಿತದಲ್ಲಿ ಕನ್ನಡ ಕಲಿಯುವದು ಅಪರಾಧ ಎಂದು...
ಲೇಖನ
ಸನಾತನ ಧರ್ಮದಲ್ಲಿ ವಿವಾಹ- ಕೆಲವು ತಪ್ಪು ತಿಳುವಳಿಕೆಗಳು
ನಮ್ಮ ಸನಾತನ ಧರ್ಮದಲ್ಲಿ ವಿವಾಹ ಎಂದ ಕೂಡಲೇ ಈ ಮೂರು ಪದಗಳು ಮುಂಚೂಣಿಗೆ ಬರುತ್ತವೆ.ಕಾಶೀಯಾತ್ರೆ
ಕನ್ಯಾದಾನ
ವರದಕ್ಷಿಣೆಈಗ ಈ ಮೂರನ್ನೂ ಒಂದೊಂದಾಗಿ ವಿಶ್ಲೇಷಿಸುವಾ.
ಕಾಶಿಯಾತ್ರೆ:
ಹೀಗೆಂದರೆ ವಿವಾಹಕ್ಕೆ ಸ್ವಲ್ಪ ಮುನ್ನ ಭಾವೀ ಮಾವ ತನ್ನ ಭಾವೀ ಅಳಿಯನಿಗೆ ಕಾಲು ತೊಳೆಯುವುದು ಹಾಗೂ ಕಾಶಿಗೆ ಹೋಗದಂತೆ ತಡೆದು ತನ್ನ ಮಗಳನ್ನು ಕೊಡುತ್ತೇನೆಂದು ಪ್ರಲೋಭಿಸುವುದು- ಇದು ನಾವು ತಿಳಿದುಕೊಂಡಿರುವುದು...
ಸುದ್ದಿಗಳು
ಮಹಾರಾಷ್ಟ್ರ ಅಲ್ಲ ಮುಟ್ಠಾಳ ಏಕೀಕರಣ ಸಮಿತಿ !! – ಸುಭಾಸ ಕಡಾಡಿ
ಎಮ್ಈಎಸ್ ಎಂಬುದು ಮಹಾರಾಷ್ಟ್ರ ಏಕೀಕರಣ ಸಮಿತಿಯಲ್ಲ ಮುಟ್ಠಾಳ ಸಮಿತಿ ಎಂದು ಶುಭೋದಯ ಸ್ವಾಭಿಮಾನಿ ಕರ್ನಾಟಕ ಸಂಘದ ಅಧ್ಯಕ್ಷ ಸುಭಾಸ ಕಡಾಡಿ ಹೇಳಿದ್ದಾರೆ.ಎಮ್ಈಎಸ್ ಪುಂಡರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ, ಬಸವಣ್ಣನವರ ಪ್ರತಿಮೆಗೆ ಅವಮಾನ ಹಾಗೂ ಕನ್ನಡ ಧ್ವಜ ಭಸ್ಮ ಮಾಡಿರುವ ಮೂರ್ಖತನದ ವಿರುದ್ಧ ಪ್ರತಿಕ್ರಿಯೆ ನೀಡಿರುವ ಅವರು, ಗಡಿ ವಿವಾದ ನ್ಯಾಯಾಲಯದಲ್ಲಿ ಇದ್ದು...
ಜೋತಿಷ್ಯ
ಇಂದಿನ ರಾಶಿ ಭವಿಷ್ಯ ಬುಧವಾರ (22-12-2021)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ಇಂದು ನಿಮ್ಮ ಸ್ವಭಾವದಲ್ಲಿ ಕೆಲವು ಉತ್ತಮ ಬದಲಾವಣೆಗಳಾಗಬಹುದು, ಇದರಿಂದ ನಿಮ್ಮ ಕುಟುಂಬದ ಸದಸ್ಯರೂ ಆಶ್ಚರ್ಯ ಪಡುತ್ತಾರೆ, ಇಂದು ನೀವು ನಿಮ್ಮ ಕಛೇರಿಯಲ್ಲಿ ನಿಮ್ಮ ಕೋಪದ ಸ್ವಭಾವವನ್ನು ದೂರವಿಡುವ ಮೂಲಕ ನಿಮ್ಮ ಮಾತಿನಲ್ಲಿ ಮಾಧುರ್ಯವನ್ನು ಕಾಯ್ದುಕೊಳ್ಳುತ್ತೀರಿ, ಇದರಿಂದ ನಿಮ್ಮ ಸಹಚರರು ಸಹ ಸಂತೋಷವಾಗಿರುತ್ತಾರೆ.
ವೃಷಭ ರಾಶಿ:
ಯಾವುದೇ ಬಯಸಿದ ಕೆಲಸವನ್ನು...
ಸುದ್ದಿಗಳು
ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಗೋಕಾಕನಲ್ಲಿ ಬದಲಾವಣೆ ಗಾಳಿ ಬೀಸಲಿದೆ: ಅಶೋಕ ಪೂಜಾರಿ
ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಅಶೊಕ ಪಟ್ಟಣ , ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರು ತನ್ನಗೆ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಶಕ್ತಿ ತುಂಬಿದರು. ಇದಾದ ಬಳಿಕ ಡಿಕೆಶಿವಕುಮಾರ್ ಅವರು ಕೈ ಜೋಡಿಸುವಂತೆ ಆಹ್ವಾನ ನೀಡಿದರು. ಮುಂದಿನ ದಿನಗಳಲ್ಲಿ ಗೋಕಾಕ ಬದಲಾವಣೆ ಗಾಳಿ ಬಿಸಲಿದೆ. ಗೋಕಾಕ ನಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರೋಣ ಎಂದು...
ಸುದ್ದಿಗಳು
ಜೆಡಿಎಸ್ ನಿಂದ ಅಶೋಕ ಪೂಜಾರಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತ ಸೇರ್ಪಡೆ
ಗೋಕಾಕದಲ್ಲಿ ಕಾಂಗ್ರೆಸ್ ಬಾವುಟ ಹಾರಿಸೋಣ : ಡಿ.ಕೆ.ಶಿವಕುಮಾರ್
ಬೆಳಗಾವಿ: ಗೋಕಾಕ ವಿಧಾನಸಭಾ ಮತಕ್ಷೇತ್ರ ಕಾಂಗ್ರೆಸ್ ಪಕ್ಷದ ತವರು ಮನೆಯಾಗಿದೆ. ಅಶೋಕ ಪೂಜಾರಿ ಕಾಂಗ್ರೆಸ್ ಸೇರ್ಪಡೆ ಐತಿಹಾಸಿಕ ದಿನವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.ನಗರದ ಕಾಂಗ್ರೆಸ್ ಭವನದಲ್ಲಿ ಅಶೋಕ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಅವರು ಮಾತನಾಡಿದರು.ಅಶೋಕ ಪೂಜಾರಿ ಹೋರಾಟದ ಹಿನ್ನೆಲೆ ಉಳ್ಳವರಾಗಿದ್ದಾರೆ. ವಿಧಾನ...
ಸುದ್ದಿಗಳು
ಶಿವಸೇನೆ, ಎಮ್ಈಎಸ್ ಕಾರ್ಯಕರ್ತರ ಗಡಿಪಾರು ಮಾಡುವಂತೆ ಮನವಿ
ಸಿಂದಗಿ; ಗಡಿನಾಡು ಬೆಳಗಾವಿಯಲ್ಲಿ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಧ್ವಂಸ ಮಾಡಿದ ಶಿವಸೇನೆ ಹಾಗೂ ಎಂಇಎಸ್ ಸಂಘಟನೆಯನ್ನು ನಿಷೇಧಿಸಿ ಆ ಸಂಘಟನೆಯ ಕಾರ್ಯಕರ್ತರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ತಾಲ್ಲೂಕು ಕುರುಬರ ಸಂಘ ಮತ್ತು ಎಲ್ಲಾ ಸಂಘಟನೆಗಳ ಪದಾಧಿಕಾರಿಗಳು ದಂಡಾಧಿಕಾರಿ ಸಂಜೀವಕುಮಾರ ದಾಸರ ಅವರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಕುರುಬ ಸಮಾಜದ...
ಸುದ್ದಿಗಳು
‘ಸಾಹಿತ್ಯದ ಓದುಗಾರಿಕೆಯು ಮನುಷ್ಯನ ಹೃದಯವನ್ನು ಶುದ್ದ ಮತ್ತು ಸಂಸ್ಕಾರಗೊಳಿಸುವುದು – ಪ್ರೊ. ಚಂದ್ರಶೇಖರ ಅಕ್ಕಿ
ಮೂಡಲಗಿ: ‘ಸಾಹಿತ್ಯದ ಓದು ಮನುಷ್ಯನ ಹೃದಯವನ್ನು ಶುದ್ಧ ಮತ್ತು ಸಂಸ್ಕಾರಗೊಳಿಸುವ ಪ್ರಕ್ರಿಯೆಯಾಗಿದೆ’ ಎಂದು ಸಾಹಿತಿ ಗೋಕಾಕದ ಜೆಸ್ಎಸ್ ಕಾಲೇಜು ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಚಂದ್ರಶೇಖರ ಅಕ್ಕಿ ಹೇಳಿದರು.ಇಲ್ಲಿಯ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನದಿಂದ ಪ್ರತಿ ತಿಂಗಳು ಆಯೋಜಿಸಲಿರುವ ಬೆಳದಿಂಗಳ ಸಾಹಿತ್ಯ ಚಿಂತನ-ಮಂಥನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಾಹಿತ್ಯದ ಓದು ಜೀವನೋತ್ಸಾಹವನ್ನು ವೃದ್ಧಿಸುತ್ತದೆ ಎಂದರು.ಇಂದಿನ ತಂತ್ರಜ್ಞಾನದ...
ಸುದ್ದಿಗಳು
ಪ್ರತಿ ಸಸ್ಯದ ಔಷಧದಿಯ ಗುಣ ಅರಿತುಕೊಳ್ಳಬೇಕು – ಡಾ.ಸಾರಂಗದೇವ ಶಿವಾಚಾರ್ಯರು
ಸಿಂದಗಿ: ಪರಿಸರ ಸ್ನೇಹಿಯಾದ ಸಸ್ಯಗಳನ್ನು ಹಾಗೂ ಆಯಾ ಋತುಮಾನಕ್ಕೆ ಸಿಗುವಂಥ ಹಣ್ಣಿನ ಮರಗಳನ್ನು ಬೆಳೆಸುವುದರಿಂದ ಪಕ್ಷಿ ಸಂಕುಲ ಹಾಗೂ ಮನುಷ್ಯನ ಆರೋಗ್ಯಕ್ಕೂ ಶ್ರೇಯಸ್ಸು, ಪ್ರತಿ ಸಸ್ಯದಲ್ಲಿ ಔಷಧಿ ಗುಣವಿದೆ ಅದನ್ನು ಸಂಶೋಧನೆಗೆ ಒಳಪಡಿಸಿದಾಗ ಮಾತ್ರ ಪ್ರತಿ ಸಸ್ಯದ ಮಹತ್ವ ಅರಿವಾಗುತ್ತದೆ ಎಂದು ಸಾರಂಗ ಮಠದ ಪೂಜ್ಯ ಡಾ. ಪ್ರಭು ಸಾರಂಗದೇವ ಶಿವಾಚಾರ್ಯರು ಅಭಿಮತ ವ್ಯಕ್ತಪಡಿಸಿದರು.ಪಟ್ಟಣದ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



