Times of ಕರ್ನಾಟಕ
ಸುದ್ದಿಗಳು
ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ತ್ಯಾಜ್ಯ ಮಿಶ್ರಿತ ನೀರು; ವಿಶ್ವರಾಜ್ ಶುಗರ್ಸ್ ಮಾಲೀಕರಿಗೆ ಬಿಸಿ ಮುಟ್ಟಿಸಿದ ವಡೇರಹಟ್ಟಿ ಗ್ರಾಮಸ್ಥರು
ಮೂಡಲಗಿ : ತಾಲೂಕಿನ ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ಬೆಲ್ಲದ ಬಾಗೇವಾಡಿಯ ವಿಶ್ವರಾಜ ಶುಗರ್ಸನಿಂದ ತ್ಯಾಜ್ಯ ಮಿಶ್ರಿತ ರಾಸಾಯನಿಕ ನೀರು ಬಿಡುವುದನ್ನು ವಿರೋಧಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದ್ದಾರೆ.ಮಂಗಳವಾರದಂದು ವಡೇರಹಟ್ಟಿ ಗ್ರಾಮದ ಸುಮಾರು ಇನ್ನೂರಕ್ಕೂ ಹೆಚ್ಚು ಜನರು ಇಂದು ತಹಶೀಲ್ದಾರ ಕಛೇರಿಗೆ ಆಗಮಿಸಿ ಕಾರ್ಖಾನೆಯ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ...
ಸುದ್ದಿಗಳು
ಅಯ್ಯಪ್ಪಸ್ವಾಮಿ ಮಹಾಪೂಜೆಯ ಭವ್ಯ ಮೆರವಣಿಗೆಗೆ ಚಾಲನೆ
ಮೂಡಲಗಿ: ಪಟ್ಟಣದ ಶಿವಬೋಧರಂಗ ಮಠದ ರಸ್ತೆಯಲ್ಲಿರುವ ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ 28ನೇ ವರ್ಷದ ಮಹಾಪೂಜೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮದ ಉತ್ಸವ ಹಾಗೂ ಭವ್ಯ ಮೆರವಣಿಗೆ ಸೋಮವಾರ ಸಂಜೆ ಜರುಗಿತು.ಶ್ರೀ ಅಯ್ಯಪ್ಪ ಸ್ವಾಮಿಯ ಮೂರ್ತಿಯನ್ನು ಹೊತ್ತಿರುವ ಆನೆಯ ಅಂಬಾರಿಗೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ...
ಸುದ್ದಿಗಳು
ಮದುವೆ ಆಗಿ ಆರು ತಿಂಗಳಲ್ಲಿ ಉಸಿರು ನಿಲ್ಲಿಸಿದ ಆಕಾಶ; ಅಣ್ಣನ ಕೊಲೆಯಾಗಿದೆ ಎಂದ ಸಹೋದರಿ
ಬೀದರ - ಕೇವಲ ಆರು ತಿಂಗಳ ಹಿಂದೆಯೇ ವಿವಾಹವಾಗಿದ್ದ ಯುವಕನೊಬ್ಬ ಶವ ಬೀದರ್ ನಲ್ಲಿ ಇಂದು ಸಾಯಂಕಾಲ ಆದರ್ಶ ನಗರದ ರೈಲ್ವೆ ಟ್ರಾಕ್ ನಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಗಳೆಗೆ ಎಡೆಮಾಡಿಕೊಟ್ಟಿದೆ.ಆಕಾಶ ಎಂಬ ಹೆಸರಿಯ ಈ ಮೃತ ಯುವಕ ಮೂಲತ ಚಿಮ್ನಕೊಡ ಗ್ರಾಮದವರು ಆಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಕೆಲಸವನ್ನು ಮಾಡಿಕೊಂಡಿದ್ದ ಎಂದು ಕುಟುಂಬಸ್ಥರಿಂದ ಮಾಹಿತಿ ಲಭ್ಯವಾಗಿದೆ.ಕುಟುಂಬಸ್ಥರು...
ಸುದ್ದಿಗಳು
ಹೋರಾಟಗಾರ ಬೆನ್ನಿಗೆ ನಿಂತ ಸತೀಶ ಜಾರಕಿಹೊಳಿ; ನ್ಯಾಯ ಕೊಡಿಸುವ ಭರವಸೆ
ಬೆಳಗಾವಿ: ಬೆಳಗಾವಿಯ ಚಳಿಗಾಲದ ಅಧಿವೇಶನ ಏಳನೇ ದಿನಕ್ಕೆ ಕಾಲಿಟ್ಟಿದ್ದು, ರಾಜ್ಯದ ವಿವಿಧ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬೆಂಬಲ ಸೂಚಿಸಿ, ಸಮಸ್ಯೆ ಆಲಿಸಿ ಅವರಿಂದ ಮನವಿ ಸ್ವೀಕರಿಸುವ ಕಾರ್ಯಕ್ಕೆ ಮುಂದಾಗುವ ಮೂಲಕ ಹೋರಾಟಕ್ಕೆ ಹೊಸ ಹೆಜ್ಜೆ ಇಟ್ಟಿದ್ದಾರೆ.ಬೆಳಗಾವಿ ಜಿಲ್ಲಾಡಳಿತದಿಂದ ಸುವರ್ಣಸೌಧದ ಸಮೀಪದಲ್ಲಿ ಪ್ರತಿಭಟನಾಕಾರರಿಗೆ ಟೆಂಟ್ ಗಳನ್ನು ನಿರ್ಮಿಸಲಾಗಿದೆ. ಕಳೆದ ಏಳು ದಿನಗಳಿಂದಲೂ...
ಸುದ್ದಿಗಳು
ಡಾ.ಸತ್ಯಮಂಗಲ ಮಹಾದೇವರವರ ‘ಕಂಗಳ ಬೆಳಗು’ ಸಂಶೋಧನಾ ಕೃತಿ ಲೋಕಾರ್ಪಣೆ ಸಮಾರಂಭ
ಬೆಂಗಳೂರು - ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜು, ಗಾಂಧಿ ಶಾಂತಿ ಪ್ರತಿಷ್ಠಾನ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಅನ್ನಪೂರ್ಣ ಪ್ರಕಾಶನ ಸಹಯೋಗದಲ್ಲಿ ಕವಿ, ಲೇಖಕ, ಸಂಶೋಧಕ ಡಾ. ಸತ್ಯಮಂಗಲ ಮಹಾದೇವ ಅವರು ಬೇಂದ್ರೆ ಮತ್ತು ಮಧುರಚೆನ್ನರ ಕಾವ್ಯಗಳಲ್ಲಿ ಅನುಭಾವದ ಸ್ವರೂಪ-ತೌಲನಿಕ ಅಧ್ಯಯನ ಎಂಬ ವಿಷಯದ ಕುರಿತು ನಡೆಸಿದ ಸಂಶೋಧನೆಯ ಸಾರರೂಪದ ಕೃತಿ ‘ಕಂಗಳ ಬೆಳಗು’...
ಸುದ್ದಿಗಳು
ಎಮ್ಈಎಸ್ ಪುಂಡರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
ಮೂಡಲಗಿ - ಭಾಷಾ ಗೊಂದಲದಲ್ಲಿ ಬಸವಣ್ಣ, ರಾಯಣ್ಣನಂಥವರಿಗೆ ಅವಮಾನ ಮಾಡಿರುವ ಎಮ್ ಇಉಎಸ್ ಪುಂಡರ ಹುಟ್ಟಡಗಿಸಬೇಕು. ಕರ್ನಾಟಕದಲ್ಲಿ ಶಿವಸೇನೆ ಮತ್ತು ಎಮ್ಈಎಸ್ ಸಂಘಟನೆಗಳ ಮೇಲೆ ನಿಷೇಧ ಹೇರಲೇಬೇಕು ಎಂದು ನಿವೃತ್ತ ಶಿಕ್ಷಕ ಬಿ ಆರ್ ತರಕಾರ ಹೇಳಿದರು.ವಿಶ್ವಗುರು ಬಸವಣ್ಣ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಕನ್ನಡ ಧ್ವಜಕ್ಕೆ ಅವಮಾನ ಮಾಡಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ...
ಸುದ್ದಿಗಳು
ಡಿ. 24ರಂದು ಬ್ರಹ್ಮ ಸಮಾಜದ ಮುಖಂಡ ಮತ್ತು ಹಿರಿಯ ಗಾಂಧಿವಾದಿ ಡಬ್ಲ್ಯೂ. ಹೆಚ್. ಹನುಮಂತಪ್ಪ ಸ್ಮಾರಕ ದತ್ತಿ ಉಪನ್ಯಾಸ
ಗಾಂಧಿ ಶಾಂತಿ ಪ್ರತಿಷ್ಠಾನ ಮತ್ತು ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜು ಸಹಯೋಗದಲ್ಲಿ ಬ್ರಹ್ಮ ಸಮಾಜದ ಮುಖಂಡ ಮತ್ತು ಹಿರಿಯ ಗಾಂಧಿವಾದಿ ಡಬ್ಲ್ಯೂ ಹೆಚ್. ಹನುಮಂತಪ್ಪ ಸ್ಮಾರಕ ದತ್ತಿ ಉಪನ್ಯಾಸವನ್ನು ನಗರದ ಗಾಂಧಿಭವನದ ಬಾಪು ಸಭಾಂಗಣದಲ್ಲಿ ಡಿಸೆಂಬರ್ 24, ಶುಕ್ರವಾರ ಸಂಜೆ 4-15ಕ್ಕೆ ಆಯೋಜಿಸಲಾಗಿದೆ.`ಗಾಂಧೀಜಿ ಮತ್ತು ಉದ್ಯಮಶೀಲತೆ’ ವಿಷಯದ ಕುರಿತು...
ಸುದ್ದಿಗಳು
ಶ್ರೀರಾಮಾಯಣ ಕಥಾಸಾರ
ಕನ್ನಡ ಸಾಹಿತ್ಯ-ಸಂಸ್ಕೃತಿ-ಪತ್ರಿಕಾಕ್ಷೇತ್ರದಲ್ಲಿ ಮೊದಲ ಸಾಲಿನ ಮಹನೀಯರಲ್ಲಿ ಒಬ್ಬರು, ಸುಬೋಧ ರಾಮರಾಯರು.'ಸುಬೋಧ' ಪತ್ರಿಕೆ, 'ಸುಬೋಧ ಕುಸುಮಾಂಜಲಿ' ಸರಣಿಯಲ್ಲಿ ನೂರನಲವತ್ತು ಮಹನೀಯರ ಜೀವನಚರಿತ್ರೆ, 'ಸುಬೋಧ ಮುದ್ರಣ ಮತ್ತು ಪ್ರಕಟನಾಲಯ', 'ಹರಿದಾಸ ಕೀರ್ತನ ತರಂಗಿಣಿ', 'ಶ್ರೀ ರಾಮಾಯಣ ಕಥಾಸಾರ', 'ಶ್ರೀ ಮಹಾಭಾರತ ಕಥಾಸಾರ', 'ಶ್ರೀ ಭಾಗವತ ಕಥಾಸಾರ', 'ಮೈಸೂರಿನ ರಾಜ್ಯಲಕ್ಷ್ಮಿಯರು' ಸೇರಿದಂತೆ ಕನ್ನಡ ಸಾಹಿತ್ಯ-ಸಂಸ್ಕೃತಿಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ...
ಸುದ್ದಿಗಳು
ವಿಶೇಷಚೇತನರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ನೀಡಲು ಸಾಹಿತಿ ಡಾ.ಭೇರ್ಯ ರಾಮಕುಮಾರ್ ಆಗ್ರಹ
ವಿಶೇಷ ಚೇತನರು ರಾಷ್ಟ್ರದ ಜನಸಂಖ್ಯೆಯ ಆರನೇ ಒಂದು ಭಾಗದಷ್ಟಿದ್ದು , ಗ್ರಾಮಪಂಚಾಯ್ತಿ, ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯ್ತಿ ಚುನಾವಣೆಗಳಲ್ಲಿ ವಿಕಲಚೇತನರಿಗೆ ಶೇಕಡಾ ಮೂರರಷ್ಟು ಸ್ಥಾನವನ್ನು ಮೀಸಲಿಡಬೇಕೆಂದು ಹಿರಿಯ ಸಾಹಿತಿ ,ಪತ್ರಕರ್ತರು ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳನ್ನು ಒತ್ತಾಯಿಸಿದರು.ಕೆ.ಆರ್.ನಗರದ ತಾಲೂಕು ಪಂಚಾಯತ್...
ಸುದ್ದಿಗಳು
ಟಿ ಕೆ ಮಲಗೊಂಡ ಅವರಿಗೆ ಹರ್ಮನ್ ಫ್ರೆಡ್ರಿಕ್ ಮೊಗ್ಲಿಂಗ್ ರಾಜ್ಯ ಪ್ರಶಸ್ತಿ
ವಿಜಯಪುರ: ಹಿರಿಯ ಪತ್ರಿಕೋದ್ಯಮಿ ಹಾಗೂ ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ ಪತ್ರಿಕೆಯ ಸಂಪಾದಕರಾದ ಟಿ. ಕೆ. ಮಲಗೊಂಡ ಅವರಿಗೆ ಪತ್ರಿಕೋದ್ಯಮ ಹಾಗೂ ಸಾಹಿತ್ಯ ಕ್ಷೇತ್ರದ ಅನುಪಮ ಸೇವೆ ಪರಿಗಣಿಸಿ "ಹರ್ಮನ್ ಫ್ರೆಡ್ರಿಕ್ ಮೊಗ್ಲಿಂಗ್" ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಇವರಿಗೆ ಬೆಳಕು ಟ್ರಸ್ಟ್ ವತಿಯಿಂದ ಇದೆ ಡಿಸೆಂಬರ್ 29 ರಂದು ಮಾನ್ವಿ ಪಟ್ಟಣದಲ್ಲಿ ಜರುಗುವ ಕಾಲೇಜು...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



