Times of ಕರ್ನಾಟಕ

ಜಾಲಪ್ಪ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಬೆಳಗಾವಿ- ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಕೇಂದ್ರ ಸಚಿವ ಆರ್.ಎಲ್. ಜಾಲಪ್ಪ ಅವರ ನಿಧನಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಶೋಕ ವ್ಯಕ್ತಪಡಿಸಿದ್ದಾರೆ.ಜಾಲಪ್ಪ ಅವರು ರಾಮಕೃಷ್ಣ ಹೆಗಡೆ ಮತ್ತು ಜೆ.ಎಚ್.ಪಟೇಲ್ ಅವರ ಸರಕಾರದಲ್ಲಿ ಸಹಕಾರ ಮತ್ತು ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ಹೆಚ್.ಡಿ.ದೇವೇಗೌಡ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಜವಳಿ ಖಾತೆಯ ಸಚಿವರಾಗಿ ಕಾರ್ಯ...

ದಿ. ಲೀಲಾತಾಯಿ ದೇಶಪಾಂಡೆ ಮತ್ತು ದಿ.ಪ್ರಕಾಶ ದೇಶಪಾಂಡೆ ಸ್ಮರಣಾರ್ಥ ದತ್ತಿನಿಧಿ ಕಾರ್ಯಕ್ರಮ

ಪ್ರತಿ ಘಟನೆಗೆ ಸಾಕ್ಷಿಯಾಗುತ್ತಿದ್ದ ಪತ್ರಕರ್ತ ಪ್ರಕಾಶ. :ನೆನಪು ಮೆಲಕು ಹಾಕಿದ ಸಾಹಿತಿ ಡಾ ಸರಜೂ ಕಾಟ್ಕರ್ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘ ವತಿಯಿಂದ ಶುಕ್ರವಾರ ದಿ.17 ರಂದು ದಿ. ಲೀಲಾ ತಾಯಿ ದೇಶಪಾಂಡೆ ಮತ್ತು ದಿ. ಪ್ರಕಾಶ ದೇಶಪಾಂಡೆ ರವರ ಸ್ಮರಣಾರ್ಥ 'ದತ್ತಿನಿಧಿ ಕಾರ್ಯಕ್ರಮ' ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ಹೇಮಾವತಿ...

ಇಂದಿನ ರಾಶಿ ಭವಿಷ್ಯ ಶುಕ್ರವಾರ (17-12-2021)

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 ಮೇಷ ರಾಶಿ: ಇಂದು ನೀವು ಕೆಲವು ಸಮಯದಿಂದ ನಡೆಯುತ್ತಿರುವ ಯಾವುದೇ ಸಮಸ್ಯೆಯಿಂದ ಪರಿಹಾರವನ್ನು ಪಡೆಯಬಹುದು. ಇದರಿಂದಾಗಿ ನೀವು ನಿಮ್ಮ ಇತರ ಕಾರ್ಯಗಳ ಮೇಲೆ ಕೇಂದ್ರೀಕರಿಸಲು ಸಾಧ್ಯವಾಗುತ್ತದೆ. ಬಹಳಷ್ಟು ಕೆಲಸಗಳಿದ್ದರೂ, ನಿಮ್ಮ ದಕ್ಷತೆ ಮತ್ತು ಶಕ್ತಿಯಿಂದ ನೀವು ಅವುಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ನಿಮ್ಮ ಕುಟುಂಬದ ವಾತಾವರಣವು ಆಹ್ಲಾದಕರವಾಗಿರುತ್ತದೆ. ವೃಷಭ ರಾಶಿ: ನೀವು ಸಂಪೂರ್ಣ...

ಕೊಡಗು ಕಾರ್ಯಾಚರಣೆ; ಕುಟ್ಟ ನಾಣಚ್ಚಿ ಹಾಡಿ ವ್ಯಾಪ್ತಿಯಲ್ಲಿ ಜಾನುವಾರುಗಳ ಹತ್ಯೆಗೆ ಕಾರಣವಾಗಿದ್ದ ಹುಲಿ ಸೆರೆ

ಅರಣ್ಯ ಇಲಾಖೆಯ ಯಶಸ್ವಿ ಕಾಯಾ೯ಚರಣೆಯೊಂದರಲ್ಲಿ , ನಾಣಚ್ಚಿ ಹಾಡಿ ವ್ಯಾಪ್ತಿಯಲ್ಲಿ ಮೇಯಲು ಬಿಟ್ಟಿದ್ದ 9 ಮೇಕೆಗಳನ್ನು ಬಲಿ ತೆಗೆದುಕೊಂಡಿದ್ದ ಹುಲಿಯನ್ನು ಸೆರೆ ಹಿಡಿಯಲಾಗಿದೆ. ಈ ವ್ಯಾಘ್ರ ಮೇಕೆಗಳನ್ನು ಮೇಯಿಸುತ್ತಿದ್ದ ವ್ಯಕ್ತಿಯ ಮೇಲೂ ದಾಳಿ ಮಾಡಲು ಮುಂದಾಗಿ ಗ್ರಾಮಸ್ಥರ ಜೀವಭಯಕ್ಕೆ ಕಾರಣವಾಗಿತ್ತು. ಹುಲಿಯನ್ನು ಸೆರೆಹಿಡಿಯುವಂತೆ ಒತ್ತಾಯಿಸಿ, ನಾಗರಹೊಳೆ ಅರಣ್ಯ ಕಚೇರಿ ಮುಂದೆ ನಾಗರಿಕರು ಪ್ರತಿಭಟನೆ ನಡೆಸಿದರು....

ಕವನ: ದಿಕ್ಕಾರ… ಧಿಕ್ಕಾರ…

ದಿಕ್ಕಾರ... ಧಿಕ್ಕಾರ... ಹಚ್ಚಬೇಡಿ ಬೆಂಕಿಯ ಮಾನವೀಯತೆಗೆ, ಜಾತಿ,ಧರ್ಮ, ಭಾಷೆಯ ಹೆಸರಲಿ ಹಚ್ಚಬೇಡಿ ಬೆಂಕಿಯ ಸಹೋದರರ ನಡುವೆ, ಒಂದೇ ದೇಶ, ಒಂದೇ ರಕ್ತ, ಒಂದೇ ಮಾನವೀಯ ಸದ್ಗುಣ, ಒಂದೇ ಮಾನವ ಜನ್ಮ ಇರುವ ಈ ಮಾನವ ಜನ್ಮಕೆ, ಜಾತಿ,ಧರ್ಮ, ಭಾಷೆ,ಪ್ರಾದೇಶಿಕತೆ ಹೆಸರಲಿ ಕೊಳ್ಳಿ ಇಡುತ್ತಿರುವ ನಿಮಗೆ ಸಾವಿರ,ಸಾವಿರ ಧಿಕ್ಕಾರ.. ಇಟ್ಟು ಬಿಡಿ ಕೊಳ್ಳಿಯ ನಿಮ್ಮ ಸಣ್ಣ ತನಕೆ, ನಿಮ್ಮ ಮೃಗೀಯ ವರ್ತನೆಗೆ, ಮಾನವ-ಮಾನವರ ನಡುವೆ ಭಾಷೆಯ ಹೆಸರಲಿ ಬಿರುಕು ಮೂಡಿಸುವ ನಿಮ್ಮ ರಾಕ್ಷಸ ತನಕೆ,ಮೃಗೀಯ ವರ್ತನೆಗೆ... ನೂರು ಜಾತಿಗಳಿದ್ದರೂ, ಹತ್ತಾರು ಧರ್ಮಗಳಿದ್ದರೂ, ಅಸಂಖ್ಯಾತ...

ಸಾಧಕರಿಗೊಂದು ಸಲಾಂ ತಂಡದಿಂದ ಪ್ರಶಸ್ತಿ ವಿಜೇತರ ಪಟ್ಟಿ ಬಿಡುಗಡೆ

ಬಾಗಲಕೋಟೆ: ಪ್ರತಿ ವರ್ಷದಂತೆ ಈ ವರ್ಷವು ಸಾಧಕರಿಗೊಂದು ಸಲಾಂ ತಂಡದಿಂದ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆಯಾಗಿದೆ. ಎಲೆಮರೆಯ ಕಾಯಿಯಂತಿರುವ ಸಾಧಕರನ್ನು ಸಮಾಜಕ್ಕೆ ಪರಿಚಯಿಸುತ್ತಿರುವ ಈ ತಂಡ ಯಾವುದೇ ಅರ್ಜಿ ಸಲ್ಲಿಸುವ ವಿಧಾನವನ್ನು ಅನುಸರಿಸದೆ. ತಾನೇ ಸ್ವತಃ ಹೋಗಿ ವಿಶೇಷ ಸಾಧಕರ ಕೌಶಲ್ಯಗಳನ್ನು ಗುರುತಿಸಿ, ಅವುಗಳನ್ನು ಪ್ರಾಯೋಗಿಕವಾಗಿ ಪರಿಶೀಲಿಸಿ ಪ್ರಾಮಾಣಿಕ ಮತ್ತು ನ್ಯಾಯಯುತವಾಗಿ ತೊಡಗಿಸಿಕೊಂಡು ಸಾಧನೆಯೊಂದಿಗೆ...

ಎಮ್ಈಎಸ್ ಪುಂಡರನ್ನು ಗಡಿಪಾರು ಮಾಡಿ

ನಾಡೋಜ ಡಾ.ಮಹೇಶ್ ಜೋಷಿಅಧ್ಯಕ್ಷರು,ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಹಾಗೂ ಟಿ.ಎಸ್.ನಾಗಾಭರಣ ಅಧ್ಯಕ್ಷರು, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಇವರಿಗೆ,ಸನ್ಮಾನ್ಯರೆ,ವಿಷಯ: ಕನ್ನಡ ಧ್ವಜಕ್ಕೆ ಬೆಳಗಾವಿಯಲ್ಲಿ ಬೆಂಕಿ ಹಚ್ಚಿ ಅವಮಾನಿಸಿರುವ ಪುಂಡರ ಗಡೀಪಾರಿಗೆ ಒತ್ತಾಯಿಸಲು ಮನವಿನ್ಯಾಯಾಲಯದಲ್ಲಿರುವ ಗಡಿ ವಿವಾದವನ್ನು ಕೆದಕುತ್ತಿರುವ, ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿರುವ ಬೆಳಗಾವಿಯ ಕನ್ನಡ ವಿರೋಧಿಗಳಿಗೆ ಕನ್ನಡ ನಾಡಿನಿಂದ ಗಡೀಪಾರು ಮಾಡಬೇಕು. ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಅಭಿವೃದ್ಧಿ...

ಬಡತನದಲ್ಲಿ ಅರಳುತ್ತಿರುವ ಪ್ರತಿಭಾನ್ವಿತ ನಟಿ ಶುಭಾಂಗಿ

ಮಲ್ಲಪ್ಪ ಸಾಹುಕಾರ ತಂಗಿ ಫುಲ್ ಫೇಮಸ್ಚಿಕ್ಕೋಡಿ: ನಿರೂಪಣೆ, ಮಾಡೆಲಿಂಗ್, ನಟನೆಯಿಂದ ಗುರ್ತಿಸಿಕೊಂಡ ನಟಿ ಶುಭಾಂಗಿ ವಿಭೂತೆಯವರು ಬಡತನದಲ್ಲಿ ಅರಳುತ್ತಿರುವ ವಿಶೇಷ ಕಲಾವಿದೆಯಾಗಿದ್ದಾರೆ. ಇವರು ಸಮಯ ಸಿಕ್ಕಾಗ ಲೇಖನ, ಕವಿತೆಗಳನ್ನು ಬರೆಯುವುದರ ಜೊತೆಗೆ ಸಮಾಜ ಸೇವಕಿಯಾಗಿ ಜನರ ಕಣ್ಮನ ಸೆಳೆದಿದ್ದಾರೆ. ಕ್ರೀಡೆಯಲ್ಲಿ ವಿದೇಶಗಳಿಗೂ ಆಯ್ಕೆಯಾಗಿರುವ ಇವರು, ಹೆಣ್ಣೆಂಬ ಕಾರಣಕ್ಕೆ ಹೋಗಲು ಕುಟುಂಬಸ್ಥರು ಅವಕಾಶ ಮಾಡಿಕೊಡಲಿಲ್ಲ. ಆದರೂ...

ಕುಮಾರಸ್ವಾಮಿ ಹುಟ್ಟು ಹಬ್ಬ ಆಚರಣೆ

ಸಿಂದಗಿ; ಕರ್ನಾಟಕದ ಮಾಜಿ ಮುಖ್ಯ ಮಂತ್ರಿ ಹಾಗೂ ಶಾಸಕಾಂಗ ಪಕ್ಷದ ವಿರೋಧ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿಯವರ ಹುಟ್ಟು ಹಬ್ಬದ ಆಚರಣೆಯನ್ನು ಜನತಾದಳ (ಜಾತ್ಯಾತೀತ) ಘಟಕದ ಮುಖಂಡರು ಮತ್ತು ಕಾರ್ಯಕರ್ತರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲ ಹಂಚುವ ಮೂಲಕ ಆಚರಣೆಯನ್ನು ಮಾಡಿದರು.ಈ ಸಂದರ್ಭದಲ್ಲಿ ತಾಲೂಕ ಘಟಕದ ಅಧ್ಯಕ್ಷ ಗೊಲ್ಲಾಳಪ್ಪಗೌಡ ಪಾಟೀಲ, ಮುಖಂಡರಾದ ಜುಲ್ಪಿಕರ .ಆಯ್.ಅಂಗಡಿ...

ಸಿಂದಗಿ: ಪದಾಧಿಕಾರಿಗಳ ಆಯ್ಕೆ

ಸಿಂದಗಿ : ವೃತ್ತಿಪರ ಸಮಾಜಕಾರ್ಯ ಸಂಘ (ರಿ) ಕರ್ನಾಟಕ ಸಂಘಟನೆಯ ವಿಜಯಪುರ ಜಿಲ್ಲೆಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಅಧ್ಯಕ್ಷ ಮಹಾಂತೇಶ ನೂಲಾನವರ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಗೌರವ ಸಲಹೆಗಾರರನ್ನಾಗಿ ರಾಜಕುಮಾರ ರುದ್ರಪ್ಪನವರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕಲ್ಲಪ್ಪ ನಂದರಗಿ, ಜಿಲ್ಲಾ ಉಪಾಧ್ಯಕ್ಷರಾಗಿ ಮುತ್ತಪ್ಪ ಬಾಗೇವಾಡಿ, ಸಹಕಾರ್ಯದರ್ಶಿಯಾಗಿ ಅಶೋಕಕಾಳೆ,...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group