Times of ಕರ್ನಾಟಕ

ಡಾ.ಮೀರಾ ಕುಮಾರ್ ರವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿಯ ಗೌರವ ಪ್ರಶಸ್ತಿ

ಮೈಸೂರು - ಕರ್ನಾಟಕ ಲಲಿತಕಲಾ ಅಕಾಡೆಮಿಯ 2020ನೇ ಸಾಲಿನ ಗೌರವ ಪ್ರಶಸ್ತಿಯನ್ನು ಅಂತರಾಷ್ಟ್ರೀಯ ಖ್ಯಾತಿಯ ಮೈಸೂರು ಸಾಂಪ್ರದಾಯಿಕ ಚಿತ್ರಕಲಾವಿದೆ ಬೆಂಗಳೂರಿನ ಡಾ.ಮೀರಾ ಕುಮಾರ ಅವರಿಗೆ ವಿಜಯಪುರದ ಕಂದಗಲ ಶ್ರೀಹನುಮಂತರಾಯ ರಂಗಮಂದಿರದಲ್ಲಿ ನೀಡಿ ಗೌರವಿಸಲಾಯಿತು.ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮೀರಾಕುಮಾರ್, ಸಂಭ್ರಮದ ವಾತಾವರಣದಲ್ಲಿ ಕಲಾವಿದರಿಗೆ ಜೀವಮಾನ ಸಾಧನೆಗಾಗಿ ನೀಡುತ್ತಿರುವ ಈ ಗೌರವ ನಿಜಕ್ಕೂ ಸಂತಸ ತಂದಿದೆ. ವಿವಿಧ...

ದತ್ತ ಜಯಂತಿಯಲ್ಲಿ ಓಮಿಕ್ರಾನ್ ಭಯ ಮರೆತು ಬಿಟ್ಟ ದತ್ತ ಭಕ್ತರು

ಬೀದರ : ಗಡಿ ಜಿಲ್ಲೆ ಬೀದರ್ ನಲ್ಲಿ ದತ್ತ ಜಯಂತಿ ಯಲ್ಲಿ ಜನರು ಓಮಿಕ್ರಾನ್ ವೈರಸ್ ಭಯವನ್ನೇ ಮರೆತು, ಸಾಮಾಜಿಕ ಅಂತರ ಕಾಯದೆ ಹೋಳಿಗೆ ತುಪ್ಪ ಊಟ ದಲ್ಲಿ ತೊಡಗಿಕೊಂಡರು.ಇತ್ತ ಜಿಲ್ಲಾ ಆಡಳಿತವು ಬೀದರ್ ನಗರದ ಹಲವು ರಸ್ತೆ ಮೇಲೆ ನಿಂತು ವ್ಯಾಕ್ಸಿನ್ ಕೊಡಿಸುತ್ರಿದ್ದು ಅದು ಬೀದರ್ ನಗರಕ್ಕೆ ಮಾತ್ರ ಸೀಮಿತವಾಗಿದೆ ಎಂಬ ಆರೋಪ...

ಮತ್ತಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದಲ್ಲಿ ನೈಸರ್ಗಿಕ ಕೃಷಿಯ ಸಮಾವೇಶ

ಪೂರ್ವಜರು ತಿಪ್ಪೆಗೊಬ್ಬರ ಬಳಸಿ ಜವಾರಿ ಧಾನ್ಯಗಳನ್ನು ಬೆಳೆದು ಕೃಷಿ ಮಾಡುತ್ತಿದ್ದರು:ಸಂಸದ ಕಡಾಡಿ ಬೆಳಗಾವಿ: ಹಿಂದಿನ ದಿನಮಾನಗಳಲ್ಲಿ ನಮ್ಮ ಪೂರ್ವಜರು ತಿಪ್ಪೆಗೊಬ್ಬರ ಬಳಸಿ ಜವಾರಿ ಧಾನ್ಯಗಳನ್ನು ಬೆಳೆದು ಕೃಷಿ ಮಾಡುತ್ತಿದ್ದರು. ಆ ಕಾಲದಲ್ಲಿ ದೇಶದ ಜನಸಂಖ್ಯೆಗೆ ಬೇಕಾಗುವ ಆಹಾರವನ್ನು ಪೂರೈಸಲು ತೊಂದರೆಯಾದಾಗ ವಿದೇಶಗಳಿಂದ ಆಹಾರ ಧಾನ್ಯಗಳನ್ನು ಆಮದು ಮಾಡಿಕೊಳ್ಳಲಾಯಿತು ಎಂದು ರಾಜ್ಯಸಭಾ ಸದಸ್ಯ ಹಾಗೂ ಬಿಜೆಪಿ ರೈತ...

ರಸ್ತೆ ದುರಸ್ತಿ ಮಾಡದಿದ್ದರೆ ಹೋರಾಟ ಎಚ್ಚರಿಕೆ

ನಿಪ್ಪಾಣಿ : ನಗರದ ರಸ್ತೆಗಳು ಹದಗೆಟ್ಟಿದ್ದು ಅವುಗಳನ್ನು ದುರಸ್ತಿ ಮಾಡಿಸಬೇಕೆಂದು ಶಹರ ಮಧ್ಯವರ್ತಿ ರಿಕ್ಷಾ ಚಾಲಕ-ಮಾಲಕ ಸಂಘಟನೆಯ ವತಿಯಿಂದ ಪಾಲಿಕೆ ಆಯುಕ್ತರಿಗೆ ಮಮನವಿಸಲ್ಲಿಸಲಾಯಿತು.ನಗರದಲ್ಲಿ ಹಲವು ಕಡೆ ರಸ್ತೆಗಳು ಸಂಚಾರಕ್ಕೆ ಯೋಗ್ಯವಾಗಿಲ್ಲ. ಸಾರ್ವಜನಿಕರು ಪರದಾಡುವಂತಾಗಿದೆ. ರಸ್ತೆ ರಿಪೇರಿಗಾಗಿ ಎಷ್ಟೋ ಸಲ ಮನವಿ ನೀಡಿದ್ದರೂ ನಗರಸಭೆಯವರು ಇದುವರೆಗೂ ಯಾವುದೇ ದುರಸ್ತಿ ಕಾರ್ಯ ಕೈಗೊಂಡಿಲ್ಲ.ಮುನ್ಸಿಪಲ್ ಹೈಸ್ಕೂಲ್‌ನಿಂದ ಭೀಮನಗರ, ಬಸವೇಶ್ವರ...

ಕಬ್ಜ ಶೂಟಿಂಗ್ ಗೆ ಕಿಚ್ಚನ ಎಂಟ್ರಿ

ಕನ್ನಡ ಚಲನಚಿತ್ರಗಳು ಇತ್ತೀಚೆಗೆ ಜಗತ್ತಿನಾದ್ಯಂತ ಹೆಸರು ಮಾಡುತ್ತಿವೆ, ಇನ್ನು ಶೂಟಿಂಗ್ ಹಂತದಲ್ಲಿರುವ ಕೆಲವು ಚಿತ್ರಗಳು ಪ್ರೇಕ್ಷಕರಲ್ಲಿ ಭಾರಿ ಕುತೂಹಲವನ್ನು ಸೃಷ್ಟಿಸಿವೆ. ಅವುಗಳಲ್ಲಿ ಆರ್. ಚಂದ್ರು ನಿರ್ದೇಶನದ 'ಕಬ್ಜ' ಚಿತ್ರವು ಒಂದು. ಇಬ್ಬರು ಬಿಗ್ ಸ್ಟಾರ್ ಗಳಾದ ರಿಯಲ್ ಸ್ಟಾರ್ ಉಪೇಂದ್ರ ಮತ್ತು ಅಭಿನಯ ಚಕ್ರವರ್ತಿ ಬಾದ್ ಶಾ ಕಿಚ್ಚ ಸುದೀಪ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ...

ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಇದೇ ದಿ. 17ರಂದು ಶುಕ್ರವಾರ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದಿ. ಲಲಿತಾತಾಯಿ ದೇಶಪಾಂಡೆ ಮತ್ತು ದಿ. ಪ್ರಕಾಶ ದೇಶಪಾಂಡೆಯವರ ಸ್ಮರಣಾರ್ಥ 'ದತ್ತಿನಿಧಿ ಕಾರ್ಯಕ್ರಮ' ನಡೆಯಲಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷೆ ಡಾ.ಹೇಮಾವತಿ ಸೊನೋಳ್ಳಿ ವಹಿಸಲಿದ್ದು ಅತಿಥಿಗಳಾಗಿ ದತ್ತಿದಾನಿಗಳಾದ ಸಂತೋಷ ದೇಶಪಾಂಡೆ,ಪತ್ರಕರ್ತರಾದ ಡಾ.ಸರಜೂ ಕಾಟ್ಕರ್ ಮತ್ತು ಸಾಹಿತಿ ಆಶಾ...

ಇಂದಿನ ರಾಶಿ ಭವಿಷ್ಯ ಗುರುವಾರ (16-12-2021)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಸಮಯವು ಕೆಲವು ಮಿಶ್ರ ಪರಿಣಾಮವನ್ನು ಹೊಂದಿದೆ. ನಿಮ್ಮ ಆತ್ಮವಿಶ್ವಾಸವನ್ನು ಕಾಪಾಡಿಕೊಳ್ಳುವ ಮೂಲಕ, ನಿಮ್ಮ ಕೆಲಸವನ್ನು ಉತ್ತಮ ರೀತಿಯಲ್ಲಿ ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗುತ್ತದೆ. ಆಪ್ತ ಸ್ನೇಹಿತರ ಸಲಹೆ ಮತ್ತು ಬೆಂಬಲವು ನಿಮ್ಮ ಯೋಜನೆಗಳನ್ನು ಸಾರ್ಥಕಗೊಳಿಸುವಲ್ಲಿ ಸಹಕಾರಿಯಾಗುತ್ತದೆ. ಕುಟುಂಬದ ಸದಸ್ಯರೊಂದಿಗೆ ಚರ್ಚಿಸಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಿ. ವೃಷಭ...

ಇಂದಿನಿಂದ ಧನುರ್ಮಾಸ ಆರಂಭ

ಹಿಂದು ಪಂಚಾಂಗದ ಹನ್ನೆರಡು ಮಾಸಗಳಲ್ಲಿ ಧನುರ್ಮಾಸಕ್ಕೆ ವಿಶೇಷ ಮಹತ್ವವಿದೆ. ಶ್ರೀಕೃಷ್ಣನು ಕೂಡ ಭಗವದ್ಗೀತೆಯಲ್ಲಿ ‘ಮಾಸಾನಾಂ ಮಾರ್ಗಶೀಷೋಸ್ಮಿ’ ಎಂದಿದ್ದಾನೆ. ಸೂರ್ಯನು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಪ್ರವೇಶಿಸಲು ಒಂದು ತಿಂಗಳ ಅವಧಿ ಬೇಕಾಗುತ್ತದೆ. ಅಂತೆಯೇ ಧನುರ್ ರಾಶಿಯನ್ನು ಪ್ರವೇಶಿಸಿ ಮಕರ ರಾಶಿಗೆ ಬರಲು ಒಂದು ತಿಂಗಳು ಬೇಕು. ಸೂರ್ಯನು ಧನುರ್ ರಾಶಿಯಲ್ಲಿರುವ ಈ ಒಂದು ತಿಂಗಳ ಅವಧಿಯನ್ನೇ...

“ಅಜ್ಞಾನದ ಕತ್ತಲೆಯನ್ನು ಹೋಗಲಾಡಿಸಿ ಜ್ಞಾನದ ದೀವಿಗೆಯನ್ನು ಬೆಳಗಿಸುವುದು ಕಾರ್ತಿಕದ ಸಂಕೇತವಾಗಿದೆ” ಮುರುಘೇಂದ್ರ ಮಹಾಸ್ವಾಮಿಗಳು

ಮುನವಳ್ಳಿ: “ಅಜ್ಞಾನದ ಕತ್ತಲೆಯನ್ನು ಹೋಗಲಾಡಿಸಿ ಜ್ಞಾನದ ದೀವಿಗೆಯನ್ನು ಬೆಳಗಿಸುವುದು ಕಾರ್ತಿಕದ ಸಂಕೇತವಾಗಿದೆ. ಧಾರ್ಮಿಕ ಪರಂಪರೆಯಿಂದ ಸಮುದಾಯಗಳು ಬೆಸೆದುಕೊಳ್ಳುತ್ತವೆ. ಇಂದು ಅಡುಗೆ ಕೋಣೆ ಉದ್ಘಾಟನೆ. ಕಾಳಿಕಾದೇವಿ ವಾರ್ಷಿಕ ಕಾರ್ತಿಕೋತ್ಸವ ಹಾಗೂ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ೬೮ ಬಾಲಕರ ಉಪನಯನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಉತ್ತಮ ಕಾರ್ಯ ತಾವು ಮಾಡಿರುವಿರಿ. ಇನ್ನೂ ಉತ್ತರೋತ್ತರವಾಗಿ ಇಂತಹ ಕಾರ್ಯಗಳು...

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮೂಡಲಗಿ ಪುರಸಭೆಗೆ ಅವಿರೋಧ ಆಯ್ಕೆ

9ನೇ ವಾರ್ಡಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಈರಪ್ಪ ಮುನ್ಯಾಳ ಅವಿರೋಧ ಆಯ್ಕೆ ಮೂಡಲಗಿ: ಇಲ್ಲಿಯ ಪುರಸಭೆ 9 ನೇ ವಾರ್ಡಿನ ಸದಸ್ಯರಾಗಿದ್ದ ದಿ. ಪರಪ್ಪ ಮುನ್ಯಾಳ ಅವರ ನಿಧನದಿಂದ ತೆರವಾಗಿದ್ದ ಸದಸ್ಯ ಸ್ಥಾನಕ್ಕೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಅವಿರೋಧವಾಗಿ ಆಯ್ಕೆಯಾಗಿದೆ.ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದ್ದ ಇಂದು ಬಿಜೆಪಿಯಿಂದ ಈರಪ್ಪ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group