Times of ಕರ್ನಾಟಕ

ಬೀದರ್ ಪೊಲೀಸರ ಭರ್ಜರಿ ಬೇಟೆ: ಗಾಂಜಾ ಸಾಗಿಸುತ್ತಿದ್ದ ನಾಲ್ವರ ಬಂಧನ, 456 ಕೆಜಿ ಗಾಂಜಾ ವಶ

ಬೀದರ: ಬೀದರ್ ಜಿಲ್ಲೆ ಹುಮನಾಬಾದ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಬೀದರ ಪೊಲೀಸರು ದಾಳಿ ನಡೆಸಿದರು.ಬರೋಬ್ಬರಿ 456 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಆರೋಪಿಗಳನ್ನು ಬಂಧಿಸಿದ ಪೊಲೀಸ್ ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸಿರುವುದಾಗಿ ತಿಳಿಸಿದ್ದಾರೆ.ತೆಲಂಗಾಣದ ವಿಶಾಖಪಟ್ಟಣಂದಿಂದ ಮಹಾರಾಷ್ಟ್ರದ ಸೋಲಾಪೂರಕ್ಕೆ...

ಇಂದಿನ ರಾಶಿ ಭವಿಷ್ಯ ಮಂಗಳವಾರ 14-12-2021

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಇಂದು ಯಾವುದೇ ಸರ್ಕಾರಿ ಅಥವಾ ವೈಯಕ್ತಿಕ ವಿಷಯವು ಸುಲಭವಾಗಿ ಪರಿಹರಿಸಲ್ಪಡುತ್ತದೆ. ಇದರಿಂದ ಮನಸ್ಸು ಸಂತೋಷವಾಗುತ್ತದೆ. ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ ನಿಮ್ಮ ಆದ್ಯತೆಯಾಗಿರುತ್ತದೆ. ಮಕ್ಕಳ ವಿದ್ಯಾಭ್ಯಾಸ ಅಥವಾ ವೃತ್ತಿಯ ಬಗ್ಗೆಯೂ ಸಾಕಷ್ಟು ಚಿಂತೆ ಇರುತ್ತದೆ. ಆಸ್ತಿ ಸಂಬಂಧಿತ ನಿರ್ಧಾರಗಳನ್ನು ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಿ. ವೃಷಭ ರಾಶಿ: ಇಂದು ನೀವು ನಿಮ್ಮ...

Rajeshwari Tejaswi Information in Kannada- ರಾಜೇಶ್ವರಿ ತೇಜಸ್ವಿಯವರಿಲ್ಲದ “ನಿರುತ್ತರ”

ಮಂಗಳವಾರ (೧೪-೧೨-೨೦೨೧) ರಂದು ಸಾಹಿತಿ ದಿವಂಗತ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ಪತ್ನಿ ರಾಜೇಶ್ವರಿ ತೇಜಸ್ವಿ (೮೪) ಅವರು ಅಲ್ಪಕಾಲದ ಅನಾರೋಗ್ಯದಿಂದ ರಾಜಲಕ್ಷ್ಮೀ ಮಲ್ಟಿಸ್ಪೇಷಾಲಟಿ ಆಸ್ಪತ್ರೆಯಲ್ಲಿ ನಿಧನರಾದರು. ಅವರ ಪುತ್ರಿ ಸುಸ್ಮಿತಾ ಅವರ ನಿವಾಸದಲ್ಲಿ ದಲ್ಲಿ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡುವ ಮೂಲಕ ಬೌರಿಂಗ್ ಆಸ್ಪತ್ರೆಗೆ ದೇಹದಾನ ಮಾಡುವ ವಿಚಾರವನ್ನು ಪತ್ರಿಕೆಗಳಲ್ಲಿ ಓದಿದೆ.ನಾನು ಅವರನ್ನು...

ಎಲ್ಲರಿಗೂ ಬದುಕುವ ಹಕ್ಕಿದೆ, ಎಲ್ಲರಿಗೂ ಗೌರವ ಸಿಗಬೇಕು – ಮಲ್ಲಪ್ಪ ಸಾಗರ

ಸಿಂದಗಿ: ವಿಶ್ವ ಏಡ್ಸ್ ದಿನವನ್ನು ಅಂದಿನಿಂದ ಇಂದಿನವರೆಗೂ ನಾವು ಆಚರಿಸಿಕೊಂಡು ಬಂದಿದ್ದೇವೆ. ನಾವೆಲ್ಲರೂ ನಿಮ್ಮೊಂದಿಗೆ ಇದ್ದೇವೆ ಎಂಬ ಸಂಕಲ್ಪವಾಗಿದೆ. ನಮಗೆಲ್ಲರಿಗೂ ಬದುಕುವ ಹಕ್ಕಿದೆ ಇದನ್ನು ಆ ಸೃಷ್ಟಿಕರ್ತನೇ ಕೊಟ್ಟಿರುತ್ತಾನೆ ಎಂದು ಸರಕಾರಿ ಆಸ್ಪತ್ರೆ ಆಪ್ತ ಸಮಾಲೋಚಕ ಮಲ್ಲಪ್ಪ ಸಾಗರ ತಿಳಿಸಿದರು,ಪಟ್ಟಣದ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರದ ಆಶ್ರಯದಲ್ಲಿ ಡಿ.13 ರಂದು ವಿಶ್ವ ಏಡ್ಸ್...

ಬೆಳಗಾವಿ; ಆಡಳಿತ ಪಕ್ಷಕ್ಕೆ ಆಘಾತ ಜಿಲ್ಲಾ ಬಿಜೆಪಿಯ ಮುಂದಿನ ನಡೆ ಏನು ?

ರಾಜ್ಯದ ಆಡಳಿತದಲ್ಲಿ ಬಿಜೆಪಿ ಪಕ್ಷವೇ ಇದ್ದರೂ, ಇಬ್ಬರು ಬಿಜೆಪಿ ಶಾಸಕರಿದ್ದರೂ ಬೆಳಗಾವಿ ಭಾರತೀಯ ಜನತಾ ಪಕ್ಷಕ್ಕೆ 'ಕೈ' ಕೊಟ್ಟಿದೆ ಆಡಳಿತ ಪಕ್ಷಕ್ಕೆ ಆಘಾತ ನೀಡಿದೆ.ಬೆಳಗಾವಿ ಜಿಲ್ಲೆಯ ವಿಪ ದ್ವಿಸದಸ್ಯ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಹಾಗೂ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಜಯಭೇರಿ ಬಾರಿಸಿದ್ದು ಬಿಜೆಪಿಯ ಮಹಾಂತೇಶ ಕವಟಗಿಮಠ ಪರಾಭವಗೊಂಡಿದ್ದಾರೆ.ಬೆಳಗಾವಿಯಲ್ಲಿ ಅಧಿವೇಶನ...

ರಾಜ್ಯದಲ್ಲಿ 224 ಆಯುಷ್ ಆಸ್ಪತ್ರೆಗಳು

ಮೂಡಲಗಿ: ರಾಜ್ಯದಲ್ಲಿ ಕೇಂದ್ರ ಪ್ರಾಯೋಜಿತ ಯೋಜನೆಯಡಿಯಲ್ಲಿ 224 ಆಯುಷ್ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತವೆ ಎಂದು ಎಂದು ಕೇಂದ್ರ ಆಯುಷ್ ಸಚಿವ ಸರ್ಬಾನಂದ ಸೋನೋವಾಲ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.ಮಂಗಳವಾರ ಡಿ.14 ರಂದು ಪತ್ರಿಕಾ ಹೇಳಿಕೆ ನೀಡಿರುವ ಸಂಸದ ಈರಣ್ಣ ಕಡಾಡಿ ಅವರು ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಕೇಂದ್ರ ಆಯಷ್ ಸಚಿವಾಲಯದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ...

ಸೀರೆ ಉಟ್ಕೊಂಡು ಮನೇಲಿ ಇರಿ – ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ ಆಕ್ರೋಶ

ಬೀದರ - ವಿಧಾನ ಪರಿಷತ್ ಚುನಾವಣೆಯಲ್ಲಿ ಜಯ ಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ ಕೇಂದ್ರ ಸಚಿವ ಭಗವಂತ ಖೂಬಾ ಮತ್ತು ಬೀದರ್ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಚುನಾವಣೆಯಲ್ಲಿ ಸೀರೆ ಹಂಚಿದ್ದ ಈ ಇಬ್ಬರೂ ನಾಯಕರು ಸೀರೆ ಉಟಕೊಂಡು ಟಿಕ್ಕಾ ಹಚ್ಚಿಕೊಂಡು ಮನೆಯಲ್ಲೆ ಇರಲಿ ಎಂದು ವ್ಯಂಗ್ಯವಾಡಿದರು.ಚುನಾವಣೆಯಲ್ಲಿ ಸೀರೆ ಬೆಳ್ಳಿ...

ರಾಷ್ಟ್ರಕವಿ ಕುವೆಂಪು ಅವರ ಸೊಸೆ, ಲೇಖಕಿ ರಾಜೇಶ್ವರಿ ತೇಜಸ್ವಿ ಇನ್ನಿಲ್ಲ!

ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿಯವರ ಪತ್ನಿ ರಾಜೇಶ್ವರಿಯವರು ಹೃದಯಾಘಾತದಿಂದ ನಿಧನರಾದರು.ಅವರಿಗೆ ೮೪ ವರ್ಷ ವಯಸ್ಸಾಗಿತ್ತು.ರಾಜೇಶ್ವರಿ ಅವರು ತತ್ವಶಾಸ್ತ್ರದಲ್ಲಿ ಆನರ್ಸ್ ಮತ್ತು ಎಂಎ ಪದವಿ ಮಾಡಲು ಮೈಸೂರಿನ ಮಾನಸ ಗಂಗೋತ್ರಿಗೆ ಬಂದಾಗ ಅಲ್ಲಿ ರಾಷ್ಟ್ರಕವಿ ಕುವೆಂಪು ಅವರ ಪುತ್ರ ಸಾಹಿತಿ ಕೆಪಿ ಪೂರ್ಣಚಂದ್ರ ತೇಜಸ್ವಿ ಅವರ ಪರಿಚಯವಾಗಿ ಪರಸ್ಪರ ಪ್ರೀತಿಸಿದ್ದರು. ಬಳಿಕ ೧೯೬೬ ರಲ್ಲಿ ಇವರ...

ಬಿಜೆಪಿ ದುರಾಡಳಿತದಿಂದ ಬೇಸತ್ತ ಜನತೆ – ಖಂಡ್ರೆ

ಬೀದರ - ಬಿಜೆಪಿಯ ದುರಾಡಳಿತದಿಂದ ಜನರು ಬೆಸತ್ತಿದ್ದರು ಹೀಗಾಗಿ ನಮ್ಮ‌ಅಭ್ಯರ್ಥಿ ಗೆದ್ದಿದ್ದಾರೆ. ಬಿಜೆಪಿ ಅಧಿಕಾರ ದುರುಪಯೋಗ ಅಟ್ಟಹಾಸದಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ ಗೆ ಗೆಲುವಿನ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಅವನತಿಯತ್ತ ಸಾಗಿದೆ....

ಬೀದರ – ಕಾಂಗ್ರೆಸ್ ಅಭ್ಯರ್ಥಿಗೆ ಜಯ

ಬೀದರ್ - ವಿ ಪ ಚುನಾವಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭಿಮರಾವ್ ಪಾಟೀಲ್ 227 ಮತಗಳ ಅಂತರದಿಂದ ಜಯ.ಪ್ರಚಾರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಹುಮನಾಬಾದ್ ಶಾಸಕ ರಾಜಶೇಖರ ಪಾಟೀಲ ನೇತ್ರತ್ವ ವಹಿಸಿದ್ದರು.ಇನ್ನು ಬಿಜೆಪಿ ಯಿಂದ ಕೇಂದ್ರ ಸಚಿವ ಭಗವಂತ ಖೂಬಾ, ರಾಜ್ಯ ಸಚಿವ ಪ್ರಭು ಚೌವಾಣ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದ ಸಾರಥ್ಯ ವಹಿಸಿದ್ದರು....

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group