Times of ಕರ್ನಾಟಕ
ಸುದ್ದಿಗಳು
ಗೆಲವು ಮುಂಚೆ ಪ್ರಿಂಟ್ ಹಾಕಿಸಿದ ಬಿಜೆಪಿ ಪಕ್ಷದ ಅಭ್ಯರ್ಥಿ ಪ್ರಕಾಶ್ ಖಂಡ್ರೆ
ಬೀದರ - ಕೂಸು ಹುಟ್ಟುವ ಮುಂಚೆಯೇ ಕುಲಾವಿ ಹೊಲಿಸಿದ ಎನ್ನುವ ನಾಣ್ನುಡಿಯಂತೆ ವಿಪ ಚುನಾವಣೆಯ ಎಣಿಕೆ ಮುಂಚೆಯೇ ಬಿಜೆಪಿ ಅಭ್ಯರ್ಥಿ ತಮ್ಮ ಗೆಲುವಿನ ಬಗ್ಗೆ ಪ್ರಿಂಟ್ ಹಾಕಿಸಿದ ಘಟನೆ ನಡೆದಿದೆ.ಬೀದರನಲ್ಲಿ ಭಾರತಿಯ ಪಕ್ಷದ ಅಭ್ಯರ್ಥಿಯಾದ ಪ್ರಕಾಶ ಖಂಡ್ರೆ ಅವರು ಮತ ಎಣಿಕೆ ಕಾರ್ಯ ಪ್ರಾರಂಭ ಮಾಡುವ ಮೊದಲೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಫ್ಲೆಕ್ಸ್ ಬೋರ್ಡ್...
ಸುದ್ದಿಗಳು
ನೋವು ನಲಿವಲ್ಲಿ ಹೆಜ್ಜೆ ಹಾಕುವ ಹೊತ್ತು ಈ ಬೀಳ್ಕೊಡುಗೆ -ಎಚ್.ಎನ್.ಪಮ್ಮಾರ
ಮುನವಳ್ಳಿಃ “ ಎಲ್ಲಿಂದಲೋ ಬಂದು ಇಲ್ಲಿ ಅಂಗಳದಲ್ಲಿ ತಾವರೆ ಹೂವೊಂದು ತಾನಿರುವ ಸ್ಥಳದಲ್ಲಿ ಅರಳಿ ಸುವಾಸನೆ ಬೀರುವಂತೆ ನಮ್ಮ ಜೀವನದಲ್ಲಿ ನಾವು ಸೇವೆಯ ಬದುಕಲ್ಲಿ ವಿದ್ಯಾರ್ಥಿಗಳಿಗೆ ಪಾಠ ಬೋಧಿಸುತ್ತ ತಮ್ಮ ಅನುಕೂಲಕ್ಕೆ ತಕ್ಕಂತೆ ವರ್ಗಗೊಳ್ಳುವ ಮೂಲಕ ಮತ್ತೊಂದು ಸ್ಥಳದಲ್ಲಿ ಕಾರ್ಯನಿರ್ವಹಿಸುವುದು ಇಂತಹ ಸಮಯದಲ್ಲಿ ಮೂಲ ಸ್ಥಳದಲ್ಲಿ ಅವರನ್ನು ಬೀಳ್ಕೊಡುವುದು.ನೋವು ನಲಿವಲ್ಲಿ ಹೆಜ್ಜೆ ಹಾಕುವ ಹೊತ್ತು...
ಸುದ್ದಿಗಳು
ಮದುವೆ ಮಂಟಪದಲ್ಲಿ ಪರಿಸರ ಜಾಗೃತಿ
ಸಿಂದಗಿ: ಮನುಷ್ಯ ಪ್ರಕೃತಿಯಲ್ಲಿ ಹುಟ್ಟಿ ಪ್ರಕೃತಿಯಲ್ಲಿ ಬದುಕಿ ಬಾಳುತ್ತಾನೆ. ತನಗೆ ಬೇಕಾದ ಎಲ್ಲವನ್ನು ಪ್ರಕೃತಿಯಿಂದಲೇ ಪಡೆಯುತ್ತಾನೆ ನಮ್ಮ ಸುತ್ತಮುತ್ತಲಿನ ಪರಿಸರವೇ ಸೃಷ್ಟಿಯ ಪ್ರತಿಯೊಂದು ಜೀವಿಯ ಆಗರವಾಗಿದೆ ಪರಿಸರವನ್ನು ರಕ್ಷಣೆ ಮಾಡಿ ಎಂಬ ಉತ್ತಮ ಸಂದೇಶವನ್ನು ತಿಳಿಸುವ ಮೂಲಕ ಮಾಂಗಲ್ಯಧಾರಣ ವ ಅಕ್ಷತಾರೋಪಣದೊಂದಿಗೆ ವಧು-ವರರಿಗೆ ಕೈಗೆ ಸಸಿಯನ್ನು ನೀಡಿ ಜಾಗೃತಿ ಮೂಡಿಸಿದ್ದು ವಿಶೇಷವಾಗಿತ್ತು.ಪಟ್ಟಣದ ಶ್ರೀ ರಾಜರಾಜೇಶ್ವರಿ ಕಲ್ಯಾಣ...
ಸುದ್ದಿಗಳು
ಸಂಚಾರಿ ನಿಯಮ ಪಾಲಿಸುವಂತೆ ಪಿಎಸ್ ಐ ಮನವಿ
ಫೋಟೋ; ಸಿಂದಗಿಯಲ್ಲಿ ಹೆಲ್ಮೆಟ್ ಧರಿಸಿ ಸಂಚಾರಿ ನಿಯಮ ಪಾಲಿಸುವಂತೆ ಪಿಎಸ್ಐ ನಿಂಗಣ್ಣ ಪೂಜಾರಿ ಬೈಕ್ ಸವಾರರಿಗೆ ಹೂವು ನೀಡುವ ಮೂಲಕ ಮನವಿ ಮಾಡಿದರು.ಸಿಂದಗಿ; ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ,ಸಂಚಾರಿ ನಿಯಮ ಪಾಲಿಸಿ ಅಪಘಾತಗಳನ್ನು ತಪ್ಪಿಸಬೇಕೆಂದು ಪಟ್ಟಣದ ಪೊಲೀಸ ಠಾಣಾ ಎದುರು ಬೈಕ್ ಸವಾರರಿಗೆ ಹೂವು ನೀಡುವ ಮೂಲಕ ಪಿಎಸ್ಐ ನಿಂಗಣ್ಣ ಪೂಜಾರಿ ಅವರು...
ಸುದ್ದಿಗಳು
ಪಿಎಂ ಆವಾಸ್ ನಗರ ಯೋಜನೆಯಡಿ ಮನೆ ಮಂಜೂರು
ಮೂಡಲಗಿ: ಬೆಳಗಾವಿ ಜಿಲ್ಲೆಗೆ ಪ್ರಧಾನ ಮಂತ್ರಿ ಆವಾಸ್ ನಗರ ಯೋಜನೆ (ಪಿ.ಎಂ.ಎ.ವಾಯ್-ಯು) ಅಡಿಯಲ್ಲಿ ಒಟ್ಟು 44,850 ಮನೆಗಳು ಮಂಜೂರಾಗಿದ್ದು, 27,887 ಮನೆಗಳು ನಿರ್ಮಾಣ ಹಂತದಲ್ಲಿವೆ. 18,400 ಮನೆಗಳನ್ನು ನಿರ್ಮಿಸಿ ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.ಸೋಮವಾರ ಡಿ.13 ರಂದು...
ಸುದ್ದಿಗಳು
ಶಿಕ್ಷಕರು ಪ್ರತಿ ವಿದ್ಯಾರ್ಥಿಗಳಿಗೆ ವಿಜ್ಞಾನದ ಮಹತ್ವ ತಿಳಿಸಿ
ಸಿಂದಗಿ: ವಿದ್ಯಾರ್ಥಿಗಳಿಗೆ ಪ್ರತಿ ದಿನವು ಜೀವಶಾಸ್ತ್ರ ಮತ್ತು ಜೀವ ವಿಜ್ಞಾನದ ಮಹತ್ವವನ್ನು ತಿಳಿಸುವ ಮೂಲಕ ಅವರನ್ನು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ತಯಾರ ಮಾಡಲು ಪ್ರಾಥಮಿಕ ಹಂತದಲ್ಲಿ ವಿಜ್ಞಾನದ ಜ್ಞಾನ ಬೆಳೆಸಬೇಕು ಎಂದು ಕ್ಷೇತ್ರ ಶಿಕ್ಷಾಣಾಧಿಕಾರಿ ಆರ್ ಎಸ್ ನೀರಲಗಿ ಹೇಳಿದರು.ತಾಲೂಕಿನ ಬಂದಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ವಿದ್ಯಾರ್ಥಿಗಳಿಗೆ ವಿಜ್ಞಾನದ ವಿಷಯ...
ಸುದ್ದಿಗಳು
ನಾಳೆ ರಾತ್ರಿಯೊಳಗೆ ಪಪಂ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಪಟ್ಟಣ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ವಾರ್ಡುವಾರು ಸಭೆಗಳನ್ನು ನಡೆಸಿ ನಾಳೆಯೊಳಗೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದಾಗಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಸೋಮವಾರದಂದು ಮಾರುತಿ ದೇವಸ್ಥಾನದ ಸಭಾ ಭವನದಲ್ಲಿ ಪಟ್ಟಣ ಪಂಚಾಯತಿ ಚುನಾವಣೆ ನಿಮಿತ್ತ ಜರುಗಿದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲ ಸಮುದಾಯದ ಹಿರಿಯರನ್ನು...
ಜೋತಿಷ್ಯ
ಇಂದಿನ ರಾಶಿ ಭವಿಷ್ಯ ಸೋಮವಾರ (13-12-2021)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ
ಇಂದು ನಿಮಗೆ ಶುಭ ದಿನವಾಗಿರುತ್ತದೆ. ಇಂದು, ನಿಮ್ಮ ದೀರ್ಘಕಾಲ ಬಾಕಿಯಿರುವ ಕಾರ್ಯಗಳನ್ನು ಪೂರ್ಣಗೊಳಿಸುವುದರೊಂದಿಗೆ ನಿಮ್ಮ ಮನಸ್ಸು ಸಂತೋಷವಾಗಿರುತ್ತದೆ. ಯಾವುದೇ ಬಯಸಿದ ಕೆಲಸವನ್ನು ಪೂರ್ಣಗೊಳಿಸುವುದರಿಂದ ಮನಸ್ಸಿನಲ್ಲಿ ಶಾಂತಿ ಮತ್ತು ಸಂತೋಷ ಇರುತ್ತದೆ. ವ್ಯಾಪಾರ ಮಾಡುವ ಜನರು ಇಂದು ಸ್ವಲ್ಪ ದೂರ ಪ್ರಯಾಣಿಸಬೇಕಾಗಬಹುದು, ಇದು ನಿಮ್ಮ ವ್ಯವಹಾರಕ್ಕೆ ಪ್ರಯೋಜನಕಾರಿಯಾಗಿದೆ.
ವೃಷಭ...
ಸುದ್ದಿಗಳು
ಭೂಮಿಯಿಂದ ನಿಗೂಢ ಶಬ್ದ ; ಆತಂಕ ದಲ್ಲಿ ಜನ
ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಭೂಕಂಪನದ ಅನುಭವವಾಗಿದ್ದು ಜನರು ಮನೆಯಿಂದ ಹೊರಗೆ ಓಡಿ ಬಂದು ನಿಂತ ಘಟನೆ ನಡೆದಿದೆಹುಮನಾಬಾದ್ ತಾಲೂಕಿನ ಕೊಡಂಬಲ್ ಗ್ರಾಮದಲ್ಲಿ ಭಾನುವಾರ ಸಂಜೆ 6 ಗಂಟೆಯಿಂದ ಮೂರು ಭಾರಿ ಭೂಮಿಯಿಂದ ನಿಗೂಢ ಶಬ್ದ ಕೇಳಿ ಬಂದಿದ್ದು ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ.ಸಂಜೆ ಹೊತ್ತಿಗೆ ದೊಡ್ಡ ಪ್ರಮಾಣದಲ್ಲಿ ಶಬ್ದ ಕೇಳಿ ಬರುತ್ತಿದ್ದಂತೆ...
ಸುದ್ದಿಗಳು
ಮತಾಂತರ ಸಮಾಜಕ್ಕೆ ಒಳ್ಳೆಯದಲ್ಲ -ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ - ಮತಾಂತರ ಅನ್ನೋದು ಸಮಾಜಕ್ಕೆ ಒಳ್ಳೆಯದಲ್ಲ. ಅದಕ್ಕೆ ಒಳಗಾಗಬಾರದು. ಮನೆತನ, ಕುಟುಂಬಕ್ಕೆ ಬಹಳ ದೊಡ್ಡ ಕಷ್ಟ ಆಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿ, ನಾಳೆ ಬೆಳಗಾವಿ ಅಧಿವೇಶನ ನಡೆಯುತ್ತಿದೆ. 2 ವರ್ಷದ ನಂತರ ನಡೆಯುತ್ತಿದೆ, ಎಲ್ಲ ತಯಾರಿ ಮಾಡಿದ್ದೇವೆ. ಅಧಿವೇಶನದಲ್ಲಿ ಅಭಿವೃದ್ಧಿ ಪರವಾಗಿ,...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



