Times of ಕರ್ನಾಟಕ

ರವಿವಾರ ಪ್ರಶಸ್ತಿ ಪ್ರದಾನ ಸಮಾರಂಭ

ಬೆಳಗಾವಿ -ಇಲ್ಲಿಯ ಬಿ.ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನವು ಪ್ರತಿವರ್ಷದಂತೆ ಈ ವರ್ಷವೂ ಕರ್ನಾಟಕ ರಾಜ್ಯೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ರವಿವಾರ ದಿನಾಂಕ ೧೨ ರಂದು ಮುಂಜಾನೆ ೧೦ - ೩೦ಕ್ಕೆ ಕನ್ನಡ ಸಾಹಿತ್ಯ ಭವನದಲ್ಲಿ ನಿಯೋಜಿಸಲಾಗಿದೆ.ಡಾ. ಎಚ್ ಬಿ ರಾಜಶೇಖರ ಪ್ರಶಸ್ತಿ ಪ್ರದಾನ ಮಾಡುವರು. ಪ್ರೊ. ಎಲ್ ವಿ ಪಾಟೀಲ ಮುಖ್ಯ ಅತಿಥಿಗಳಾಗಿ...

ಸಾಧನೆಗಳು ಸಾಧಕರ ಸ್ವತ್ತು ಸೋಮಾರಿಗಳ ಸ್ವತ್ತಲ್ಲ: ಮಲಕಣ್ಣ

ಸಿಂದಗಿ: ಸಾಧನೆಗಳು ಸಾಧಕರ ಸ್ವತ್ತು ಸೋಮಾರಿಗಳ ಸ್ವತ್ತಲ್ಲ. ಪ್ರತಿಯೊಂದು ಕ್ಷೇತ್ರದಲ್ಲಿ ವಿವಿಧ ರೀತಿಯ ಸಾಧನೆಗಳು ಇದ್ದೇ ಇರುತ್ತವೆ ಅವುಗಳನ್ನು ಸಾಧಿಸುವ ಛಲವಿರಬೇಕು ಅಂತಹ ಸಾಧನೆಗಳು ರಾಷ್ಟ್ರಮಟ್ಟದವರೆಗೆ ಕೊಂಡೊಯುತ್ತವೆ ಎಂದು ಎಸ್.ಡಿ.ಎಂ.ಸಿ ಅಧ್ಯಕ್ಷ ಮಲಕಣ್ಣ ಗಡಿಗೆನ್ನವರ್ ಹೇಳಿದರು.ತಾಲೂಕಿನ ಗೋಲಗೇರಿಯ ಎಂ.ಪಿ.ಎಸ್. ಶಾಲೆಯಲ್ಲಿ ಸ್ನೇಹ ಸಿಂಚನ ಬಳಗ ಹಾಗೂ ಜ್ಞಾನಜ್ಯೋತಿ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಗೋಲಗೇರಿ ಇವರ...

ಏಡ್ಸ್ ಸೋಂಕಿತರಿಗೆ ಧೈರ್ಯ ಹಾಗೂ ಜಾಗೃತಿ ನೀಡುವುದು ಮುಖ್ಯ ಗುರಿ – ಎಮ್ ಪಿ ಸಾಗರ

ಸಿಂದಗಿ; ವಿಶ್ವ ಏಡ್ಸ್ ದಿನದ 2021 ರ ಘೋಷವಾಕ್ಯ“ ಅಸಮಾನತೆಯೊಂದಿಗೆ ಏಡ್ಸ್ ಅನ್ನು ಕೊನೆಗೊಳಿಸಿ”. ಆರೋಗ್ಯ ಸೇವೆಗಳಲ್ಲಿ ಎಲ್ಲರಿಗೂ ಸಮಾನ ಪ್ರವೇಶ ಮತ್ತು ಪ್ರಾಥಮಿಕ ಆರೋಗ್ಯ ರಕ್ಷಣೆಯ ಮಟ್ಟ ಬಲಪಡಿಸುವುದನ್ನು ತಿಳಿಸುವ ಉದ್ದೇಶವಾಗಿದೆ. ಎಚ್‍ಐವಿ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಗೆ ವಿಶೇಷ ಜಾಗೃತಿ ಮೂಡಿಸುವುದು ಮುಖ್ಯ ಗುರಿಯಾಗಿದೆ ಎಂದು ತಾಲೂಕ ಆಸ್ಪತ್ರೆಯ ಸಮಗ್ರ ಆಪ್ತ ಸಮಾಲೋಚನೆ...

ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಸಿಂದಗಿ: ಕಾಂಗ್ರೆಸ್ ಪಕ್ಷವನ್ನು ಭೂತ್ ಮಟ್ಟದಿಂದ ಬೆಳೆಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ವರಿಷ್ಠರ ಆದೇಶದ ಮೇರೆಗೆ ರಾಜ್ಯ ಮಟ್ಟದಿಂದ ಗ್ರಾಮೀಣ ಮಟ್ಟದ ವರೆಗೆ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಹೇಳಿದರು.ಮತಕ್ಷೇತ್ರದ ಮಲಘಾಣ ಭೂತ ನಂ. 106 ರಲ್ಲಿ ಕಾಂಗ್ರೆಸ್ ಸದಸ್ಯತ್ವ ಪಡೆದು ಕ್ಷೇತ್ರದಾದ್ಯಂತ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ...

ಸಮಗ್ರ ಬುಡಕಟ್ಟು ಅಭಿವೃದ್ಧಿಗೆ ಕೇಂದ್ರದಿಂದ ಅನುದಾನ

ಮೂಡಲಗಿ: ಕರ್ನಾಟಕದಲ್ಲಿ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಗಾಗಿ ಕಳೆದ ಮೂರು ವರ್ಷಗಳಲ್ಲಿ ಕೇಂದ್ರ ಸರ್ಕಾರ ರೂ.3161.82 ಲಕ್ಷ ರೂ ಅನುದಾನ ಬಿಡುಗಡೆಯಾಗಿದ್ದು, ಅದರಲ್ಲಿ ರೂ. 2445.28 ಲಕ್ಷ ರೂ ಅನುದಾನ ಬಳಕೆಯಾಗಿದ್ದು, ರೂ. 716.54 ಲಕ್ಷ ರೂ ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ ಮುಂಡಾ ಅವರು ಲಿಖಿತ...

ನಟ ಹಿತೇಶ್ ಹಿರೇಮಠ ಗೆ ಸನ್ಮಾನ

ಸಿಂದಗಿ: ಶನಿವಾರ ಬೆಳಗ್ಗೆ ಸಿಂದಗಿಯ ಖ್ಯಾತ ವಕೀಲರಾದ ಎನ್ ಎಸ್ ಹಿರೇಮಠ ಅವರ ಪುತ್ರ ಹಾಗೂ 'ಮೃತ್ಯುಂಜಯ' ಚಿತ್ರದ ನಟ ಹಿತೇಶ್ ಎನ್ ಹಿರೇಮಠ ಅವರಿಗೆ ಸಿಂದಗಿಯಲ್ಲಿ ಚಿತ್ರ ಕಲಾವಿದವರು ಸನ್ಮಾನಿಸಿದರು.ನಂತರ ಮಾತನಾಡಿದ ಯುವ ನಟ ಹಿತೇಶ್ "ಮೃತ್ಯುಂಜಯ" ಚಿತ್ರಕ್ಕೆ ನಿಮ್ಮೆಲ್ಲರ ಆಶೀರ್ವಾದ ಬೆಂಬಲ ಬೇಕು. ಅತೀ ಶೀಘ್ರದಲ್ಲೇ ಚಿತ್ರ ಬಿಡುಗಡೆಯಾಗಲಿದ್ದು ಎಲ್ಲರೂ ಚಿತ್ರ...

ಲಸಿಕೆ ನೀಡದೆ ಸರ್ಟಿಫಿಕೇಟ್ ಕೊಟ್ಟ ಮೂಡಲಗಿ ಆಸ್ಪತ್ರೆ !

ಮೂಡಲಗಿ: ಕೋವಿಡ್ ಬಂದಿದ್ದೆ ಬಂದಿದ್ದು, ಸರ್ಕಾರ ನಿರ್ವಹಣೆ ಜೊತೆಗೆ ಒಂದಿಲ್ಲೊಂದು ಎಡವಟ್ಟು ಮಾಡುತ್ತಲೇ ಬಂದಿದೆ. ಜೊತೆಗೆ ಸರ್ಕಾರಿ ಆಸ್ಪತ್ರೆಗಳ ಸಿಬ್ಬಂದಿಗಳ ಯಡವಟ್ಟೂ ಸೇರಿಕೊಂಡು ನಾಗರಿಕರು ಪರದಾಡುವಂತಾದ ಹಲವಾರು ಉದಾಹರಣೆಗಳನ್ನು ನೋಡಿದ್ದೇವೆ. ಇದೀಗ ಮೂಡಲಗಿಯ ಸರ್ಕಾರಿ ಆಸ್ಪತ್ರೆ ಲಸಿಕೆ ವಿಷಯದಲ್ಲಿ ಯಡವಟ್ಟು ಮಾಡಿದೆ.ಹೌದು, ಲಸಿಕೆ ಪಡೆಯದಿದ್ದರೂ ಇಲ್ಲೊಬ್ಬರಿಗೆ ಸರ್ಟಿಫಿಕೇಟ್ ದೊರೆತಿದೆ ! ಕೆಲವರಿಗೆ ಕೋವಿಡ್ ಲಸಿಕೆ...

ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಇದೇ ದಿ. 9 ರಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ಶ್ರೀಮತಿ ಸುಮಿತ್ರಾ ಚರಂತಿಮಠ,ದಿ. ಸರಸ್ವತಿ ದೇಸಾಯಿ, ದಿ. ಬಿ.ಬಿ. ಮೇಳೆದ, ದಿ. ಶಂಕರ ಪಾನಶೆಟ್ಟಿ, ದಿ. ಮಲ್ಲಪ್ಪ ಚೌಗುಲೆ ಇವರ ಹೆಸರಿನಲ್ಲಿ ಇಡಲಾಗಿರುವ ದತ್ತಿ ನಿಧಿಯ ಪ್ರಯುಕ್ತ 'ದತ್ತಿ ಕಾರ್ಯಕ್ರಮ'...

ಜನಸಂಖ್ಯಾ ಶಿಕ್ಷಣ ಹಾಗೂ ಅದರ ಮಹತ್ವ

1973ರಲ್ಲಿ ಎಂ.ಎ., ಪಾಸಾದ ತಕ್ಷಣ, ನನ್ನ 21ರ ಹರೆಯದಲ್ಲಿ, ಧಾರವಾಡದಲ್ಲಿದ್ದ ಭಾರತೀಯ ಕುಟುಂಬ ಯೋಜನಾ ಸಂಘದ ಧಾರವಾಡ ಶಾಖೆಯಲ್ಲಿ ಕುಟುಂಬ ಕಲ್ಯಾಣ ಯೋಜನಾ ಶಿಕ್ಷಣ ಹಾಗೂ ಸೇವಾ ಘಟಕದ ಮುಖ್ಯಸ್ಥನಾಗಿ, ಧಾರವಾಡ ಜಿಲ್ಲೆಯ 40 ಹಳ್ಳಿಗಳು, ಹುಬ್ಬಳ್ಳಿ ನಗರ ಪ್ರದೇಶದಲ್ಲಿದ್ದ ವಿವಿಧ ಇಲಾಖೆಗಳು, ಸ್ವಯಂ-ಸೇವಾ ಸಂಘಗಳು, ಶಾಲೆ-ಕಾಲೇಜುಗಳಲ್ಲಿ ಜನಸಂಖ್ಯಾ ಶಿಕ್ಷಣದ ಪಾಠಗಳನ್ನು ಮಾಡುತ್ತಿದ್ದೆ. ಆ...

ಮಂಜಮ್ಮ ಜೋಗತಿಗೆ ಸನ್ಮಾನ

ಸಿಂದಗಿ: ತಾಲೂಕಿನ ಬೋರಗಿ ಗ್ರಾಮದ ನಬಿರೋಷನ್ ಪ್ರಕಾಶನ ಬೋರಗಿ ವತಿಯಿಂದ ಪದ್ಮಶ್ರೀ ಪುರಸ್ಕೃತೆ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷೆ ಶ್ರೀಮತಿ ಮಂಜಮ್ಮ ಜೋಗತಿ ಇವರಿಗೆ ಬೆಂಗಳೂರಿನ ಜಾನಪದ ಅಕಾಡೆಮಿಯಲ್ಲಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಆರಕ್ಷಕ ಮೌಲಾಲಿ ಕೆ. ಆಲಗೂರ, ಆರಕ್ಷಕ ವೆಂಕಟೇಶ ಮಾಟೂರು ಜೊತೆಗಿದ್ದರು.

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group