Times of ಕರ್ನಾಟಕ
ಲೇಖನ
ಸಂವೇದನೆ; (ಪ್ರಾರ್ಥಿಸುವ ತುಟಿಗಳಿಗಿಂತ ನೀಡುವ ಕೈಗಳು ದೊಡ್ಡವು )
ವೇದನೆ ಅಂದರೆ ಎಲ್ಲರಿಗೂ ಗೊತ್ತು. ಅದು ದೈಹಿಕವಿರಲಿ ಇಲ್ಲ ಮಾನಸಿಕ. ದೈಹಿಕ ವೇದನೆ ಅಪಘಾತ, ರೋಗ ಬಾಧೆಯಿಂದ, ಇನ್ನಿತರರ ಹೊಡೆತ, ಆಕ್ರಮಣದಿಂದ, ತಾನೇ ಬಿದ್ದು ಘಾಸಿ ಮಾಡಿಕೊಂಡು ಆದದ್ದು. ದೈಹಿಕ ವೇದನೆಯನ್ನು ಶುಶ್ರೂಷೆಯಿಂದ ಶಮನ ಮಾಡಿಕೊಳ್ಳಬಹುದು. ಆದರೆ ಕೆಲವೊಮ್ಮೆ ಸಾವಿನ ತನಕ ಅನುಭವಿಸಲು ಕೂಡಾ ಆಸ್ಪದ ಉಂಟು. ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ. What...
ಲೇಖನ
ಒತ್ತಡವನ್ನು ಮಣಿಸುವುದು ಹೀಗೆ (ನೋ ಟೆನ್ಷನ್! ಇಫ್ ಯೂ ಗಿವ್ ಅಟೆನ್ಷನ್)
ಅಯ್ಯೋ! ಏನು ಮಾಡೋದು ಯಾವ ಕೆಲಸಾನೂ ಸರಿಯಾಗಿ ಮಾಡಾಕಾಗ್ತಿಲ್ಲ ತುಂಬಾ ಟೆನ್ಷನ್ನು. ಎಲ್ಲಾ ಕೆಲ್ಸ ಅರ್ಧಂಬರ್ಧ ತಲೆ ಸಿಡಿತಾ ಇದೆ.ಏನು ಮಾಡ್ಬೇಕು ಅಂತಾ ತೋಚ್ತಾನೇ ಇಲ್ಲ.ಇದು ಆಧುನಿಕ ಜಗತ್ತಿನಲ್ಲಿ ಆವಸರದ ಬದುಕು ಸಾಗಿಸುತ್ತಿರುವ ಪ್ರತಿಯೊಬ್ಬರ ಬಾಯಲ್ಲಿ ಬರುವ ಮಾತು ಮತ್ತು ಬಹುತೇಕ ಜನರ ಗೋಳೂ ಇದೇ ಆಗಿದೆ,ಈಗ ಒತ್ತಡ ಅನ್ನೋದು ಸಣ್ಣ ಮಕ್ಕಳಿಂದ ಹಿಡಿದು...
ಸುದ್ದಿಗಳು
ವಿಪ್ ಉಲ್ಲಂಘನೆ ದೂರು; ತಳ್ಳಿ ಹಾಕಿದ ಕೋರ್ಟ್
ಸಿಂದಗಿ; ಸಿಂದಗಿಯ ಪುರಸಭೆ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ಹಾಸೀಂಪೀರ ಆಳಂದ, ಶ್ರೀಶೈಲ ಬೀರಗೊಂಡ, ಪ್ರತಿಭಾ ಕಲ್ಲೂರ, ತಹಸೀನಬಾನು ಮುಲ್ಲಾ 4 ಜನ ಸದಸ್ಯರು ಕಾಂಗ್ರೆಸ್ ಪಕ್ಷದ ವಿಪ್ ಉಲ್ಲಂಘಿಸಿ ಪಕ್ಷೇತರ ವ್ಯಕ್ತಿಗೆ ಮತ ಚಲಾಯಿಸಿದ್ದಾರೆ ಎನ್ನುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಅವರು ಜುಲೈ 22- 2020 ರಂದು 4 ಜನರ ಸದಸ್ಯತ್ವವನ್ನು ವಜಾಗೊಳಿಸಿ ಆದೇಶ...
ಸುದ್ದಿಗಳು
ಬಿಪಿನ್ ರಾವತ್ ನಿಧನಕ್ಕೆ – ಸಂಸದ ಕಡಾಡಿ ಸಂತಾಪ
ಮೂಡಲಗಿ: ನಮ್ಮ ದೇಶದ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಸೇರಿದಂತೆ ಪತ್ನಿ ಹಾಗೂ ಸೇನಾ ಪಡೆಯ ಇತರ 12 ಮಂದಿ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾಗಿರುವುದು ಮನಸ್ಸಿಗೆ ನೋವು ತಂದಿದೆ. ಇದು ನಮ್ಮ ರಾಷ್ಟ್ರಕ್ಕೆ ತುಂಬಲಾರದ ನಷ್ಟ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸಂತಾಪ ವ್ಯಕ್ತಪಡಿಸಿದರು.ಬುಧವಾರ ಡಿ.08 ರಂದು ಪತ್ರಿಕಾ...
ಲೇಖನ
ದಿಲ್ಲಿಯಲ್ಲಿ ಕನ್ನಡ ಬಾವುಟ ಮೆರೆಸಿದ ಮೈಸೂರಿನ ಮಹನೀಯ – ಎನ್.ಎಸ್.ವಾಮನ್
ಶಾಲಾ ದಿನಗಳಲ್ಲೇ 12ನೇ ವರ್ಷದಲ್ಲಿ ರಂಗಭೂಮಿ ಪ್ರವೇಶಿಸಿ, 1944ರಲ್ಲಿ ಹವ್ಯಾಸಿ ರಂಗಭೂಮಿಯಲ್ಲಿ ಸ್ಟೂಡೆಂಟ್ಸ್ ಡ್ರಾಮಾಟಿಕ್ಸ್ ಅಸೋಸಿಯೇಶನ್ ಸ್ಥಾಪಿಸಿ, ಸಾವಿರಾರು ವಿದ್ಯಾರ್ಥಿಗಳಿಗೆ ರಂಗ ತರಬೇತಿ ಕೊಟ್ಟು, 1936ರಿಂದ ಮೈಸೂರಿನ ಒಂಟಿಕೊಪ್ಪಲಿನಲ್ಲಿ ಪ್ರೊ. ಎಂ.ವಿ.ಗೋಪಾಲಸ್ವಾಮಿ ಅವರ ಟಾಯ್ ಟ್ರಾನ್ಸ್ಮೀಟರ್ ಮನೆ ಸ್ಟುಡಿಯೋದ, ಬಾನುಲಿ ಪ್ರಸಾರದ ಹವ್ಯಾಸಿ ನಾಟಕ ಕಲಾವಿದರಾಗಿ, 1944ರಿಂದ 1979ರವರೆಗೆ ಆಕಾಶವಾಣಿಯ ನಾಟಕ ಕಲಾವಿದ ಹಾಗೂ...
ಸುದ್ದಿಗಳು
‘ವಂದೇ ಗುರು ಪರಂಪರಾಮ್’ ಕೃತಿ ಎನ್.ಎಸ್.ವಾಮನ್ ಶತಮಾನೋತ್ಸವ ಪುಸ್ತಕ ಪ್ರಶಸ್ತಿಗೆ ಆಯ್ಕೆ
ಮೈಸೂರಿನ, ಅನುಭವಗಳ ಹಂಚಿಕೆಯ ವೇದಿಕೆಯಾದ ‘ಅಭಿರುಚಿ ಬಳಗ’ ಹಾಗೂ ‘ಆಸಕ್ತಿ ಪ್ರಕಾಶನ’ಗಳ ಸಂಯುಕ್ತ ಆಶ್ರಯದಲ್ಲಿ ಈ ವರ್ಷವನ್ನು, ಬಾನುಲಿ ಹಾಗೂ ರಂಗಭೂಮಿಗಳ ನಟ ಹಾಗೂ ನಿರ್ದೇಶಕ ಎನ್.ಎಸ್.ವಾಮನ್ ಅವರ ಶತಮಾನೋತ್ಸವ ವರ್ಷವನ್ನಾಗಿ ಆಚರಿಸಲಾಗುತ್ತಿದೆ.ಈ ಹಿನ್ನೆಲೆಯಲ್ಲಿ 2022ರ ಜನವರಿ 2ರಂದು ಭಾನುವಾರ ಮೈಸೂರಿನ ಕಿರು ರಂಗಮಂದಿರ, ಕರ್ನಾಟಕ ಕಲಾಮಂದಿರದ ಆವರಣದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು...
ಸುದ್ದಿಗಳು
ಬೀದರ ಜಿಲ್ಲೆಯಲ್ಲಿ ಬಿಜೆಪಿ ಧೂಳಿಪಟ ಆಗುತ್ತದೆ ; ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಭವಿಷ್ಯ
ಖಂಡ್ರೆಗೆ ಭವ್ಯ ಸ್ವಾಗತ, ಬಿಜೆಪಿಯಲ್ಲಿ ಢವಢವ !
ಬೀದರ್ - ಸ್ಥಳೀಯ ಬಿಜೆಪಿ ನಾಯಕರ ಅಧಿಕಾರದ ದರ್ಪ, ದುರ್ನಡತೆ, ಅಕ್ರಮ ಮತ್ತು ಸ್ವಜನ ಪಕ್ಷಪಾತದಿಂದ ಜಿಲ್ಲೆಯ ಜನತೆ ಬೇಸತ್ತಿದ್ದಾರೆ. ಹೀಗಾಗಿ ಬಹಿರಂಗವಾಗಿ ಕಾಂಗ್ರೆಸ್ ಪಕ್ಷಕ್ಕೆ, ಅಭ್ಯರ್ಥಿಗೆ ಸಮರ್ಥನೆ ಕೊಡುತ್ತೇವೆ ಅಂತ ಹೇಳುವ ಮುಖಾಂತರ ಔರಾದ ನಲ್ಲಿ ಎಲ್ಲಕಿಂತ ಹೆಚ್ಚು ಬೆಂಬಲ ಸಿಗುತ್ತದೆ ಎಂಬ ವಿಶ್ವಾಸವಿದೆ ಎಂದು...
ಸುದ್ದಿಗಳು
ಯಾದವಾಡ ದಾಲ್ಮಿಯಾ ಸಿಮೆಂಟ್ ಗಣಿ ಉದ್ಯಮಕ್ಕೆ ರಾಷ್ಟ್ರೀಯ ಪ್ರಶಸ್ತಿ
ಮೂಡಲಗಿ: ಭಾರತದ ಗಣಿ ಮತ್ತು ಖನಿಜ ಸಚಿವಾಲಯದಿಂದ ಮೂಡಲಗಿ ತಾಲೂಕಿನ ಯಾದವಾಡ ದಾಲ್ಮಿಯಾ ಸಿಮೆಂಟ್ ನ ಯಾದವಾಡ ಮತ್ತು ಕುನಾಲ್ ಸುಣ್ಣದ ಕಲ್ಲಿನ ಗಣಿಯ ಉದ್ಯಮಕ್ಕೆ ಸುಸ್ಥಿರತೆ ಐದು ಸ್ಟಾರ್ ರೇಟಿಂಗ್ ಪ್ರಶಸ್ತಿ ಸಿಕ್ಕಿದೆ.ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ ಅವರು ಕಾರ್ಖಾನೆಯ ತಾಂತ್ರಿಕ ಮುಖ್ಯಸ್ಥ ಮುಖೇಶ್...
ಸುದ್ದಿಗಳು
ಭಾರತದ ಬಾಹುಬಲಿ ಬಿಪಿನ್ ರಾವತ್ ದುರ್ಮರಣ; ತೀವ್ರ ಶೋಕದಲ್ಲಿ ಹಿಂದುಸ್ತಾನ
ಭಾರತದ ಮಿಲಿಟರಿ ಮುಖ್ಯಸ್ಥ ಬಿಪಿನ್ ರಾವತ್ ಸೇರಿ ಸುಮಾರು ಹನ್ನೊಂದು ಜನ ರಕ್ಷಣಾ ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ ಹೊಂದಿದ್ದಾರೆ.ಇದರಿಂದ ಒಬ್ಬ ಪರಮ ದೇಶಭಕ್ತ, ವೀರ ಯೋಧರೊಬ್ಬರನ್ನು ದೇಶ ಕಳೆದುಕೊಂಡಂತಾಗಿದೆ.ತಮಿಳುನಾಡಿನ ಸೂಳೂರು ವಾಯುನೆಲೆಯಿಂದ ಹೊರಟ ಹೆಲಿಕಾಪ್ಟರ್ ವೆಲ್ಲಿಂಗ್ಡನ್ ತಲುಪಬೇಕಾಗಿತ್ತು. ಕೂನೂರಿನಲ್ಲಿ ನಡೆದ ಈ ಹೆಲಿಕಾಪ್ಟರ್ ದುರಂತದಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬದುಕುಳಿದಿದ್ದಾರೆ. ಆದರೆ, ಶೇಕಡ...
ಸುದ್ದಿಗಳು
ಚೂರಿ ಹಿಡಿದ ಕೈ ಇಂದು ಚರಕ ನೂಲುತ್ತಿದೆ ; ಗಾಂಧಿಯಿಂದ ಪರಿವರ್ತನೆಗೊಂಡ ಗೋಲೆ
ಕ್ರೌರ್ಯದಿಂದ ಅನೇಕ ಅಪರಾಧ ಮಾಡಿದ ಪಾತಕಿಯೊಬ್ಬ ಪರಿವರ್ತಿತನಾದ ಬಗೆ ಬಲು ರೋಚಕ. ಮುಂಬೈನಲ್ಲಿ ಹೆಣ್ಣು ಮಗಳಿಗೆ ಚುಡಾಯಿಸಿದ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ ಆರೋಪದಿಂದ ಜೈಲು ಸೇರಿದ ಅಪ್ರಾಪ್ತ ವಯಸ್ಸಿನ ಬಾಲಕ ಮುಂದೆ ಪಾತಕಿಗಳ ಜೊತೆ ಸೇರಿ ಅನೇಕ ದುಷ್ಕೃತ್ಯಗಳನ್ನು ಮಾಡಿ ಕಾರಾಗೃಹದಲ್ಲಿ ಒಮ್ಮೆ ಗಾಂಧೀ ಆತ್ಮಚರಿತ್ರೆ “ನನ್ನ ಸತ್ಯಾನ್ವೇಷಣೆ”ಯನ್ನು ಓದಿ ಪ್ರೇರಿತನಾಗಿ ಸಂಪೂರ್ಣ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



