spot_img
spot_img

ಚಂಪಾ ಹೆಸರಿನಲ್ಲಿ ವೈಚಾರಿಕ ಲೇಖಕರಿಗೆ ಪ್ರಶಸ್ತಿ ಸ್ಥಾಪನೆಗೆ ಆಗ್ರಹ

Must Read

- Advertisement -

ಮೈಸೂರು – ಹಿರಿಯ ಸಾಹಿತಿ ಚಂಪಾ ಅವರ ನಿಧನಕ್ಕೆ ಸಾಹಿತಿ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

‌ಚಂಪಾ ಅವರು ತಮ್ಮ ವಿಪುಲ ಸಾಹಿತ್ಯ ಕೃತಿಗಳ ಮೂಲಕ ಹಾಗೂ ತಮ್ಮ ಸಂಕ್ರಮಣ ವೈಚಾರಿಕ ಪತ್ರಿಕೆಯ ಮೂಲಕ ಯುವ ಲೇಖಕ-ಲೇಖಕಿಯರ ಬರವಣಿಗೆ ಮೇಲೆ ಹಾಗೂ ಬದುಕಿನ ಮೇಲೆ ಅಪಾರ ಪ್ರಭಾವ ಬೀರಿದ್ದಾರೆ. ಅವರ ಬದುಕು ಹಾಗೂ ಬರವಣಿಗೆಯೇ ವೈಚಾರಿಕ ಚಿಂತನೆಗಳಿಂದ ಕೂಡಿದುದು. ಜೊತೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸಹ ಕನ್ನಡ ನಾಡು-ನುಡಿಯ ಅಭ್ಯುದಯಕ್ಕೆ ಅಪಾರ ಶ್ರಮಿಸಿದ್ದಾರೆ. ಅವರ ನೆನಪಿನಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಯನ್ನು ರಾಜ್ಯಸರ್ಕಾರ ಆರಂಭಿಸಬೇಕು.ಪ್ರತಿ ವರ್ಷವೂ ವೈಚಾರಿಕ ಲೇಖಕರೊಬ್ಬರಿಗೆ ಆ ಪ್ರಶಸ್ತಿ ನೀಡಬೇಕು ಎಂದವರು ಒತ್ತಾಯಿಸಿದ್ದಾರೆ.

- Advertisement -
- Advertisement -

Latest News

ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು- ಸಲೀಂ ನದಾಫ

ಬೆಳಗಾವಿ: "ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು.ವಿಕಚೇತನರಿಗೆ ಅನುಕಂಪದ ಬದಲು ಅವಕಾಶ ನೀಡುವ ಅಗತ್ಯವಿದೆ. ಶಾಲಾ ಸಿದ್ಧತಾ ಕೇಂದ್ರಗಳ ಬಲವರ್ಧನೆ ಕೂಡ ಅವಶ್ಯಕ. ಈ ತರಬೇತಿ ಸದುಪಯೋಗ...
- Advertisement -

More Articles Like This

- Advertisement -
close
error: Content is protected !!
Join WhatsApp Group